• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಭ್ರಷ್ಟ ಸರ್ಕಾರ ವಜಾಗೊಳಿಸಲು ಶೀಘ್ರವೇ ರಾಷ್ಟ್ರಪತಿಗೆಳಿಗೆ ದೂರು: ವಿಜಯೇಂದ್ರ

Oct 16 2024, 12:35 AM IST
ಪ್ರೇರಣಾ ಟ್ರಸ್ಟ್ ಕೇಸ್ ವಿಚಾರದಲ್ಲಿ ಯಡಿಯೂರಪ್ಪ ಅವರ ಮೇಲೆ ಆರೋಪಗಳನ್ನು ಹೊರಿಸುತ್ತಾರೆ, ಈ ವಿಚಾರದಲ್ಲಿ ಕಾಂಗ್ರೆಸ್‌ ಮುಖಂಡರಿಗೆ ಮಾಹಿತಿ ಕೊರತೆ ಇದೆ. ಅದಕ್ಕೆ ಸಂಬಂಧಿಸಿದ ಕೋರ್ಟ್‌ ಜಡ್ಜ್‌ಮೆಂಟ್‌ ಕಾಪಿ ಬೇಕಾದರೆ ಕಾಂಗ್ರೆಸ್ ಮುಖಂಡರಿಗೆ ಕಳಿಸಿಕೊಡ್ತೇನೆ ಎಂದು ವಿಜಯೇಂದ್ರ ಹೇಳಿದರು.

ಜಾತಿ ಗಣತಿ ಮಂಡನೆಯಾಗಬೇಕಿದ್ದ ಸಂಪುಟ ಸಭೆ 1 ವಾರ ಮುಂದೂಡಿಕೆ - ಅ.18ಕ್ಕೆ ನಡೆಯಬೇಕಿದ್ದ ಸಭೆ, 25ಕ್ಕೆ ಮುಂದೂಡಿದ ಸರ್ಕಾರ

Oct 15 2024, 04:47 AM IST

ಸಾಮಾಜಿಕ, ಆರ್ಥಿಕ ಹಾಗೂ ಶೈಕ್ಷಣಿಕ ಸಮೀಕ್ಷೆ (ಜಾತಿ ಗಣತಿ) ವರದಿ ಮಂಡನೆ ಆಗಲಿರುವ ಕಾರಣಕ್ಕೆ ತೀವ್ರ ನಿರೀಕ್ಷೆ ಹುಟ್ಟು ಹಾಕಿದ್ದ ಸಚಿವ ಸಂಪುಟ ಸಭೆಯು ಅ.18ರ ಬದಲಿಗೆ ಅ.25ರ ಶುಕ್ರವಾರಕ್ಕೆ ಮುಂದೂಡಿಕೆ ಕಂಡಿದೆ.

ರೈತರನ್ನು ಒಕ್ಕಲೆಬ್ಬಿಸುವ ರಾಜ್ಯ ಸರ್ಕಾರ

Oct 14 2024, 01:33 AM IST
ಕನ್ನಡಪ್ರಭ ವಾರ್ತೆ ವಿಜಯಪುರ ವಿಜಯಪುರದಲ್ಲಿ ಶೇ.50 ಕ್ಕಿಂತ ಹೆಚ್ಚು ಆಸ್ತಿ ಒತ್ತುವರಿ ಆಗಿದೆಂದು ನೂರಾರು ವರ್ಷಗಳಿಂದ ಇಲ್ಲಿನ ರೈತರು ಉಳುತ್ತಿರುವ ಭೂಮಿಯನ್ನು ನೋಟಿಸ್ ನೀಡಿ ವಕ್ಫ್ ಸುಪರ್ದಿಗೆ ತೆಗೆದುಕೊಳ್ಳುವ ಪ್ರಕ್ರಿಯೆಯನ್ನು ರಾಜ್ಯ ಸರ್ಕಾರ ಪ್ರಾರಂಭಿಸಿದೆ. ಈಗಾಗಲೇ, ರೈತರಿಗೆ, ಖಾಸಗಿ ವ್ಯಕ್ತಿಗಳಿಗೆ ನೋಟಿಸ್‌ ನೀಡಿದ್ದು ಪ್ರಕ್ರಿಯೆ ಶುರುವಾಗಿದೆಯೆಂದು ಮಾಧ್ಯಮಗಳು ವರದಿ ಮಾಡಿವೆ. ಸುಮಾರು 30-40 ವರ್ಷಗಳಿಂದ ಉಳುಮೆ ಮಾಡಿ ಜೀವನ ಸಾಗಿಸುತ್ತಿರುವ ರೈತರಿಗೆ ರಾಜ್ಯ ಸರ್ಕಾರ ಒಕ್ಕಲೆಬ್ಬಿಸುವ ಪ್ರಯತ್ನ ಮಾಡುತ್ತಿರುವುದು ಸ್ಪಷ್ಟವಾಗಿದೆ ಎಂದು ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಕಿಡಿಕಾರಿದ್ದಾರೆ.

ನಮ್ಮ ಸಮಸ್ಯೆಗೆ ಸರ್ಕಾರ ಸ್ಪಂದಿಸುತ್ತಿಲ್ಲ, ರಾಜೀನಾಮೆಗೆ ಸಿದ್ಧ : ಶಾಸಕ ರಾಜು ಕಾಗೆ

Oct 13 2024, 01:11 AM IST

ನಾವೇನು ವಿಧಾನಸೌಧಕ್ಕೆ ಹೋಗಿ ಖಾಲಿ ಕುಳಿತಿಲ್ಲ, ಮೋಜು, ಮಸ್ತಿ ಮಾಡುತ್ತಿಲ್ಲ. ರೈತರ ಕಷ್ಟ-ಸುಖಗಳ ಕುರಿತು ಸರ್ಕಾರದ ಗಮನ ಸೆಳೆಯುವ ಕೆಲಸ ಮಾಡ್ತಿದ್ದೇನೆ. ಆದರೆ, ಸರ್ಕಾರ ನಮ್ಮ ಸಮಸ್ಯೆಗೆ ಸ್ಪಂದಿಸುತ್ತಿಲ್ಲ. 

ಹಳೇಹುಬ್ಬಳ್ಳಿ ಗಲಭೆ ಪ್ರಕರಣ ವಾಪಸ್‌ ನಿರ್ಧಾರ ಸರ್ಕಾರ ಕೈಬಿಡಲಿ

Oct 13 2024, 01:01 AM IST
ಬಂಧಿತರಲ್ಲಿ ಕೆಲವರು ಅಮಾಯಕರು ಹೀಗಾಗಿ ಬಿಡುಗಡೆಗೆ ಕ್ರಮಕೈಗೊಳ್ಳುತ್ತೇವೆ ಎಂದು ಸರ್ಕಾರ ಹೇಳುತ್ತದೆ. ಇನ್ನೊಂದೆಡೆ ಕಾಂಗ್ರೆಸ್‌ನ ನಾಯಕರು ಈ ಪ್ರಕರಣದಲ್ಲಿ ಕೆಲವರು ಮಾತ್ರ ಅಪರಾಧಿಗಳಿದ್ದಾರೆ ಎಂದು ಹೇಳಿದ್ದಾರೆ. ಪರೋಕ್ಷವಾಗಿ ಆರೋಪಿತರಲ್ಲಿ ಅಪರಾಧಿಗಳೂ ಇದ್ದಾರೆ ಎಂದು ಒಪ್ಪಿಕೊಂಡಿದ್ದಾರೆ.

ಮಹಿಳಾ ಸ್ವಾವಲಂಬನೆಗೆ ಕೇಂದ್ರ, ರಾಜ್ಯ ಸರ್ಕಾರ ಉತ್ತಮ ಕಾರ್ಯಕ್ರಮ ರೂಪಿಸುತ್ತಿವೆ: ವಿಂದ್ಯಾ ಹೆಗಡೆ

Oct 11 2024, 11:51 PM IST
ನರಸಿಂಹರಾಜಪುರ, ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಮಹಿಳೆಯರ ಆರ್ಥಿಕ ಸಬಲೀಕರಣ ಹಾಗೂ ಸ್ವಾವಲಂಬನೆಗಾಗಿ ಹಲವು ಕಾರ್ಯಕ್ರಮ ರೂಪಿಸುತ್ತಿದೆ ಎಂದು ಸಂಜೀವಿನಿ ಒಕ್ಕೂಟದ ಅಧ್ಯಕ್ಷೆ ವಿಂದ್ಯಾ ಹೆಗಡೆ ತಿಳಿಸಿದರು.

ಕೇಂದ್ರ ಕೃಷಿ ಯೋಜನೆಗಳನ್ನು ಕೈಬಿಟ್ಟಿರುವ ರಾಜ್ಯ ಸರ್ಕಾರ

Oct 11 2024, 11:50 PM IST
ದಾಬಸ್‌ಪೇಟೆ: ಕೇಂದ್ರ ಸರ್ಕಾರದ ರೈತ ಸ್ನೇಹಿ ಯೋಜನೆಗಳನ್ನು ರಾಜ್ಯ ಸರ್ಕಾರ ಕೈಬಿಟ್ಟಿರುವುದು ಖಂಡನೀಯ ಎಂದು ಬಿಜೆಪಿ ರೈತಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ಡಾ.ನವೀನ್ ಕುಮಾರ್ ಆರೋಪಿಸಿದರು.

ಸರ್ಕಾರ ಗ್ರಾಪಂ ನೌಕರರ ಬೇಡಿಕೆ ಈಡೇರಿಸಲಿ: ಕೊಟ್ರೇಶ್‌

Oct 11 2024, 11:45 PM IST
ಗ್ರಾಮೀಣ ಭಾಗವನ್ನು ಅಭಿವೃದ್ಧಿಪಡಿಸುವ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಹಾಗೂ ಸಿಬ್ಬಂದಿಗೆ ಸೂಕ್ತ ಭದ್ರತೆ ಒದಗಿಸಲು ರಾಜ್ಯ ಸರ್ಕಾರ ಸಂಪೂರ್ಣ ವಿಫಲವಾಗಿದೆ. ಕೂಡಲೇ ಗ್ರಾಪಂ ಸಿಬ್ಬಂದಿ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಬಿಜೆಪಿ ಯುವ ಮೋರ್ಚಾ ಜಿಲ್ಲಾಧ್ಯಕ್ಷ ಕಿಚಿಡಿ ಕೊಟ್ರೇಶ್ ಒತ್ತಾಯಿಸಿದ್ದಾರೆ.

ಆದಾರ್‌ ಲಿಂಕ್ಡ್‌ ಜಾತಿ ಗಣತಿ ನಡೆಯಲಿ -ವಿರೋಧದ ನಡುವೆಯೂ ಸರ್ಕಾರ ವರದಿ ಅನುಷ್ಠಾನಕ್ಕೆ ಮುಂದಾದರೆ ಪರಿಣಾಮ

Oct 10 2024, 11:41 AM IST

ಮುಡಾ, ವಾಲ್ಮೀಕಿ ಬೇಗೆಯಲ್ಲಿ ಬೇಯುತ್ತಿದ್ದ ರಾಜ್ಯ ರಾಜಕಾರಣದಲ್ಲಿ ಇದೀಗ ಹಠಾತ್ ಜಾತಿ ಗಣತಿ ವಿಚಾರ ಮುನ್ನೆಲೆಗೆ ಬಂದಿದೆ. ಜಾತಿ ಗಣತಿ ಜಾರಿ ಇಂಗಿತ ವ್ಯಕ್ತಪಡಿಸಿರುವ ರಾಜ್ಯ ಸರ್ಕಾರ ಸಚಿವ ಸಂಪುಟ ಸಭೆಯಲ್ಲಿ ಈ ಜಾತಿ ಗಣತಿ ವರದಿಯನ್ನು ಮಂಡಿಸಿ ಚರ್ಚೆಗೆ ಸಜ್ಜಾಗಿದೆ.

ಸರ್ಕಾರ ಜಾತಿ ಗಣತಿ ವರದಿ ಶೀಘ್ರ ಜಾರಿಗೊಳಿಸಲಿ : ಸ್ವಾಭಿಮಾನಿ ಬಳಗ ರಾಜ್ಯಾಧ್ಯಕ್ಷ ವಿನಯಕುಮಾರ್

Oct 10 2024, 02:33 AM IST
ಜಾತಿ ಗಣತಿ ವರದಿ ಜಾರಿಗೆ ಮುಂದಾಗಿರುವ ಸರ್ಕಾರದ ನಿರ್ಧಾರಕ್ಕೆ ಯಾರೂ ವಿರೋಧ ವ್ಯಕ್ತಪಡಿಸಬಾರದು. ಎಷ್ಟೇ ಅಡ್ಡಿ, ಆತಂಕ ಎದುರಾದರೂ ಜಾತಿ ಗಣತಿ ವರದಿ ಜಾರಿಗೊಳಿಸಬೇಕು ಎಂದು ಸ್ವಾಭಿಮಾನಿ ಬಳಗ ರಾಜ್ಯಾಧ್ಯಕ್ಷ ಜಿ.ಬಿ.ವಿನಯ್ ಕುಮಾರ್ ದಾವಣಗೆರೆಯಲ್ಲಿ ಹೇಳಿಕೆಯಲ್ಲಿ ಒತ್ತಾಯಿಸಿದ್ದಾರೆ.
  • < previous
  • 1
  • ...
  • 50
  • 51
  • 52
  • 53
  • 54
  • 55
  • 56
  • 57
  • 58
  • ...
  • 156
  • next >

More Trending News

Top Stories
ಮನೇಲಿ ಹಬ್ಬದ ವಾತಾವರಣ : ಕರ್ನಲ್‌ ಸೋಫಿಯಾ ಮಾವ
ಆಪರೇಷನ್ ಸಿಂದೂರ ಇಡೀ ದೇಶವೇ ಮೆಚ್ಚುವ ಕೆಲಸ : ನಿಖಿಲ್ ಕುಮಾರಸ್ವಾಮಿ
ವೃಷಭಾವತಿ ನೀರು ರೈತರಿಗೆ ನಮ್ಮ ಸರ್ಕಾರದ ಕೊಡುಗೆ : ಡಿಸಿಎಂ ಡಿ.ಕೆ.ಶಿವಕುಮಾರ್
ದೇಶ ಬಿಡಲು ಸಮಯ ಕೋರಿದ್ದ ಪಾಕ್‌ ಪ್ರಜೆಗಳಿಗೆ ಕೋರ್ಟಲ್ಲಿ ಹಿನ್ನಡೆ
ರಾಜ್ಯದಲ್ಲಿ ಹೈಅಲರ್ಟ್ ಘೋಷಣೆ: ಸಿದ್ದರಾಮಯ್ಯ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved