• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಆರ್ಥಿಕ ಶಿಸ್ತು ಕಾಪಾಡುವಲ್ಲಿ ರಾಜ್ಯ ಸರ್ಕಾರ ವಿಫಲ

Jun 20 2024, 01:08 AM IST
ಹೊಸಕೋಟೆ: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರಕ್ಕೆ ಬಡವರ ಕಷ್ಟ ಅರ್ಥೈಸಿಕೊಳ್ಳುವ ಸಂವೇದನೆಯುಳ್ಳ ಕಣ್ಣು, ಕಿವಿ, ಹೃದಯವೇ ಇಲ್ಲದ ಸರ್ಕಾರವಾಗಿದೆ ಎಂದು ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಸಂಸದ ಡಾ.ಕೆ.ಸುಧಾಕರ್ ವಾಗ್ದಾಳಿ ಮಾಡಿದರು.

ಅಭಿವೃದ್ಧಿ ಕಾರ್ಯಗಳಿಗೆ ಸರ್ಕಾರ ಸ್ಪಂದಿಸುತ್ತಿಲ್ಲ: ಗಂಟಿಹೊಳೆ

Jun 20 2024, 01:05 AM IST
ಹಕ್ಲಾಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗ್ರಾಮ ಸಂವಾದ ಕಾರ್ಯಕ್ರಮ ನಡೆಯಿತು. ಶಾಸಕ ಗುರುರಾಜ ಗಂಟಿಹೊಳೆ ಭಾಗವಹಿಸಿದ್ದರು.

ರಾಜ್ಯ ಮಾರಾಟ ಮಾಡಲು ಹೊರಟ ಸರ್ಕಾರ: ನವೀನ್ ಗುಳಗಣ್ಣವರ

Jun 20 2024, 01:05 AM IST
ಗ್ಯಾರಂಟಿ ಯೋಜನೆಗಳಿಗೆ ಹಣ ಹೊಂದಿಸಲು ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆ ಮಾಡಿರುವ ರಾಜ್ಯ ಸರ್ಕಾರ ರಾಜ್ಯವನ್ನೇ ಮಾರಾಟ ಮಾಡಲು ಹೊರಟಿದೆ.

ರೈತರ ಸಮಸ್ಯೆ ಬಗ್ಗೆ ಚಕಾರವೆತ್ತದ ಕಾಂಗ್ರೆಸ್‌ ಸರ್ಕಾರ

Jun 20 2024, 01:03 AM IST
ಚಳ್ಳಕೆರೆ ನಗರದ ಪ್ರವಾಸಿ ಮಂದಿರದಲ್ಲಿ ರೈತ ಸಂಘ ಹಮ್ಮಿಕೊಂಡಿದ್ದ ಸಭೆಯಲ್ಲಿ ರಾಜ್ಯ ಉಪಾಧ್ಯಕ್ಷ ರೆಡ್ಡಿಹಳ್ಳಿ ವೀರಣ್ಣ ಮಾತನಾಡಿದರು.

ರಾಜ್ಯದ ಜನತೆಗೆ ತುಟ್ಟಿ ಭಾಗ್ಯದ ಬರೆ ಕೊಟ್ಟ ಕಾಂಗ್ರೆಸ್ ಸರ್ಕಾರ: ಮಾಜಿ ಶಾಸಕ ಶಿವರಾಜ ಸಜ್ಜನರ ಕಿಡಿ

Jun 20 2024, 01:02 AM IST
ಹಾನಗಲ್ಲಿನ ಮಹಾತ್ಮಾಗಾಂಧಿ ವೃತ್ತದಲ್ಲಿ, ಪೆಟ್ರೋಲ್, ಡೀಸೆಲ್ ಹಾಗೂ ಇತರೆ ಎಲ್ಲ ಬೆಲೆ ಏರಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನಾ ಸಭೆ ನಡೆಯಿತು.

ಬೆಲೆ ಏರಿಸಿ ಜನತೆಗೆ ದ್ರೋಹ ಬಗೆದ ಸರ್ಕಾರ: ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ

Jun 20 2024, 01:02 AM IST
ರಾಜ್ಯ ಸರ್ಕಾರ ಪೆಟ್ರೋಲ್, ಡೀಸೆಲ್ ಬೆಲೆ ಏರಿಸಿರುವುದರ ವಿರುದ್ಧ ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ನೇತೃತ್ವದಲ್ಲಿ ಮಾನವ ಸರಪಳಿ ರಚಿಸಿ ರಸ್ತೆ ತಡೆ ನಡೆಸಿದರು.

ರಾಜ್ಯ ಸರ್ಕಾರ ನೀರಾವರಿ ವಿದ್ಯುತ್‌ಗೆ ಆದ್ಯತೆ ನೀಡಬೇಕು

Jun 19 2024, 01:07 AM IST
ನೀರಾವರಿ ವಿದ್ಯುತ್‌ಗೆ ಆದ್ಯತೆ ನೀಡುವ ಇಚ್ಛಾಶಕ್ತಿ ಸರಕಾರಗಳಿಗೆ ಬೇಕು, ನೀರಾವರಿಯ ಅಭಿವೃದ್ಧಿಯಲ್ಲಿ ದೊಡ್ಡ ಹೆಜ್ಜೆ ಹಾಕಿದ ನೂತನ ಸಂಸದ ಬಸವರಾಜ ಬೊಮ್ಮಾಯಿ ಕರ್ನಾಟಕದ ಏಕೈಕ ನದಿ ಜೋಡಣೆಯಾದ ಬೇಡ್ತಿ ವರದಾ ನದಿ ಜೋಡಣೆಗೆ ಮೊದಲ ಆದ್ಯತೆ ನೀಡಬೇಕು.

ಮೋದಿಗೆ ಸರ್ಕಾರ 5 ವರ್ಷ ಉಳಿವುದು ಅನುಮಾನ: ರಾಹುಲ್‌

Jun 19 2024, 01:02 AM IST
ಎನ್‌ಡಿಎ ಬಣದ ಸಂಸದರು ಪಕ್ಷಾಂತರ ಆಗಲಿದ್ದಾರೆ. ಕೋಮುದ್ವೇಷದ ಅಜೆಂಡಾ ತಿರುಗುಬಾಣವಾಗಿದೆ. ಒಡೆದು ಆಳುವ ನೀತಿಗೆ ಜನ ತಿರಸ್ಕಾರ ಮಾಡಿದ್ದಾರೆ ಎಂದು ರಾಹುಲ್‌ ಗಾಂಧಿ ವಿದೇಶಿ ಮಾಧ್ಯಮಕ್ಕೆ ತಿಳಿಸಿದ್ದಾರೆ.

ಜನರ ಕಿವಿಯಲ್ಲಿ ಹೂ ಇಟ್ಟ ರಾಜ್ಯ ಸರ್ಕಾರ

Jun 19 2024, 01:02 AM IST
ರಾಜ್ಯ ಸರ್ಕಾರ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆ ಮಾಡಿದ್ದನ್ನು ವಿರೋಧಿಸಿ ನಗರದ ಬಸವೇಶ್ವರ ವೃತ್ತದಲ್ಲಿ ಬುಧವಾರ ಎತ್ತಿನಬಂಡಿಯಲ್ಲಿ ಬೈಕ್ ಇಟ್ಟುಕೊಂಡು ಪ್ರತಿಭಟನೆ ನಡೆಸಿದರು.

ಭದ್ರಾ ಮೇಲ್ದಂಡೆಗೆ ಉದಾಸೀನ ತೋರಿತ್ತಿರುವ ಉಭಯ ಸರ್ಕಾರ

Jun 19 2024, 01:00 AM IST
ಚಿತ್ರದುರ್ಗದಲ್ಲಿ ಬುಧವಾರ ನಡೆದ ನೀರಾವರಿ ಅನುಷ್ಠಾನ ಹೋರಾಟ ಸಮಿತಿ ಸಭೆಯಲ್ಲಿ ಕಾರ್ಯಾಧ್ಯಕ್ಷ ಬಿ.ಎ.ಲಿಂಗಾರೆಡ್ಡಿ ಮಾತನಾಡಿದರು.
  • < previous
  • 1
  • ...
  • 86
  • 87
  • 88
  • 89
  • 90
  • 91
  • 92
  • 93
  • 94
  • ...
  • 156
  • next >

More Trending News

Top Stories
ಮಾರುಕಟ್ಟೆಯಲ್ಲಿ ‘ಸಿಂದೂರ ಸೀರೆ’ಗೆ ಬೇಡಿಕೆ!
ವೈದ್ಯರ ನಿವೃತ್ತಿ ವಯಸ್ಸು ಹೆಚ್ಚಳ : ಸಂಪುಟ ಸಭೆ ಮಹತ್ವದ ತೀರ್ಮಾನ
ಭಾರತವನ್ನು ಮತ್ತೆ ಕೆಣಕಿದ ಪಾಪಿ । ನಿನ್ನೆ ರಾತ್ರಿ 26 ಸ್ಥಳಗಳಿಗೆ ಡ್ರೋನ್‌ ದಾಳಿ
ಅಂಗವಿಕಲ ಅಧಿಕಾರಿಗಳಿಗೆ ಬಡ್ತಿಯಲ್ಲಿ 4% ಮೀಸಲಾತಿ - ಗ್ರೂಪ್‌ ಎ, ಬಿ ಕಿರಿಯ ಶ್ರೇಣಿಯವರಿಗೆ ಲಾಭ
ಯುದ್ಧ ಬೇಡ, ಶಾಂತಿ ಬೇಕು: ಒಮರ್, ಮುಫ್ತಿ ಸಲಹೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved