• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ರಾಜ್ಯ ಸರ್ಕಾರ ತೈಲ ಬೆಲೆ ಏರಿಕೆ ಹಿಂಪಡೆಯಲಿ

Jun 22 2024, 12:55 AM IST
ದೊಡ್ಡಬಳ್ಳಾಪುರ: ಕಾಂಗ್ರೆಸ್ ನ ಗ್ಯಾರಂಟಿ ಯೋಜನೆಗಳಿಂದ ರಾಜ್ಯ ಬೊಕ್ಕಸ ಬರಿದಾಗಿದೆ. ಆದ್ದರಿಂದಲೇ ರಾಜ್ಯ ಸರ್ಕಾರ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಸಿ ರಾಜ್ಯದ ಜನರಿಗೆ ಅನ್ಯಾಯ ಮಾಡುತ್ತಿದೆ ಎಂದು ಸಂಸದ ಡಾ.ಕೆ.ಸುಧಾಕರ್‌ ಹೇಳಿದರು.

ಬಗರ್‌ಹುಕುಂ ಸಾಗುವಳಿದಾರರ ನೆರವಿಗೆ ಸರ್ಕಾರ ಬದ್ಧ

Jun 22 2024, 12:49 AM IST
ಶಿವಮೊಗ್ಗದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ಏರ್ಪಡಿಸಿದ್ದ ವಿವಿಧ ಇಲಾಖಾ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಸಚಿವ ಮಧು ಬಂಗಾರಪ್ಪ ಮಾತನಾಡಿದರು.

ರಾಜ್ಯ ಸರ್ಕಾರ ಆರ್ಥಿಕವಾಗಿ ದಿವಾಳಿಯಾಗಿದೆ: ಬಿ.ಹರ್ಷವರ್ಧನ್

Jun 21 2024, 01:10 AM IST
ಪ.ಜಾತಿ ಮತ್ತು ಪಂಗಡಗಳ ವಿದ್ಯಾರ್ಥಿ ವೇತನಕ್ಕೂ ಕಡಿವಾಣ ಹಾಕಲಾಗಿದ್ದು, ಸರ್ಕಾರ ಅಧಿಕಾರಕ್ಕೆ ಬಂದು ಎರಡನೇ ವರ್ಷಕ್ಕೆ ಕಾಲಿಟ್ಟಿದ್ದರೂ ಈವರೆಗೂ ರಾಜ್ಯ ಸರ್ಕಾರ ವಿದ್ಯಾರ್ಥಿ ವೇತನವನ್ನು ನೀಡಿಲ್ಲ. ಇದನ್ನು ಪ್ರಶ್ನೆ ಮಾಡಬೇಕಿದ್ದ ಹೋರಾಟಗಾರರು ಈಗ ಮೌನವಹಿಸಿದ್ದಾರೆ.

ಜನರ ಜೇಬಿಗೆ ಕತ್ತರಿ ಹಾಕುತ್ತಿರುವ ರಾಜ್ಯ ಸರ್ಕಾರ

Jun 21 2024, 01:04 AM IST
ವಿವಿಧ ಯೋಜನೆಗಳನ್ನು ನೀಡುತ್ತೇವೆಂದು ಜನರನ್ನು ನಂಬಿಸಿ ಆ ಯೋಜನೆಗಳನ್ನು ನಡೆಸಲು ಈಗ ಜನರ ಜೇಬಿಗೆ ರಾಜ್ಯ ಸರ್ಕಾರ ಕತ್ತರಿ ಹಾಕುತ್ತಿದೆ ಎಂದು ಮಾಜಿ ಶಾಸಕ ಮಹಾಂತೇಶ ದೊಡ್ಡಗೌಡರ ಕಿಡಿಕಾರಿದರು.

ಬೆಲೆ ಏರಿಸಿ ಬಡವರ ಕತ್ತು ಕೊಯ್ದ ಸರ್ಕಾರ: ಶಾಸಕ ಕೃಷ್ಣನಾಯ್ಕ ಆರೋಪ

Jun 21 2024, 01:04 AM IST
ರಾಜ್ಯದ ಪ.ಜಾ., ಪ.ಪಂ. ಅಭಿವೃದ್ಧಿಗೆ ಮೀಸಲಿದ್ದ ₹11 ಸಾವಿರ ಕೋಟಿಯನ್ನು ಗ್ಯಾರಂಟಿ ಯೋಜನೆಗಳಿಗೆ ಬಳಕೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.

ಜನರ ಸುಲಿಗೆಗೆ ಇಳಿದ ಸರ್ಕಾರ

Jun 21 2024, 01:02 AM IST
ಕಾಂಗ್ರೆಸ್ ಸರ್ಕಾರ ಮಹಿಳೆಯರಿಗೆ 2000 ಕೊಟ್ಟ ಹಾಗೇ ಮಾಡಿ, ಪೆಟ್ರೋಲ್, ಡೀಸೆಲ್‌, ದಿನಸಿ ಪದಾರ್ಥಗಳ ಬೆಲೆ ಏರಿಸಿ, ಅವರ ಪತಿ, ಮಕ್ಕಳ ಮೂಲಕ ವಸೂಲಿ ಮಾಡುತ್ತಿದೆ.

ಸರ್ಕಾರ ಸೌಲಭ್ಯ ಪಡೆದು ಸಾಧನೆ ಮಾಡಿ

Jun 21 2024, 01:00 AM IST
ಕಲಾದಗಿ ಹತ್ತಿರದ ಖಜ್ಜಿಡೋಣಿಯಲ್ಲಿ ಸರ್ಕಾರಿ ಶಾಲಾ ಮಕ್ಕಳಿಗೆ ಗ್ರಾಪಂ ವತಿಯಿಂದ ಸ್ಕೂಲ್ ಬ್ಯಾಗ್ ವಿತರಣೆ ಮಾಡಲಾಯಿತು.

ಇಂಧನ ದರ ಏರಿಕೆ ವಿರೋಧಿಸಿ ರಾಜ್ಯ ಸರ್ಕಾರ ವಿರುದ್ಧ ಜೂ.20ರಂದು ಎಲ್ಲ ತಾಲೂಕುಗಳಲ್ಲಿ ಬಿಜೆಪಿ ರಸ್ತೆ ತಡೆ

Jun 20 2024, 01:15 AM IST
ರಾಜ್ಯ ಸರ್ಕಾರ ಇಂಧನ ಮೇಲಿನ ತೆರಿಗೆ ಇಳಿಸುವ ವರೆಗೆ ಬಿಜೆಪಿ ಹೋರಾಟ ನಡೆಸಲಿದೆ. ಬೆಳಗ್ಗೆ 10ರಿಂದ 11 ಗಂಟೆ ಅವಧಿಯಲ್ಲಿ ರಸ್ತೆ ತಡೆ ಪ್ರತಿಭಟನೆಯಲ್ಲಿ ಸಾರ್ವಜನಿಕರೂ ಭಾಗವಹಿಸಲಿದ್ದಾರೆ ಎಂದರು.

ರಾಜ್ಯ ಸರ್ಕಾರ ಆರ್ಥಿಕವಾಗಿ ದಿವಾಳಿ ಆಗುತ್ತಿದೆ: ಎಚ್.ವಿಶ್ವನಾಥ್

Jun 20 2024, 01:13 AM IST

ಗ್ಯಾರಂಟಿ ಯೋಜನೆಗಳು ಜಾರಿಯಾಗಿ ವರ್ಷ ಕಳೆದಿದೆ. ಸರ್ಕಾರ ಗ್ಯಾರಂಟಿ ಜಾರಿಗೊಳಿಸಿದಾಗ ನಾನು ಸ್ವಾಗತಿಸಿದ್ದೆ. ಬಡವರಿಗೆ ಅದರಿಂದ ಅನುಕೂಲವಾಗುತ್ತದೆ ಎಂದು ನಿರೀಕ್ಷಿಸಿದ್ದೆ. ಆದರೆ, ರಾಜ್ಯ ಆರ್ಥಿಕವಾಗಿ ದಿವಾಳಿಯಾಗುತ್ತಿದೆ.  

ಸರ್ಕಾರ 5 ವರ್ಷ ಪೂರೈಸಲಿದೆ ಕೋಡಿಮಠದ ಸ್ವಾಮೀಜಿ

Jun 20 2024, 01:11 AM IST
ಕೇಂದ್ರ ಬಿಜೆಪಿ ಸರ್ಕಾರದ ಭವಿಷ್ಯವನ್ನು ಕೋಡಿಮಠದ ಶ್ರೀ ಶ್ರಾವಣ ಕಳೆದ ಮೇಲೆ ಹೇಳುತ್ತಾರಂತೆ. ಕಳೆದ ಲೋಕಸಭಾ ಚುನಾವಣೆಯಲ್ಲಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರೋಲ್ಲ ಅಂತ ಹೇಳಿದ್ದು ನಿಜವಾಗಿದೆ
  • < previous
  • 1
  • ...
  • 85
  • 86
  • 87
  • 88
  • 89
  • 90
  • 91
  • 92
  • 93
  • ...
  • 156
  • next >

More Trending News

Top Stories
ಮಾರುಕಟ್ಟೆಯಲ್ಲಿ ‘ಸಿಂದೂರ ಸೀರೆ’ಗೆ ಬೇಡಿಕೆ!
ವೈದ್ಯರ ನಿವೃತ್ತಿ ವಯಸ್ಸು ಹೆಚ್ಚಳ : ಸಂಪುಟ ಸಭೆ ಮಹತ್ವದ ತೀರ್ಮಾನ
ಭಾರತವನ್ನು ಮತ್ತೆ ಕೆಣಕಿದ ಪಾಪಿ । ನಿನ್ನೆ ರಾತ್ರಿ 26 ಸ್ಥಳಗಳಿಗೆ ಡ್ರೋನ್‌ ದಾಳಿ
ಅಂಗವಿಕಲ ಅಧಿಕಾರಿಗಳಿಗೆ ಬಡ್ತಿಯಲ್ಲಿ 4% ಮೀಸಲಾತಿ - ಗ್ರೂಪ್‌ ಎ, ಬಿ ಕಿರಿಯ ಶ್ರೇಣಿಯವರಿಗೆ ಲಾಭ
ಯುದ್ಧ ಬೇಡ, ಶಾಂತಿ ಬೇಕು: ಒಮರ್, ಮುಫ್ತಿ ಸಲಹೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved