ತುಂಗಭದ್ರಾ ಮಂಡಳಿಯಲ್ಲಿ (ಟಿಬಿ ಬೋರ್ಡ್) ಆಂಧ್ರಪ್ರದೇಶ ಹಿತ ಕಾಪಾಡುವ ಕಾರ್ಯ ನಡೆಯುತ್ತಿದ್ದು, ಇದನ್ನು ತಪ್ಪಿಸಲು ಕರ್ನಾಟಕದ ಜಲ ಸಂಪನ್ಮೂಲ ಇಲಾಖೆಯ ಮುಖ್ಯ ಎಂಜಿನಿಯರ್ ಅವರನ್ನು ಮಂಡಳಿಯಲ್ಲಿ ಕಾಯಂ ಅಧಿಕಾರಿಯನ್ನಾಗಿ ನಿಯೋಜನೆಗೆ ರಾಜ್ಯ ಸರ್ಕಾರ ಬೋರ್ಡ್ ಮೇಲೆ ಒತ್ತಡ ಹೇರಲಿ ಎಂಬ ಕೂಗು ಎದ್ದಿದೆ.
ಕೇಂದ್ರ ಸರ್ಕಾರದ ಒತ್ತಡಕ್ಕೆ ಮಣಿದು ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಶನ್ಗೆ ಅನುಮತಿ ನೀಡಿದ್ದಾರೆ ಎಂದು ಶಾಸಕ ಎನ್.ಎಚ್. ಕೋನರೆಡ್ಡಿ ಹೇಳಿದರು.