• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮುಂಡರಗಿಗೆ ಶೀಘ್ರ ಸರ್ಕಾರಿ ಪ್ರೌಢಶಾಲೆ ಮಂಜೂರು

Sep 15 2025, 01:01 AM IST
ಮುಂದಿನ ಶೈಕ್ಷಣಿಕ ವರ್ಷದಿಂದ ಪಟ್ಟಣದ ಇನ್ನೆರಡು ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ 8ನೇ ತರಗತಿ ಪ್ರಾರಂಭಿಸಲು ಚಿಂತನೆ ನಡೆಸಲಾಗುತ್ತಿದೆ

ಸರ್ಕಾರಿ ಸೌಲಭ್ಯ ಸಿಗಲು ಅನಾಥರಿಗೆ ಆಧಾರ್ ಕಾರ್ಡು: ತಹಸೀಲ್ದಾರ್ ಡಾ.ನೂರಲ್ ಹುದಾ

Sep 15 2025, 01:00 AM IST
ನರಸಿಂಹರಾಜಪುರ, ಮಾನವೀಯತೆ ದೃಷ್ಟಿಯಿಂದ ಅನಾಥಾಶ್ರಮದಲ್ಲಿರುವ ಅನಾಥರು ಸರ್ಕಾರದಿಂದ ಸಿಗುವ ಸೌಲಭ್ಯ ಪಡೆಯಲು ಅನುಕೂಲವಾಗುವಂತೆ ಆಧಾರ್ ಕಾರ್ಡು ಮಾಡಿಸುತ್ತಿರುವುದಾಗಿ ತಹಸೀಲ್ದಾರ್ ಡಾ.ನೂರುಲ್ ಹುದಾ ತಿಳಿಸಿದರು.

ಸರ್ಕಾರಿ ನೌಕರರು ಪ್ರಾಮಾಣಿಕವಾಗಿ ಕೆಲಸ ಮಾಡಿ: ಉಪಲೋಕಾಯುಕ್ತ ಬಿ. ವೀರಪ್ಪ

Sep 14 2025, 01:04 AM IST
ಸರ್ಕಾರಿ ಕೆಲಸದಲ್ಲಿ ಇದ್ದವರು ತಪ್ಪು ಕೆಲಸ ಮಾಡಿ ಪಶ್ಚಾತ್ತಾಪ ಪಡುವುದಕ್ಕಿಂತ ಪ್ರಾಮಾಣಿಕವಾಗಿ ಕೆಲಸ ಮಾಡಿ ನೆಮ್ಮದಿ ಜೀವನ ನಡೆಸುವುದು ಮುಖ್ಯ ಎಂದರು.

ಸರ್ಕಾರಿ ಶಾಲೆಗೆ ಮಕ್ಕಳನ್ನು ಸೇರಿಸಲು ಹಿಂದೇಟು ಸಲ್ಲ

Sep 14 2025, 01:04 AM IST
. ಒಂದೊಂದು ಶಾಲೆಯಲ್ಲಿ 10- 15 ಮಕ್ಕಳು ಇರುತ್ತಾರೆ. ಆದರೆ, ಶಿಕ್ಷಕರ ಪ್ರಮಾಣ ಜಾಸ್ತಿ ಇರುತ್ತದೆ. ಆದರೆ, ಹಳ್ಳಿಗಾಡಿಗಳಲ್ಲಿ ಶಿಕ್ಷಕರ ಪ್ರಮಾಣ ಕಡಿಮೆ ಇದೆ.

ಸ್ಲೇಟು ಬಳಪ ಫೌಂಡೇಶನ್ ನಿಂದ ಸರ್ಕಾರಿ ಶಾಲೆಗೆ 10 ಡೆಸ್ಕ್ ವಿತರಣೆ

Sep 13 2025, 02:04 AM IST
ಮಂಡ್ಯ ತಾಲೂಕಿನ ಹಳುವಾಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಸ್ಲೇಟು ಬಳಪ ಫೌಂಡೇಶನ್ ವತಿಯಿಂದ 10 ಡೆಸ್ಕ್ ಗಳನ್ನು ವಿತರಿಸಿ, ಪ್ರತಿಯೊಬ್ಬ ಉಳ್ಳವರು ತಮ್ಮೂರಿನ ಸರ್ಕಾರಿ ಶಾಲೆಗಳನ್ನು ಉಳಿಸುವ ನಿಟ್ಟಿನಲ್ಲಿ ತಮ್ಮ ಕೈಲಾದ ಸೇವೆ ಮಾಡಬೇಕು ಎಂದು ಮನವಿ ಮಾಡಿದರು.

ಸರ್ಕಾರಿ ಕಾಲೇಜಿನ ಹಳೇ ವಿದ್ಯಾರ್ಥಿಗಳ ಹೋರಾಟ ಸ್ಮರಣೀಯ

Sep 12 2025, 01:00 AM IST
ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಹಾಗೂ ಸ್ನಾತಕೋತ್ತರ ಅಧ್ಯಯನ ಕೇಂದ್ರಕ್ಕೆ ಸರ್ಕಾರಿ ಜಾಗ ಮಂಜೂರಿನೊಂದಿಗೆ ಕಾಲೇಜಿನ ಅಭಿವೃದ್ಧಿ ಕಾರ್ಯಗಳಲ್ಲಿ ಹಳೇ ವಿದ್ಯಾರ್ಥಿಗಳ ಪಾತ್ರ ಸ್ಮರಿಸುವಂತದ್ದು ಎಂದು ಪ್ರಾಂಶುಪಾಲ ಬಸವರಾಜ ಸಿ. ತಹಸೀಲ್ದಾರ್ ದಾವಣಗೆರೆಯಲ್ಲಿ ಹೇಳಿದ್ದಾರೆ.

ಸರ್ಕಾರಿ ಶಾಲೆಗಳಲ್ಲಿ ಇಂಗ್ಲೀಷ್‌ಗೆ ಆದ್ಯತೆ: ಶಾಸಕ ಕೆ.ಎಸ್ ಆನಂದ್

Sep 12 2025, 01:00 AM IST
ಸರ್ಕಾರಿ ಶಾಲೆಗಳಲ್ಲಿ ರಾಜ್ಯ ಸರ್ಕಾರವು ಕಳೆದ ವರ್ಷದಿಂದ ದ್ವಿಭಾಷಾ ಶಾಲೆಗಳನ್ನು ತೆರೆಯುವ ಮೂಲಕ ಇಂಗ್ಲೀಷ್ ಕಲಿಕೆಗೆ ಆದ್ಯತೆ ನೀಡಲಾಗುತ್ತಿದೆ ಎಂದು ಶಾಸಕ ಕೆ.ಎಸ್ ಆನಂದ್ ಹೇಳಿದರು.

ಸರ್ಕಾರಿ ಗೌರವದೊಂದಿಗೆ ಯೋಧನ ಅಂತ್ಯಸಂಸ್ಕಾರ

Sep 12 2025, 12:06 AM IST
ಭಾರತೀಯ ಸೇನೆಯಲ್ಲಿ ಕರ್ತವ್ಯದಲ್ಲಿದ್ದಾಗಲೇ ವಿದ್ಯುತ್‌ ಅವಘಡದಿಂದ ಮಂಗಳವಾರ ಪಂಜಾಬ್‌ನಲ್ಲಿ ಮೃತಪಟ್ಟಿದ್ದ ತಾಲೂಕಿನ ಹಿರೇಕೊಪ್ಪದ ಯೋಧ ಮಂಜುನಾಥ ಮಲ್ಲಪ್ಪ ಗಿಡ್ಡಮಲ್ಲಣ್ಣವರ ಪಾರ್ಥಿವ ಶರೀರದ ಅಂತ್ಯಸಂಸ್ಕಾರ ಗುರುವಾರ ಸ್ವಗ್ರಾಮದಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿತು.

ಸರ್ಕಾರಿ ಜಮೀನು ಪರಭಾರೆಗೆ ಗ್ರಾಮಸ್ಥರು ಗರಂ

Sep 12 2025, 12:06 AM IST
ತಾಲೂಕಿನ ಗಡಿ ಗ್ರಾಮವಾಗಿರುವ ನರಿಗೇಹಳ್ಳಿ ಹಾಗೂ ಸುತ್ತಮುತ್ತಲಿದ್ದ ಹತ್ತಾರು ಎಕರೆ ಜಮೀನನ್ನು ತಾಲೂಕು ಆಡಳಿತ ಅಕ್ರಮವಾಗಿ ಮಂಜೂರು ಮಾಡಿದೆ. ಅದನ್ನು ಕೂಡಲೇ ರದ್ದುಗೊಳಿಸಿ, ಸರ್ಕಾರಿ ಭೂಮಿಯನ್ನು ಅಕ್ರಮವಾಗಿ ಪರಭಾರೆ ಮಾಡಿರುವ ಮತ್ತು ಪಡೆದುಕೊಂಡವರ ವಿರುದ್ಧ ಕಾನೂನು ಕ್ರಮ ಜರುಗಿಸಬೇಕೆಂದು ಗ್ರಾಮದ ಮುಖಂಡರು ಆದ ಡಾ.ಜಿ.ಪರಮೇಶ್ವರ್ ರವರನ್ನು ಆಗ್ರಹಿಸಿದರು.

ಸರ್ಕಾರಿ ಬಸ್‌ ಡ್ರೈವರ್‌, ಕಂಡಕ್ಟರ್‌ಗೆ ಜನರಿಂದ ಕ್ಲಾಸ್‌

Sep 11 2025, 01:00 AM IST
ಆನವಟ್ಟಿ ಬಸ್‌ ನಿಲ್ದಾಣದಲ್ಲಿ ಸರ್ಕಾರಿ ಬಸ್‌ ನಿಲ್ಲಿಸದೆ ನಿಧಾನವಾಗಿ ಚಲಿಸುತ್ತಾ ಹೋಗುತ್ತಿದ್ದು, ಶಾಲಾ-ಕಾಲೇಜಿಗೆ ಹೋಗುವ ವಿದ್ಯಾರ್ಥಿಗಳು ಓಡಿ-ಓಡಿ ಬಂದು ಬಸ್‌ ಹತ್ತುವಾಗ ಒಬ್ಬ ಮಹಿಳೆ ಹಾಗೂ ವಿದ್ಯಾರ್ಥಿ ಕಾಲು ಜಾರಿ ಬೀಳುವ ಹೊತ್ತಿಗೆ ಬಸ್‌ನಲ್ಲಿದ್ದ ವಿದ್ಯಾರ್ಥಿಗಳು ಕೈ ಹಿಡಿದು ಎಳೆದುಕೊಂಡಿದ್ದರಿಂದ ಇಬ್ಬರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
  • < previous
  • 1
  • ...
  • 6
  • 7
  • 8
  • 9
  • 10
  • 11
  • 12
  • 13
  • 14
  • ...
  • 196
  • next >

More Trending News

Top Stories
ಕಾಂತಾರ 1 ವಾಟರ್ ಕ್ಯಾನ್ ರಹಸ್ಯ ಬಿಚ್ಚಿಟ್ಟ ಅರವಿಂದ ಕಶ್ಯಪ್
ದರ್ಶನ್ ಚಿತ್ರ ದಿ ಡೆವಿಲ್‌ನಲ್ಲಿ ಬಿಗ್‌ಬಾಸ್‌ ಗಿಲ್ಲಿ ನಟ
ಅವಕಾಶದ ಹೆಸರಲ್ಲಿ ಪಲ್ಲಂಗಕ್ಕೆ ಕರೆಯುತ್ತಾರೆ : ಸಂಯುಕ್ತಾ ಹೆಗಡೆ
ಸಿದ್ದು ಎಷ್ಟು ಸಿಎಂ ಆಗಿರ್ತಾರೋ ಅಷ್ಟೂ ದಿನ ಅವ್ರೇ ಸಿಎಂ : ಡಿಕೆಸು
ಪ್ರತಿ ಕೆ.ಜಿ. ತುಪ್ಪ 90 ರು, ಬೆಣ್ಣೆ ದರ 28 ರು. ಹೆಚ್ಚಿಸಿದ ನಂದಿನಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved