• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಡಿ.5ರ ಮುಹೂರ್ತ ಫಿಕ್ಸ್‌ : ಫಡ್ನವೀಸ್‌ ಮಹಾರಾಷ್ಟ್ರ ಸಿಎಂ? ಮಹಾಯುತಿ ಮೈತ್ರಿಕೂಟದ ನೂತನ ಸರ್ಕಾರ ರಚನೆ

Dec 01 2024, 01:31 AM IST
ಫಲಿತಾಂಶ ಘೋಷಣೆಯಾಗಿ ಎರಡು ವಾರ ಕಳೆದರೂ ಕಗ್ಗಂಟಾಗಿಯೇ ಉಳಿದಿದ್ದ ಮಹಾರಾಷ್ಟ್ರ ಸರ್ಕಾರ ರಚನೆಗೆ ಕೊನೆಗೂ ಮುಹೂರ್ತ ಕೂಡಿ ಬಂದಿದೆ. ಡಿ.5ರಂದು ಸಂಜೆ 5 ಗಂಟೆಗೆ ಮುಂಬೈನ ಆಜಾದ್‌ ಮೈದಾನದಲ್ಲಿ ಮಹಾಯುತಿ ಮೈತ್ರಿಕೂಟದ ನೂತನ ಸರ್ಕಾರ ರಚನೆಯಾಗಲಿದೆ.

ರಾಜ್ಯದಲ್ಲಿ ''''ಕಾಂಗ್ರೆಸ್‌ ಸರ್ಕಾರ'''' ಕೇಂದ್ರದ ದ್ವೇಷ: ಸಚಿವ ದರ್ಶನಾಪುರ

Dec 01 2024, 01:30 AM IST
"Congress government " hates the center in the state: Minister Darshanapur

ರಾಜ್ಯ ಪೊಲೀಸ್ ಇಲಾಖೆಗೆ ಸಿಹಿ ಸುದ್ದಿ ನೀಡಿರುವ ಸರ್ಕಾರ :ಕೆಎಸ್‌ಆರ್‌ಪಿಗೆ 2400 ಪೊಲೀಸರ ನೇಮಕಕ್ಕೆ ಆದೇಶ

Nov 30 2024, 01:32 AM IST
ರಾಜ್ಯ ಪೊಲೀಸ್ ಇಲಾಖೆಗೆ ಸಿಹಿ ಸುದ್ದಿ ನೀಡಿರುವ ಸರ್ಕಾರವು, ಸಶಸ್ತ್ರ ಮೀಸಲು ಪಡೆ (ಕೆಎಸ್‌ಆರ್‌ಪಿ)ಯಲ್ಲಿ ಹೊಸದಾಗಿ 2400 ಪೊಲೀಸರ ಬಲವುಳ್ಳ ಎರಡು ಬೆಟಾಲಿಯನ್‌ಗಳ ಆರಂಭಕ್ಕೆ ಅಧಿಕೃತವಾಗಿ ಶುಕ್ರವಾರ ಆದೇಶಿಸಿದೆ.

ಸ್ಲಂ ನಿವಾಸಿಗಳಿಗೆ ಕ್ರಯಪತ್ರ ನೀಡದಕ್ಕೆ ರಾಜ್ಯ ಸರ್ಕಾರ ಹಾಗೂ ಬಿಬಿಎಂಪಿಗೆ ಹೈಕೋರ್ಟ್ ನೋಟಿಸ್

Nov 30 2024, 01:32 AM IST
ಹೊಂಬೇಗೌಡ ನಗರ ಮಾಧವನ್ ಪಾರ್ಕ್ ಕೊಳಗೇರಿ ಪ್ರದೇಶದದಿಂದ ಕೊರಮಂಗಲ 3ನೇ ಹಂತದ ಕೊಳಗೇರಿ ಪ್ರದೇಶಕ್ಕೆ ಸ್ಥಳಾಂತರಿಸಲಾದ 951 ಕುಟುಂಬಗಳಿಗೆ ಕ್ರಯ ಪತ್ರ ವಿತರಿಸದ ವಿಚಾರ ಸಂಬಂಧ ರಾಜ್ಯ ಸರ್ಕಾರ ಹಾಗೂ ಬಿಬಿಎಂಪಿಗೆ ಹೈಕೋರ್ಟ್ ನೋಟಿಸ್ ಜಾರಿಗೊಳಿಸಿದೆ.

ರಾಜ್ಯ ಸರ್ಕಾರ ಇ-ಖಾತಾ ವ್ಯವಸ್ಥೆ ಕಡ್ಡಾಯಗೊಳಿಸಿದ್ದು ಆದಾಯಕ್ಕೆ ಧಕ್ಕೆ : ಸಾರ್ವಜನಿಕರಿಗೆ ಸಂಕಷ್ಟ

Nov 30 2024, 12:50 AM IST
ಸ್ಥಿರಾಸ್ತಿಗಳ ಡಿಜಿಟಲ್‌ ಖಾತೆ ಆಗದಿರುವುದರಿಂದ ವ್ಯವಹಾರ ಸ್ಥಗಿತವಾಗಿದ್ದು, ಇದರಿಂದಾಗಿ ರಾಜ್ಯ ಸರ್ಕಾರದ ಆದಾಯಕ್ಕೂ ಧಕ್ಕೆಯಾಗಿದೆ.

ರಾಜ್ಯ ಸರ್ಕಾರ ಸಂಪೂರ್ಣ ದಿವಾಳಿಯಾಗಿದೆ: ಪಿ. ರಾಜೀವ್‌

Nov 30 2024, 12:48 AM IST
State Govt Totally Bankrupt: P. Rajiv

ಗ್ರಾಮೀಣ ಕಲಾವಿದರನ್ನು ಸರ್ಕಾರ ಗುರುತಿಸಿ ಪ್ರೋತ್ಸಾಹಿಸಲಿ: ಎಸ್.ಕೆ. ಭಾಗ್ವತ್‌

Nov 30 2024, 12:48 AM IST
ನಮ್ಮ ಭಾಗದಲ್ಲಿ ಕಾವಿಕಲೆ ಪರಿಚಿತ. ರಾಜ್ಯ ಪ್ರಸಿದ್ಧ ಮಾರಿಕಾಂಬಾ ದೇವಾಲಯದಲ್ಲಿ ಕೂಡ ಕಾವಿಕಲೆ ಕಾಣಬಹುದು. ಅಕಾಡೆಮಿಯು ಕಾವಿಕಲೆ ಬೆಳೆಸುತ್ತಿರುವುದು ಹರ್ಷದ ಸಂಗತಿ.

ಕಾಂಗ್ರೆಸ್‌ ಸರ್ಕಾರ ಅಧಿಕಾರಕ್ಕೆ ತಂದು ಜನತೆಗೆ ಪೇಚಾಡುವಂತಾಗಿದೆ

Nov 30 2024, 12:47 AM IST
ವಸತಿ ಸಚಿವ ಜಮೀರ ಅಹ್ಮದ ಅವರನ್ನು ಈ ಕುರಿತು ಕೇಳಿದರೆ 2025ಕ್ಕೆ ಕೊಡುತ್ತೇನೆ ಎಂದು ಹೇಳುವದನ್ನು ನೋಡಿದರೆ ಸರ್ಕಾರ ಯಾವ ಸ್ಥಿತಿಯಲ್ಲಿದೆ ಎಂಬುದನ್ನು ಅರ್ಥೈಯಿಸಿಕೊಳ್ಳಬೇಕು.

ಸುಳ್ಳು ಆರೋಪ ಮಾಡಿ ಸರ್ಕಾರ ಅಸ್ಥಿರಗೊಳಿಸುವ, ಪ್ರಜಾಪ್ರಭುತ್ವ ಕೊಲ್ಲುವ ಯತ್ನ : ಡಾ.ಯತೀಂದ್ರ ಆರೋಪ

Nov 30 2024, 12:46 AM IST

ಸುಳ್ಳು ಆರೋಪ ಮಾಡಿ ಸರ್ಕಾರ ಅಸ್ಥಿರಗೊಳಿಸುವ ಯತ್ನ ಮಾಡುತ್ತಿದ್ದಾರೆ. ಆ ಮೂಲಕ ಪ್ರಜಾಪ್ರಭುತ್ವ ಕೊಲ್ಲುವ ಯತ್ನ ಮಾಡುತ್ತಿದ್ದಾರೆ ಎಂದು ವಿಧಾನ ಪರಿಷತ್ ಸದಸ್ಯ ಡಾ.ಯತೀಂದ್ರ ಸಿದ್ದರಾಮಯ್ಯ ಆರೋಪಿಸಿದರು.

ಮತ್ತೆ ನಾಗರಿಕ ವಿಮಾನ ಸಂಚಾರಕ್ಕೆ ಎಚ್‌ಎಎಲ್‌: ಕೇಂದ್ರ ಸರ್ಕಾರ ಹಸಿರು ನಿಶಾನೆ

Nov 27 2024, 01:31 AM IST
ಎಚ್‌ಎಎಲ್‌ ವಿಮಾನ ನಿಲ್ದಾಣವನ್ನು ಮತ್ತೆ ಸಾರ್ವಜನಿಕರ ಸೇವೆಗೆ ನೀಡಲು ಕೇಂದ್ರ ಸರ್ಕಾರ ಒಪ್ಪಿಗೆ ನೀಡಿದೆ. ವಿಮಾನ ನಿಲ್ದಾಣವನ್ನು ನವೀಕರಿಸುವ ಕಾರ್ಯ ನಡೆಯಲಿದೆ. 2033ಕ್ಕೆ ಸೇವೆಗೆ ಲಭ್ಯ ಆಗುವ ಸಾಧ್ಯತೆ ಇದೆ.
  • < previous
  • 1
  • ...
  • 36
  • 37
  • 38
  • 39
  • 40
  • 41
  • 42
  • 43
  • 44
  • ...
  • 156
  • next >

More Trending News

Top Stories
ಆಪರೇಷನ್ ಸಿಂದೂರ : ಉಗ್ರರ ನೆಲೆ ಹೀಗಿದ್ದವು .. ಹೀಗಾದವು ...
ನ್ಯಾ।ಯಶವಂತ್ ವರ್ಮಾ ವಾಗ್ದಂಡನೆಗೆ ಸಿಜೆಐ ಶಿಫಾರಸು
ಭಾರತದ ದಾಳಿಗೆ ಲಾಹೋರ್‌, ಕರಾಚಿ ತತ್ತರ
ಭಾರತದಿಂದ ಪಾಕ್‌ನ ಎಫ್‌-16 ಯುದ್ಧ ವಿಮಾನ ನಾಶ?
ಈಡನ್‌ ಗಾರ್ಡನ್ಸ್‌ ಬಳಿಕ ಜೈಪುರದ ಸ್ಟೇಡಿಯಂಗೆ ಬಾಂಬ್ ಬೆದರಿಕೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved