• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸರ್ಕಾರ, ಜನರ ಮಧ್ಯೆ ಗ್ರಾಪಂ ಸೇತುವೆ ಇದ್ದಂತೆ: ಸಂಸದೆ ಪ್ರಭಾ

Apr 11 2025, 12:31 AM IST
ಸರ್ಕಾರದ ಯೋಜನೆಗಳನ್ನು ಗ್ರಾಮೀಣ ಭಾಗಕ್ಕೆ, ಗ್ರಾಮೀಣರಿಗೆ ತಲುಪಿಸುವ ಕೆಲಸ ಗ್ರಾಪಂ ಅಧ್ಯಕ್ಷರು, ಸದಸ್ಯರು, ಪಿಡಿಒ, ಸಿಬ್ಬಂದಿ ಸಮರ್ಪಕವಾಗಿ ಮಾಡಬೇಕು ಎಂದು ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್‌ ಕರೆ ನೀಡಿದರು.

ಕಾಂಗ್ರೆಸ್ ಸರ್ಕಾರ ವಿರುದ್ಧ ಉಡುಪಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ

Apr 11 2025, 12:31 AM IST
ಗುರುವಾರ ಉಡುಪಿಯಲ್ಲಿ ಬಿಜೆಪಿ ವತಿಯಿಂದ ನಡೆದ ಕಾಂಗ್ರೆಸ್ ಸರ್ಕಾರದ ವಿರುದ್ಧ ಜನಾಕ್ರೋಶ ಯಾತ್ರೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಸಹಿತ ಹಲವು ಮುಖಂಡರು ಪಾಲ್ಗೊಂಡರು.

ದಳದಿಂದ ‘ಸಾಕಪ್ಪ ಸಾಕು ಕಾಂಗ್ರೆಸ್‌ ಸರ್ಕಾರ’ಅಭಿಯಾನ

Apr 10 2025, 01:00 AM IST
ಬೆಲೆ ಏರಿಕೆ ಖಂಡಿಸಿ ರಾಜ್ಯ ಕಾಂಗ್ರೆಸ್‌ ಸರ್ಕಾರದ ವಿರುದ್ಧ ಬಿಜೆಪಿ ಕಹಳೆ ಮೊಳಗಿಸಿದ ಬೆನ್ನಲ್ಲೇ ಪ್ರತಿಪಕ್ಷ ಜೆಡಿಎಸ್​ ಸಹ​ ವಿನೂತನ ಪೋಸ್ಟರ್​​ ಅಭಿಯಾನ ಆರಂಭಿಸಿದ್ದು, ‘ಸಾಕಪ್ಪ ಸಾಕು ಕಾಂಗ್ರೆಸ್ ಸರ್ಕಾರ’ ಹೆಸರಲ್ಲಿ ಅಭಿಯಾನ ಆರಂಭಿಸಿದೆ.

ರೈತರ ಅಭಿವೃದ್ಧಿಗೆ ಸರ್ಕಾರ ಮೊದಲ ಆದ್ಯತೆ: ರಮೇಶ ಬಂಡಿಸಿದ್ದೇಗೌಡ

Apr 09 2025, 12:35 AM IST
ಶ್ರೀರಂಗಪಟ್ಟಣ ವ್ಯಾಪ್ತಿ ವಿವಿಧೆಡೆ ಕಾವೇರಿ ನದಿ ತೀರದಲ್ಲಿ ಅಸ್ತಿ ಬಿಡುವ ಮೂಲಕ ಅಶುಚಿತ್ವ ಎದ್ದು ಕಾಣುತ್ತಿತ್ತು. ಸ್ವಚ್ಛತೆಗೆ ಮೊದಲ ಆದ್ಯತೆ ನೀಡುವುದಾಗಿ ಭರವಸೆ ನೀಡಿದರು.

ಹಿಂದುಳಿದ ಪ್ರದೇಶದ ಸಮಗ್ರ ಅಭಿವೃದ್ಧಿಗೆ ಸರ್ಕಾರ ಬದ್ಧ

Apr 09 2025, 12:33 AM IST
ಕಾಂಗ್ರೆಸ್ ನಡೆ ಕಾರ್ಯಕರ್ತರ ಕಡೆ ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್‌ ಹೇಳಿಕೆ

ರಾಜ್ಯದ ಕಾಂಗ್ರೆಸ್ ಸರ್ಕಾರ ಜನರ ಹಣವನ್ನು ಲೂಟಿ ಮಾಡುತ್ತಿದೆ : ವಿಪಕ್ಷ ನಾಯಕ ಆರ್. ಅಶೋಕ್ ಆಕ್ರೋಶ

Apr 09 2025, 12:33 AM IST

ಅಗತ್ಯ ವಸ್ತುಗಳ ಬೆಲೆ ಹೆಚ್ಚಳ ಮಾಡುತ್ತಿರುವ ರಾಜ್ಯದ ಕಾಂಗ್ರೆಸ್ ಸರ್ಕಾರ ಜನರ ಹಣವನ್ನು ಲೂಟಿ ಮಾಡುತ್ತಿದೆ. ಸಿಎಂ ಸಿದ್ದರಾಮಯ್ಯ ಈಗ ಲೂಟಿ ರಾಮಯ್ಯ ಎನಿಸಿದ್ದಾರೆ ಎಂದು ವಿಪಕ್ಷ ನಾಯಕ ಆರ್. ಅಶೋಕ್ ಆಕ್ರೋಶ ವ್ಯಕ್ತಪಡಿಸಿದರು.

ತಾಂಡಗಳನ್ನು ಸರ್ಕಾರ ಕಂದಾಯ ಗ್ರಾಮಗಳಾಗಿ ಘೋಷಿಸಲಿ

Apr 09 2025, 12:32 AM IST
ಬಂಜಾರ ಸಮುದಾಯ ವಾಸಿಸುವ ತಾಂಡಗಳನ್ನು ಕಂದಾಯ ಗ್ರಾಮಗಳನ್ನಾಗಿ ಮಾಡಲು ಸರ್ಕಾರ ನಿರ್ಧರಿಸಿ, ಘೋಷಣೆ ಮಾಡಬೇಕಾಗಿದೆ ಎಂದು ದಾವಣಗೆರೆ ಲೋಕಸಭಾ ಕ್ಷೇತ್ರದ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್ ಹೇಳಿದ್ದಾರೆ.

ರಾಜ್ಯ ಸರ್ಕಾರ ಇದ್ದೂ ಸತ್ತಂತೆ - ಜನರನ್ನು ಸಂಕಷ್ಟಕ್ಕೆ ದೂಡುತ್ತಿದೆ : ವಿಜಯೇಂದ್ರ

Apr 08 2025, 09:21 AM IST

ಅಹಿಂದ ಹೆಸರೇಳಿಕೊಂಡು ಅಧಿಕಾರಕ್ಕೆ ಬಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಈಗ ಹಿಂದುಳಿದವರು ಮತ್ತು ದಲಿತರನ್ನು ಮರೆತು, ಕೇವಲ ಅಲ್ಪಸಂಖ್ಯಾತರ ನಾಯಕರಾಗಿ ಉಳಿದಿದ್ದಾರೆ.

ಸಿದ್ದು ಸರ್ಕಾರ 48 ವಸ್ತುಗಳಬೆಲೆ ಹೆಚ್ಚಿಸಿದೆ : ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ

Apr 08 2025, 12:32 AM IST
ರಾಜ್ಯದಲ್ಲಿ ಕಾಂಗ್ರೆಸ್‌ ಪಕ್ಷದವರು ಲಜ್ಜೆಗೆಟ್ಟಿದ್ದಾರೆ. ರಾಹುಲ್‌ ಗಾಂಧಿ, ಪ್ರಿಯಾಂಕ ವಾದ್ರಾ ಓಲೈಕೆಗಾಗಿ ರಾತ್ರಿ ವೇಳೆ ಬಂಡಿಪುರದಲ್ಲಿ ವಾಹನ ಸಂಚಾರಕ್ಕೆ ಒಪ್ಪಿದ್ದಾರೆ, ಓಟಿಗಾಗಿ ಮುಸ್ಲಿಮರ ಓಲೈಕೆಗೂ ಮುಂದಾಗಿದ್ದಾರೆ ಎಂದು ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ ಆಕ್ರೋಶ ವ್ಯಕ್ತಪಡಿಸಿದರು.

ಸರ್ಕಾರ ಕೆ.ಆರ್.ಪೇಟೆ ಕ್ಷೇತ್ರಕ್ಕೆ 120 ಕೋಟಿ ರು. ಅನುದಾನ ನೀಡಿದೆ: ಚಲುವರಾಯಸ್ವಾಮಿ

Apr 08 2025, 12:30 AM IST
ಕೆ.ಆರ್.ಪೇಟೆ ತಾಲೂಕಿನ ಗೂಡೇಹೊಸಹಳ್ಳಿ ಏತ ನೀರಾವರಿ ಯೋಜನೆ ಪೂರ್ಣಗೊಳಿಸಲು 50 ಕೋಟಿ ರು, ಈ ಯೋಜನೆಯಿಂದ ತಾಲೂಕಿನ 63 ಕೆರೆಗಳು ಹೇಮಾವತಿ ನೀರಿನಿಂದ ತುಂಬಲಿದೆ. ನಾಗಮಂಗಲ ಕ್ಷೇತ್ರಕ್ಕೂ ಹೇಮೆ ನೀರನ್ನು ತೆಗೆದುಕೊಳ್ಳಲು 80 ಕೋಟಿ ರು. ಅನುದಾನದ ಅಗತ್ಯವಿದ್ದು ಶೀಘ್ರ ಅದನ್ನು ಬಿಡುಗೆ ಮಾಡಲಾಗುವುದು.
  • < previous
  • 1
  • ...
  • 26
  • 27
  • 28
  • 29
  • 30
  • 31
  • 32
  • 33
  • 34
  • ...
  • 180
  • next >

More Trending News

Top Stories
ರಾಜ್ಯದಲ್ಲಿ 4 ಹಾಲಿನ ಮಾದರಿ ಗುಣಮಟ್ಟ ಕಡಿಮೆ
ಡಿಮ್ಯಾಂಡಿಗೆ ತಕ್ಕ ಸರಬರಾಜಿಲ್ಲದ್ದೇ ಗೋಧಿ ಹಿಟ್ಟಿನ ಉದ್ಯಮಕ್ಕೆ ಪ್ರೇರಣೆಯಾಯ್ತು
ಕೆಪಿಎಸ್ಸಿ: 384 ಹುದ್ದೆ ನೇಮಕಕ್ಕೆ ಕೋರ್ಟ್‌ ಅನುಮತಿ
ಟಿಪ್ಪುನಿಂದ ಕೆಆರೆಸ್‌ ಎಂಬ ಹೇಳಿಕೆ ಅಕ್ಷಮ್ಯ : ಬಿವೈವಿ
ಮುಸ್ಲಿಂ ಯುವತಿ ಪ್ರೀತಿಸಿದ್ದ ಹಿಂದೂ ಹತ್ಯೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved