• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಆಸ್ತಿ ನಗದೀಕರಣ ಸರ್ಕಾರ ದಿವಾಳಿತನಕ್ಕೆ ಸಾಕ್ಷಿ: ಬಸವರಾಜ ಬೊಮ್ಮಾಯಿ

Jun 19 2024, 01:00 AM IST
ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಒಂದೇ ವರ್ಷದಲ್ಲಿ ಬಡವರು ಹಾಗೂ ಸಾಮಾನ್ಯ ಜನರ ಮೇಲೆ ಒಂದಾದ ಮೇಲೆ ಒಂದು ಬರೆ ಎಳೆಯುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ಆರ್ಥಿಕ ಅಶಿಸ್ತಿನಿಂದ ರಾಜ್ಯ ಸರ್ಕಾರ ದಿವಾಳಿ ಅಂಚಿಗೆ: ಕಾಗೇರಿ

Jun 18 2024, 12:59 AM IST
ರಾಜ್ಯದ ಕಾಂಗ್ರೆಸ್ ಸರ್ಕಾರದ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಆಡಳಿತ ನಿರ್ವಹಿಸಲು ವಿಫಲರಾಗಿದ್ದಾರೆ ಎಂದು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಆರೋಪಿಸಿದರು.

ಶಿಕ್ಷಕರ ನೇಮಕಾತಿಗೆ ಆಂಧ್ರ ಸರ್ಕಾರ ಅಸ್ತು: ಗಡಿನಾಡ ಕನ್ನಡಿಗರಿಗೆ ಉದ್ಯೋಗ ಭಾಗ್ಯ

Jun 18 2024, 12:53 AM IST
ಈ ಹಿಂದಿನ ವೈಎಸ್ಸಾರ್‌ಸಿ ಪಕ್ಷದ ಜಗನ್‌ಮೋಹನ್ ರೆಡ್ಡಿ ಸರ್ಕಾರದ ಅವಧಿಯಲ್ಲಿ ಶಿಕ್ಷಕರ ನೇಮಕದ ನಿರೀಕ್ಷೆಯಿತ್ತು.

ಬೆಲೆ ಏರಿಕೆಯನ್ನು ಸರ್ಕಾರ ತಕ್ಷಣವೇ ಹಿಂಪಡೆಯಲಿ: ಹೊಸೂರು ದಿನೇಶ್

Jun 18 2024, 12:49 AM IST
ಕೊಪ್ಪ, ಕಾಂಗ್ರೆಸ್ ಸರ್ಕಾರ ಬೆಲೆ ಏರಿಕೆ ಮಾಡಿ ರಾಜ್ಯದ ಜನರನ್ನು ಬೀದಿಗೆ ತಂದಿದೆ. ಅಗತ್ಯವಾಗಿ ಬಳಕೆ ಯಾಗುವ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆ ಮೂಲಕ ಸಾರ್ವಜನಿಕರ ಜೇಬಿಗೆ ಕತ್ತರಿ ಹಾಕಿದೆ ಎಂದು ಕೊಪ್ಪ ತಾಲೂಕು ಬಿಜೆಪಿ ಮಂಡಲ ಅಧ್ಯಕ್ಷ ಎಚ್.ಕೆ. ದಿನೇಶ್ ಹೊಸೂರು ಹೇಳಿದರು.

ಸರ್ಕಾರ ದಲಿತ ನೌಕರರ ಹಿತ ಕಾಪಾಡಬೇಕು

Jun 18 2024, 12:49 AM IST
ನೋವನ್ನು ಉಂಡಿರುವ ಅಹಿಂದ ಸರ್ಕಾರ ಈಗಿರುವುದರಿಂದ ಆಯಕಟ್ಟಿನ ಸ್ಥಳಗಳಲ್ಲಿ ಉನ್ನತ ಹುದ್ದೆಗಳಲ್ಲಿ ಪ್ರಾಮಾಣಿವಾಗಿ ಸೇವೆ ಸಲ್ಲಿಸುತ್ತಿರುವ ದಲಿತ ಅಧಿಕಾರಿಗಳು ಇದ್ದರೂ ಕೂಡ ಅವರ ಅರ್ಹತೆಗೆ ತಕ್ಕ ಹುದ್ದೆಗಳನ್ನು ನೀಡುತ್ತಿಲ್ಲ. ಇದನ್ನು ಸರಿಪಡಿಸಬೇಕು

ರಾಜ್ಯ ಸರ್ಕಾರ ವಿರುದ್ಧ ಪ್ರತಿಭಟಿಸುವ ಪರಿಸ್ಥಿತಿ: ಸಂಸದ ಬಿ.ವೈ.ರಾಘವೇಂದ್ರ

Jun 18 2024, 12:49 AM IST
ಅಭಿನಂದನಾ ಸಮಾರಂಭದಲ್ಲಿ ನೂತನ ಸಂಸದ ಬಿ.ವೈ. ರಾಘವೇಂದ್ರ, ಶಾಸಕ ಆರಗ ಜ್ಞಾನೇಂದ್ರ, ವಿಧಾನಪರಿಷತ್ ಸದಸ್ಯ ಭೋಜೇಗೌಡ ಡಾ.ಧನಂಜಯ ಸರ್ಜಿಯವರನ್ನು ಗೌರವಿಸಲಾಯ್ತು.

ರಾಜ್ಯದಲ್ಲಿ ದುರ್ಬಲ ಸರ್ಕಾರ: ಸಂಸದ ರಾಘವೇಂದ್ರ

Jun 18 2024, 12:46 AM IST
ಹೊಳೆಹೊನ್ನೂರಿನ ಸಮೀಪದ ಆನವೇರಿ ಗ್ರಾಮದಲ್ಲಿ ಅಭಿನಂದನೆ ಹಾಗೂ ಕಾರ್ಯಕರ್ತರಿಗೆ ಕೃತಜ್ಞಾತ ಸಮಾರಂಭ ಉದ್ದೇಶಸಿ ಸಂಸದ ಬಿ.ವೈ. ರಾಘವೇಂದ್ರ ಮಾತನಾಡಿದರು.

ಡಾ.ಬಾನಂದೂರು ಕೆಂಪಯ್ಯ ಚಿಕಿತ್ಸೆಗೆ ಸರ್ಕಾರ ನೆರವು ನೀಡಲಿ

Jun 18 2024, 12:46 AM IST
ರಾಮನಗರ: ಅನಾರೋಗ್ಯದಿಂದ ಬಳಲುತ್ತಿರುವ ಜಾನಪದ ಅಕಾಡೆಮಿ ಮಾಜಿ ಅಧ್ಯಕ್ಷ, ಖ್ಯಾತ ಜಾನಪದ ತಜ್ಞ ಡಾ.ಬಾನಂದೂರು ಕೆಂಪಯ್ಯ ಅವರ ಚಿಕಿತ್ಸಾ ವೆಚ್ಚ ಭರಿಸಲು ಕುಟುಂಬದವರು ಸಂಕಷ್ಟದಲ್ಲಿದ್ದು, ರಾಜ್ಯಸರ್ಕಾರವೇ ಚಿಕಿತ್ಸೆಗೆ ಹಣಕಾಸಿನ ನೆರವು ನೀಡಬೇಕು ಎಂದು ಧಮ್ಮದೀವಿಗೆ ಟ್ರಸ್ಟ್ ಅಧ್ಯಕ್ಷ ಮಲ್ಲಿಕಾರ್ಜುನ್ ಒತ್ತಾಯಿಸಿದರು.

ಕಾಂಗ್ರೆಸ್‌ ಸರ್ಕಾರ ದಿವಾಳಿ ಆಗುತ್ತೆ : ಶಾಸಕ ಬಿ. ಸುರೇಶಗೌಡ ಆರೋಪ

Jun 17 2024, 01:33 AM IST
ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರ ದಿವಾಳಿಯಾಗಿ ಸತ್ತು ಮಲಗಿದೆ‌. ಪೆಟ್ರೋಲ್, ಡಿಸೇಲ್‌ ದರ ಮೂರು ರು. ಏರಿಕೆ ಮಾಡಲಾಗಿದೆ. ಸರ್ಕಾರದಲ್ಲಿ ಯಾವುದೇ ಅಭಿವೃದ್ಧಿ ಕೆಲಸಗಳು ಆಗಿಲ್ಲ ಎಂದು ತುಮಕೂರು ಗ್ರಾಮಾಂತರ ಶಾಸಕ ಬಿ. ಸುರೇಶಗೌಡ ಆರೋಪಿಸಿದರು.

ಕೇಂದ್ರ ಸರ್ಕಾರ ತಕ್ಷಣ ಬೆಲೆ ಇಳಿಸಬೇಕು: ಸಿಎಂ

Jun 17 2024, 01:30 AM IST
ಕರ್ನಾಟಕದ ತೆರಿಗೆ ದಕ್ಷಿಣ ಭಾರತದಲ್ಲೇ ಕಡಿಮೆಯಿರುವುದಾಗಿ ತೈಲ ದರ ಏರಿಕೆಯನ್ನು ಬಲವಾಗಿ ಸಮರ್ಥಿಸಿದ ಸಿಎಂ ಸಿದ್ದರಾಮಯ್ಯ ಕೇಂದ್ರ ಸರ್ಕಾರ ಕೂಡಲೇ ತೆರಿಗೆಯನ್ನು ಇಳಿಸಬೇಕು ಎಂದು ಆಗ್ರಹಿಸಿದ್ದಾರೆ.
  • < previous
  • 1
  • ...
  • 87
  • 88
  • 89
  • 90
  • 91
  • 92
  • 93
  • 94
  • 95
  • ...
  • 156
  • next >

More Trending News

Top Stories
ಮಾರುಕಟ್ಟೆಯಲ್ಲಿ ‘ಸಿಂದೂರ ಸೀರೆ’ಗೆ ಬೇಡಿಕೆ!
ವೈದ್ಯರ ನಿವೃತ್ತಿ ವಯಸ್ಸು ಹೆಚ್ಚಳ : ಸಂಪುಟ ಸಭೆ ಮಹತ್ವದ ತೀರ್ಮಾನ
ಭಾರತವನ್ನು ಮತ್ತೆ ಕೆಣಕಿದ ಪಾಪಿ । ನಿನ್ನೆ ರಾತ್ರಿ 26 ಸ್ಥಳಗಳಿಗೆ ಡ್ರೋನ್‌ ದಾಳಿ
ಅಂಗವಿಕಲ ಅಧಿಕಾರಿಗಳಿಗೆ ಬಡ್ತಿಯಲ್ಲಿ 4% ಮೀಸಲಾತಿ - ಗ್ರೂಪ್‌ ಎ, ಬಿ ಕಿರಿಯ ಶ್ರೇಣಿಯವರಿಗೆ ಲಾಭ
ಯುದ್ಧ ಬೇಡ, ಶಾಂತಿ ಬೇಕು: ಒಮರ್, ಮುಫ್ತಿ ಸಲಹೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved