• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸಿದ್ದುರದ್ದು ಜನರ ಜೀವಕ್ಕೆ ಗ್ಯಾರಂಟಿ ಇಲ್ಲದ ಸರ್ಕಾರ: ಜೋಶಿ ವಾಗ್ದಾಳಿ

May 20 2024, 01:33 AM IST
ಅಭಿವೃದ್ಧಿಯ ಸಮಾಧಿ, ಹತ್ಯೆ ಹಾಗೂ ಆತ್ಮಹತ್ಯೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸರ್ಕಾರದ ಟ್ರೇಡ್ ಮಾರ್ಕ್ ಆಗಿದೆ. ಇದೊಂದು ಜನರ ಜೀವಕ್ಕೆ ಗ್ಯಾರಂಟಿಯಿಲ್ಲದ ಸರ್ಕಾರ ಎಂದು ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ ಆರೋಪಿಸಿದರು.

ಅಸಾಧ್ಯವನ್ನು ಸಾಧಿಸಿ ತೋರಿಸಿದ ಸರ್ಕಾರ : ಡಿ.ಕೆ.ಶಿವಕುಮಾರ್‌

May 20 2024, 01:32 AM IST
ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರ ಅಧಿಕಾರ ವಹಿಸಿಕೊಂಡು ಒಂದು ವರ್ಷ ಕಳೆದಿದೆ. ಈ ಅವಧಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‌ ಸರ್ಕಾರ ಅಸಾಧ್ಯವಾದ ಕೆಲಸವನ್ನು ಸಾಧಿಸಿ ತೋರಿಸಿದೆ.

ಸಿದ್ದರಾಮಯ್ಯ ಸರ್ಕಾರ ಒಂದು ವರ್ಷದ ಹಾದಿ

May 20 2024, 01:31 AM IST
ಸೋಮವಾರಕ್ಕೆ ಸರಿಯಾಗಿ ಒಂದು ವರ್ಷದ ಹಿಂದೆ ಕರುನಾಡಿನ 22ನೇ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ಸಿದ್ದರಾಮಯ್ಯ ಅವರು ತಮ್ಮ ಮುಂದೆ ಇದ್ದ ಎರಡು ಬಹುದೊಡ್ಡ ಅಗ್ನಿ ಪರೀಕ್ಷೆಯ ಪೈಕಿ ಒಂದನ್ನು ಯಶಸ್ವಿಯಾಗಿ ಪೂರೈಸಿದ್ದಾರೆ. ಇದೀಗ ಎರಡನೇ ಪರೀಕ್ಷೆ ಎದುರಿಸುವ ಸಮಯ!

ನೇಹಾ ಹತ್ಯೆ ನಂತರವೂ ಸರ್ಕಾರ ಎಚ್ಚೆತ್ತುಕೊಂಡಿಲ್ಲ : ಡಿ.ರಾಮಲಿಂಗಪ್ಪ

May 19 2024, 01:52 AM IST
ಇಂತಹ ಪ್ರಕರಣಗಳ ಕುರಿತು ವಿರೋಧ ಪಕ್ಷಗಳು ಮಾತನಾಡಿದರೆ ರಾಜಕಾರಣ ಮಾಡುತ್ತಿದ್ದಾರೆ ಎನ್ನುವ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿ ಇತರ ನಾಯಕರು ದೊಡ್ಡ ಮಾತುಗಳನ್ನಾಡುತ್ತಾರೆ. ಆದರೆ ಇಂತಹ ಕೃತ್ಯಗಳ ನಡೆಯದಂತೆ ಕ್ರಮ ಕೈಗೊಳ್ಳುತ್ತಿಲ್ಲ

ಹುಬ್ಬಳ್ಳಿ ಯುವತಿ ಹತ್ಯೆ: ರಾಜ್ಯ ಸರ್ಕಾರ ವಿರುದ್ಧ ಆಕ್ರೋಶ

May 19 2024, 01:49 AM IST
ಹುಬ್ಬಳ್ಳಿಯಲ್ಲಿ ನಡೆದಿರುವ ಯುವತಿ ಅಂಜಲಿ ಹತ್ಯೆ ಹಾಗೂ ನೇಹಾ ಹತ್ಯೆ ಪ್ರಕರಣಗಳು ರಾಜ್ಯ ಸರ್ಕಾರದ ಕಾನೂನು ಸುವ್ಯವಸ್ಥೆ ವೈಫಲ್ಯವೇ ಪ್ರಮುಖ ಕಾರಣವಾಗಿದ್ದು, ಈ ಸರ್ಕಾರದಿಂದ ಮಹಿಳೆಯರಿಗೆ ರಕ್ಷಣೆ ಇಲ್ಲದಂತಾಗಿದೆ ಎಂದು ಬಿಜೆಪಿ ಮಹಿಳಾ ಮೋರ್ಚಾದಿಂದ ರಾಜ್ಯಪಾಲರಿಗೆ ಜಿಲ್ಲಾಧಿಕಾರಿಗಳ ಮುಖಾಂತರ ದೂರು ಸಲ್ಲಿಸಲಾಯಿತು.

ರಜಾ ಅವಧಿಯಲ್ಲಿ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ವಿಶೇಷ ತರಗತಿ ನಡೆಸಲು ಸರ್ಕಾರ ಆದೇಶ: ಆಕ್ರೋಶ

May 18 2024, 12:33 AM IST
ಶಿಕ್ಷಕರು ಇಲಾಖಾ ಕಾರ್ಯದ ಹೊರತಾಗಿಯೂ ಸಿಕ್ಕಿರುವ ಮೇ ತಿಂಗಳ ರಜೆ ಅವಧಿಯಲ್ಲಿ ವೈಯಕ್ತಿಕ ಹಾಗೂ ಕೌಟುಂಬಿಕ ಸಮಸ್ಯೆಗಳಿಗೆ ಸಮಯ ಮೀಸಲಿಡಲು ಯೋಜಿಸಿರುತ್ತಾರೆ. ಆದರೆ, ಇಲಾಖೆ ಅಧಿಕಾರಿಗಳು ದಿಢೀರ್ ಎಂದು ಆದೇಶ ಮಾಡಿದರೆ ವರ್ಷಪೂರ್ತಿ ಪ್ರಾಮಾಣಿಕವಾಗಿ ಕರ್ತವ್ಯ ನಿರ್ವಹಿಸುವ ಶಿಕ್ಷಕ ಸಮೂಹಕ್ಕೆ ಭಾರಿ ಹೊಡೆತ ಕೊಟ್ಟಂತಾಗುತ್ತದೆ.

ಕೊಲೆಪಾತಕರಿಗೆ ಸರ್ಕಾರ ರಕ್ಷಣೆ

May 18 2024, 12:32 AM IST
ಅಂಜಲಿ ಹತ್ಯೆ ಯಾವುದೋ ಕಾಡಿನಲ್ಲಿ ಆಗಿಲ್ಲ, ಜನನಿಭಿಡ ಪ್ರದೇಶವಾಗಿರುವ ನಗರದಲ್ಲಿ. ಅದೂ ಜನಸಾಮಾನ್ಯರು ಇರುವಂತಹ ಪ್ರದೇಶದಲ್ಲಿ ನಡೆದಿದೆ.

ನಮ್ಮ ಸರ್ಕಾರ ನುಡಿದಂತೆ ನಡೆದಿದೆ: ಸಚಿವ ಈಶ್ವರ ಖಂಡ್ರೆ

May 17 2024, 12:34 AM IST
ಪದವೀಧರರ, ಶಿಕ್ಷಕರ ಸಮಸ್ಯೆಗಳಿಗೆ ಕಾಂಗ್ರೆಸ್‌ ಸ್ಪಂದಿಸಿದೆ. ನಿರುದ್ಯೋಗಿ ಪದವೀಧರರಿಗೆ ಯುವನಿಧಿ ಯೋಜನೆಯಡಿಯಲ್ಲಿ ಮಾಸಿಕ ಭತ್ಯೆ ನೀಡುತ್ತಿದೆ. ಹೀಗಾಗಿ ಎರಡನೇ ಬಾರಿಗೆ ಈಶಾನ್ಯ ಪದವೀಧರರ ಚುನಾವಣೆಗೆ ಸ್ಪರ್ಧೆ ಮಾಡಿರುವ ಅಭ್ಯರ್ಥಿ ಡಾ. ಚಂದ್ರಶೇಖರ ಪಾಟೀಲ್‌ಗೆ ಗೆಲ್ಲಿಸಿರಿ ಎಂದು ಸಚಿವರು ಮನವಿ ಮಾಡಿಕೊಂಡರು.

ಕಾಂಗ್ರೆಸ್‌ ಶಾಸಕರಿಂದಲೇ ಸರ್ಕಾರ ಬೀಳುತ್ತೆ: ಶೆಟ್ಟರ್‌

May 17 2024, 12:30 AM IST
ಅಧಿಕಾರದ ಸಲುವಾಗಿ ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿ ನಡುವೆ ಕಿತ್ತಾಟ ನಡೆದಿದೆ. ಎರಡೂವರೆ ವರ್ಷದ ಬಳಿಕ ಸಿಎಂ ಬದಲಾವಣೆಗೆ ಅವರವರೇ ಕಚ್ಚಾಡುತ್ತಿದ್ದಾರೆ.

ಎನ್‌ಇಪಿ ಹಿಂಪಡೆಯಲಿರುವ ಸರ್ಕಾರ ನಡೆ ಖಂಡಿಸಿ ಎಬಿವಿಪಿ ಪ್ರತಿಭಟನೆ

May 15 2024, 01:34 AM IST
ಕಲಬುರಗಿಯಲ್ಲಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್‌ನ ಕಾರ್ಯಕರ್ತರಿಂದ ಹೋರಾಟ. ರಾಷ್ಟ್ರೀಯ ಶಿಕ್ಷಣ ನೀತಿ ರದ್ದು ಪಡಿಸಿದರೆ ರಾಜ್ಯಾದ್ಯಂತ ಹೋರಾಟ ಮಾಡಲಾಗುವುದು ಎಂದು ಎಚ್ಚರಿಕೆ.
  • < previous
  • 1
  • ...
  • 94
  • 95
  • 96
  • 97
  • 98
  • 99
  • 100
  • 101
  • 102
  • ...
  • 156
  • next >

More Trending News

Top Stories
ಭಾರತವನ್ನು ಮತ್ತೆ ಕೆಣಕಿದ ಪಾಪಿ । ನಿನ್ನೆ ರಾತ್ರಿ 26 ಸ್ಥಳಗಳಿಗೆ ಡ್ರೋನ್‌ ದಾಳಿ
ಅಂಗವಿಕಲ ಅಧಿಕಾರಿಗಳಿಗೆ ಬಡ್ತಿಯಲ್ಲಿ 4% ಮೀಸಲಾತಿ - ಗ್ರೂಪ್‌ ಎ, ಬಿ ಕಿರಿಯ ಶ್ರೇಣಿಯವರಿಗೆ ಲಾಭ
ಯುದ್ಧ ಬೇಡ, ಶಾಂತಿ ಬೇಕು: ಒಮರ್, ಮುಫ್ತಿ ಸಲಹೆ
ಸರ್ಕಾರಿ ನೌಕರರ ವರ್ಗ 15ಕ್ಕೆ ಶುರು - ಒಂದು ತಿಂಗಳು ಪ್ರಕ್ರಿಯೆ : ಸಂಪುಟ ನಿರ್ಧಾರ
ಜಾತಿಗಣತಿ ಬಗ್ಗೆ ಮುಂದಿನ ಸಂಪುಟ ಸಭೆಯಲ್ಲಿ ವಿಸ್ತೃತ ಚರ್ಚೆಗೆ ನಿರ್ಧಾರ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved