• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ನಮ್ಮ ಸರ್ಕಾರ ಇರೋವರೆಗೂ ಗ್ಯಾರಂಟಿ ಯೋಜನೆಗಳು ಯಾವುದೇ ಕಾರಣಕ್ಕೂ ನಿಲ್ಲೋದಿಲ್ಲ : ಸಚಿವ ಎಂ.ಬಿ.ಪಾಟೀಲ

Aug 15 2024, 01:58 AM IST
ಗ್ಯಾರಂಟಿ ಯೋಜನೆ ನಮ್ಮ ಕಮೀಟಮೆಂಟ್, ಅದು ನಮ್ಮ ಬದ್ಧತೆ. ಗ್ಯಾರಂಟಿ ಯೋಜನೆಗಳು ಯಾವುದೇ ಕಾರಣಕ್ಕೂ ನಿಲ್ಲೋದಿಲ್ಲ. ನಮ್ಮ ಸರ್ಕಾರ ಇರೋವರೆಗೂ ಗ್ಯಾರಂಟಿ ಇರುತ್ತದೆ ಎಂದು ಸಚಿವ ಎಂ.ಬಿ.ಪಾಟೀಲ ಹೇಳಿದರು.

ಟ್ಯಾಕ್ಸಿ ಯೋಜನೆ ಬಾಕಿ ಅನುದಾನ ವಾಪಸ್‌ಗೆ ಸರ್ಕಾರ ಸೂಚನೆ

Aug 15 2024, 01:46 AM IST
೨೦೦೯-೧೦ ರಿಂದ ೨೦೧೯-೨೦ರವರೆಗೆ ಪರಿಶಿಷ್ಟಜಾತಿ, ಪಂಗಡ, ಹಿಂದುಳಿದ ಮತ್ತು ಅಲ್ಪಸಂಖ್ಯಾತ ವರ್ಗದ ಅಭ್ಯರ್ಥಿಗಳಿಗೆ ನಿಗದಿಪಡಿಸಿದ್ದ ಅನುದಾನದಲ್ಲಿ ಬಾಲಿ ಉಳಿದಿರುವ ಅನುದಾನವನ್ನು ಕೆಟಿಐಎಲ್ ಖಾತೆಗೆ ಆರ್‌ಟಿಜಿಎಸ್ ಮೂಲಕ ಜಮೆ ಮಾಡುವಂತೆ ಜಿಲ್ಲಾಧಿಕಾರಿಗಳಿಗೆ ಪ್ರವಾಸೋದ್ಯಮ ಇಲಾಖೆ ನಿರ್ದೇಶಕರು ಪತ್ರ ಬರೆದಿದ್ದಾರೆ.

ಕೃಷಿ ಪೂರಕ ವಾತಾವರಣ ನಿರ್ಮಾಣಕ್ಕೆ ಸರ್ಕಾರ ದಿಟ್ಟ ಹೆಜ್ಜೆ: ಸಂಸದ ಬಿ.ವೈ.ರಾಘವೇಂದ್ರ

Aug 14 2024, 12:49 AM IST
ಶಿವಮೊಗ್ಗ ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ಪರಿಶಿಷ್ಟ ವರ್ಗದವರಿಗೆ ಕೃಷಿಗೆ ಪೂರಕವಾದ ವಿವಿಧ ಸಲಕರಣೆ,ಸೌಲಭ್ಯವನ್ನು ಸಂಸದ ರಾಘವೇಂದ್ರ ಸೋಮವಾರ ವಿತರಿಸಿದರು.

ಕಾರ್ಮಿಕರ ಹಿತ ಕಾಯಲು ಸರ್ಕಾರ ವಿಫಲ: ಎ. ದೇವದಾಸ್

Aug 13 2024, 12:56 AM IST
ಕೇಂದ್ರ, ರಾಜ್ಯ ಸರ್ಕಾರಗಳು ಕಾರ್ಮಿಕ ವಿರೋಧಿ ಕಾಯ್ದೆಗಳನ್ನು ಜಾರಿಗೊಳಿಸಿ, ಸಂವಿಧಾನಾತ್ಮಕ ಹಕ್ಕುಗಳನ್ನು ದಮನಗೊಳಿಸಲಾಗುತ್ತಿದೆ ಎಂದು ಕಾರ್ಮಿಕ ಮುಖಂಡ ಎ. ದೇವದಾಸ್ ಆರೋಪಿಸಿದ್ದಾರೆ.

ಬಾಂಗ್ಲಾದಲ್ಲಿ ಹಿಂದೂಗಳ ರಕ್ಷಣೆಗೆ ಕೇಂದ್ರ ಸರ್ಕಾರ ಮುಂದಾಗಲಿ

Aug 13 2024, 12:56 AM IST
ಭಾರತದ ನೆರೆಯ ದೇಶ ಬಾಂಗ್ಲಾದಲ್ಲಿ ಅಲ್ಪಸಂಖ್ಯಾತರಾಗಿರುವ ಹಿಂದೂಗಳ ಮೇಲೆ ಹಲ್ಲೆ, ಅತ್ಯಾಚಾರ, ಲೂಟಿ, ಹಿಂದೂ ದೇವಾಲಯಗಳ ಧ್ವಂಸ ಹೀಗೆ ಹಿಂದೂಗಳ ಮೇಲೆ ಇನ್ನಿಲ್ಲದ ರೀತಿಯ ದೌರ್ಜನ್ಯಗಳು ನಡೆಯುತ್ತಿವೆ. ಕೇಂದ್ರ ಸರ್ಕಾರ ಕೂಡಲೇ ಬಾಂಗ್ಲಾದಲ್ಲಿ ಹಿಂದೂಗಳ ರಕ್ಷಣಗೆ ಸರ್ವರೀತಿಯ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಹಿಂದೂ ಹಿತರಕ್ಷಣಾ ಸಮಿತಿ ಅಧ್ಯಕ್ಷ ಮಂಜುನಾಥ್ ಚನ್ನಗಿರಿಯಲ್ಲಿ ಹೇಳಿದ್ದಾರೆ.

ಜಾವೆಲಿನ್‌ ಬಂಗಾರ ವಿಜೇತ ನದೀಂಗೆ ಪಾಕಿಸ್ತಾನ ಸರ್ಕಾರ 15 ಕೋಟಿ ರು. ನಗದು ಬಹುಮಾನ!

Aug 12 2024, 01:04 AM IST
ನದೀಂಗೆ ಪಾಕಿಸ್ತಾನ ಸರ್ಕಾರ, ಅವರ ತವರು ರಾಜ್ಯವಾದ ಪಂಜಾಬ್‌ ಸರ್ಕಾರ ಸೇರಿ ಒಟ್ಟು 15 ಕೋಟಿ ಪಾಕಿಸ್ತಾನಿ ರು. (ಭಾರತೀಯ ರು.ನಲ್ಲಿ ಅಂದಾಜು 4.52 ಕೋಟಿ) ಬಹುಮಾನ ಘೋಷಿಸಿವೆ.

ರಾಜ್ಯದ ಡ್ಯಾಂಗಳ ಭದ್ರತೆ ದೂರದೃಷ್ಟಿ ಇಲ್ಲದ ರಾಜ್ಯ ಸರ್ಕಾರ

Aug 12 2024, 01:02 AM IST
ರಾಜ್ಯದ ಅಣೆಕಟ್ಟೆಗಳ ಭದ್ರತೆ ದೃಷ್ಟಿಯಿಂದ ಕಾಂಗ್ರೆಸ್ ಸರ್ಕಾರ ಯಾವುದೇ ದೂರದೃಷ್ಟಿಯ ಯೋಜನೆಗಳನ್ನು ಕೈಗೊಂಡಿಲ್ಲ. ತಮ್ಮನ್ನು ಬಂಡೆ ಎಂದು ಹೇಳಿಕೊಳ್ಳುವ ಜಲ ಸಂಪನ್ಮೂಲ ಸಚಿವ, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಅವರಿಗೂ ರೈತಪರ ಕಾಳಜಿ ಇಲ್ಲ ಎಂದು ಬಿಜೆಪಿ ರೈತ ಮೋರ್ಚಾ ಜಿಲ್ಲಾ ಮುಖಂಡ, ಎಪಿಎಂಸಿ ಮಾಜಿ ಅಧ್ಯಕ್ಷ ಬಿ.ಎಂ.ಸತೀಶ ಕೊಳೇನಹಳ್ಳಿ ದಾವಣಗೆರೆಯಲ್ಲಿ ಆರೋಪಿಸಿದ್ದಾರೆ.

ರಾಜ್ಯ ಸರ್ಕಾರ ಒಳ ಮೀಸಲಾತಿಯನ್ನು ಶೀಘ್ರ ಜಾರಿಗೊಳಿಸಲಿ : ಮಾದಿಗ ಸಮಾಜದ ಮುಖಂಡರ ಆಗ್ರಹ

Aug 11 2024, 01:42 AM IST
ಒಳಮೀಸಲಾತಿ ಜಾರಿ ಮಾಡುವುದು ಆಯಾ ರಾಜ್ಯ ಸರ್ಕಾರದ ಹೊಣೆ ಎಂದು ಸುಪ್ರೀಂ ಕೋರ್ಟ್ ಹೇಳಿದ್ದು, ರಾಜ್ಯದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೂಡಲೇ ಜಾರಿ ಮಾಡಬೇಕು ಎಂದು ಮಾದಿಗ ಸಮಾಜದ ಮುಖಂಡರು ಆಗ್ರಹಿಸಿದ್ದಾರೆ.

ಏತ ನೀರಾವರಿಗಳ ‘ತನಿಖೆಗೆ’ ಕರ್ನಾಟಕ ಸರ್ಕಾರ ಸಜ್ಜು : ಶೀಘ್ರದಲ್ಲಿ ಸಮಿತಿ ರಚಿಸಿ ಆದೇಶ

Aug 11 2024, 01:40 AM IST
ರಾಜ್ಯದ ಏತ ನೀರಾವರಿ ಯೋಜನೆಗಳಿಂದಾಗುತ್ತಿರುವ ಪ್ರಯೋಜನ ಹಾಗೂ ಅವುಗಳ ಕಾರ್ಯನಿರ್ವಹಣೆಯನ್ನು ಆಡಿಟ್‌ ಮಾಡಲು ರಾಜ್ಯ ಸರ್ಕಾರ ಮುಂದಾಗಿದೆ. ಅದಕ್ಕಾಗಿ ವಿಧಾನಪರಿಷತ್‌ ಸದಸ್ಯ ಎಸ್‌.ರವಿ ನೇತೃತ್ವದಲ್ಲಿ ಸಮಿತಿ ರಚಿಸಲು ನಿರ್ಧರಿಸಲಾಗಿದ್ದು, ಶೀಘ್ರದಲ್ಲಿ ಸಮಿತಿ ರಚಿಸಿ ಆದೇಶ ಹೊರಡಿಸಲಿದೆ.

ಒಳಮೀಸಲಾತಿ ಜಾರಿಗೆ ಸರ್ಕಾರ ಪ್ರಜ್ಞಾವಂತಿಕೆ ಪ್ರದರ್ಶಿಸಲಿ: ಮತ್ತಿಕೆರೆ ಹನುಮಂತಯ್ಯ

Aug 11 2024, 01:34 AM IST
ದೇಶ ಸರ್ವೋಚ್ಛ ನ್ಯಾಯಾಲಯ ಒಳಮೀಸಲಾತಿ ಪರ ಐತಿಹಾಸಿಕ ತೀರ್ಪು ನೀಡಿದ್ದು, ಸ್ವಾಗತಾರ್ಹ. ಇದರೊಂದಿಗೆ ಕೆನೆಪದರವೂ ಮುನ್ನೆಲೆಗೆ ಬಂದಿದೆ. ಈ ಆದೇಶ ಜಾರಿಗೊಳಿಸುವಲ್ಲಿ ಸರ್ಕಾರ ಪ್ರಜ್ಞಾವಂತಿಕೆ ಪ್ರದರ್ಶಿಸಬೇಕು ಎಂದು ಪರಿಶಿಷ್ಟ ಜಾತಿ ಮತ್ತು ವರ್ಗಗಳ ಹಿತರಕ್ಷಣಾ ಸಮಿತಿಯ ಮತ್ತಿಕೆರೆ ಹನುಮಂತಯ್ಯ ಅಭಿಪ್ರಾಯಪಟ್ಟರು. ಚನ್ನಪಟ್ಟಣದಲ್ಲಿ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು.
  • < previous
  • 1
  • ...
  • 68
  • 69
  • 70
  • 71
  • 72
  • 73
  • 74
  • 75
  • 76
  • ...
  • 156
  • next >

More Trending News

Top Stories
ಮಾರುಕಟ್ಟೆಯಲ್ಲಿ ‘ಸಿಂದೂರ ಸೀರೆ’ಗೆ ಬೇಡಿಕೆ!
ವೈದ್ಯರ ನಿವೃತ್ತಿ ವಯಸ್ಸು ಹೆಚ್ಚಳ : ಸಂಪುಟ ಸಭೆ ಮಹತ್ವದ ತೀರ್ಮಾನ
ಭಾರತವನ್ನು ಮತ್ತೆ ಕೆಣಕಿದ ಪಾಪಿ । ನಿನ್ನೆ ರಾತ್ರಿ 26 ಸ್ಥಳಗಳಿಗೆ ಡ್ರೋನ್‌ ದಾಳಿ
ಅಂಗವಿಕಲ ಅಧಿಕಾರಿಗಳಿಗೆ ಬಡ್ತಿಯಲ್ಲಿ 4% ಮೀಸಲಾತಿ - ಗ್ರೂಪ್‌ ಎ, ಬಿ ಕಿರಿಯ ಶ್ರೇಣಿಯವರಿಗೆ ಲಾಭ
ಯುದ್ಧ ಬೇಡ, ಶಾಂತಿ ಬೇಕು: ಒಮರ್, ಮುಫ್ತಿ ಸಲಹೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved