• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕೇಂದ್ರ ಸರ್ಕಾರ ಖಾಸಗಿ ಕಂಪನಿಗಳ ಸಹಭಾಗಿತ್ವದೊಂದಿಗೆ ಬರಲಿವೆ ಭಾರತ್‌ ಅಣು ರಿಯಾಕ್ಟರ್‌ :

Jul 24 2024, 12:20 AM IST
ಹೆಚ್ಚುತ್ತಿರುವ ವಿದ್ಯುತ್‌ ಬೇಡಿಕೆಯನ್ನು ಈಡೇರಿಸುವುದರ ಜತೆಗೆ ಶುದ್ಧ ಇಂಧನ ಒದಗಿಸಲು ಕೇಂದ್ರ ಸರ್ಕಾರ ಖಾಸಗಿ ಕಂಪನಿಗಳ ಸಹಭಾಗಿತ್ವದೊಂದಿಗೆ ದೇಶದಲ್ಲಿ ಸಣ್ಣ ಹಾಗೂ ಮಾಡ್ಯುಲರ್‌ ಅಣು ರಿಯಾಕ್ಟರ್‌ಗಳನ್ನು ಸ್ಥಾಪನೆ ಮಾಡುವುದಾಗಿ ಪ್ರಕಟಿಸಿದೆ.

ಮಕ್ಕಳ ಹಾಜರಾತಿಗೆ ಮುಖ ಗುರುತು ವ್ಯವಸ್ಥೆ ಜಾರಿಗೆ ಸರ್ಕಾರ ಚಿಂತನೆ : ಮಧು ಬಂಗಾರಪ್ಪ

Jul 24 2024, 12:17 AM IST
ಸರ್ಕಾರಿ ಶಾಲೆಗಳಲ್ಲಿ ಮಕ್ಕಳ ಹಾಜರಾತಿ ಮೇಲೆ ಕಣ್ಣಿಡಲು ಮುಖ ಗುರುತು ಪತ್ತೆ ಆಧಾರಿತ ಹಾಜರಾತಿ ವ್ಯವಸ್ಥೆ ಜಾರಿಗೆ ತರಲು ಚಿಂತನೆ ನಡೆದಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಚಿವ ಮಧು ಬಂಗಾರಪ್ಪ ಸದನಕ್ಕೆ ತಿಳಿಸಿದರು.

ಸಂತ್ರಸ್ತರ ಬಗ್ಗೆ ಸರ್ಕಾರ ಕಾಳಜಿ ವಹಿಸಲಿ: ಅಪ್ಪಚ್ಚು ರಂಜನ್

Jul 23 2024, 12:45 AM IST
ಕುಶಾಲನಗರ ತಾಲೂಕು ವ್ಯಾಪ್ತಿ ಮಳೆ ಹಾನಿಗೆ ಒಳಗಾಗಿರುವ ಮನೆಗಳಿಗೆ ಮಾಜಿ ಸಚಿವರು ಭೇಟಿ ನೀಡಿ ಸಂತ್ರಸ್ತರಿಗೆ ಅಗತ್ಯ ದಿನಸಿ ವಸ್ತುಗಳನ್ನು ವಿತರಿಸಿದರು.

ಬಿಹಾರಕ್ಕೆ ವಿಶೇಷ ಸ್ಥಾನಮಾನ ನೀಡುವ ಯಾವುದೇ ಪ್ರಸ್ತಾಪ ತನ್ನ ಮುಂದಿಲ್ಲ : ಕೇಂದ್ರ ಸರ್ಕಾರ ಸ್ಪಷ್ಟನೆ

Jul 23 2024, 12:42 AM IST

ಬಿಹಾರಕ್ಕೆ ವಿಶೇಷ ಸ್ಥಾನಮಾನ ನೀಡುವ ಯಾವುದೇ ಪ್ರಸ್ತಾಪ ತನ್ನ ಮುಂದಿಲ್ಲ ಎಂದು ಕೇಂದ್ರ ಸರ್ಕಾರ ಸ್ಪಷ್ಟಪಡಿಸಿದೆ.

ಹೆಚ್ಚುತ್ತಿರುವ ಆನ್‌ ಲೈನ್ ವಂಚನೆಗೆ ಕಡಿವಾಣ ಹಾಕಲು ಕರ್ನಾಟಕ ಸರ್ಕಾರ ಚಿಂತನೆ : ಒಡಂಬಡಿಕೆ

Jul 22 2024, 01:27 AM IST
ಹೆಚ್ಚುತ್ತಿರುವ ಸೈಬರ್ ಕ್ರೈಮ್ ಮತ್ತು ವಂಚನೆ ಸಮಸ್ಯೆಗಳ ವಿರುದ್ಧ ಹೋರಾಡಲು ಹಾಗೂ ಸೈಬರ್ ಸುರಕ್ಷತೆಯನ್ನು ಕಾಪಾಡಿಕೊಳ್ಳಲು

ಹಗರಣಗಳಿಂದ ಆರೇ ತಿಂಗಳಲ್ಲಿ ಸರ್ಕಾರ ಪತನ

Jul 22 2024, 01:19 AM IST
ವಾಲ್ಮೀಕಿ ನಿಗಮದ ಹಗರಣ, ಮೈಸೂರು ಮುಡಾ ಹಗರಣದಲ್ಲಿ ಮುಳುಗಿರುವ ರಾಜ್ಯ ಸರ್ಕಾರ ಮುಂದಿನ ಆರು ತಿಂಗಳಲ್ಲಿ ಪತನವಾಗುವ ಸಾಧ್ಯತೆಯಿದೆ ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷ ಮುರುಗೇಶ ನಿರಾಣಿ ಭವಿಷ್ಯ ನುಡಿದರು.

ಮಳೆ ಸಂತ್ರಸ್ತ ಕುಟುಂಬಗಳ ನೆರವಿಗೆ ಧಾವಿಸಲಿದೆ ಸರ್ಕಾರ: ಸದಾಶಿವ ಭರವಸೆ

Jul 22 2024, 01:19 AM IST
ನರಸಿಂಹರಾಜಪುರ, ಈ ವರ್ಷ ವಿಪರೀತ ಮಳೆ ಯಿಂದ ಕಸಬಾ ಹೋಬಳಿಯಲ್ಲಿ ಹೆಚ್ಚು ಅನಾಹುತ ಸಂಭವಿಸಿರುವ ಹಿನ್ನೆಲೆಯಲ್ಲಿ ಸಂತ್ರಸ್ತರಿಗೆ ಸರ್ಕಾರ ತಕ್ಷಣ ಸ್ಪಂದಿಸಲು ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಶಾಸಕರಿಗೆ ಮನವಿ ಮಾಡುತ್ತೇವೆ ಎಂದು ಕೆಪಿಸಿಸಿ ಸದಸ್ಯ ಹಾಗೂ ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಪಿ.ಆರ್‌.ಸದಾಶಿವ ಭರವಸೆ ನೀಡಿದರು.

ಸರ್ಕಾರ ಬಡಿದೆಬ್ಬಿಸುವ ಪತ್ರಿಕೋದ್ಯಮ ಮತ್ತೇ ಆರಂಭವಾಗಲಿ: ಟಿ.ವಿ ಶಿವಾನಂದನ್‌ ಕರೆ

Jul 22 2024, 01:17 AM IST
ಸಮಾಜ ಸುಧಾರಣೆ, ಸಮಾನತೆ, ಸರ್ವಧರ್ಮೀಯವಾಗಿ ಇರುವಂಥ ಕೆಲಸ ಪತ್ರಿಕೋದ್ಯಮದ್ದಾಗಲಿ. ಇಂದು ಪತ್ರಕರ್ತರ ಸೇವೆ ವರ್ಣಿಸಲು ಸಾಧ್ಯವಿಲ್ಲ

ವಿದೇಶಾಂಗ ಕಾರ್ಯದರ್ಶಿಯಾಗಿ ಹಿರಿಯ ಐಎಎಸ್‌ ಅಧಿಕಾರಿ ವಾಸುಕಿಯವರನ್ನು ನೇಮಿಸಿದ ಕೇರಳ ಸರ್ಕಾರ

Jul 21 2024, 05:28 AM IST

ವಿವಿಧ ವಿಷಯಗಳಿಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದೊಂದಿಗೆ ಸದಾ ಜಟಾಪಟಿ ನಡೆಸುವ ಕೇರಳದ ಮುಖ್ಯಮಂತ್ರಿ ಪಿಣರಾಯಿ ವಿಜಯನ್‌ ನೇತೃತ್ವದ ಎಲ್‌ಡಿಎಫ್‌ ಸರ್ಕಾರ, ಹಿರಿಯ ಐಎಎಸ್‌ ಅಧಿಕಾರಿ ಕೆ. ವಾಸುಕಿ ಅವರನ್ನು ರಾಜ್ಯದ ವಿದೇಶಾಂಗ ಕಾರ್ಯದರ್ಶಿಯಾಗಿ ನೇಮಿಸಿದೆ

ಶಿರೂರಿನ ಪ್ರಕರಣದಲ್ಲಿ ರಾಜ್ಯ ಸರಕಾರ ವಿಫಲ: ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ

Jul 21 2024, 01:27 AM IST
ಶಿರೂರಿನ ಬಳಿ ಗುಡ್ಡ ಕುಸಿದ ಪ್ರದೇಶಕ್ಕೆ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಶನಿವಾರ ಭೇಟಿ ನೀಡಿ ಪರಿಶೀಲಿಸಿದರು
  • < previous
  • 1
  • ...
  • 77
  • 78
  • 79
  • 80
  • 81
  • 82
  • 83
  • 84
  • 85
  • ...
  • 156
  • next >

More Trending News

Top Stories
ಮಾರುಕಟ್ಟೆಯಲ್ಲಿ ‘ಸಿಂದೂರ ಸೀರೆ’ಗೆ ಬೇಡಿಕೆ!
ವೈದ್ಯರ ನಿವೃತ್ತಿ ವಯಸ್ಸು ಹೆಚ್ಚಳ : ಸಂಪುಟ ಸಭೆ ಮಹತ್ವದ ತೀರ್ಮಾನ
ಭಾರತವನ್ನು ಮತ್ತೆ ಕೆಣಕಿದ ಪಾಪಿ । ನಿನ್ನೆ ರಾತ್ರಿ 26 ಸ್ಥಳಗಳಿಗೆ ಡ್ರೋನ್‌ ದಾಳಿ
ಅಂಗವಿಕಲ ಅಧಿಕಾರಿಗಳಿಗೆ ಬಡ್ತಿಯಲ್ಲಿ 4% ಮೀಸಲಾತಿ - ಗ್ರೂಪ್‌ ಎ, ಬಿ ಕಿರಿಯ ಶ್ರೇಣಿಯವರಿಗೆ ಲಾಭ
ಯುದ್ಧ ಬೇಡ, ಶಾಂತಿ ಬೇಕು: ಒಮರ್, ಮುಫ್ತಿ ಸಲಹೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved