• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕಲಾವಿದರನ್ನು ಸರ್ಕಾರ ಗುರುತಿಸಲಿ

Aug 22 2024, 12:49 AM IST
ಗುಳೇದಗುಡ್ಡದಲ್ಲಿ ಅಸಂಖ್ಯಾತ ರಂಗಕಲಾವಿದರಿದ್ದಾರೆ. ಕುರುಹಿನಶೆಟ್ಟಿ ಸಮಾಜದ ಹವ್ಯಾಸಿ ಕಲಾವಿದರ ಸಂಖ್ಯೆ ಬೆಳೆಯಬೇಕು. ಅವರನ್ನು ಗುರುತಿಸಿ ಪ್ರೋತ್ಸಾಹಿಸುವ ಕೆಲಸವನ್ನು ಸರ್ಕಾರ ಮಾಡಬೇಕು ಎಂದು ವಿಶ್ರಾಂತ ಪ್ರಾಚಾರ್ಯ, ಚಿಂತಕ ಸಿದ್ದಲಿಂಗಪ್ಪ ಬರಗುಂಡಿ ಹೇಳಿದರು.

ಸಿದ್ದು ಜತೆ ಇದ್ದೀವಿ, 10 ವರ್ಷ ನಮ್ದೇ ಸರ್ಕಾರ: ಡಿಕೆಶಿ

Aug 21 2024, 12:37 AM IST
ಮುಡಾ ಹಗರಣ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಜೊತೆ ಹೈಕಮಾಂಡ್‌ ಸೇರಿ ನಾವೆಲ್ಲರೂ ಗಟ್ಟಿಯಾಗಿ ನಿಂತಿದ್ದೀವಿ ಎಂದು ಪುನರುಚ್ಚರಿಸಿರುವ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌, ಮುಂದಿನ 10 ವರ್ಷ ನಮ್ದೇ ಸರ್ಕಾರ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಟಿಬಿ ಡ್ಯಾಂ ರಕ್ಷಕ ಕನ್ನಯ್ಯ ನಾಯ್ದು ತಂಡಕ್ಕೆ ಸರ್ಕಾರ ಪ್ರಶಸ್ತಿ ಘೋಷಿಸಿ, ಗೌರವಿಸಲಿ

Aug 21 2024, 12:36 AM IST
ಸತತ 3 ದಿನಗಳ ಭಗೀರಥ ಪ್ರಯತ್ನದಿಂದ ತುಂಗಭದ್ರಾ ಜಲಾಶಯದ 19ನೇ ಕ್ರೆಸ್ಟ್ ಗೇಟ್‌ ದುರಸ್ತಿ ಕಾರ್ಯ ಯಶಸ್ವಿಗೊಳಿಸಿ, ಡ್ಯಾಂ ತಜ್ಞ ಕನ್ನಯ್ಯ ನಾಯ್ಡು ಕಲ್ಯಾಣ ಕರ್ನಾಟಕದ ಭಗೀರಥ ಎನಿಸಿದ್ದಾರೆ. ಇಂತಹ ಸಾಧಕರಿಗೆ ಕರ್ನಾಟಕ ರತ್ನ ಪ್ರಶಸ್ತಿ ನೀಡುವ ಜೊತೆಗೆ ಹಗಲಿರುಳು ಶ್ರಮಿಸಿದ ಇಡೀ ಅಧಿಕಾರಿ, ಸಿಬ್ಬಂದಿ ಕಾರ್ಯವನ್ನು ಸರ್ಕಾರ ಗುರುತಿಸಬೇಕಿದೆ ಎಂದು ಬಿಜೆಪಿ ಜಿಲ್ಲಾ ವಕ್ತಾರ ಬಿ.ಎಂ.ಸತೀಶ ಆಗ್ರಹಿಸಿದ್ದಾರೆ.

ಸಾಮಾನ್ಯ ವ್ಯಕ್ತಿಯನ್ನು ಕೇಂದ್ರ ಸರ್ಕಾರ ರಾಜ್ಯಪಾಲರಾಗಿ ನೇಮಿಸಿದೆ: ಸಿ.ಎಚ್.ವಿಜಯಶಂಕರ್

Aug 21 2024, 12:31 AM IST
ಇಂದಿಗೂ ಸಹ ಶಾಸಕರಾಗಿ ಆಯ್ಕೆಯಾದವರು ರಾಜ್ಯಪಾಲರನ್ನು ಭೇಟಿ ಮಾಡಲು ಕೆಲವೊಂದು ಕಟ್ಟುಪಾಡುಗಳು ಇವೆ. ಹೀಗಾಗಿ ರಾಜ್ಯಪಾಲರು ಸಾಮಾನ್ಯ ಜನರೊಂದಿಗೆ ಬೆರೆತು ಅವರ ಸಮಸ್ಯೆಗಳಿಗೆ ಸ್ಪಂದಿಸಲಿ ಎಂಬ ಉದ್ದೇಶದಿಂದ ಕೇಂದ್ರ ಸರ್ಕಾರ ಸಾಮಾನ್ಯ ವ್ಯಕ್ತಿಯಾದ ನನ್ನನ್ನು ರಾಜ್ಯಪಾಲರಾಗಿ ನೇಮಿಸಿದೆ.

ಕಾಂಗ್ರೆಸ್ ಸರ್ಕಾರ ಅಸ್ತಿರಗೊಳಿಸುವ ಬಿಜೆಪಿ ಹುನ್ನಾರ

Aug 20 2024, 12:53 AM IST
ಪ್ರಾಮಾಣಿಕ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಮೇಲೆ ಸುಳ್ಳು ಆರೋಪ ಹೊರೆಸಲಾಗುತ್ತಿದೆ. ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಅನುಮತಿ ಕೊಟ್ಟಿದ್ದಾರೆ. 136 ಸೀಟು ಗೆದ್ದು ಆಡಳಿತದಲ್ಲಿರುವ ಕಾಂಗ್ರೆಸ್ ಸರ್ಕಾರವನ್ನು ಅಸ್ತಿರಗೊಳಿಸುವ ಹುನ್ನಾರ ಬಿಜೆಪಿ ನಡೆಸಿದೆ ಎಂದು ಸಚಿವ ಎಂ.ಬಿ.ಪಾಟೀಲ ಕಿಡಿಕಾರಿದರು.

ಕೈ ಸರ್ಕಾರ ಅಸ್ಥಿರಗೊಳಿಸಲು ಬಿಜೆಪಿ ಕುತಂತ್ರ

Aug 20 2024, 12:51 AM IST
ಗುಬ್ಬಿಯಲ್ಲಿ ಕಾಂಗ್ರೆಸ್‌ ನಿಂದ ಪ್ರತಿಭಟನೆ

ಜನರಿಂದ ಆಯ್ಕೆಯಾದ ಸರ್ಕಾರ ಅಸ್ಥಿರಗೊಳಿಸಲು ಬಿಜೆಪಿ-ಜೆಡಿಎಸ್ ಯತ್ನ: ಡಾ. ಯತೀಂದ್ರ ಆರೋಪ

Aug 20 2024, 12:50 AM IST

ಜನರಿಂದ ಆಯ್ಕೆಯಾದ ಸರ್ಕಾರವನ್ನು ಅಸ್ಥಿರಗೊಳಿಸಲು ಬಿಜೆಪಿ- ಜೆಡಿಎಸ್ ಮುಂದಾಗಿವೆ ಎಂದು ವಿಧಾನ ಪರಿಷತ್ ಸದಸ್ಯ ಡಾ. ಯತೀಂದ್ರ ಸಿದ್ದರಾಮಯ್ಯ ಆರೋಪಿಸಿದ್ದಾರೆ.  

ರಾಜ್ಯದಲ್ಲಿ ಸರ್ಕಾರ ರಚಿಸಲು ಕನಸು ಕಾಣುತ್ತಿದೆ ಬಿಜೆಪಿ

Aug 20 2024, 12:50 AM IST
ಪಾವಗಡ ಕಾಂಗ್ರೆಸ್‌ ನಿಂದ ಪ್ರತಿಭಟನೆ

ಲೂಟಿಕೋರರಿಗೆ ಅವಕಾಶ ನೀಡುವ ಸರ್ಕಾರ ನಮ್ಮದಲ್ಲ

Aug 20 2024, 12:49 AM IST
ಲೂಟಿಕೋರರಿಗೆ ಅವಕಾಶ ನೀಡುವ ಸರ್ಕಾರ ನಮ್ಮದಲ್ಲ: ಶಾಸಕ ಕೆ. ಷಡಕ್ಷರಿ

ನೇಮಕಾತಿ ವಿಷಯದಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ: ಸಂಸದ ಡಾ.ಸಿ.ಎನ್. ಮಂಜುನಾಥ್

Aug 20 2024, 12:47 AM IST
ಸರ್ಕಾರಗಳು ಅಗತ್ಯವಿರುವ ಕಾಲೇಜು, ಆಸ್ಪತ್ರೆಯನ್ನು ನೂರಾರು ಕೋಟಿ ರು. ವೆಚ್ಚ ಮಾಡಿ ನಿರ್ಮಿಸುತ್ತದೆ. ನೋಡಲು ಸುಂದರವಾಗಿರುತ್ತದೆ. ಆದರೆ ಆಸ್ಪತ್ರೆಗಳಲ್ಲಿ ನುರಿತ ತಜ್ಞ ವೈದ್ಯರೇ ಇರುವುದಿಲ್ಲ. ಅಗತ್ಯ ಸಿಬ್ಬಂದಿ ಕೊರತೆ ಇರುತ್ತದೆ. ಕಾಲೇಜುಗಳಲ್ಲಿ ಬೋಧಕರೇ ಇರುವುದಿಲ್ಲ. ಆದ್ದರಿಂದ ಅಭಿವೃದ್ಧಿ ಆಗುತ್ತಿಲ್ಲ. ನಮ್ಮ ಆಡಳಿತ ಯಂತ್ರ ಎಡವುತ್ತಿರುವುದು ಇಲ್ಲೇ.
  • < previous
  • 1
  • ...
  • 65
  • 66
  • 67
  • 68
  • 69
  • 70
  • 71
  • 72
  • 73
  • ...
  • 156
  • next >

More Trending News

Top Stories
ಮಾರುಕಟ್ಟೆಯಲ್ಲಿ ‘ಸಿಂದೂರ ಸೀರೆ’ಗೆ ಬೇಡಿಕೆ!
ವೈದ್ಯರ ನಿವೃತ್ತಿ ವಯಸ್ಸು ಹೆಚ್ಚಳ : ಸಂಪುಟ ಸಭೆ ಮಹತ್ವದ ತೀರ್ಮಾನ
ಭಾರತವನ್ನು ಮತ್ತೆ ಕೆಣಕಿದ ಪಾಪಿ । ನಿನ್ನೆ ರಾತ್ರಿ 26 ಸ್ಥಳಗಳಿಗೆ ಡ್ರೋನ್‌ ದಾಳಿ
ಅಂಗವಿಕಲ ಅಧಿಕಾರಿಗಳಿಗೆ ಬಡ್ತಿಯಲ್ಲಿ 4% ಮೀಸಲಾತಿ - ಗ್ರೂಪ್‌ ಎ, ಬಿ ಕಿರಿಯ ಶ್ರೇಣಿಯವರಿಗೆ ಲಾಭ
ಯುದ್ಧ ಬೇಡ, ಶಾಂತಿ ಬೇಕು: ಒಮರ್, ಮುಫ್ತಿ ಸಲಹೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved