• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕಾಂಗ್ರೆಸ್‌ ಸರ್ಕಾರ ಗಾಂಧಿವಾದದಿಂದ ಮಾವೋವಾದಕ್ಕೆ ಹೊರಳಿದೆ: ಸುನಿಲ್‌ ಕುಮಾರ್‌

Jan 10 2025, 12:49 AM IST
ಸಿಎಂ ಸಿದ್ದರಾಮಯ್ಯ ಅವರ ಗೃಹ ಕಚೇರಿ ಅರ್ಬನ್ ನಕ್ಸಲರ ಪಾಲಿಟ್ ಬ್ಯೂರೋ ಆಗಿ ಬದಲಾಗಿದೆ. ಖುದ್ದು ಸಿದ್ದರಾಮಯ್ಯನವರೇ ಅರ್ಬನ್ ನಕ್ಸಲರ ಕೋರ್ ಕಮಿಟಿ ಸದಸ್ಯರಾಗಿದ್ದಾರೆ. ಕಾಂಗ್ರೆಸ್ ತತ್ವ- ಸಿದ್ಧಾಂತ ಅರ್ಬನ್ ನಕ್ಸಲರು ಹೈಜಾಕ್ ಮಾಡಿದ್ದಾರೆ ಎಂದು ಮಾಜಿ ಸಚಿವ ವಿ.ಸುನೀಲ್ ಕುಮಾರ್ ಟೀಕಿಸಿದ್ದಾರೆ.

ಪಿಎಂ ಆಯುಷ್ಮಾನ್‌ ಭಾರತ್‌ ಯೋಜನೆ ಜಾರಿಗೆ ರಾಜ್ಯ ಸರ್ಕಾರ ಅಡ್ಡಿಅಡ್ಡಗಾಲು: ಸಂಸದ ಕ್ಯಾ.ಚೌಟ ಆಕ್ರೋಶ

Jan 10 2025, 12:48 AM IST
ಹಿರಿಯ ನಾಗರಿಕರಿಗೆ ಚಿಕಿತ್ಸೆ ನಿರಾಕರಿಸುವ ಜತೆಗೆ ಆಸ್ಪತ್ರೆಗೆ ಹೋಗುವ ಬಡವರ್ಗದ ಮೃತ ಬಾಣಂತಿಯರ ಕುಟುಂಬಗಳಲ್ಲಿ ಸೂತಕದ ಪರಿಸ್ಥಿತಿಯನ್ನು ಕಾಂಗ್ರೆಸ್ ಸರ್ಕಾರ ಮಾಡುತ್ತಿರುವುದು ಖೇದಕರ ಎಂದು ಕ್ಯಾ. ಚೌಟ ಕಳವಳ ವ್ಯಕ್ತಪಡಿಸಿದ್ದಾರೆ.

ಭತ್ತ ಖರೀದಿ ಕೇಂದ್ರ ತೆರೆಯಲು ಸರ್ಕಾರ ಹಿಂದೇಟು: ರಮೇಶ್ ರಾಜು

Jan 10 2025, 12:45 AM IST
ರೈತರು ತಾವು ಬೆಳೆದ ಭತ್ತವನ್ನು ನಷ್ಟದ ಬೆಲೆಗೆ ಕೊಡುವುದಕ್ಕೆ ಸರ್ಕಾರ ಭತ್ತದ ಖರೀದಿ ಕೇಂದ್ರ ತೆರೆಯದಿರುವುದೇ ಕಾರಣ. ಸರ್ಕಾರ ಅನ್ನಭಾಗ್ಯಕ್ಕೆ ಅಕ್ಕಿ ಇಲ್ಲವೆಂದು ಕಳೆದ ಬಾರಿ ಬೊಬ್ಬೆ ಹಾಕಿತ್ತು. ಹಾಗಾಗಿ ಫಲಾನುಭವಿಗಳಿಗೆ ನೇರವಾಗಿ ಹಣವನ್ನು ವರ್ಗಾವಣೆ ಮಾಡುತ್ತಿದ್ದರೂ ಅದನ್ನೂ ಸರಿಯಾಗಿ ಕೊಡುತ್ತಿಲ್ಲ.

ರಾಜ್ಯ ಸರ್ಕಾರ ದಿವಾಳಿ: ಶಾಸಕ ಡಾ.ಚಂದ್ರು

Jan 09 2025, 12:46 AM IST
ದೊಡ್ಡೂರ ಗ್ರಾಪಂ ನೂತನ ಕಟ್ಟಡಕ್ಕೆ ನರೇಗಾ ಯೋಜನೆಯಡಿಯಲ್ಲಿ ಸುಮಾರು ₹20 ಲಕ್ಷ ಮೀಸಡಲಾಗಿದೆ. ದೊಡ್ಡೂರ ಗ್ರಾಪಂ ನೂತನ ಕಟ್ಟಡವು ಸುಸಜ್ಜಿತ ಹಾಗೂ ಗುಣಮಟ್ಟದ ಕಾಮಗಾರಿಯಾಗುವಂತೆ ನೋಡಿಕೊಳ್ಳುವ ಕಾರ್ಯ ಆಡಳಿತ ಮಂಡಳಿ ಮಾಡಬೇಕು

ಹಿರಿಯ ಕಾಂಗ್ರೆಸ್ಸಿಗರಾಗಿದ್ದ ಮಾಜಿ ರಾಷ್ಟ್ರಪತಿ ಪ್ರಣಬ್‌ ಮುಖರ್ಜಿಗೂ ಸ್ಮಾರಕ: ಮೋದಿ ಸರ್ಕಾರ ನಿರ್ಧಾರ

Jan 08 2025, 01:31 AM IST
ಇತ್ತೀಚೆಗೆ ನಿಧನರಾದ ಮಾಜಿ ಪ್ರಧಾನಿ ಮನಮೋಹನ ಸಿಂಗ್ ಅವರ ಸ್ಮಾರಕ ಸ್ಥಳ ಕುರಿತು ಕಾಂಗ್ರೆಸ್-ಬಿಜೆಪಿ ನಡುವೆ ಸಂಘರ್ಷ ನಡೆದಿರುವ ವೇಳೆ, ಹಿರಿಯ ಕಾಂಗ್ರೆಸ್ಸಿಗರಾಗಿದ್ದ ಮಾಜಿ ರಾಷ್ಟ್ರಪತಿ ಪ್ರಣಬ್‌ ಮುಖರ್ಜಿ ಅವರ ಸ್ಮಾರಕ ನಿರ್ಮಿಸಲು ನರೇಂದ್ರ ಮೋದಿ ಸರ್ಕಾರ ನಿರ್ಧರಿಸಿದೆ.

ಜಮೀನು ವ್ಯಾಜ್ಯ ಹಳೇ ಪ್ರಕರಣಗಳ ತುರ್ತು ವಿಲೇವಾರಿಗೆ ಸರ್ಕಾರ ಸೂಚನೆ: ಎನ್.ಚಲುವರಾಯಸ್ವಾಮಿ

Jan 08 2025, 12:19 AM IST
ನಮ್ಮದು ರೈತಪರ ಸರ್ಕಾರ, ರೈತರ ಸಂಕಷ್ಟವನ್ನು ಪರಿಹರಿಸುವ ನಿಟ್ಟಿನಲ್ಲಿ ಕೆಲಸ ಮಾಡುತ್ತಿದ್ದೇವೆ. ಈ ಹಿಂದೆ ಜಿಲ್ಲೆಯಲ್ಲಿ ಜಮೀನು ಸರ್ವೇಗೆ ಸಂಬಂಧಿಸಿದಂತೆ ವರ್ಷಕ್ಕೆ ನೂರು 1 ರಿಂದ 5 ಸೇವೆ ಮಾಡುವುದು ಕಷ್ಟವಾಗಿತ್ತು. ಆದರೆ, ಕಂದಾಯ ಇಲಾಖೆ ಸಚಿವರು ಮತ್ತು ಜಿಲ್ಲಾಡಳಿತದ ಸಹಕಾರದಿಂದ ಒಂದೇ ವಾರದಲ್ಲಿ 270ಕ್ಕೂ ಹೆಚ್ಚು ಒನ್ ಟು ಫೈ ಇತ್ಯರ್ಥ ಮಾಡಿ ಸ್ಕ್ಯಚ್ ಪೋಡಿ ಆಖಾರಬಂದ್ ಎಲ್ಲವನ್ನೂ ಒಂದೇ ದಾಖಲೆಯಲ್ಲಿ ನೀಡುತ್ತಿದ್ದೇವೆ.

ಕೊಟ್ಟ ಮಾತು ತಪ್ಪಿದ ಕಾಂಗ್ರೆಸ್‌ ಸರ್ಕಾರ: ಕೋಡಿಹಳ್ಳಿ ಚಂದ್ರಶೇಖರ

Jan 08 2025, 12:18 AM IST
ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಸಾರಿಗೆ ನೌಕರರಿಗೆ 7ನೇ ವೇತನ ಆಯೋಗದ ವರದಿಯಂತೆ ವೇತನ ನೀಡುವುದಾಗಿ ವಿಧಾನಸಭೆ ಚುನಾವಣೆಯ ಪ್ರಣಾಳಿಕೆಯಲ್ಲಿ ಘೋಷಿಸಿದ್ದ ಕಾಂಗ್ರೆಸ್ ಅಧಿಕಾರಕ್ಕೆ ಬಂದ ಬಳಿಕ ಕೊಟ್ಟ ಮಾತಿನಂತೆ ನಡೆದುಕೊಳ್ಳುತ್ತಿಲ್ಲ.

2024-25ನೇ ಸಾಲಿನಲ್ಲಿ ಭಾರತದ ಆರ್ಥಿಕ ಪ್ರಗತಿಯು ಶೇ.6.4ಕ್ಕೆ ಕುಸಿತ ಸಂಭವ : ಕೇಂದ್ರ ಸರ್ಕಾರ

Jan 08 2025, 12:17 AM IST
2024-25ನೇ ಸಾಲಿನಲ್ಲಿ ಭಾರತದ ಆರ್ಥಿಕ ಪ್ರಗತಿಯು ಶೇ.6.4ಕ್ಕೆ ಕುಸಿಯಲಿದೆ ಎಂದು ಕೇಂದ್ರ ಸರ್ಕಾರ ಅಂದಾಜಿಸಿದೆ. ಇದು ನಿಜವೇ ಆದರೆ ನಾಲ್ಕು ವರ್ಷಗಳ ಕನಿಷ್ಠವಾಗಲಿದೆ.

ಪುಸ್ತಕೋದ್ಯಮದ ನೆರವಿಗೆ ಸರ್ಕಾರ ಧಾವಿಸಲಿ

Jan 08 2025, 12:16 AM IST
ಗುಣಮಟ್ಟದ ಪುಸ್ತಕಗಳು ಓದುಗರಿಗೆ ಸುಲಭವಾಗಿ ದೊರೆಯುವಂತಾಗಬೇಕು. ಇಲ್ಲದಿದ್ದರೇ ಭಾಷಾ ಸಂಸ್ಕೃತಿಯೇ ನಶಿಸಿ ಹೋಗುವ ಆತಂಕ ಇದೆ.

ಗಡಿ ಕನ್ನಡಿಗರ ಸಮಸ್ಯೆಗಳಿಗೆ ಸರ್ಕಾರ ಸ್ಪಂದಿಸಲಿ

Jan 07 2025, 12:33 AM IST
ಭಾಷಾವಾರು ಪ್ರಾಂತ್ಯ ವಿಂಗಡಣೆ ವೇಳೆ ಕನ್ನಡಿಗರು ಇರುವ ಅನೇಕ ಗ್ರಾಮಗಳು ಹೊರನಾಡಿನಲ್ಲಿ ಉಳಿದುಕೊಂಡರೂ ಈಗಲೂ ಕನ್ನಡತನ ಉಳಿಸಿ, ಬೆಳೆಸಿಕೊಂಡು ಬಂದಿದ್ದಾರೆ. ರಾಜ್ಯ ಸರ್ಕಾರ ಮತ್ತು ಗಡಿನಾಡು ಪ್ರದೇಶ ಅಭಿವೃದ್ಧಿ ಪ್ರಾಧಿಕಾರ ನಡುನಾಡು, ಗಡಿನಾಡು ಮತ್ತು ಹೊರನಾಡು ಕನ್ನಡಿಗರು ಎಂಬ ತಾರತಮ್ಯ ಮಾಡದೇ ಕನ್ನಡಿಗರ ಸಮಸ್ಯೆಗಳಿಗೆ ಸ್ಪಂದಿಸಬೇಕು ಎಂದು ಗಡಿನಾಡು ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷೆ ಡಾ.ಸುರೇಖಾ ಹೊರ್ತಿಕರ ಆಗ್ರಹಿಸಿದರು.
  • < previous
  • 1
  • ...
  • 49
  • 50
  • 51
  • 52
  • 53
  • 54
  • 55
  • 56
  • 57
  • ...
  • 180
  • next >

More Trending News

Top Stories
ವಿಷ್ಣು ಸಮಾಧಿ ಸ್ಥಳ ಖರೀದಿಗೆ ರೆಡಿ : ಸುದೀಪ್‌
ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ಗೆ ಭಾರತಲಕ್ಷ್ಮೀ ಬಿರುದು ಪ್ರದಾನ
ಸಂಸತ್‌ ಚುನಾವಣೆ ವೇಳೆ ಅಕ್ರಮ ಆರೋಪ : ರಾಹುಲ್‌ಗೆ ತಿರುಗುಬಾಣ
ವೆಬ್ ಸಿರೀಸ್ ನೋಡಿ ಗಾಯಕಿ ಪುತ್ರ ಆತ್ಮ*ತ್ಯೆ : ಯಾವುದದು ?
ಐಸಿಐಸಿಐ ಬ್ಯಾಂಕ್ ಕನಿಷ್ಠ ಬ್ಯಾಲೆನ್ಸ್‌ ₹ 50,000 ರು ! ಇರದಿದ್ದರೆ ದಂಡ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved