• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಇಂದು ಟಿಡಿಪಿ ಶಾಸಕಾಂಗ ಪಕ್ಷದ ಸಭೆ: ನಾಳೆ ಆಂಧ್ರ ಹೊಸ ಸರ್ಕಾರ ರಚನೆ

Jun 11 2024, 01:34 AM IST
ಟಿಡಿಪಿ ಸಭೆ ಸೇರಿ ಚಂದ್ರಬಾಬು ನಾಯ್ಡು ಅವರನ್ನು ಆಂಧ್ರಪ್ರದೇಶದ ಟಿಡಿಪಿ ಶಾಸಕಾಂಗ ಪಕ್ಷದ ನಾಯಕನನ್ನಾಗಿ ಆರಿಸಲಿದೆ.

ಸರ್ಕಾರ ದೈಹಿಕ ಶಿಕ್ಷಣಕ್ಕೆ ಮಹತ್ವ ಕೊಡುತ್ತಿಲ್ಲ: ಪ್ರೊ. ಎಸ್.ವಿ. ಸಂಕನೂರ ವಿಷಾದ

Jun 10 2024, 12:46 AM IST
ಕಳೆದ 12 ವರ್ಷಗಳಿಂದ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಲ್ಲಿ, ಕಾಲೇಜುಗಳಲ್ಲಿ ದೈಹಿಕ ಶಿಕ್ಷಕರ ನೇಮಕಾತಿಯಾಗದಿರುವುದು ದುರ್ದೈವದ ಸಂಗತಿಯಾಗಿದೆ ಎಂದು ವಿಧಾನಪರಿಷತ್ ಸದಸ್ಯ ಪ್ರೊ. ಎಸ್.ವಿ. ಸಂಕನೂರ ಹೇಳಿದರು.

ಮೋದಿ ಸರ್ಕಾರ್ 3.0: ಕರಾವಳಿ ಬಿಜೆಪಿ ಸಂಭ್ರಮ

Jun 10 2024, 12:45 AM IST
ಮಂಗಳೂರಿನ ಜಿಲ್ಲಾ ಬಿಜೆಪಿ ಕಚೇರಿ ಎದುರು ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಿಸಲಾಯಿತು. ಈ ಕಾರ್ಯಕ್ರಮವನ್ನು ಬಿಜೆಪಿ ಹಬ್ಬದ ರೀತಿಯಲ್ಲಿ ಜಿಲ್ಲಾದ್ಯಂತ ಆಚರಿಸಿತು.

ಸಂವಿಧಾನ ಪ್ರಸ್ತಾವನೆ ಓದು- ಹೊಸ ಸರ್ಕಾರ ಸಂವಿಧಾನಬದ್ಧವಾಗಿ ನಡೆಯಬೇಕೆಂಬ ಹಕ್ಕೊತ್ತಾಯ

Jun 10 2024, 12:31 AM IST
2024ರ ಲೋಕಸಭಾ ಚುನಾವಣೆಯ ಫಲಿತಾಂಶ ಸಾಮಾಜಿಕ ನ್ಯಾಯದ ತಕ್ಕಡಿಯನ್ನು ತೂಗಿದೆ.

ಸಿದ್ದು ಸರ್ಕಾರ ವಜಾಗೊಳಿಸಿ ರಾಷ್ಟ್ರಪತಿ ಆಳ್ವಿಕೆಗೆ ಒತ್ತಾಯ

Jun 09 2024, 01:31 AM IST
ವಾಲ್ಮೀಕಿ ನಿಗಮದ ಬಹುಕೋಟಿ ಹಗರಣ ಸಿಬಿಐ ತನಿಖೆಗೊಪ್ಪಿಸಲು ಬಿಜೆಪಿ ಜಿಲ್ಲಾ ವಕ್ತಾರ ಬಿ.ಎಂ.ಸತೀಶ ಆಗ್ರಹಿಸಿದರಲ್ಲದೆ, ರಾಷ್ಟ್ರಪತಿ ಆಡಳಿತ ಹೇರಲು ಒತ್ತಾಯಿಸಿದ್ದಾರೆ.

ಸರ್ಕಾರ ರಚನೆಗೂ ಮುನ್ನವೇ ಜೆಡಿಯು, ಎಲ್‌ಜೆಪಿ ಕ್ಯಾತೆ!

Jun 07 2024, 12:15 AM IST
ಸರ್ಕಾರ ರಚನೆಗೂ ಮುನ್ನವೇ ಜೆಡಿಯು, ಎಲ್‌ಜೆಪಿ ಕ್ಯಾತೆ ತೆಗೆದಿದ್ದು ಅಗ್ನಿವೀರ್‌ ಬಗ್ಗೆ ಅಪಸ್ವರ ಎತ್ತಿದ್ದು, ಜಾತಿ ಗಣತಿಗೂ ಆಗ್ರಹ ಮಾಡಿವೆ.

೪೦೦ ಅತಿಥಿ ಶಿಕ್ಷಕರ ನೇಮಕಕ್ಕೆ ರಾಜ್ಯ ಸರ್ಕಾರ ಆದೇಶ

Jun 06 2024, 12:30 AM IST
೨೦೨೪-೨೫ನೇ ಸಾಲಿನಲ್ಲಿ ಜಿಲ್ಲೆಯ ಸರ್ಕಾರಿ ಪ್ರೌಢ ಶಾಲೆಗಳಲ್ಲಿ ಖಾಲಿ ಇರುವ ವಿಷಯ ಶಿಕ್ಷಕರ ಹುದ್ದೆಗಳಿಗೆ ತಾತ್ಕಾಲಿಕವಾಗಿ ೪೦೦ ಅತಿಥಿ ಶಿಕ್ಷಕರನ್ನು ನೇಮಕ ಮಾಡಿಕೊಳ್ಳುವುದಕ್ಕೆ ರಾಜ್ಯಸರ್ಕಾರ ಆದೇಶ ಹೊರಡಿಸಿದೆ.

ಕೇಂದ್ರದಲ್ಲಿ ಎನ್‌ಡಿಎ ಸರ್ಕಾರ ಖಚಿತ

Jun 06 2024, 12:30 AM IST
ನಾನು ಯಾವುದೇ ಸಚಿವ ಸ್ಥಾನದ ನಿರೀಕ್ಷೆ ಇಟ್ಟಿಕೊಂಡಿಲ್ಲ. ಪಕ್ಷದ ಹೈಕಮಾಂಡ್‌ ನನಗೆ ಏನೇ ಜವಾಬ್ದಾರಿ ಕೊಟ್ಟರೂ ಅದನ್ನು ನಿಭಾಯಿಸುತ್ತೇನೆ ಎಂದು ಸಂಸದ ಜಗದೀಶ ಶೆಟ್ಟರ್‌ ಹೇಳಿದ್ದಾರೆ.

ಕೇಂದ್ರದಲ್ಲಿ ಮತ್ತೆ ಬಿಜೆಪಿ ಸರ್ಕಾರ: ಶಾಸಕ ಕೊತ್ತೂರು

Jun 04 2024, 12:32 AM IST
ಈಗ ಸುಳ್ಳು ಹೇಳುವ ಅವಶ್ಯಕತೆಯಿಲ್ಲ, ನಾನು ಕಾಂಗ್ರೆಸ್ ಶಾಸಕನಾಗಿದ್ದು, ವಾಸ್ತವಾಂಶ ಮರೆಮಾಚಲು ಸಾಧ್ಯವಿಲ್ಲ. ಮೊದಲಿನಿಂದಲೂ ಬಿಜೆಪಿಗೆ ಹೆಚ್ಚು ಸ್ಥಾನಗಳು ಬರುತ್ತವೆ ಎಂದು ಹೇಳಲಾಗುತ್ತಿದೆ. ಅದರಲ್ಲಿ ಅನುಮಾನವಿಲ್ಲ.

ಒಳಜಗಳದಿಂದಲೇ ಕಾಂಗ್ರೆಸ್‌ ಸರ್ಕಾರ ಪತನ; ಮುರುಗೇಶ ನಿರಾಣಿ

Jun 04 2024, 12:32 AM IST
ಕಾಂಗ್ರೆಸ್ ಸರ್ಕಾರದಲ್ಲಿ ಈಗ ಒಬ್ಬರು ಡಿಸಿಎಂ ಇದ್ದು, ಮುಂದೆ ಐದು ಜನ ಡಿಸಿಎಂಗೆ ಬೇಡಿಕೆ ಹುಟ್ಟಲಿದೆ. ಹೀಗಾಗಿ ಒಳಜಗಳಗಳೇ ಕಾಂಗ್ರೆಸ್ ಸರ್ಕಾರದ ಪತನಕ್ಕೆ ಕಾರಣವಾಗಲಿವೆ ಎಂದು ಮಾಜಿ ಸಚಿವ ಮುರುಗೇಶ ನಿರಾಣಿ ಹೇಳಿದರು.
  • < previous
  • 1
  • ...
  • 89
  • 90
  • 91
  • 92
  • 93
  • 94
  • 95
  • 96
  • 97
  • ...
  • 156
  • next >

More Trending News

Top Stories
ವೈದ್ಯರ ನಿವೃತ್ತಿ ವಯಸ್ಸು ಹೆಚ್ಚಳ : ಸಂಪುಟ ಸಭೆ ಮಹತ್ವದ ತೀರ್ಮಾನ
ಭಾರತವನ್ನು ಮತ್ತೆ ಕೆಣಕಿದ ಪಾಪಿ । ನಿನ್ನೆ ರಾತ್ರಿ 26 ಸ್ಥಳಗಳಿಗೆ ಡ್ರೋನ್‌ ದಾಳಿ
ಅಂಗವಿಕಲ ಅಧಿಕಾರಿಗಳಿಗೆ ಬಡ್ತಿಯಲ್ಲಿ 4% ಮೀಸಲಾತಿ - ಗ್ರೂಪ್‌ ಎ, ಬಿ ಕಿರಿಯ ಶ್ರೇಣಿಯವರಿಗೆ ಲಾಭ
ಯುದ್ಧ ಬೇಡ, ಶಾಂತಿ ಬೇಕು: ಒಮರ್, ಮುಫ್ತಿ ಸಲಹೆ
ಸರ್ಕಾರಿ ನೌಕರರ ವರ್ಗ 15ಕ್ಕೆ ಶುರು - ಒಂದು ತಿಂಗಳು ಪ್ರಕ್ರಿಯೆ : ಸಂಪುಟ ನಿರ್ಧಾರ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved