• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಹರಿದಾಸ ಸಾಹಿತ್ಯಕ್ಕೆ ಕಾಯಕಲ್ಪಕ್ಕೆ ಸರ್ಕಾರ ಮುಂದಾಗಲಿ: ಅಗ್ನಿಹೋತ್ರಿ

Jul 08 2024, 12:34 AM IST
ಹರಿದಾಸ ಸಾಹಿತ್ಯಕ್ಕೆ ಗಟ್ಟಿಯಾದ ಕಾಯಕಲ್ಪ ಕೊಡಲು ಸರಕಾರದ ವತಿಯಿಂದ ವಿಶೇಷವಾಗಿ ಮಾನ್ವಿ ಅಭಿವೃದ್ಧಿ ಪ್ರಾಧಿಕಾರ ರಚನೆಯಾಗಬೇಕು ಎಂದು ಹಿರಿಯ ವಿದ್ವಾಂಸರಾದ ಡಾ. ವಾಸುದೇವ ಅಗ್ನಿಹೋತ್ರಿ ಒತ್ತಿ ಹೇಳಿದ್ದಾರೆ.

ಒಂದು ವರ್ಷದಲ್ಲಿ ಸರ್ಕಾರ ಕೊಟ್ಟ ಮಾತು ಉಳಿಸಿಕೊಂಡಿದೆ-ಶಾಸಕ ಶ್ರೀನಿವಾಸ ಮಾನೆ

Jul 07 2024, 01:22 AM IST
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಆಡಳಿತಕ್ಕೆ ಬಂದು ಒಂದು ವರ್ಷ ಗತಿಸಿದೆ. ಈ ಅವಧಿಯಲ್ಲಿ ಸರ್ಕಾರ ಕೊಟ್ಟ ಮಾತು ಉಳಿಸಿಕೊಂಡಿದೆ. ಅತಿವೃಷ್ಟಿ, ಅನಾವೃಷ್ಟಿ, ಕೊರೋನಾ ಕಾರಣಗಳಿಂದ ಸಂಕಷ್ಟಕ್ಕೆ ಸಿಲುಕಿದ್ದ ಜನಸಾಮಾನ್ಯರಿಗೆ ಗ್ಯಾರಂಟಿ ಯೋಜನೆಗಳ ಮೂಲಕ ಆರ್ಥಿಕ ಶಕ್ತಿ ತುಂಬಿ, ಗೌರವದ ಜೀವನ ನಡೆಸಲು ಅವಕಾಶ ಕಲ್ಪಿಸಿಕೊಟ್ಟಿದೆ ಎಂದು ಶಾಸಕ ಶ್ರೀನಿವಾಸ ಮಾನೆ ಹೇಳಿದರು.

ಅಂಗನವಾಡಿ ಕಾರ್ಯಕರ್ತೆಯರ ಉದ್ಯೋಗ ಭದ್ರತೆಗೆ ಸರ್ಕಾರ ಬದ್ಧ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

Jul 07 2024, 01:20 AM IST
ಯಶೋದೆಯು ಶ್ರೀಕೃಷ್ಣನನ್ನು ಬೆಳೆಸಿದಂತೆ ಸಮಾಜದಲ್ಲಿನ ಮಕ್ಕಳನ್ನು ಅಂಗವಾಡಿ ಕಾರ್ಯಕರ್ತೆ, ಸಹಾಯಕಿಯರು ಬೆಳೆಸುತ್ತಿದ್ದು, ಸಮಾಜದ ಏಳಿಗೆಗೆ ಇವರ ಪಾತ್ರ ಮಹತ್ವದ್ದಾಗಿದೆ.

ಡೆಂಘೀ ನಿಯಂತ್ರಣಕ್ಕೆ ರಾಜ್ಯ ಸರ್ಕಾರ ನಿರ್ಲಕ್ಷ್ಯ: ಡಾ. ಧನಂಜಯ ಸರ್ಜಿ ಆರೋಪ

Jul 07 2024, 01:18 AM IST
ಡೆಂಘೀ ನಿಯಂತ್ರಣಕ್ಕೆ ಸರ್ಕಾರ ತುರ್ತು ಕ್ರಮ ಕೈಗೊಳ್ಳಬೇಕು. ಜತೆಗೆ ಜನತೆಯ ವೈಯಕ್ತಿಕ ಆರೋಗ್ಯ ರಕ್ಷಣೆಯ ಬಗ್ಗೆಯೂ ಕಾಳಜಿ ವಹಿಸಬೇಕು ಎಂದು ಧನಂಜಯ ಸರ್ಜಿ ಆಗ್ರಹಿಸಿದರು.

ಗ್ರಾಮೀಣ ಕೃಷಿಕರಿಗೆ ಸರ್ಕಾರ ಒತ್ತು ನೀಡಲಿ: ಚೆನ್ನೇಶ್

Jul 06 2024, 12:49 AM IST
ಆನಂದಪುರ ಸಮೀಪದ ಇರುವ ಅಕ್ಕಿ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕಾ ವಿಜ್ಞಾನಿಗಳ ವಿಶ್ವವಿದ್ಯಾನಿಲಯದಲ್ಲಿ ಕೃಷಿ ವಿಜ್ಞಾನಿಗಳ ಮಹಾವಿದ್ಯಾಲಯ ಮತ್ತು ವಸತಿ ನಿಲಯಗಳ ವಾರ್ಷಿಕೋತ್ಸವ ಹಾಗೂ ಕೆಳದಿ ಕೃಷಿ ಕಾರ್ಯಕ್ರಮ ಜರುಗಿತು.

ನಮಗೆ ಮುಡಾ ನಿವೇಶನಗಳನ್ನು ನೀಡಿದ್ದೇ ಬಿಜೆಪಿ ಸರ್ಕಾರ: ಸಿದ್ದು

Jul 05 2024, 12:51 AM IST
‘ನಮಗೆ ನೀಡಿರುವ ನಿವೇಶನಗಳ ಬೆಲೆಗಿಂತ ನಮ್ಮ ಜಮೀನು ಮೌಲ್ಯವೇ ಹೆಚ್ಚು. ಇದು ಸರಿಯಿಲ್ಲ ಎನ್ನುವುದಾದರೆ ಮುಡಾ ನಿವೇಶನಗಳನ್ನು ಹಿಂಪಡೆಯಲಿ. ನಮ್ಮ 3.18 ಎಕರೆ ಜಮೀನಿಗೆ ಪರಿಹಾರವಾಗಿ ಮಾರುಕಟ್ಟೆ ಮೌಲ್ಯದ ಆಧಾರದ ಮೇಲೆ 62 ಕೋಟಿ ರು. ಪರಿಹಾರ ನೀಡಲಿ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಜನರ ಸುಲಿಗೆ ಮಾಡುತ್ತಿರುವ ಸರ್ಕಾರ

Jul 05 2024, 12:46 AM IST
ರಾಜ್ಯ ಕಾಂಗ್ರೆಸ್ ಸರ್ಕಾರ ಯಾವುದೇ ಅಭಿವೃದ್ಧಿ ಕೆಲಸಗಳು ಮಾಡದೇ ಭ್ರಷ್ಟಾಚಾರದಲ್ಲಿ ಮುಳುಗಿ ಹೊಗಿದೆ ಮತ್ತು ಬೆಲೆ ಏರಿಕೆಯಿಂದ ಸಾಮಾನ್ಯ ಜನರನ್ನು ಸುಲಿಗೆ ಮಾಡುತ್ತಿದೆ. ಇಂತಹ ದುರಾಡಳಿ ಕಾಂಗ್ರೆಸ್ ಸರ್ಕಾರ ತೊಲಗಲಿ ಎಂದು ಮಾಜಿ ಶಾಸಕ ರಮೇಶ ಭೂಸನೂರ ಹೇಳಿದರು.

ಪ್ರಶ್ನೆಪತ್ರಿಕೆ ಸೋರಿಕೆ ತಡೆಯಲು ಸರ್ಕಾರ ಕ್ರಮ: ಮೋದಿ ಭರವಸೆ

Jul 03 2024, 12:19 AM IST
‘ಪೇಪರ್ ಸೋರಿಕೆ ತಡೆಯಲು ಸರ್ಕಾರವು ಯುದ್ಧೋಪಾದಿಯಲ್ಲಿ ಕೆಲಸ ಮಾಡುತ್ತಿದೆ. ಯುವಕರ ಭವಿಷ್ಯದ ಜೊತೆ ಆಟ ಆಡುವವರನ್ನು ಸುಮ್ಮನೆ ಬಿಡುವುದಿಲ್ಲ’ ಎಂದು ಪ್ರಧಾನಿ ನರೇಂದ್ರ ಮೋದಿ ಲೋಕಸಭೆಯಲ್ಲಿ ಮಂಗಳವಾರ ಗುಡುಗಿದ್ದಾರೆ.

ರಾಜ್ಯದಲ್ಲಿರುವುದು ಮನೆ ಹಾಳು ಕಾಂಗ್ರೆಸ್‌ ಸರ್ಕಾರ

Jun 30 2024, 12:53 AM IST
ಸರ್ಕಾರ ಮುದ್ರಾಂಕ ಶುಲ್ಕ ನಮ್ಮ ಅಧಿಕಾರದಲ್ಲಿ ಶೇ10 ಕಡಿಮೆ ಮಾಡಿದ್ದೆ. ಈಗ ಕಾಂಗ್ರೆಸ್ ಜಾಸ್ತಿ ಮಾಡಿದೆ. ಬಡ ಬಗ್ಗರು ಮನೆ ಸೈಟು ಕೊಳ್ಳುದಂತೆ ಮಾಡಿದ್ದಾರೆ. ಟ್ರಾನ್ಸ್‌ಫಾರ್ಮರ್‌ ಹಾಕಿಸಲು ಈಗ 3.5 ಲಕ್ಷ ಆಗಿದೆ. ಆದ್ದರಿಂದ ಇದು ಮನೆಹಾಳು ಸರ್ಕಾರವಾಗಿದೆ.

ಮದ್ಯದ ದರ ಏರಿಕೆ ನಿರ್ಧಾರಕ್ಕೆ ಸರ್ಕಾರ ಬ್ರೇಕ್‌

Jun 30 2024, 12:50 AM IST
ಮದ್ಯದ ದರ ಏರಿಕೆ ನಿರ್ಧಾರಕ್ಕೆ ಸರ್ಕಾರ ಹಿಂದೇಟು ಹಾಕಿರುವುದು.
  • < previous
  • 1
  • ...
  • 82
  • 83
  • 84
  • 85
  • 86
  • 87
  • 88
  • 89
  • 90
  • ...
  • 156
  • next >

More Trending News

Top Stories
ಮಾರುಕಟ್ಟೆಯಲ್ಲಿ ‘ಸಿಂದೂರ ಸೀರೆ’ಗೆ ಬೇಡಿಕೆ!
ವೈದ್ಯರ ನಿವೃತ್ತಿ ವಯಸ್ಸು ಹೆಚ್ಚಳ : ಸಂಪುಟ ಸಭೆ ಮಹತ್ವದ ತೀರ್ಮಾನ
ಭಾರತವನ್ನು ಮತ್ತೆ ಕೆಣಕಿದ ಪಾಪಿ । ನಿನ್ನೆ ರಾತ್ರಿ 26 ಸ್ಥಳಗಳಿಗೆ ಡ್ರೋನ್‌ ದಾಳಿ
ಅಂಗವಿಕಲ ಅಧಿಕಾರಿಗಳಿಗೆ ಬಡ್ತಿಯಲ್ಲಿ 4% ಮೀಸಲಾತಿ - ಗ್ರೂಪ್‌ ಎ, ಬಿ ಕಿರಿಯ ಶ್ರೇಣಿಯವರಿಗೆ ಲಾಭ
ಯುದ್ಧ ಬೇಡ, ಶಾಂತಿ ಬೇಕು: ಒಮರ್, ಮುಫ್ತಿ ಸಲಹೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved