• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ರಾಜ್ಯ ಸರ್ಕಾರ ವಿರುದ್ಧ ಕೇಂದ್ರ ಸೇಡಿನ ರಾಜಕಾರಣ: ಮಾಜಿ ಸಚಿವ ಎಚ್.ಆಂಜನೇಯ

Nov 27 2024, 01:03 AM IST
ಕೇಂದ್ರದ ಮೋದಿ ಸರ್ಕಾರ ಬೆಲೆ ಏರಿಕೆ, ನಿರುದ್ಯೋಗ, ಅಗತ್ಯ ವಸ್ತುಗಳ ಬೆಲೆ ಏರಿಕೆ ಮಾಡುವ ಮೂಲಕ ಬಡವರ ಮೇಲೆ ಗದಾಪ್ರಹಾರ ಮಾಡಿದ್ದಾರೆ

ಕಲಾವಿದರ ಅನುದಾನವನ್ನು ಸರ್ಕಾರ ಬಿಡುಗಡೆ ಮಾಡಬೇಕು

Nov 26 2024, 12:50 AM IST
ಕಲಾವಿದರ ಪ್ರಾಯೋಜನ ಕಾರ್ಯಕ್ರಮಗಳಿಗೆ ಈ ವರ್ಷದ ಅನುದಾನವನ್ನು ಸರ್ಕಾರ ನೀಡಿರುವುದಿಲ್ಲ. ಕೂಡಲೇ ಬಿಡುಗಡೆ ಮಾಡಬೇಕು ಎಂದು ಹಾಸನ ಜಿಲ್ಲಾ ಕಲಾವಿದರ ಹಿತರಕ್ಷಣಾ ಸಮಿತಿ ಗೌರವಾಧ್ಯಕ್ಷ ಚೆಲುವನಹಳ್ಳಿ ಶೇಖರಪ್ಪ ಮತ್ತು ಅಧ್ಯಕ್ಷ ರವಿಕುಮಾರ್ ಆಗ್ರಹಿಸಿದರು.ಕಲಾವಿದರಿಗೆ ಮಾಸಾಶನ ಕೊಡುವುದಾಗಿ ಸರಕಾರ ಹೇಳಿದ್ದು, ಆದೇಶ ಬಂದಿರುವುದಿಲ್ಲ. ಹೇಳಿಕೆ ನೀಡಿರುವುದಕ್ಕೆ ನಾವು ಮುಖ್ಯಮಂತ್ರಿಗಳು ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರಿಗೆ ಧನ್ಯವಾದ ಎಂದರು.

ಕಾಂಗ್ರೆಸ್ಸೇತರ ಶಾಸಕರ ಕ್ಷೇತ್ರಗಳಿಗೆ ಈ ಸರ್ಕಾರ ಅನುದಾನವನ್ನೇ ಕೊಡುತ್ತಿಲ್ಲ

Nov 26 2024, 12:48 AM IST
ರಾಜ್ಯದ ಅಭಿವೃದ್ಧಿ ಕೆಲಸವನ್ನು ಸಂಪೂರ್ಣ ಕಡೆಗಣಿಸಿರುವ ಜತೆಗೆ ಬೇರೆ ಪಕ್ಷದ ಶಾಸಕರು ಇರುವ ತಾಲೂಕುಗಳಿಗೆ ಹಣವನ್ನೇ ಕೊಡುತ್ತಿಲ್ಲವೆಂದು ಶಾಸಕ ಎಚ್.ಡಿ. ರೇವಣ್ಣ ದೂರಿದರು. ಇಡೀ ಊರಿಗೆ ಹೊಸದಾಗಿ ಒಳಚರಂಡಿ ವ್ಯವಸ್ಥೆ ಕಲ್ಪಿಸಲು ಕುಮಾರಸ್ವಾಮಿ ಮುಖ್ಯಮಂತ್ರಿ ಆಗಿದ್ದಾಗ ೯೦ ಕೋಟಿ ಬಿಡುಗಡೆ ಮಾಡಿಸಿದ್ದೆ. ಆ ಹಣ ಹಣಕಾಸು ಇಲಾಖೆಯ ಅನುಮೋದನೆಗೆ ಹೋಗಿದ್ದು ಕಾಂಗ್ರೆಸ್ ಸರ್ಕಾರ ಹಣವನ್ನು ತಡೆ ಹಿಡಿದಿದ್ದು, ಅಲ್ಲಿಂದ ಅನುಮೋದನೆ ಆಗಿ ಬಂದಿಲ್ಲ. ಅವರು ಕೊಡದಿದ್ದರೆ ನಾನು ಬಿಡುವುದಿಲ್ಲ. ಹೋರಾಟ ಮಾಡಿಯಾದರೂ ಈ ಹಣ ತರುತ್ತೇನೆ ಎಂದು ಹೇಳಿದರು.

ಗೌತಮ್‌ ಅದಾನಿ ಪ್ರಕರಣದಲ್ಲಿ ಸರ್ಕಾರ ದಿಟ್ಟ ಕ್ರಮಕೈಗೊಳ್ಳಲಿ: ಎಸ್‌.ಆರ್‌. ಹಿರೇಮಠ

Nov 26 2024, 12:45 AM IST
ಸಿಟಿಜನ್ಸ್ ಫಾರ್ ಡೆಮೊಕ್ರಸಿ ಸಂಘಟನೆಯ ರಾಷ್ಟ್ರೀಯ ಸಭೆ ಡಿ. 3,4 ಹಾಗೂ 5ರಂದು ದೆಹಲಿಯಲ್ಲಿ ನಡೆಯಲಿದೆ. ಈ ವೇಳೆ ಅದಾನಿ ಪ್ರಕರಣದ ವಿರುದ್ಧದ ಜನಾಂದೋಲನದ ರೂಪರೇಷ ಸಿದ್ಧಪಡಿಸಿಕೊಳ್ಳಲು ನಿರ್ಧಾರ.

ಸರ್ಕಾರ ಶಾಶ್ವತ ನೀರಾವರಿ ಯೋಜನೆಗಳಿಗೆ ಒತ್ತು ನೀಡಲಿ

Nov 25 2024, 01:03 AM IST
ಜಗಳೂರು: ತುಂಗಾಭದ್ರಾ ನದಿ ನೀರು ಪೂರ್ಣ ಪ್ರಮಾಣದಲ್ಲಿ ಬಳಕೆ ಮಾಡಿಕೊಂಡರೆ ನಾಡು ಸಮೃದ್ಧಿ ನೀರಾವರಿ ಪ್ರದೇಶವಾಗಲಿದೆ ಎಂದು ಸಿರಿಗೆರೆಯ ತರಳಬಾಳು ಮಠದ ಜಗದ್ಗುರು ಡಾ.ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿ ಹೇಳಿದರು.

ನೇಕಾರರ ಗೋಳು ಕೇಳದ ಸರ್ಕಾರ: ಏಳನೇ ದಿನಕ್ಕೆ ಕಾಲಿಟ್ಟ ಸತ್ಯಾಗ್ರಹ

Nov 25 2024, 01:00 AM IST
ಮನೆಯೊಳಗಿನ ಯಂತ್ರಗಳನ್ನು ಸತ್ಯಾಗ್ರಹ ಸ್ಥಳಕ್ಕೆ ತಂದು ನೂಲು ಸುತ್ತುವ ಮೂಲಕ ಹೋರಾಟಕ್ಕೆ ಇಳಿದಿರುವುದು ವಿಶೇಷ.

ಇಂದಿನಿಂದ ಚಳಿಗಾಲದ ಬಿಸಿಬಿಸಿ ಅಧಿವೇಶನ : ಒಟ್ಟು 16 ಮಸೂದೆ ಮಂಡಿಸಲು ಸರ್ಕಾರ ಸಿದ್ಧತೆ

Nov 25 2024, 01:00 AM IST
ಆಡಳಿತಾರೂಡ ಎನ್‌ಡಿಎ ಮೈತ್ರಿಕೂಟ ಮತ್ತು ವಿಪಕ್ಷಗಳ ಇಂಡಿಯಾ ಮೈತ್ರಿಕೂಟ ನಡುವೆ ಭಾರೀ ವಾಕ್ಸಮರಕ್ಕೆ ವೇದಿಕೆಯಾಗುವ ಎಲ್ಲಾ ಸಾಧ್ಯತೆಗಳಿರುವ ಸಂಸತ್ತಿನ ಚಳಿಗಾಲದ ಅಧಿವೇಶನಕ್ಕೆ ನ.25ರ ಸೋಮವಾರ ಚಾಲನೆ ಸಿಗಲಿದೆ.

ಮುಳುಗಡೆ ಸಂತ್ರಸ್ಥರ ಶಾಶ್ವತ ಪರಿಹಾರಕ್ಕೆ ಸರ್ಕಾರ ಸಂಕಲ್ಪ

Nov 24 2024, 01:46 AM IST
ಶಿವಮೊಗ್ಗದ ಪತ್ರಿಕಾಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಮಾತನಾಡಿದರು.

ಸರ್ಕಾರ ಬೀಳಿಸುವುದಾಗಿದ್ದರೆ ನಾನೇ ನೇತೃತ್ವ ವಹಿಸ್ತಿದ್ದೆ: ಶಾಸಕ ರಮೇಶ ಜಾರಕಿಹೊಳಿ

Nov 23 2024, 01:16 AM IST
ರಾಜ್ಯದಲ್ಲಿರುವ ಕಾಂಗ್ರೆಸ್ ಸರ್ಕಾರ ಬೀಳಿಸುವ ಮನಸ್ಸು ಮಾಡಿದ್ದರೆ ಅದರ ಜವಾಬ್ದಾರಿ ನಾನೇ ತೆಗೆದುಕೊಳ್ಳುತ್ತಿದ್ದೆ, ಆದರೆ ನಮಗ್ಯಾರಿಗೂ ಸರ್ಕಾರ ಬೀಳಿಸುವ ಉದ್ದೇಶ ಇಲ್ಲ

ಹುಚ್ಚರ ಸರ್ಕಾರದಂತಾದ ಸಿದ್ರಾಮಣ್ಣನ ಸರ್ಕಾರ

Nov 23 2024, 01:16 AM IST
ಕನ್ನಡಪ್ರಭ ವಾರ್ತೆ ವಿಜಯಪುರ: ಇದು ಯಾರಿಗೆ ಬೇಕಾಗಿತ್ತು?. ಕಾಂಗ್ರೆಸ್ ನವರಿಗೆ ಬೇಕಾಗಿತ್ತಾ? ಜಿಲ್ಲಾ ಮಂತ್ರಿಗೆ ಗೊತ್ತಿರದಂತೆ ಸಚಿವ ಜಮೀರ್ ಖಾನ್ ಬಂದು ಸಭೆ ಮಾಡಿ ಪಹಣಿಗಳಲ್ಲಿ ವಕ್ಫ್‌ ಎಂದು ಎಂಟ್ರಿ ಮಾಡುವಂತೆ ಒತ್ತಾಯಿಸಿದ್ದಾರೆ. ಜಮೀರ್ ಮಾತುಕೇಳಿ ಅವಶ್ಯಕತೆ ಇಲ್ಲದ್ದನ್ನು ಮಾಡಿ ಸಿಎಂ ಸಿದ್ದರಾಮಣ್ಣನ ಸರ್ಕಾರ ಹುಚ್ಚರ ಸರ್ಕಾರ ಆದಂಗಾಗಿದೆ ಎಂದು ಸಂಸದ ರಮೇಶ ಜಿಗಜಿಣಗಿ ವಾಗ್ದಾಳಿ ನಡೆಸಿದರು.
  • < previous
  • 1
  • ...
  • 37
  • 38
  • 39
  • 40
  • 41
  • 42
  • 43
  • 44
  • 45
  • ...
  • 156
  • next >

More Trending News

Top Stories
ನಮ್ಮದು ಪಾಪರ್ ಸರ್ಕಾರವಲ್ಲ, ಅಭಿವೃದ್ಧಿಪರ ಸರ್ಕಾರ : ಸಿಎಂ ಸಿದ್ದರಾಮಯ್ಯ
ನಾವು ಭಾವನಾತ್ಮಕವಾಗಿ ಸರ್ಕಾರ ಮಾಡುವುದಿಲ್ಲ: ಕೃಷಿ ಸಚಿವ ಚಲುವರಾಯಸ್ವಾಮಿ
ರೆಡ್ಡಿ ಜೈಲುಪಾಲು, ಶ್ರೀರಾಮುಲುಗೆ ಅನುಕೂಲ?
ಭಾರತ ರಕ್ಷಣಾ ವ್ಯವಸ್ಥೆಯಲ್ಲಿ ಐತಿಹಾಸಿಕ ದಿನ: ಸಂಸದ ಡಾ.ಸಿ.ಎನ್.ಮಂಜುನಾಥ್
ಕೇಂದ್ರ, ಭದ್ರತಾ ಪಡೆಗಳ ಪರ ನಾವೆಲ್ಲರೂ ನಿಲ್ಲಲಿದ್ದೇವೆ: ಡಿಕೆಶಿ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved