• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಹೆಬ್ರಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು: ವಿದ್ಯಾರ್ಥಿ ಕ್ಷೇಮಪಾಲನಾ ಸಮಿತಿ ಉದ್ಘಾಟನೆ

Nov 06 2025, 02:45 AM IST
ಹೆಬ್ರಿಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಹಾಗೂ ಸ್ನಾತಕೋತ್ತರ ಅಧ್ಯಯನ ಕೇಂದ್ರದಲ್ಲಿ 2025-26ನೇ ಸಾಲಿನ ವಿದ್ಯಾರ್ಥಿ ಕ್ಷೇಮಪಾಲನಾ ವೇದಿಕೆಯ ಉದ್ಘಾಟನಾ ಕಾರ್ಯಕ್ರಮ ಇತ್ತೀಚೆಗೆ ನೆರವೇರಿತು.

ಸರ್ಕಾರಿ ಗೌರವದೊಂದಿಗೆ ಮೇಟಿ ಅಂತ್ಯಕ್ರಿಯೆ

Nov 06 2025, 02:15 AM IST
ಸರ್ಕಾರಿ ಗೌರವದೊಂದಿಗೆ ಮೇಟಿ ಅಂತ್ಯಕ್ರಿಯೆ ನಡೆಯಿತು.

ಬಡವರಿಗೆ ಸರ್ಕಾರಿ ಆಸ್ಪತ್ರೆಗಳೇ ಆಧಾರ: ಶಾಸಕ ಸಿ.ಸಿ. ಪಾಟೀಲ

Nov 06 2025, 02:15 AM IST
ಸಚಿವನಿದ್ದ ಸಂದರ್ಭದಲ್ಲಿ ನರಗುಂದ ಪಟ್ಟಣದಲ್ಲಿದ್ದ ಸರ್ಕಾರಿ ಆಸ್ಪತ್ರೆಯನ್ನು 100 ಹಾಸಿಗೆಗಳ ಆಸ್ಪತ್ರೆಯನ್ನಾಗಿ ಮೇಲ್ದರ್ಜೆಗೆ ಏರಿಸಿದ್ದು, ಹೊಳೆಆಲೂರಿನ ಪ್ರಾಥಮಿಕ ಆರೋಗ್ಯ ಕೇಂದ್ರವನ್ನು ಸಮುದಾಯ ಆರೋಗ್ಯ ಕೇಂದ್ರವನ್ನಾಗಿ ಮೇಲ್ದರ್ಜೆಗೆ ಏರಿಸಲಾಯಿತು ಎಂದು ಶಾಸಕ ಸಿ.ಸಿ. ಪಾಟೀಲ ತಿಳಿಸಿದರು.

ಸರ್ಕಾರಿ ಶಾಲೆ ಬಲವರ್ಧನೆಗೆ ದಾನಿಗಳ ಕೊಡುಗೆ ಅಮೂಲ್ಯವಾದುದು: ಯೋಗೇಶ್Donors'' contribution to strengthening government schools is invaluable: Yogesh

Nov 06 2025, 02:00 AM IST
ಸ್ವಾರ್ಥವೇ ತುಂಬಿರುವ ಇಂದಿನ ಸಮಾಜದಲ್ಲಿ ಉಳ್ಳವರು ಹಾಗೂ ಶ್ರೀಮಂತರು ಸಮಾಜಮುಖಿಯಾಗಿ ಆಲೋಚಿಸಿ ಭವಿಷ್ಯದ ಮಕ್ಕಳಿಗೆ ಸಹಾಯ ಮಾಡಬೇಕಿದೆ. ಜಿ.ನಾಗರಾಜು ತೆರೆಮರೆಯಲ್ಲಿ ಸಹಸ್ರಾರು ಮಕ್ಕಳಿಗೆ ನೆರವು ನೀಡುತ್ತಿದ್ದಾರೆ. ಪ್ರಚಾರವಿಲ್ಲದೆ ಮಾಡುವ ಇಂತಹ ದಾನಿಗಳು ನೀಡುವ ಕೊಡುಗೆಗೆ ನಿಜವಾದ ಅರ್ಥ ಸಿಗಬೇಕು ಎಂದರೆ ಸರ್ಕಾರಿ ಶಾಲೆಗೆ ಮಕ್ಕಳನ್ನು ಸೇರಿಸಬೇಕು.

ಸರ್ಕಾರಿ ಶಾಲೆಗಳು ಸಂವಿಧಾನದ ತೊಟ್ಟಿಲಿದ್ದಂತೆ: ನಿರಂಜನಾರಾಧ್ಯ

Nov 06 2025, 01:30 AM IST
ಖಾಯಂ ಶಿಕ್ಷಕರನ್ನು ನೇಮಿಸಿ ಮೂಲಭೂತ ಸೌಲಭ್ಯಗಳ ಕೊರತೆಗಳನ್ನು ನಿಭಾಯಿಸುವುದರೊಂದಿಗೆ ಉತ್ತಮ ಗುಣಮಟ್ಟದ ಶಿಕ್ಷಣ ನೀತಿ ಜಾರಿಗೊಳಿಸುವ ಅಗತ್ಯತೆ ಇದೆ.

ಸ್ವಗ್ರಾಮದಲ್ಲಿ ಸಕಲ ಸರ್ಕಾರಿ ಗೌರವದೊಂದಿಗೆ ಅಂತ್ಯಕ್ರಿಯೆ

Nov 05 2025, 03:15 AM IST
ಶಾಸಕ ಎಚ್.ವೈ.ಮೇಟಿಯವರು ಅನಾರೋಗ್ಯದಿಂದ ವಿಧಿವಶರಾಗಿದ್ದು, ಅವರ ಸ್ವಗ್ರಾಮ ತಿಮ್ಮಾಪೂರದಲ್ಲಿ ಸಕಲ ಸರ್ಕಾರಿ ಗೌರವದೊಂದಿಗೆ ಅಂತ್ಯಕ್ರಿಯೆ ನೆರವೇರಲಿದೆ ಎಂದು ಅಬಕಾರಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಆರ್.ಬಿ.ತಿಮ್ಮಾಪೂರ ಹೇಳಿದರು.

ಸರ್ಕಾರಿ ಶಾಲಾಭಿವೃದ್ಧಿಗೆ ದಾನಿಗಳ ಸಹಕಾರವೂ ಮುಖ್ಯ

Nov 05 2025, 01:15 AM IST
ದಾಬಸ್‍ಪೇಟೆ: ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ಸರ್ಕಾರದ ಜೊತೆಗೆ ದಾನಿಗಳ ಸಹಕಾರವೂ ಮುಖ್ಯ ಎಂದು ತ್ಯಾಮಗೊಂಡ್ಲು ಕಾಂಗ್ರೆಸ್ ಬ್ಲಾಕ್ ಅಧ್ಯಕ್ಷ ಹಾಗೂ ಬಗುರ್ ಹುಕಂ ಸಮಿತಿ ಸದಸ್ಯ ವಕೀಲ ಹನುಮಂತೇಗೌಡ್ರು ತಿಳಿಸಿದರು.

ಬೀಜಾಡಿ ಸರ್ಕಾರಿ ಶಾಲೆಗೆ ಕರ್ಣಾಟಕ ಬ್ಯಾಂಕಿಂದ ವಾಹನ ಕೊಡುಗೆ

Nov 04 2025, 03:15 AM IST
ಬೀಜಾಡಿಯ ಸೀತಾಲಕ್ಷ್ಮೀ ಮತ್ತು ಬಿ.ಎಂ.ರಾಮಕೃಷ್ಣ ಹತ್ವಾರ್ ಸರ್ಕಾರಿ ಪ್ರೌಢಶಾಲೆಗೆ ಕರ್ಣಾಟಕ ಬ್ಯಾಂಕ್ 19 ಲಕ್ಷ ರು. ವೆಚ್ಚದಲ್ಲಿ 15 ಆಸನವುಳ್ಳ ಬಸ್ಸನ್ನು ತನ್ನ ಸಿಎಸ್‌ಆರ್ ನಿಧಿಯಿಂದ ಮಂಜೂರುಗೊಳಿಸಿದ್ದು, ಸೋಮವಾರ ಉಡುಪಿಯ ಪ್ರಾದೇಶಿಕ ಕಚೇರಿಯಲ್ಲಿ ಆಡಳಿತ ನಿರ್ದೇಶಕ ಎಂ. ರಾಘವೇಂದ್ರ ಭಟ್ ವಾಹನವನ್ನು ಶಾಲೆಗೆ ಹಸ್ತಾಂತರಿಸಿದರು.

ಸರ್ಕಾರಿ ಕಟ್ಟಡಗಳಲ್ಲಿ ಬೀದಿ ನಾಯಿಗೆ ಅಂಕುಶ : ಸುಪ್ರೀಂ ಸುಳಿವು

Nov 04 2025, 01:45 AM IST

ಸರ್ಕಾರಿ ಸಂಸ್ಥೆಗಳು, ಕಟ್ಟಡಗಳು ಹಾಗೂ ಕಚೇರಿಗಳಲ್ಲಿ ಬೀದಿ ನಾಯಿಗಳ ಕಾಟಕ್ಕೆ ಸಂಬಂಧಿಸಿದಂತೆ ನ.7 ರಂದು ಹಲವು ನಿರ್ದೇಶನಗಳನ್ನು ನೀಡುವುದಾಗಿ ಸುಪ್ರೀಂ ಕೋರ್ಟ್ ತ್ರಿಸದಸ್ಯ ಪೀಠ ಸೋಮವಾರ ತಿಳಿಸಿದೆ.

ಸರ್ಕಾರಿ ಜಾಗದಲ್ಲೇ ತಾಲೂಕು ಆಡಳಿತ ಕಟ್ಟಡ ನಿರ್ಮಾಣಕ್ಕೆ ಆಗ್ರಹ

Nov 04 2025, 12:45 AM IST
ಸರ್ಕಾರ ನಿಗದಿಪಡಿಸಿದ ಜಾಗದಲ್ಲೇ ತಾಲೂಕು ಆಡಳಿತ ಭವನ ನಿರ್ಮಾಣ ಮಾಡಬೇಕು ಎಂದು ಒತ್ತಾಯಿಸಿ ಸೋಮವಾರ ಕುಕನೂರು ಬಂದ್ ಮಾಡಲಾಯಿತು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • ...
  • 196
  • next >

More Trending News

Top Stories
ಕಾಂತಾರ 1 ವಾಟರ್ ಕ್ಯಾನ್ ರಹಸ್ಯ ಬಿಚ್ಚಿಟ್ಟ ಅರವಿಂದ ಕಶ್ಯಪ್
ದರ್ಶನ್ ಚಿತ್ರ ದಿ ಡೆವಿಲ್‌ನಲ್ಲಿ ಬಿಗ್‌ಬಾಸ್‌ ಗಿಲ್ಲಿ ನಟ
ಅವಕಾಶದ ಹೆಸರಲ್ಲಿ ಪಲ್ಲಂಗಕ್ಕೆ ಕರೆಯುತ್ತಾರೆ : ಸಂಯುಕ್ತಾ ಹೆಗಡೆ
ಸಿದ್ದು ಎಷ್ಟು ಸಿಎಂ ಆಗಿರ್ತಾರೋ ಅಷ್ಟೂ ದಿನ ಅವ್ರೇ ಸಿಎಂ : ಡಿಕೆಸು
ಪ್ರತಿ ಕೆ.ಜಿ. ತುಪ್ಪ 90 ರು, ಬೆಣ್ಣೆ ದರ 28 ರು. ಹೆಚ್ಚಿಸಿದ ನಂದಿನಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved