• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸರ್ಕಾರ ಖಂಡಿತವಾಗಿಯೂ ಡಿಸೆಂಬರ್ 31 ದಾಟಲ್ಲ: ಸಂಸದ ಗೋವಿಂದ ಕಾರಜೋಳ

Jul 02 2025, 12:24 AM IST
ಕಾಂಗ್ರೆಸ್ ಸರ್ಕಾರದಲ್ಲಿನ ಕಚ್ಚಾಟ ಗಮನಿಸಿದರೆ ಖಂಡಿತವಾಗಿಯೂ ಡಿಸೆಂಬರ್ 31 ದಾಟುವುದಿಲ್ಲ ಎಂದು ಚಿತ್ರದುರ್ಗ ಸಂಸದ ಗೋವಿಂದ ಕಾರಜೋಳ ಭವಿಷ್ಯ ನುಡಿದಿದ್ದಾರೆ.

ದೇಶವನ್ನು ಕೊಳ್ಳೆ ಹೊಡೆಯಲು ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದಿದೆ

Jul 02 2025, 12:19 AM IST
ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಸಚಿವ ಅಮಿತ್ ಶಾ ವಕ್ಪ್ ಆಸ್ತಿಯನ್ನು ಕೊಳ್ಳೆ ಹೊಡೆಯಲು ಹೊರಟಿದ್ದಾರೆ ಎಂದು ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್ ಆರೋಪಿಸಿದರು.

ಸರ್ಕಾರಿ ಶಾಲೆಗಳಿಗೆ ಮೂಲಭೂತ ಸೌಕರ್ಯ ಒದಗಿಸಲು ಸರ್ಕಾರ ಬದ್ಧ : ತಮ್ಮಯ್ಯ

Jul 02 2025, 12:19 AM IST
ಚಿಕ್ಕಮಗಳೂರು, ಬಡವರು, ಶೋಷಿತರಿಗೆ ಶಿಕ್ಷಣ, ಆರೋಗ್ಯ ಮತ್ತು ಬದುಕು ಈ ಮೂರು ಅಂಶಗಳಿಗೆ ಒತ್ತು ನೀಡಿ ಸರ್ಕಾರ ಕೆಲಸ ಮಾಡುತ್ತಿದೆ ಎಂದು ಶಾಸಕ ಎಚ್.ಡಿ. ತಮ್ಮಯ್ಯ ಹೇಳಿದರು.

ಜನಪರ ಆಡಳಿತ ನೀಡುವಲ್ಲಿ ಕಾಂಗ್ರೆಸ್ ಸರ್ಕಾರ ವಿಫಲ; ಜೆಡಿಎಸ್ ಪ್ರತಿಭಟನೆ

Jul 01 2025, 01:48 AM IST
ಜನಪರ ಆಡಳಿತ ನೀಡುವಲ್ಲಿ ರಾಜ್ಯದ ಕಾಂಗ್ರೆಸ್ ಸರ್ಕಾರ ವಿಫಲವಾಗಿದೆ ಎಂದು ಆರೋಪಿಸಿ ಜೆಡಿಎಸ್ ಕಾರ್ಯಕರ್ತರು ನಗರದಲ್ಲಿ ಸೋಮವಾರ ಪ್ರತಿಭಟನೆ ನಡೆಸಿದರು.

ಅಧಿಕಾರಿಗಳು ಸರ್ಕಾರ ನೀಡಿದ ಗುರಿ ತಲುಪಲಿ: ಶಾಸಕ ಯು.ಬಿ. ಬಣಕಾರ

Jul 01 2025, 01:47 AM IST
ಕಾರ್ಮಿಕರ ಇಲಾಖೆಯಿಂದ ಕಾರ್ಮಿಕ ಕಾರ್ಡುಗಳನ್ನು ಪಡೆದ ಕಾರ್ಮಿಕರಿಗೆ ಬಹಳಷ್ಟು ಸಮಸ್ಯೆ ಇದ್ದು, ಜು. 7ರಂದು ಕಾರ್ಮಿಕರ ಅದಾಲತ್ ನಡೆಸುವ ಮೂಲಕ ಅವರ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವ ಕೆಲಸ ಮಾಡಬೇಕು.

ಕಾಂಗ್ರೆಸ್ ಸರ್ಕಾರ ವಜಾಗೊಳಿಸಿ, ಜೆಡಿಎಸ್‌ ಪ್ರತಿಭಟನೆ

Jul 01 2025, 12:47 AM IST
ರಾಜ್ಯದಲ್ಲಿ ಆಡಳಿತ ನಡೆಸುವಲ್ಲಿ ಕಾಂಗ್ರೆಸ್ ಸರ್ಕಾರ ಸಂಪೂರ್ಣ ವಿಫಲವಾಗಿದೆ. ಲಂಚಗುಳಿತನ, ಭ್ರಷ್ಟಾಚಾರ ತಾಂಡವಾಡುತ್ತಿದೆ. ಇಂಥ ಕೆಟ್ಟ ಸರ್ಕಾರವನ್ನು ರಾಜ್ಯದ ಜನರು ಎಂದು ಸಹ ಕಂಡಿರಲಿಲ್ಲ.

ಸುರ್ಜೇವಾಲ ಎಂಟ್ರಿ ಸರ್ಕಾರ ಬರ್ಬಾದ್‌ ಆಗಿರುವುದಕ್ಕೆ ಸಾಕ್ಷಿ : ರವಿಕುಮಾರ್‌

Jul 01 2025, 12:47 AM IST

ಕಾಂಗ್ರೆಸ್ ಸರ್ಕಾರ ದಿನದಿಂದ ದಿನಕ್ಕೆ ಹೇಗೆ ಬರ್ಬಾದ್ ಆಗುತ್ತಿದೆ ಎಂಬುದಕ್ಕೆ ಉಸ್ತುವಾರಿ ರಣದೀಪ್‌ ಸುರ್ಜೇವಾಲಾ ಅವರೇ ಬೆಂಗಳೂರಿಗೆ ಧಾವಿಸಿ ಶಾಸಕರೊಂದಿಗೆ ಸಮಾಲೋಚನೆ ನಡೆಸಿರುವುದು ಸ್ಪಷ್ಟ ನಿದರ್ಶನ ಎಂದು ವಿಧಾನಪರಿಷತ್ತಿನ ವಿರೋಧ ಪಕ್ಷದ ಮುಖ್ಯ ಸಚೇತಕ ಎನ್.ರವಿಕುಮಾರ್ ಲೇವಡಿ ಮಾಡಿದ್ದಾರೆ.

ರಾಜ್ಯ ಸರ್ಕಾರ ವಜಾ ಮಾಡಲು ಆಗ್ರಹಿಸಿ ಜೆಡಿಎಸ್‌ ಪ್ರತಿಭಟನೆ

Jul 01 2025, 12:47 AM IST
ರೆ. ಕಾಂಗ್ರೆಸ್ ಸರ್ಕಾರ ಇದ್ದರೆಷ್ಟು ಬಿಟ್ಟರೆಷ್ಟು ಎಂಬಂತಾಗಿದೆ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.

ಕೃಷಿ ಭೂಮಿ ಕೈಗಾರಿಕಾ ಉದ್ದೇಶಕ್ಕೆ ಕಾಂಗ್ರೆಸ್ ಸರ್ಕಾರ ಮುಂದಾಗಿದೆ: ಡಿ.ಎಸ್.ನಿರ್ವಾಣಪ್ಪ ಖಂಡನೆ

Jul 01 2025, 12:47 AM IST
ಕಳೆದ ಮೂರು ವರ್ಷಗಳಿಂದ ಭೂಮಿಯನ್ನು ಉಳಿಸಿಕೊಳ್ಳಲು ರೈತರು ಹೋರಾಟ ನಡೆಸುತ್ತಿದ್ದಾರೆ.

ಕಲಾವಿದರ ನೆರವಿಗೆ ಸರ್ಕಾರ ಧಾವಿಸಲಿ: ಮಂಜಮ್ಮ ಜೋಗತಿ

Jul 01 2025, 12:47 AM IST
ಕಲಾವಿದರ ಜೀವನ ಬಹಳ ಕಷ್ಟವಿದ್ದು, ಕಲಾವಿದರ ನೆರವಿಗೆ ಸರ್ಕಾರ ಧಾವಿಸಬೇಕು. ಆಗ ಮಾತ್ರ ಕಲಾವಿದರ ಬದುಕು ಹಸನವಾಗುತ್ತದೆ.
  • < previous
  • 1
  • ...
  • 5
  • 6
  • 7
  • 8
  • 9
  • 10
  • 11
  • 12
  • 13
  • ...
  • 180
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved