• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕನ್ನಡ ಗಜಲ್‌ ಸಾಹಿತ್ಯ ಪ್ರಕಾರದ ಬೆಳವಣಿಗೆಗೆ ಸರ್ಕಾರ ಆಶ್ರಯ ನೀಡಲಿ: ಪ್ರಭಾವತಿ ದೇಸಾಯಿ

Aug 26 2024, 01:30 AM IST
ಹಿಂದಿನ ಕಾಲದಲ್ಲಿ ಕವಿಗಳಿಗೆ, ಹಲವು ಸಾಹಿತ್ಯ ಪ್ರಕಾರಗಳಿಗೆ ರಾಜಾಶ್ರಯವಿರುತ್ತಿತ್ತು, ಅದರಂತೆಯೇ ಇಂದು ಗಜಲ್‌ ಸಾಹಿತ್ಯ ಪ್ರಕಾರಕ್ಕೂ ಸರಕಾರ ಆಸರೆಯಾಗಿ ನಿಂತು ಇದನ್ನು ಪೋಷಿಸಲಿ ಎಂದು ಗಜಲ್‌ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷೆ ಪ್ರಭಾವತಿ ದೇಸಾಯಿ ಕರೆ ನೀಡಿದ್ದಾರೆ.

ಎನ್‌ಪಿಎಸ್‌ ವಿರೋಧಕ್ಕೆ ಮಣಿದ ಕೇಂದ್ರ : ಪಿಂಚಣಿ ಯೋಜನೆಯಲ್ಲಿ ಕೇಂದ್ರ ಸರ್ಕಾರ ಮಹತ್ವದ ಬದಲಾವಣೆ

Aug 25 2024, 01:52 AM IST
ಹಳೇ ಪಿಂಚಣಿ ಯೋಜನೆ (ಒಪಿಎಸ್) ರದ್ದಾಗಿ ಜಾರಿಗೆ ಬಂದಿದ್ದ ಹೊಸ ರಾಷ್ಟ್ರೀಯ ಪಿಂಚಣಿ ಯೋಜನೆಗೆ (ಎನ್‌ಪಿಎಸ್‌) ತೀವ್ರ ವಿರೋಧ ವ್ಯಕ್ತವಾಗಿರುವ ಹಿನ್ನೆಲೆಯಲ್ಲಿ ಪಿಂಚಣಿ ಯೋಜನೆಯಲ್ಲಿ ಕೇಂದ್ರ ಸರ್ಕಾರ ಮಹತ್ವದ ಬದಲಾವಣೆ ತಂದಿದೆ.

ಭಾರತ ಕೈ ಬಿಟ್ಟಿದ್ದ ಪ್ಲಾಸ್ಟಿಕ್‌ ನೋಟು ಬಳಕೆಗೆ ಪಾಕ್‌ ಸರ್ಕಾರ ತಯಾರಿ! ಹೊಸ ಭದ್ರತಾ ವೈಶಿಷ್ಟ್ಯ

Aug 25 2024, 01:47 AM IST
ಪಾಕಿಸ್ತಾನದ ಕೇಂದ್ರೀಯ ಬ್ಯಾಂಕ್‌, ದೇಶದಲ್ಲಿ ಪ್ಲಾಸ್ಟಿಕ್‌ ನೋಟುಗಳನ್ನು ಜನರ ಬಳಕೆಗೆ ಬಿಡುಗಡೆ ಮಾಡಲು ಮುಂದಾಗಿದೆ.

ಸರ್ಕಾರ ನಡೆಸಲು ಅಕ್ರಮ ಹಣ ಬಳಕೆ: ತೈಲೂರು ವೆಂಕಟಕೃಷ್ಣ

Aug 25 2024, 01:47 AM IST
ಕೃಷಿಯಿಂದ ಬರುತ್ತಿದ್ದ ಆದಾಯದ ಮೇಲೆ ರಾಜ-ಮಹಾರಾಜರ ಕಾಲದಲ್ಲಿ ಬಜೆಟ್‌ ನಡೆಯುತ್ತಿತ್ತು. ಈಗ ಗಣಿ, ಹೆಂಡದ ಬಾರುಗಳು, ಅಕ್ರಮಗಳ ಹಣದಿಂದ ಸರ್ಕಾರ ನಡೆಸುವ ಪರಿಸ್ಥಿತಿಗೆ ಬಂದಿರುವುದು ದೌರ್ಭಾಗ್ಯದ ಸಂಗತಿ. ಪಸ್ತುತ ಸನ್ನಿವೇಶದಲ್ಲಿ ಕೌಶಲ್ಯತೆ ಶಿಕ್ಷಣ ಅವಶ್ಯಕವಾಗಿದ್ದು, ಕೈಗಳಲ್ಲಿ ಕೆಲಸವಿದ್ದರೆ ಎಲ್ಲಿ ಬೇಕಾದರೂ ಜೀವನ ರೂಪಿಸಿಕೊಳ್ಳಬಹುದು.

ಸಿದ್ದರಾಮಯ್ಯ ಸರ್ಕಾರ ನಿಷ್ಕ್ರೀಯಗೊಳಿಸಲು ಬಿಜೆಪಿ ಕುತಂತ್ರ

Aug 25 2024, 01:45 AM IST
ಬಿಜೆಪಿ ಪಕ್ಷದವರು ಸಹಿಸದೆ ಸಿಎಂ ಸಿದ್ದರಾಮಯ್ಯ ಅವರ ಮೇಲೆ ಮುಡಾ ಹಗರಣದ ಗೂಬೆ ಕೂರಿಸಿ ಸರ್ಕಾರವನ್ನು ನಿಷ್ಕ್ರೀಯಗೊಳಿಸುವ ಕುತಂತ್ರ ನಡೆಸಿದ್ದಾರೆ

ಸ್ತ್ರೀಯರ ಹಾಡು, ಬಿಗಿಬಟ್ಟೆಗೆ ಅಫ್ಘಾನಿಸ್ತಾನದ ತಾಲಿಬಾನ್‌ ಉಗ್ರರ ಸರ್ಕಾರ, ಇಸ್ಲಾಮಿಕ್ ಷರಿಯಾ ಅನ್ವಯ ನಿಷೇಧ!

Aug 24 2024, 02:12 AM IST
2021ರಲ್ಲಿ ಅಫ್ಘಾನಿಸ್ತಾನದಲ್ಲಿ ಚುನಾಯಿತ ಸರ್ಕಾರವನ್ನು ಪದಚ್ಯುತಗೊಳಿಸಿ ಅಧಿಕಾರಕ್ಕೆ ಬಂದಿರುವ ತಾಲಿಬಾನ್‌ ಉಗ್ರರ ಸರ್ಕಾರ, ದೇಶದಲ್ಲಿ ಇಸ್ಲಾಮಿಕ್ ಷರಿಯಾ ಅನ್ವಯ ಹೊಸ ಕಾನೂನುಗಳನ್ನು ಜಾರಿಗೊಳಿಸಿದೆ.

ಆ.30ರಂದು ಚನ್ನಪಟ್ಟಣದಲ್ಲಿ ರಾಜ್ಯ ಸರ್ಕಾರ ಬೃಹತ್‌ ಉದ್ಯೋಗ ಮೇಳ : ಡಾ। ಶರಣಪ್ರಕಾಶ್‌ ಪಾಟೀಲ್‌

Aug 24 2024, 01:31 AM IST
ಚನ್ನಪಟ್ಟಣದಲ್ಲಿ ರಾಜ್ಯ ಸರ್ಕಾರ ಬೃಹತ್‌ ಉದ್ಯೋಗ ಮೇಳ ಆಯೋಜಿಸುವುದಾಗಿ ಘೋಷಿಸಿದೆ. ಆಗಸ್ಟ್‌ 30ರಂದು ಮೇಳೆ ನಡೆಸುವುದಾಗಿ ಸಚಿವ ಡಾ। ಶರಣಪ್ರಕಾಶ್‌ ಪಾಟೀಲ್‌ ತಿಳಿಸಿದ್ದಾರೆ.

ವಿಶೇಷಚೇತನರ ಯೋಗಕ್ಷೇಮಕ್ಕಾಗಿ ಸರ್ಕಾರ ಬದ್ಧ : ಕೃಷಿ ಸಚಿವ ಚಲುವರಾಯ ಸ್ವಾಮಿ ಭರವಸೆ

Aug 24 2024, 01:29 AM IST

 ಸಮಾಜ ಮತ್ತು ಅಭಿವೃದ್ಧಿ ಪ್ರತಿಯೊಂದು ಹಂತಗಳಲ್ಲಿಯೂ ವಿಶೇಷ ಚೇತನರ ಹಕ್ಕುಗಳು ಮತ್ತು ಯೋಗಕ್ಷೇಮವನ್ನು ಉತ್ತೇಜಿಸಲು ರಾಜ್ಯ ಸರ್ಕಾರ ಬದ್ಧವಾಗಿದೆ ಎಂದು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಹೇಳಿದರು.

ಕ್ಷೇತ್ರಗಳ ಅಭಿವೃದ್ಧಿಗೆ ಸರ್ಕಾರ ಅನುದಾನ ನೀಡುತ್ತಿಲ್ಲ

Aug 24 2024, 01:21 AM IST
ಸರ್ಕಾರದ ಯೋಜನೆಗಳು ಜನಸಾಮಾನ್ಯರ ಮನೆ ಬಾಗಿಲಿಗೆ ತಲುಪುವಲ್ಲಿ ವಿಳಂಭವಾಗುತ್ತಿರುವುದು ಸರ್ಕಾರದ ವೈಫಲ್ಯಕ್ಕೆ ಹಿಡಿದ ಕನ್ನಡಿ

ಜಿಂದಾಲ್‌ಗೆ ಕಡಿಮೆ ಬೆಲೆಗೆ ಸಾವಿರಾರು ಎಕರೆ ಭೂಮಿ ನೀಡಿ ರಾಜ್ಯ ಸರ್ಕಾರ ಮತ್ತೊಂದು ಹಗರಣ

Aug 24 2024, 01:19 AM IST
ವಿರೋಧದ ಮಧ್ಯೆಯೂ ಜಿಂದಾಲ್‌ ಕಂಪನಿಗೆ ಸಾವಿರಾರು ಎಕರೆ ಪರಭಾರೆ ಮಾಡುವ ಮೂಲಕ ರಾಜ್ಯ ಸರ್ಕಾರ ಇನ್ನೊಂದು ದೊಡ್ಡ ಹಗರಣಕ್ಕೆ ಕೈ ಹಾಕಿದೆ ಎಂದು ವಿಧಾನಸಭೆಯ ಉಪ ನಾಯಕ, ಶಾಸಕ ಅರವಿಂದ ಬೆಲ್ಲದ ಆರೋಪಿಸಿದರು.
  • < previous
  • 1
  • ...
  • 63
  • 64
  • 65
  • 66
  • 67
  • 68
  • 69
  • 70
  • 71
  • ...
  • 156
  • next >

More Trending News

Top Stories
ಮಾರುಕಟ್ಟೆಯಲ್ಲಿ ‘ಸಿಂದೂರ ಸೀರೆ’ಗೆ ಬೇಡಿಕೆ!
ವೈದ್ಯರ ನಿವೃತ್ತಿ ವಯಸ್ಸು ಹೆಚ್ಚಳ : ಸಂಪುಟ ಸಭೆ ಮಹತ್ವದ ತೀರ್ಮಾನ
ಭಾರತವನ್ನು ಮತ್ತೆ ಕೆಣಕಿದ ಪಾಪಿ । ನಿನ್ನೆ ರಾತ್ರಿ 26 ಸ್ಥಳಗಳಿಗೆ ಡ್ರೋನ್‌ ದಾಳಿ
ಅಂಗವಿಕಲ ಅಧಿಕಾರಿಗಳಿಗೆ ಬಡ್ತಿಯಲ್ಲಿ 4% ಮೀಸಲಾತಿ - ಗ್ರೂಪ್‌ ಎ, ಬಿ ಕಿರಿಯ ಶ್ರೇಣಿಯವರಿಗೆ ಲಾಭ
ಯುದ್ಧ ಬೇಡ, ಶಾಂತಿ ಬೇಕು: ಒಮರ್, ಮುಫ್ತಿ ಸಲಹೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved