• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸರ್ಕಾರ ಮಾಡದ ಕೆಲಸ ಮಾಡುತ್ತಿರುವ ಕೆಎಲ್‌ಇ ಸಂಸ್ಥೆ: ವಿ. ಸೋಮಣ್ಣ

Nov 15 2024, 12:33 AM IST
ಹೃದಯ ಶ್ರೀಮಂತಿಕೆಯಿಂದ ಎಲ್ಲ ಕಾರ್ಯಗಳನ್ನು ಮಾಡಬಹುದು ಎಂಬುದನ್ನು ಕೆಎಲ್ಇ ಸಂಸ್ಥೆಯ ಸಪ್ತರ್ಷಿಗಳು ಹಾಗೂ ಕಾರ್ಯಾಧ್ಯಕ್ಷ ಡಾ. ಪ್ರಭಾಕರ ಕೋರೆ ಅವರು ನಾಡಿಗೆ ತೋರಿಸಿಕೊಟ್ಟಿದ್ದಾರೆ ಎಂದು ಕೇಂದ್ರ ರೈಲ್ವೆ ರಾಜ್ಯ ಸಚಿವ ವಿ. ಸೋಮಣ್ಣ ಹೇಳಿದರು.

ಸರ್ಕಾರ ಮಾಡಿದ್ದ ಬಡಾವಣೆಯನ್ನೇ ವಕ್ಫ್‌ ನುಂಗಿದೆ

Nov 13 2024, 12:45 AM IST
ದಾವಣಗೆರೆ ಹೃದಯ ಭಾಗದ ಪಿ.ಜೆ. ಬಡಾವಣೆಯ ಸುಮಾರು ₹550 ಕೋಟಿಗೂ ಅಧಿಕ ಮೌಲ್ಯದ 4.13 ಎಕರೆ ಜಾಗವನ್ನು ವಕ್ಫ್‌ ಬೋರ್ಡ್‌ ಹೆಸರಿನಲ್ಲಿ ಕಬಳಿಸಲು ಮುಂದಾಗಿರುವ ದುರುಳ ಜಮೀರ್ ಅಹಮ್ಮದ್‌ ಅಂಡ್ ಗ್ಯಾಂಗ್‌ಗೆ ಅದೆಷ್ಟು ಅಹಂಕಾರ ಇರಬೇಕು? ಸರ್ಕಾರವೇ ಮಾಡಿದ ಬಡಾವಣೆಯನ್ನೇ ಇಲ್ಲಿ ವಕ್ಫ್ ನುಂಗಿದೆ ಎಂದು ವಿಪಕ್ಷ ನಾಯಕ ಆರ್.ಅಶೋಕ ದಾವಣಗೆರೆಯಲ್ಲಿ ಆಕ್ರೋಶಗೊಂಡಿದ್ದಾರೆ.

ಜನರ ವಿಶ್ವಾಸ ಗಳಿಸಲು ಸರ್ಕಾರ ವಿಫಲ

Nov 13 2024, 12:07 AM IST
ಹಿರಿಯೂರು: ರಾಜ್ಯದಲ್ಲಿ ಅಧಿಕಾರದಲ್ಲಿರುವ ಕಾಂಗ್ರೆಸ್ ನೇತೃತ್ವದ ಸರ್ಕಾರ ದಿನೇ ದಿನೇ ಜನರ ವಿಶ್ವಾಸ ಕಳೆದುಕೊಳ್ಳುತ್ತಿದೆ ಎಂದು ವಿರೋಧ ಪಕ್ಷದ ನಾಯಕ, ಮಾಜಿ ಉಪ ಮುಖ್ಯಮಂತ್ರಿ ಆರ್.ಅಶೋಕ್ ಹೇಳಿದರು.

ಕಾಂಗ್ರೆಸ್‌ ಸರ್ಕಾರ ಜನಪರವಾಗಿದೆ: ಟಿ.ಡಿ.ರಾಜೇಗೌಡ

Nov 13 2024, 12:04 AM IST
ಬಾಳಗಡಿಯ ತಾಪಂ ಆವರಣದಲ್ಲಿ ಪಂಚ ಗ್ಯಾರಂಟಿ ಸಮಿತಿ ಕಚೇರಿ ಉದ್ಘಾಟನೆ

ಕಾಂಗ್ರೆಸ್‌ ಸರ್ಕಾರ ಇರುವ ವರೆಗೂ ಪಂಚ ಗ್ಯಾರಂಟಿ ನಿಲ್ಲದು: ಕೋನರಡ್ಡಿ

Nov 13 2024, 12:04 AM IST
ಮುಖ್ಯಮಂತ್ರಿ ಸಿದ್ದರಾಮಯ್ಯ ವಿಧಾನಸಭೆ ಚುನಾವಣೆ ಪೂರ್ವದಲ್ಲಿ ನೀಡಿದ ಐದು ಗ್ಯಾರಂಟಿಗಳನ್ನು ಜಾರಿಗೊಳಿಸುವ ಮೂಲಕ ಬಡವರಿಗೆ ನೆರವಾಗಿದ್ದಾರೆ.

ಸರ್ಕಾರ ಮುಂಗಡ ಬಿಡುಗಡೆ ಮಾಡಿದರೂ ವೇತನ ನೀಡದ ಸಂಸ್ಥೆ!

Nov 13 2024, 12:01 AM IST
ಹೊಸ ಗುತ್ತಿಗೆ ವರೆಗೆ 715 ಆ್ಯಂಬುಲೆನ್ಸ್‌ ನಿರ್ವಹಣೆಗೆ ಮಾಸಿಕ 40.02 ಕೋಟಿ ರು.ನಂತೆ ಬಾಕಿ ವೇತನ ಸೇರಿ 162 ಕೋಟಿ ರು. ಬಿಡುಗಡೆ ಮಾಡಿದೆ. ಮುಂದಿನ ಮೂರು ತಿಂಗಳ ವೇತನ ಬಂದರೂ ಹಿಂದಿನ ಮೂರು ತಿಂಗಳ ವೇತನ ಇನ್ನೂ ನೀಡದ ಬಗ್ಗೆ ಸಿಬ್ಬಂದಿ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ಜನವರಿಯೊಳಗೆ ರಾಜ್ಯ ಕಾಂಗ್ರೆಸ್ ಸರ್ಕಾರ ಪತನ - ಭವಿಷ್ಯ ಅಲ್ಲ ವಾಸ್ತವ : ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ

Nov 12 2024, 01:33 AM IST

  ಜನವರಿಯೊಳಗೆ ರಾಜ್ಯ ಕಾಂಗ್ರೆಸ್ ಸರ್ಕಾರ ಬೀಳಲಿದೆ ಎಂದು ಕೇಂದ್ರ ಸಚಿವ ವಿ.ಸೋಮಣ್ಣ ಹೇಳಿರುವುದು ಭವಿಷ್ಯ ಅಲ್ಲ, ವಾಸ್ತವ ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಪುನರುಚ್ಚರಿಸಿದರು.

ಬಿಜೆಪಿ-ಜೆಡಿಎಸ್ ಒಟ್ಟಾಗಿ ಮತ್ತೊಮ್ಮೆ ಸುವರ್ಣ ಕಾಲ ಸರ್ಕಾರ ರಚನೆ ಮಾಡುತ್ತೇವೆ : ಎಚ್ಡಿಕೆ

Nov 12 2024, 01:30 AM IST
ಚನ್ನಪಟ್ಟಣ: ಮುಂದಿನ ದಿನಗಳಲ್ಲಿ ಬಿಜೆಪಿ-ಜೆಡಿಎಸ್ ಒಟ್ಟಾಗಿ ಮತ್ತೊಮ್ಮೆ ಸುವರ್ಣ ಕಾಲ ಸರ್ಕಾರವನ್ನು ರಚನೆ ಮಾಡುತ್ತೇವೆ ಎಂದು ಕೇಂದ್ರ ಸಚಿವ ಎಚ್ .ಡಿ.ಕುಮಾರಸ್ವಾಮಿ ಘೋಷಣೆ ಮಾಡಿದರು.

ಬಿಜೆಪಿಯಿಂದ ಕೊರೋನಾ ಹತ್ಯಾಕಾಂಡ: 1.23 ಲಕ್ಷ ಜನರ ಸಾವನ್ನು ಬಿಜೆಪಿ ಸರ್ಕಾರ ಮುಚ್ಚಿಟ್ಟಿದ್ದು ದೃಢ - ಪ್ರಿಯಾಂಕ್‌

Nov 11 2024, 07:47 AM IST

‘ಕೊರೋನಾ ಹಗರಣ ಕುರಿತ ನಿವೃತ್ತ ನ್ಯಾ.ಮೈಕಲ್‌ ಡಿ. ಕುನ್ಹಾ ಅವರ ಮಧ್ಯಂತರ ವರದಿಯಲ್ಲಿ 700 ಕೋಟಿ ರು. ಹಗರಣದ ಬಗ್ಗೆ ಬೆಳಕು ಚೆಲ್ಲಲಾಗಿದೆ.

ಅರಣ್ಯವಾಸಿಗಳ ಪರ ಸರ್ಕಾರ ನಿಲ್ಲಲಿ: ರವೀಂದ್ರ ನಾಯ್ಕ

Nov 11 2024, 01:06 AM IST
ಅರಣ್ಯವಾಸಿಗಳು ತಮ್ಮ ಪೂರ್ವಜರ ಕಾಲದಿಂದಲೂ ಅರಣ್ಯಭೂಮಿಯಲ್ಲಿ ವಾಸ್ತವ್ಯ ಮಾಡಿಕೊಂಡು ಬರುತ್ತಿದ್ದಾರೆ. ತಮ್ಮ ಅರಣ್ಯಭೂಮಿ ಹಕ್ಕಿಗಾಗಿ ಕಳೆದ ಹಲವು ವರ್ಷಗಳಿಂದ ಕಾಯುತ್ತಿದ್ದರೂ ಪಟ್ಟಾ ಸಿಕ್ಕಿಲ್ಲ.
  • < previous
  • 1
  • ...
  • 67
  • 68
  • 69
  • 70
  • 71
  • 72
  • 73
  • 74
  • 75
  • ...
  • 181
  • next >

More Trending News

Top Stories
ಇಂದು ಕೆಂಪುಕೋಟೆಯಿಂದ ಮೋದಿ ಸ್ವಾತಂತ್ರ್ಯ ದಿನದ ಭಾಷಣ
65 ಲಕ್ಷ ಬಿಹಾರ ಮತದಾರರ ಕೈಬಿಟ್ಟಿದ್ದೇಕೆ? : ಸುಪ್ರೀಂ ಪ್ರಶ್ನೆ
ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ : ರಾಜ್ಯದಲ್ಲಿ 1 ವಾರ ಮಳೆ
ಸುಜಾತಾ ಭಟ್‌ಗೆ ಮಕ್ಕಳಿಲ್ಲ, ಆಕೆಯ ಹೇಳಿಕೆ ಸುಳ್ಳು : ಭಾವ
ಆನೆ ಜತೆ ಸೆಲ್ಫೀ ಕೇಸ್‌ ; ₹25 ಸಾವಿರ ದಂಡ -10 ನಾಮಫಲಕ ಬರೆದು ಕಾಡಲ್ಲಿ ನೆಡಲು ಸೂಚನೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved