ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಪ್ರಮುಖ ಆರೋಪಿಗಳಾದ ನಟ ದರ್ಶನ್, ಪವಿತ್ರಾ ಗೌಡ ಸೇರಿ ಏಳು ಮಂದಿ ಆರೋಪಿಗಳಿಗೆ ಮತ್ತೆ ಸಂಕಷ್ಟ ಎದುರಾಗಲಿದ್ದು, ಈ ಆರೋಪಿಗಳ ಜಾಮೀನು ರದ್ದು ಕೋರಿ ಸುಪ್ರೀಂಕೋರ್ಟ್ಗೆ ಮೇಲ್ಮನವಿ ಸಲ್ಲಿಸಲು ರಾಜ್ಯ ಸರ್ಕಾರ ಅನುಮತಿ ನೀಡಿದೆ.
ಅಫ್ಘಾನಿಸ್ತಾನದ ತಾಲಿಬಾನ್ ಸರ್ಕಾರ ತನ್ನ ದೇಶದಲ್ಲಿ ಮಹಿಳಾ ವಿರೋಧಿ ನಿಲುವನ್ನು ಮುಂದುವರೆಸಿದೆ. ಮಹಿಳೆಯರಿಗೆ ಎನ್ಜಿಓಗಳು ಉದ್ಯೋಗ ನೀಡಕೂಡದು. ಒಂದು ವೇಳೆ ಉದ್ಯೋಗ ನೀಡಿದರೆ ಅಂತಹ ಸಂಸ್ಥೆಗಳನ್ನು ಬಂದ್ ಮಾಡುವುದಾಗಿ ಎಚ್ಚರಿಸಿದೆ.
ಕೇಂದ್ರ ಸರ್ಕಾರದಿಂದ ಪ್ರಜಾಪ್ರಭುತ್ವ ವಿರೋಧಿ ನೀತಿ, ಸಂವಿಧಾನ ವಿರೋಧಿ ನಿಲುವು, ಭ್ರಷ್ಟಾಚಾರ ಹಾಗೂ ಸರ್ಕಾರಿ ಯಂತ್ರಗಳ ದುರುಪಯೋಗದ ವಿರುದ್ಧ ''''ನವ ಸತ್ಯಾಗ್ರಹ'''' ಹೆಸರಿನಲ್ಲಿ ಜನಾಂದೋಲನವನ್ನು ಮುಂದಿನ ಒಂದು ವರ್ಷ ದೇಶಾದ್ಯಂತ ನಡೆಸಲು ಕಾಂಗ್ರೆಸ್ ಕಾರ್ಯಕಾರಿ ಸಮಿತಿ ನಿರ್ಣಯ