• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕೇಂದ್ರ, ರಾಜ್ಯ ಸರ್ಕಾರ ರೈತ ವಿರೋಧಿ ನೀತಿ ಖಂಡಿಸಿ ಪ್ರತಿಭಟನೆ

Jul 19 2024, 12:49 AM IST
ರೈತ ವಿರೋಧಿ 3 ಕಾಯ್ದೆಗಳನ್ನು ರಾಜ್ಯ ಸರ್ಕಾರ ರದ್ದು ಮಾಡಬೇಕು, ಕಾರ್ಮಿಕ ಕಾಯ್ದೆ ರದ್ದಿಗೆ ಮುಂದಾಗಬೇಕು, ಬ್ಯಾಂಕ್ ಮತ್ತು ವಿದ್ಯುತ್ ಖಾಸಗೀಕರಣ ಕೈಬಿಡಲು ಕೇಂದ್ರ ಸರ್ಕಾರಕ್ಕೆ ಒತ್ತಡ ತರಬೇಕು. ರಾಜ್ಯ ಸರ್ಕಾರ ಸಕ್ಕರೆ ಕಾರ್ಖಾನೆಗಳಿಗೆ ಕಬ್ಬು ಸರಬರಾಜು ಮಾಡಿದ ರೈತರಿಗೆ ಬಾಕಿ ಪಾವತಿಸಬೇಕು, ಹಾಲು ಉತ್ಪಾದಕರಿಗೆ ಪ್ರೋತ್ಸಾಹ ಧನ ಬಿಡುಗಡೆ ಮಾಡಬೇಕು.

ಸರ್ಕಾರ, ಸಂಘಸಂಸ್ಥೆಗಳು ರೈತರನ್ನು ಗುರುತಿಸಲಿ: ಕೆ.ವಿ.ನಾಗರಾಜಮೂರ್ತಿ

Jul 19 2024, 12:48 AM IST
ರೈತರು ದೇಶದ ಬೆನ್ನೆಲುಬಾಗಿದ್ದು, ಸಂಘ-ಸಂಸ್ಥೆಗಳು, ಸರ್ಕಾರ ರೈತರನ್ನು ಗುರುತಿಸಬೇಕಿದೆ ಎಂದು ಕರ್ನಾಟಕ ನಾಟಕ ಅಕಾಡೆಮಿ ಅಧ್ಯಕ್ಷ ಕೆ.ವಿ.ನಾಗರಾಜಮೂರ್ತಿ ಹೇಳಿದರು. ಮಾಗಡಿಯಲ್ಲಿ ಪ್ರಗತಿಪರ ರೈತರಿಗೆ ಗೌರವ ಕಾರ್ಯಕ್ರಮದಲ್ಲಿ ಮಾತನಾಡಿದರು.

ಸಿದ್ದು ನೇತೃತ್ವ ಸರ್ಕಾರ ಅಭಿವೃದ್ಧಿ ಶೂನ್ಯ: ರೇಣುಕಾಚಾರ್ಯ

Jul 18 2024, 01:38 AM IST
ರಾಜ್ಯದಲ್ಲಿ ಸರ್ಕಾರ ಸತ್ತಿದೆಯೋ ಅಥವಾ ಬದುಕಿದೆಯೋ ಎಂಬುದೇ ಗೊತ್ತಾಗುತ್ತಿಲ್ಲ. ಅಧಿಕಾರದಲ್ಲಿ ಇರುವುದಕ್ಕೂ ಇದು ನಾಲಾಯಕ್‌ ಸರ್ಕಾರವಾಗಿದೆ ಎಂದು ಬಿಜೆಪಿ ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ರೈತರ ಧ್ವನಿ ಅಡಗಿಸಲು ಮುಂದಾದ ಸರ್ಕಾರ

Jul 18 2024, 01:32 AM IST
ಅತಿವೃಷ್ಟಿ, ಅನಾವೃಷ್ಟಿಯಿಂದ ಸಾಲದ ಸುಳಿಗೆ ಸಿಲುಕಿರುವ ರೈತರ ಸಾಲಮನ್ನಾ ಮಾಡಲು ಸರ್ಕಾರ ಮೀನಾಮೇಷ ಎಣಿಸುತ್ತಿದೆ. ರೈತರ ಆದಾಯ ದ್ವಿಗುಣ, ಬೆಂಬಲ ಬೆಲೆ, ಸ್ವಾಮಿನಾಥನ ಆಯೋಗ ವರದಿ ಜಾರಿಗೆ ಹೋರಾಟ ಮಾಡಿದರೂ ಸ್ಪಂದಿಸದ ಸರ್ಕಾರ ರೈತರ ಧ್ವನಿ ಅಡಗಿಸಲು ಮುಂದಾಗಿದೆ.

ಹಗರಣಗಳ, ಅಭಿವೃದ್ಧಿ ಶೂನ್ಯ ಸರ್ಕಾರ: ಮಾಜಿ ಸಚಿವ ಎನ್.ಮಹೇಶ್

Jul 17 2024, 12:53 AM IST
ಗ್ಯಾರಂಟಿ ಕಾರ್ಡ್‌ಗಳನ್ನು ಹಂಚಿ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಸರ್ಕಾರ, ಐದು ಗ್ಯಾರಂಟಿಗಳಿಗೆ ಸಂಪನ್ಮೂಲ ಕ್ರೋಢೀಕರಣದ ಬಗ್ಗೆ ಎಲ್ಲಿಯೂ ಹೇಳಲಿಲ್ಲ. ಯೋಜನೆಗಳಿಗೆ ೪೭ ಸಾವಿರ ಕೋಟಿ ರು. ಹೆಚ್ಚುವರಿ ಆದಾಯ ಸಂಗ್ರಹಿಸಬಹುದೆಂಬ ಭಾವನೆ ರಾಜ್ಯದ ಜನರಲ್ಲಿತ್ತು.

ಬಸ್‌ ಪ್ರಯಾಣ ದರ ಏರಿಕೆ ಪ್ರಸ್ತಾವನೆ ಇಲ್ಲ: ಸರ್ಕಾರ

Jul 16 2024, 05:31 AM IST

‘ಸದ್ಯಕ್ಕೆ ಬಸ್ ಟಿಕೆಟ್ ದರ ಏರಿಕೆ ಪ್ರಸ್ತಾವನೆ ಸರ್ಕಾರದ ಮುಂದೆ ಇಲ್ಲ. ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಅಧ್ಯಕ್ಷ ರಾಜು ಕಾಗೆ ಅವರ ಹೇಳಿಕೆ ವೈಯಕ್ತಿಕ. ಪ್ರಯಾಣ ದರ ಏರಿಕೆ ಮಾಡುತ್ತಿಲ್ಲ’ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸ್ಪಷ್ಟಪಡಿಸಿದ್ದಾರೆ.

ಒಳಚರಂಡಿ ಶುಲ್ಕ ಹೆಚ್ಚಿಸಿದ್ದೇ ಬಿಜೆಪಿ ಸರ್ಕಾರ: ಕಾಂಗ್ರೆಸ್ ತಿರುಗೇಟು

Jul 16 2024, 12:42 AM IST
ದಾವಣಗೆರೆ ಪಾಲಿಕೆ ವ್ಯಾಪ್ತಿಯಲ್ಲಿ ಬಳಕೆದಾರರ ಶುಲ್ಕ (ಎಸ್‌ಡಬ್ಲ್ಯುಎಂ) ಹಾಗೂ ಒಳಚರಂಡಿ ಶುಲ್ಕ ಹೆಚ್ಚಲು ಈ ಹಿಂದೆ ರಾಜ್ಯ ಹಾಗೂ ಪಾಲಿಕೆಯಲ್ಲಿ ಆಡಳಿತ ಚುಕ್ಕಾಣಿ ಹಿಡಿದಿದ್ದ ಬಿಜೆಪಿಯೇ ಕಾರಣ ಎಂದು ಮೇಯರ್‌ ಬಿ.ಎಚ್.ವಿನಾಯಕ ಪೈಲ್ವಾನ್‌ ದಾವಣಗೆರೆಯಲ್ಲಿ ಆರೋಪಿಸಿದ್ದಾರೆ.

ಬ್ರಹ್ಮಾವರ: ಸ್ಥಗಿತಗೊಂಡಿದ್ದ ಕೃಷಿ ಡಿಪ್ಲೋಮಾ ಪುನಾರಂಭಕ್ಕೆ ಸರ್ಕಾರ ಆದೇಶ

Jul 16 2024, 12:37 AM IST
ಕೃಷಿ ಡಿಪ್ಲೋಮಾ ಕೋರ್ಸ್ ಆರಂಭಿಸಲು ಆದೇಶ ಹೊರಡಿಸಿರುವ ಮುಖ್ಯಮಂತ್ರಿ ಎಸ್‌.ಸಿದ್ದರಾಮಯ್ಯ ಹಾಗೂ ಕೃಷಿ ಸಚಿವ ಚಲುವರಾಯ ಸ್ವಾಮಿ ಅವರಿಗೆ ಕೆ.ಜಯಪ್ರಕಾಶ್ ಹೆಗ್ಡೆ ಕೃತಜ್ಞತೆ ಸಲ್ಲಿಸಿದರು.

ಇಮ್ರಾನ್‌ ಖಾನ್‌ ಪಕ್ಷ ನಿಷೇಧಿಸಲು ಪಾಕ್‌ ಸರ್ಕಾರ ನಿರ್ಧಾರ

Jul 16 2024, 12:31 AM IST
ವಿವಿಧ ಕ್ರಿಮಿನಲ್‌ ಕೇಸುಗಳಲ್ಲಿ ಸಿಲುಕಿ 2 ವರ್ಷದಿಂದ ಜೈಲಿನಲ್ಲಿರುವ ಪಾಕಿಸ್ತಾನದ ಮಾಜಿ ಪ್ರಧಾನಿ ಹಾಗೂ ಮಾಜಿ ಕ್ರಿಕೆಟಿಗ ಇಮ್ರಾನ್‌ ಖಾನ್‌ ಅವರಿಗೀಗ ಇನ್ನೊಂದು ಸಂಕಷ್ಟ ಎದುರಾಗಿದೆ.

ಪತ್ರಕರ್ತರಿಗೆ ಸರ್ಕಾರ ಅಗತ್ಯ ಸೌಲಭ್ಯ ನೀಡಲಿ: ವಿಠ್ಠಲದಾಸ ಕಾಮತ

Jul 15 2024, 01:50 AM IST
ಸುದ್ದಿ ಮಾಡುವ ಮುಂಚೆ ಸಮಾಜದಲ್ಲಿ ಪರಿವರ್ತನೆ ತರಲು ಮುಂದಾಗಬೇಕು. ಇದು ನಿಜವಾದ ಪತ್ರಿಕೆ ಧರ್ಮ ಪಾಲಿಸಿದಂತೆ. ಪ್ರತಿಯೊಬ್ಬರೂ ಪತ್ರಿಕೆಯನ್ನು ಕೊಂಡು ಓದಿ ಪತ್ರಿಕೆಯನ್ನು ಬೆಳೆಸಬೇಕು ಎಂದು ಹಿರಿಯ ಪತ್ರಕರ್ತ ವಿಠ್ಠಲದಾಸ್ ಕಾಮತ ಮನವಿ ಮಾಡಿದರು.
  • < previous
  • 1
  • ...
  • 79
  • 80
  • 81
  • 82
  • 83
  • 84
  • 85
  • 86
  • 87
  • ...
  • 156
  • next >

More Trending News

Top Stories
ಮಾರುಕಟ್ಟೆಯಲ್ಲಿ ‘ಸಿಂದೂರ ಸೀರೆ’ಗೆ ಬೇಡಿಕೆ!
ವೈದ್ಯರ ನಿವೃತ್ತಿ ವಯಸ್ಸು ಹೆಚ್ಚಳ : ಸಂಪುಟ ಸಭೆ ಮಹತ್ವದ ತೀರ್ಮಾನ
ಭಾರತವನ್ನು ಮತ್ತೆ ಕೆಣಕಿದ ಪಾಪಿ । ನಿನ್ನೆ ರಾತ್ರಿ 26 ಸ್ಥಳಗಳಿಗೆ ಡ್ರೋನ್‌ ದಾಳಿ
ಅಂಗವಿಕಲ ಅಧಿಕಾರಿಗಳಿಗೆ ಬಡ್ತಿಯಲ್ಲಿ 4% ಮೀಸಲಾತಿ - ಗ್ರೂಪ್‌ ಎ, ಬಿ ಕಿರಿಯ ಶ್ರೇಣಿಯವರಿಗೆ ಲಾಭ
ಯುದ್ಧ ಬೇಡ, ಶಾಂತಿ ಬೇಕು: ಒಮರ್, ಮುಫ್ತಿ ಸಲಹೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved