• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬ್ಯಾನರ್‌ ಅಳವಡಿಕೆ ಕುರಿತು ಲಘು ಧೋರಣೆ : ಸರ್ಕಾರ, ಬಿಬಿಎಂಪಿಗೆ ಹೈ ಕೋರ್ಟ್‌ ಚಾಟಿ

Dec 14 2024, 01:31 AM IST

 ಹೋರ್ಡಿಂಗ್ ಹಾಗೂ ಫ್ಲೆಕ್ಸ್‌ ಅಳವಡಿಕೆ ವಿಷಯವನ್ನು ಲಘುವಾಗಿ ಪರಿಗಣಿಸದಂತೆ ರಾಜ್ಯ ಸರ್ಕಾರ ಹಾಗೂ ಬಿಬಿಎಂಪಿಗೆ ಎಚ್ಚರಿಸಿರುವ ಹೈಕೋರ್ಟ್‌ 

ವಕ್ಫ್‌ ಅನ್ಯಾಯ ತಡೆಯದಿದ್ರೆ ಸರ್ಕಾರ ಕಿತ್ತೊಗಿತೀವಿ : ಹಸಿರು ಸೇನೆ ರಾಜ್ಯಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್

Dec 14 2024, 12:48 AM IST

ರೈತರು ತೀವ್ರ ಹೋರಾಟ ಮಾಡಿದ ಜಿಲ್ಲೆಗಳಲ್ಲಿ ಮಾತ್ರ ಕೆಲವು ರೈತರ ವಕ್ಫ್ ಆಸ್ತಿ ನೋಟಿಸ್ ಹಿಂಪಡೆಯಲಾಗಿದೆ.  ಅನೇಕ ಜಿಲ್ಲೆಗಳಲ್ಲಿ ನೋಟಿಸ್‌ ವಾಪಸ್‌ ಪಡೆದಿಲ್ಲ. ಸರ್ಕಾರ  ಎಲ್ಲ ಜಮೀನುಗಳ ಪಹಣಿಯಲ್ಲಿನ ವಕ್ಫ್‌ ಆಸ್ತಿ ರದ್ದುಗೊಳಿಸಬೇಕು ಎಂದು  ಕೋಡಿಹಳ್ಳಿ ಚಂದ್ರಶೇಖರ್ ಆಗ್ರಹಿಸಿದರು.

ಅಡಕೆ ಬೆಳೆಗಾರರ ಸಂಕಷ್ಟಕ್ಕೆ ಸರ್ಕಾರ ಸ್ಪಂದಿಸಲಿ: ಶಾಸಕ ಭೀಮಣ್ಣ ನಾಯ್ಕ ಒತ್ತಾಯ

Dec 14 2024, 12:45 AM IST
ತೋಟಗಾರಿಕಾ ಸಂಶೋಧನಾ ಕೇಂದ್ರ ಬಾಗಲಕೋಟದಲ್ಲಿದೆ. ಅಲ್ಲಿ ಯಾರೂ ಅಡಕೆ ಬೆಳೆಗಾರರಿಲ್ಲ. ಶಿರಸಿಯಲ್ಲಿ ಸಂಶೋಧನಾ ಕೇಂದ್ರ ಆರಂಭಿಸಲು ಕ್ರಮ ಕೈಗೊಳ್ಳಬೇಕು ಎಂದು ಶಾಸಕ ಭೀಮಣ್ಣ ನಾಯ್ಕ ಆಗ್ರಹಿಸಿದರು.

ಲಾಠಿ ಚಾರ್ಜ್‌, ಸರ್ವಾಧಿಕಾರಿ ಸರ್ಕಾರ: ಸಿ.ಟಿ. ರವಿ ಆರೋಪ

Dec 14 2024, 12:45 AM IST
ಚಿಕ್ಕಮಗಳೂರು, ಪಂಚಮಸಾಲಿ ಹೋರಾಟಗಾರರ ಮೇಲೆ ಲಾಠಿ ಚಾರ್ಜ್‌ ಮಾಡಿ ಅದನ್ನ ಸಮರ್ಥಿಸಿರುವುದು ಸರ್ಕಾರದ ಸರ್ವಾಧಿಕಾರಿ ಧೋರಣೆ ಎಂದು ವಿಧಾನಪರಿಷತ್ ಸದಸ್ಯ ಸಿ.ಟಿ. ರವಿ ಆರೋಪಿಸಿದ್ದಾರೆ.

ಸರ್ಕಾರ ಕಾಂತರಾಜ್ ವರದಿಯ ಅಂಗೀಕಾರಕ್ಕೆ ಮುಂದಾಗಲಿ

Dec 14 2024, 12:45 AM IST
ಚಿತ್ರದುರ್ಗ: ಚಿತ್ರದುರ್ಗದಲ್ಲಿ ನಡೆದ ಶೋಷಿತರ ಸಮಾವೇಶದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯರವರು ಇನ್ನು ಆರು ತಿಂಗಳಲ್ಲಿ ಕಾಂತರಾಜ್ ವರದಿಯ ಅಂಗೀಕಾರ ಮಾಡುತ್ತೇನೆ ಎಂದು ಹೇಳಿದ್ದರು. ಆದರೆ ಇಲ್ಲಿವರೆಗೂ ಯಾವುದೇ ಅಂಗೀಕಾರ ಆಗಿಲ್ಲ. ಕೆಲವರು ಈ ವರದಿಯನ್ನು ಅವೈಜ್ಞಾನಿಕ ಎಂದು ಗುರುತರವಾದ ಆಪಾದನೆ ಮಾಡುತ್ತಿದ್ದಾರೆ. ಈ ವರದಿಯನ್ನು ಸಂಪುಟದಲ್ಲಿ ಮಂಡಿಸಿ ಚರ್ಚಿಸಿ ಸಾರ್ವಜನಿಕ ಅಹವಾಲುಗಳನ್ನು ಸ್ವೀಕರಿಸಿ ಜಾರಿಗೆ ತರಬೇಕು ಎಂದು ಅಖಿಲ ಕರ್ನಾಟಕ ಶೋಷಿತ ಸಮುದಾಯಗಳ ಮಹಾ ಒಕ್ಕೂಟದ ರಾಜ್ಯ ಸಂಚಾಲಕ ಬಿ.ಟಿ.ಜಗದೀಶ್ ಸರ್ಕಾರವನ್ನು ಒತಾಯಿಸಿದ್ದಾರೆ.

ರಾಜ್ಯದಲ್ಲಿ ಹಿಟ್ಲರ್ ಮಾದರಿ ಸರ್ಕಾರ: ಆರೋಪ

Dec 13 2024, 12:47 AM IST
ಹೋರಾಟಗಾರರ ಜೀವನ ಚಿಂತಾ ಜನಕವಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಸರ್ಕಾರ ರಾಜ್ಯದ ಜನರ ಕ್ಷಮೆ ಕೇಳಲಿ: ಈಶ್ವರಪ್ಪ

Dec 13 2024, 12:45 AM IST
ಪಂಚಮಸಾಲಿ ಹೋರಾಟಗಾರರ ಮೇಲೆ ಲಾಠೀ ಚಾರ್ಜ್‌ ಖಂಡನೆ । ಕೇರಳ ಮುಸ್ಲಿಂರಿಗಾಗಿ ರಾಜ್ಯದ ಹಣ ವಿನಿಯೋಗ

ಶಾಂತಿಯುತ ಮೀಸಲಾತಿ ಹೋರಾಟ ರಣರಂಗವಾಗಿಸಿದ ಕಾಂಗ್ರೆಸ್ ಸರ್ಕಾರ : ಶಾಸಕ ಅರವಿಂದ ಬೆಲ್ಲದ

Dec 12 2024, 12:35 AM IST
ಕಾಂಗ್ರೆಸ್ ಪಕ್ಷದಲ್ಲಿ 34 ಜನ ಲಿಂಗಾಯತ ಶಾಸಕರಿದ್ದರೂ ಈ ದಮನಕಾರಿಯ ನೀತಿಯ ವಿರುದ್ಧ ಒಬ್ಬರು ಕನಿಷ್ಠ‌ ವಿಷಾದವನ್ನೂ ವ್ಯಕ್ತಪಡಿಸಿಲ್ಲ. ಇವರೆಲ್ಲ ಮುಂದೆ ಯಾವ ಮುಖ ಹೊತ್ತು ಲಿಂಗಾಯತ ಸಮಾಜದ ಮುಂದೆ ಹೋಗಿ, ಕಾಂಗ್ರೆಸ್ ಪರ ಮತ ಕೇಳುತ್ತಾರೆ?.

ಹಿಂದುಳಿದ ವರ್ಗಕ್ಕೆ ಸಿದ್ದು ಸರ್ಕಾರ ವಂಚನೆ

Dec 12 2024, 12:31 AM IST
ಸುದ್ದಿಗೋಷ್ಠಿಯಲ್ಲಿ ದೂಡಾ ಮಾಜಿ ಅಧ್ಯಕ್ಷ ರಾಜನಹಳ್ಳಿ ಶಿವಕುಮಾರ ಮಾತನಾಡಿದರು.

ಸರ್ಕಾರ ಕಾಡಾನೆ ಹಾವಳಿಯಿಂದ ಶಾಶ್ವತ ಪರಿಹಾರ ಕಲ್ಪಿಸಲಿ

Dec 11 2024, 12:46 AM IST
ಕಾಡಾನೆ ಹಾವಳಿಯಿಂದ ಶಾಶ್ವತ ಪರಿಹಾರಕ್ಕೆ ಆಗ್ರಹಿಸಿ ರೈತರು, ಬೆಳೆಗಾರರು, ಕೂಲಿ ಕಾರ್ಮಿಕರು ಹಾಗೂ ಸಾರ್ವಜನಿಕರೊಂದಿಗೆ ಬೇಲೂರು ತಾಲೂಕಿನ ಬಿಕ್ಕೋಡಿನಿಂದ ಬೈಕ್, ಆಟೋ ರ್‍ಯಾಲಿ ಮೂಲಕ ನಗರದ ಹೇಮಾವತಿ ಪ್ರತಿಮೆ ಮುಂದೆ ಐದು ದಿನದ ಪ್ರತಿಭಟನಾ ಧರಣಿ ಜಯಕರ್ನಾಟಕ ಸಂಘಟನೆಯು ಮಂಗಳವಾರದಿಂದ ಆರಂಭಿಸಲಾಯಿತು.
  • < previous
  • 1
  • ...
  • 32
  • 33
  • 34
  • 35
  • 36
  • 37
  • 38
  • 39
  • 40
  • ...
  • 156
  • next >

More Trending News

Top Stories
ರೆಡ್ಡಿ ಜೈಲುಪಾಲು, ಶ್ರೀರಾಮುಲುಗೆ ಅನುಕೂಲ?
ಭಾರತ ರಕ್ಷಣಾ ವ್ಯವಸ್ಥೆಯಲ್ಲಿ ಐತಿಹಾಸಿಕ ದಿನ: ಸಂಸದ ಡಾ.ಸಿ.ಎನ್.ಮಂಜುನಾಥ್
ಕೇಂದ್ರ, ಭದ್ರತಾ ಪಡೆಗಳ ಪರ ನಾವೆಲ್ಲರೂ ನಿಲ್ಲಲಿದ್ದೇವೆ: ಡಿಕೆಶಿ
ಸರ್ಕಾರಿ ನೌಕರರ ಗುಡ್ ನ್ಯೂಸ್ : ತುಟ್ಟಿಭತ್ಯೆ ಹೆಚ್ಚಳ
ಗೃಹಲಕ್ಷ್ಮೀ ಹಣದಲ್ಲಿ ಬೋರ್‌ವೆಲ್ ಕೊರೆಸಿದ ಮಹಿಳೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved