• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ರಾಜ್ಯ ಸರ್ಕಾರ ದಿವಾಳಿಯಾಗಿ ಕೋಮಾ ತಲುಪಿದೆ

Jan 23 2025, 12:48 AM IST
ರಾಜ್ಯ ಸರ್ಕಾರ ಬಸ್ ದರ, ಸ್ಟಾಂಪ್ ಡ್ಯೂಟಿ, ತೆರಿಗೆ, ಹಾಲಿನ ದರ ಹೆಚ್ಚಳ, ಮೆಟ್ರೋ ದರ ಹೆಚ್ಚಳ ಹೀಗೆ ಎಲ್ಲಾ ವಿಧದಲ್ಲೂ ಸಾರ್ವಜನಿಕರ ಮೇಲೆ ಬೆಲೆ ಏರಿಕೆಯ ಬರೆ ಹಾಕಿದೆ. ಗ್ಯಾರೆಂಟಿ ಯೋಜನೆಗಳಿಂದ ರಾಜ್ಯ ಸರ್ಕಾರ ದಿವಾಳಿಯಾಗಿದ್ದು, ಕೋಮಾ ಹಂತ ತಲುಪಿದೆ ಎಂದು ವಿಧಾನಸಭೆ ವಿರೋಧಪಕ್ಷದ ನಾಯಕ ಆರ್.ಅಶೋಕ್ ಆರೋಪಿಸಿದರು.

ಮೌಂಟ್‌ ಎವರೆಸ್ಟ್‌ ಏರಲು ಇನ್ನು 13 ಲಕ್ಷ ರು. ಶುಲ್ಕ : ಶೇ.36ರಷ್ಟು ಏರಿಕೆ ಮಾಡಿದ ನೇಪಾಳ ಸರ್ಕಾರ !

Jan 23 2025, 12:47 AM IST

ಜಗತ್ತಿನ ಎತ್ತರದ ಪರ್ವತಗಳಲ್ಲಿ ಒಂದಾದ ಮೌಂಟ್‌ ಎವರೆಸ್ಟ್‌ ಏರುವ ಶುಲ್ಕವನ್ನು ನೇಪಾಳ ಸರ್ಕಾರ ಶೇ.36ರಷ್ಟು ಏರಿಕೆ ಮಾಡಿದೆ. ಅರ್ಥಾತ್‌ ಈವರೆಗೆ 9 ಲಕ್ಷ ರು. ಇದ್ದ ಶುಲ್ಕ 13 ಲಕ್ಷ ರು.ಗೆ ಏರಿಕೆ ಆಗಿದೆ.

ಬೆಳೆಹಾನಿಗೆ ಸ್ಪಂದಿಸದ ರಾಜ್ಯ ಸರ್ಕಾರ: ಡಾ. ನವೀನಕುಮಾರ

Jan 23 2025, 12:46 AM IST
ಅಡಕೆ, ಗೋವಿನಜೋಳ, ಭತ್ತ, ಕಬ್ಬು ಸೇರಿದಂತೆ ರೈತರ ಬೆಳೆಗಳ ಹಾನಿಯಿಂದ ಸಂಕಷ್ಟಕ್ಕೀಡಾದ ಸ್ಥಿತಿಯಲ್ಲಿ ರಾಜ್ಯ ಸರ್ಕಾರ ಸ್ಪಂದಿಸದಿರುವ ಹಿನ್ನೆಲೆ ಪ್ರತಿಭಟನೆ ನಡೆಸಲಾಗುತ್ತಿದೆ.

ಧಾರವಾಡ ಪ್ರತ್ಯೇಕ ಪಾಲಿಕೆಯಾಗಿ ಸರ್ಕಾರ ಅಧಿಸೂಚನೆ

Jan 22 2025, 12:34 AM IST
ಹು-ಧಾ ಅವಳಿನಗರದ ಜನಸಂಖ್ಯೆ, ಜನಸಾಂದ್ರತೆ, ತೆರಿಗೆ, ತೆರಿಗೇತರ ಸಂಪನ್ಮೂಲ, ವಾರ್ಷಿಕ ತಲಾ ಆದಾಯ, ಕೃಷಿಯೇತರ ಚಟುವಟಿಕೆಗಳಲ್ಲಿನ ಶೇಕಡಾವಾರು ಉದ್ಯೋಗ ಪ್ರಮಾಣವನ್ನು ಪರಿಗಣಿಸಿ ಧಾರವಾಡ ಮಹಾನಗರ ಪಾಲಿಕೆ ಪ್ರತ್ಯೇಕಗೊಳಿಸಿ ಪದನಾಮೀಕರಣಗೊಳಿಸಲಾಗಿದೆ.

ಖಾಸಗಿ ಡೇರಿಗಳಿಗೆ ಸರ್ಕಾರ ಕಡಿವಾಣ ಹಾಕಲಿ

Jan 22 2025, 12:33 AM IST
ಗುಂಡ್ಲುಪೇಟೆಯಲ್ಲಿ ಹಾಲಿನ ಡೇರಿ ಅಧ್ಯಕ್ಷರಿಗೆ ಆಡಳಿತ ನಿರ್ವಹಣೆ ಬಗ್ಗೆ ವಿಶೇಷ ತರಬೇತಿ ಕಾರ್ಯಕ್ರಮವನ್ನು ಚಾಮುಲ್‌ ಅಧ್ಯಕ್ಷ ವೈ.ಸಿ.ನಾಗೇಂದ್ರ ಉದ್ಘಾಟಿಸಿದರು.

ದಾಸೋಹ ದಿನವನ್ನು ಸರ್ಕಾರ ಅರ್ಥಪೂರ್ಣವಾಗಿ ಆಚರಿಸುತ್ತಿಲ್ಲ

Jan 22 2025, 12:31 AM IST
ರಾಜ್ಯ ಸರ್ಕಾರ ದಾಸೋಹ ದಿನವನ್ನು ಅರ್ಥಪೂರ್ಣವಾಗಿ ಆಚರಣೆ ಮಾಡುತ್ತಿಲ್ಲ. ಸರ್ಕಾರಕ್ಕೆ ಯಾವಾಗ ಬುದ್ಧಿ ಬರುತ್ತೋ ಆವಾಗ ದಾಸೋಹ ದಿನವನ್ನು ಅರ್ಥಪೂರ್ಣವಾಗಿ ಆಚರಣೆ ಮಾಡಲಿ ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದರು.

ಭಾಷೆ ಉಳಿಯಲು ಸರ್ಕಾರ ಮನಸ್ಸು ಮಾಡಲಿ

Jan 22 2025, 12:30 AM IST
ಸಮ್ಮೇಳನಗಳಲ್ಲಿ ಅನೇಕ ಯೋಜನೆ ಹಾಗೂ ಯೋಚನೆಗಳು ಬರುತ್ತವೆ. ಆದರೆ ಪರಿಣಾಮ ಮಾತ್ರ ಶೂನ್ಯ ಎಂಬುದು ನೋವಿನ ಸಂಗತಿ

ಸರ್ಕಾರ, ಉದ್ಯಮ, ಮಾಧ್ಯಮ ಮತ್ತು ಎನ್‌ಜಿಒಗಳ ಮೇಲಿನ ಜನರ ವಿಶ್ವಾಸ ಪಟ್ಟಿ : ಭಾರತ ನಂ.3

Jan 21 2025, 01:30 AM IST

ಸರ್ಕಾರ, ಉದ್ಯಮ, ಮಾಧ್ಯಮ ಮತ್ತು ಎನ್‌ಜಿಒಗಳ ಮೇಲಿನ ಜನರ ವಿಶ್ವಾಸದ ಪಟ್ಟಿಯಲ್ಲಿ 2ನೇ ಸ್ಥಾನದಲ್ಲಿದ್ದ ಭಾರತವು ಈ ಬಾರಿ ಮೂರಕ್ಕೆ ಕುಸಿದಿದೆ. ಶ್ರೀಮಂತರಿಗೆ ಹೋಲಿಸಿದರೆ ಕಡಿಮೆ ಆದಾಯ ಹೊಂದಿರುವ ಜನರಲ್ಲಿ ಸರ್ಕಾರದ ಮೇಲೆ ವಿಶ್ವಾಸ ಕಡಿಮೆ ಇದೆ ಎಂದು ವರದಿಯೊಂದು ಹೇಳಿದೆ.

ರಾಜ್ಯ ಸರ್ಕಾರ ಗ್ಯಾರಂಟಿಗೂ ಸೈ, ಅಭಿವೃದ್ಧಿಗೂ ಬದ್ಧ: ಶಾಸಕ ಬಣಕಾರ

Jan 21 2025, 12:33 AM IST
ರಾಜ್ಯ ಸರ್ಕಾರ ಬಡಜನರ ಕಲ್ಯಾಣಕ್ಕಾಗಿ ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನಗೊಳಿಸಿದ್ದರೂ ಅಭಿವೃದ್ಧಿಗೂ ಬದ್ಧವಾಗಿದೆ ಎಂದು ಹಿರೇಕೆರೂರು ಶಾಸಕ ಯು.ಬಿ. ಬಣಕಾರ ಹೇಳಿದರು.

ನಿಮ್ಮನ್ನ ಕಟ್ಕೊಂಡು ಸರ್ಕಾರ ನಡೆಸೋದ್‌ ಹೇಗ್ರಿ?: ಸಚಿವ ಸಂತೋಷ್‌ ಲಾಡ್

Jan 21 2025, 12:31 AM IST
ರಾಯಚೂರು ನಗರದ ಜಿಪಂ ಸಭಾಂಗಣದಲ್ಲಿ ಕಲಬುರಗಿ ಕಂದಾಯ ವಿಭಾಗದ ಕಾರ್ಮಿಕ ಇಲಾಖೆ ಪ್ರಗತಿ ಪರಿಶೀಲನೆ ಸಭೆಯನ್ನು ಕಾರ್ಮಿಕ ಸಚಿವ ಸಂತೋಷ ಲಾಡ್‌ ಕೈಗೊಂಡರು.
  • < previous
  • 1
  • ...
  • 46
  • 47
  • 48
  • 49
  • 50
  • 51
  • 52
  • 53
  • 54
  • ...
  • 180
  • next >

More Trending News

Top Stories
ವಿಷ್ಣು ಸಮಾಧಿ ಸ್ಥಳ ಖರೀದಿಗೆ ರೆಡಿ : ಸುದೀಪ್‌
ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ಗೆ ಭಾರತಲಕ್ಷ್ಮೀ ಬಿರುದು ಪ್ರದಾನ
ಸಂಸತ್‌ ಚುನಾವಣೆ ವೇಳೆ ಅಕ್ರಮ ಆರೋಪ : ರಾಹುಲ್‌ಗೆ ತಿರುಗುಬಾಣ
ವೆಬ್ ಸಿರೀಸ್ ನೋಡಿ ಗಾಯಕಿ ಪುತ್ರ ಆತ್ಮ*ತ್ಯೆ : ಯಾವುದದು ?
ಐಸಿಐಸಿಐ ಬ್ಯಾಂಕ್ ಕನಿಷ್ಠ ಬ್ಯಾಲೆನ್ಸ್‌ ₹ 50,000 ರು ! ಇರದಿದ್ದರೆ ದಂಡ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved