• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸಿದ್ದರಾಮಯ್ಯ ಸರ್ಕಾರ ಆರ್ಥಿಕವಾಗಿ ಸಂಪೂರ್ಣ ದಿವಾಳಿ: ಪಿ.ರಾಜೀವ್ ವಾಗ್ದಾಳಿ

Sep 04 2024, 01:49 AM IST
ಹಲವು ಬಾರಿ ಬಜೆಟ್ ಮಂಡಿಸಿದ ಸಿದ್ದರಾಮಯ್ಯ ಅವರು ವ್ಯಕ್ತಿಯ ಶಿಸ್ತು ನಿಯಮವನ್ನು ಉಲ್ಲಂಘನೆ ಮಾಡಿದ್ದಾರೆ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಪಿ.ರಾಜೀವ್ ಕುಡಚಿ ಆರೋಪಿಸಿದರು.

ಸರ್ಕಾರ ಬಡ ರೈತರ ಪರ ನಿಲ್ಲಬೇಕು: ಬಯ್ಯಾರೆಡ್ಡಿ

Sep 03 2024, 01:31 AM IST
ದೇಶದ ಸ್ವಾತಂತ್ರ್ಯ ಚಳುವಳಿಗೆ ಕೊಡುಗೆ ನೀಡಿರುವ ಇತಿಹಾಸ ಹೊಂದಿರುವ ತುಮಕೂರು ಜಿಲ್ಲೆಯಲ್ಲಿ ಸಿಪಿಐ(ಎಂ) ಪಕ್ಷದ ರಾಜ್ಯ ಸಮ್ಮೇಳನವನ್ನು ಸಂಘಟಿಸಲಾಗಿದೆ.

ಹೊರಗುತ್ತಿಗೆ ನೌಕರರ ಸೇವೆ ಕಾಯಂಗೆ ಸರ್ಕಾರ ಕ್ರಮ ಕೈಗೊಳ್ಳಲಿ

Sep 03 2024, 01:30 AM IST
ಹೊರಗುತ್ತಿಗೆ ನೌಕರರ ಸೇವೆ ಕಾಯಂಗೊಳಿಸುವುದಾಗಿ ಚುನಾವಣೆ ಪೂರ್ವದಲ್ಲಿ ಕಾಂಗ್ರೆಸ್ ಭರವಸೆ ನೀಡಿತ್ತು. ಈಗ ಅಧಿಕಾರಕ್ಕೆ ಬಂದ ನಂತರ ಯಾವುದೇ ಕ್ರಮ ಕೈಗೊಳ್ಳದೇ, ವಂಚಿಸುತ್ತಿದೆ ಎಂದು ಎಐಯುಟಿಯುಸಿ ರಾಜ್ಯ ಸೆಕ್ರೆಟರೇಟ್ ಸದಸ್ಯ ಚಂದ್ರಶೇಖರ ಮೇಟಿ ಆಕ್ರೋಶ ವ್ಯಕ್ತಪಡಿಸಿದರು.

ನೀರಾವರಿ ಹುದ್ದೆ ಅಕ್ರಮ ತನಿಖೆಗೆ ಆದೇಶಿಸಿದ್ದೇ ಬಿಜೆಪಿ ಸರ್ಕಾರ : ಸಂಸದ ಗೋವಿಂದ ಕಾರಜೋಳ

Sep 03 2024, 01:30 AM IST

ಜಲಸಂಪನ್ಮೂಲ ಇಲಾಖೆಯಲ್ಲಿನ ಬ್ಯಾಕ್‌ಲಾಗ್ ಹುದ್ದೆಗಳ ನೇಮಕಾತಿಯಲ್ಲಿ ನಡೆದಿರುವ ಅಕ್ರಮದ ಬಗ್ಗೆ ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲೇ ತನಿಖೆಗೆ ವಹಿಸಲಾಗಿತ್ತು ಎಂದು ಮಾಜಿ ಸಚಿವ ಹಾಗೂ ಸಂಸದ ಗೋವಿಂದ ಕಾರಜೋಳ ತಿಳಿಸಿದ್ದಾರೆ.

ಕುರ್ಚಿ ಉಳಿಸಿಕೊಳ್ಳುವ ಭರದಲ್ಲಿ ಜನರನ್ನು, ಅಭಿವೃದ್ಧಿಯನ್ನು ಮರೆತ ರಾಜ್ಯ ಸರ್ಕಾರ: ರೇಷ್ಮಾ ಉದಯ್‌ ಶೆಟ್ಟಿ

Sep 02 2024, 02:06 AM IST
ಕಾಂಗ್ರೆಸ್ ಸರ್ಕಾರ ಅಸ್ಥಿತ್ವಕ್ಕೆ ಬಂದು 16 ತಿಂಗಳು ಕಳೆದರೂ ರಾಜ್ಯದಲ್ಲಿ ಅಭಿವೃದ್ಧಿಯೇ ಪ್ರಾರಂಭವಾಗಿಲ್ಲ. ಇಡೀ ಸರ್ಕಾರವೇ ಭ್ರಷ್ಟಾಚಾರದ ಕೂಪದಲ್ಲಿ ಸಿಲುಕಿ ನಿಷ್ಕ್ರಿಯವಾಗಿ ನಲುಗಿದೆ ಎಂದು ಬಿಜೆಪಿ ಉಡುಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ರೇಷ್ಮಾ ಉದಯ್‌ ಶೆಟ್ಟಿ ಆರೋಪಿಸಿದರು.

ಮಾದಿಗ ಸಮುದಾಯ ಅಭಿವೃದ್ಧಿಗೆ ಸರ್ಕಾರ ಬದ್ಧ

Sep 02 2024, 02:01 AM IST
ಚಳ್ಳಕೆರೆ ನಗರದ ದಲ್ಲಾಲರ ಸಮುದಾಯ ಭವನದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಪ್ರತಿಭಾ ಪುರಸ್ಕಾರ ಮತ್ತು ನಿವೃತ್ತ ನೌಕರರಿಗೆ ಸನ್ಮಾನ ಕಾರ್ಯಕ್ರಮವನ್ನು ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ಉದ್ಘಾಟಿಸಿದರು.

ದೆಹಲಿ ರೈತ ಹೋರಾಟದ ಬೇಡಿಕೆ ಈಡೇರಿಸಲು ಕೇಂದ್ರ ಸರ್ಕಾರ ಕ್ರಮ ಕೈಗೊಳ್ಳಲಿ

Sep 02 2024, 02:01 AM IST
ಸುಪ್ರೀಂಕೋರ್ಟ್ ರೈತರ ಸಮಸ್ಯೆ ಬಗೆಹರಿಸುವಂತೆ ಪರಿಹಾರಕ್ಕೆ ಮಧ್ಯವರ್ತಿಗಳ ಸಮಿತಿ ರಚಿಸುವಂತೆ ಸೂಚನೆ ನೀಡಿದೆ

ಕಾಂಗ್ರೆಸ್‌ ರಾಜಭವನ ಚಲೋಗೆ ಬಿಜೆಪಿ ಕಿಡಿ: ಸರ್ಕಾರ ಸಂಪೂರ್ಣ ವಿಫಲ ಎಂದ ವಿಪಕ್ಷ ನಾಯಕ

Sep 01 2024, 01:52 AM IST
ಆಡಳಿತಾರೂಢ ಕಾಂಗ್ರೆಸ್‌ ಬೀದಿಗಿಳಿದು ಧರಣಿ ನಡೆಸಿರುವುದನ್ನು ಗಮನಿಸಿದರೆ ಆಡಳಿತದಲ್ಲಿ ಸರ್ಕಾರ ಸಂಪೂರ್ಣವಾಗಿ ವಿಫಲವಾಗಿದೆ ಎಂಬುದು ಸಾಬೀತಾಗುತ್ತದೆ ಎಂದು ವಿಧಾನಸಭೆ ಪ್ರತಿಪಕ್ಷ ನಾಯಕ ಆರ್‌.ಅಶೋಕ್‌ ಟೀಕಿಸಿದ್ದಾರೆ.

ಸರ್ಕಾರ ಕ್ರೀಡಾಪಟುಗಳಿಗೆ ಸೂಕ್ತ ಸ್ಥಾನಮಾನ ನೀಡಲಿ

Sep 01 2024, 01:46 AM IST
ಚಳ್ಳಕೆರೆ ನಗರದ ಡಿ.ಸುಧಾಕರ್ ಕ್ರೀಡಾಂಗಣದಲ್ಲಿ ತಾಲೂಕು ಮಟ್ಟದ ಪದವಿಪೂರ್ವ ಕಾಲೇಜುಗಳ 2024- 25ನೇ ಸಾಲಿನ ಕ್ರೀಡಾಕೂಟವನ್ನು ಶಾಸಕ ಟಿ.ರಘುಮೂರ್ತಿ ಉದ್ಘಾಟಿಸಿದರು.

ಗ್ಯಾರಂಟಿ ಯೋಜನೆಗಳ ಸೂಕ್ತ ನಿರ್ವಹಣೆಗೆ ಸರ್ಕಾರ ಚಿಂತನೆ : ಸಚಿವ ದಿನೇಶ್‌ ಗುಂಡೂರಾವ್‌

Aug 31 2024, 01:41 AM IST
ಗ್ಯಾರಂಟಿ ಯೋಜನೆ ನಿಜವಾಗಿಯೂ ಯಾರು ಕಷ್ಟದಲ್ಲಿದ್ದಾರೆ, ಯಾರಿಗೆ ಅಗತ್ಯವಿದೆ ಅಂತಹ ಬಡವರಿಗೆ ತಲುಪಬೇಕು. ಫಲಾನುಭವಿಗಳಿಗೆ ಯೋಜನೆ ತಲುಪುವಲ್ಲಿ ಅನ್ಯಾಯವಾಗಬಾರದು. ಅಗತ್ಯವಿಲ್ಲದವರಿಗೆ ಕೊಟ್ಟು ಪ್ರಯೋಜನವಿಲ್ಲ ಎಂದರು.
  • < previous
  • 1
  • ...
  • 60
  • 61
  • 62
  • 63
  • 64
  • 65
  • 66
  • 67
  • 68
  • ...
  • 156
  • next >

More Trending News

Top Stories
ಮಾರುಕಟ್ಟೆಯಲ್ಲಿ ‘ಸಿಂದೂರ ಸೀರೆ’ಗೆ ಬೇಡಿಕೆ!
ವೈದ್ಯರ ನಿವೃತ್ತಿ ವಯಸ್ಸು ಹೆಚ್ಚಳ : ಸಂಪುಟ ಸಭೆ ಮಹತ್ವದ ತೀರ್ಮಾನ
ಭಾರತವನ್ನು ಮತ್ತೆ ಕೆಣಕಿದ ಪಾಪಿ । ನಿನ್ನೆ ರಾತ್ರಿ 26 ಸ್ಥಳಗಳಿಗೆ ಡ್ರೋನ್‌ ದಾಳಿ
ಅಂಗವಿಕಲ ಅಧಿಕಾರಿಗಳಿಗೆ ಬಡ್ತಿಯಲ್ಲಿ 4% ಮೀಸಲಾತಿ - ಗ್ರೂಪ್‌ ಎ, ಬಿ ಕಿರಿಯ ಶ್ರೇಣಿಯವರಿಗೆ ಲಾಭ
ಯುದ್ಧ ಬೇಡ, ಶಾಂತಿ ಬೇಕು: ಒಮರ್, ಮುಫ್ತಿ ಸಲಹೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved