• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಆಶಾ ಕಾರ್ಯಕರ್ತೆಯರನ್ನು ಸರ್ಕಾರಿ ನೌಕರರೆಂದು ಪರಿಗಣಿಸಿ: ನಾಗಲಕ್ಷ್ಮೀ

Jul 19 2024, 12:54 AM IST
ಆಳುವ ಸರ್ಕಾರಗಳು ಆಶಾ ಕಾರ್ಯಕರ್ತೆಯರನ್ನು ಕಾರ್ಮಿಕರೆಂದು ಪರಿಗಣಿಸದೇ ಪ್ರೋತ್ಸಾಹ ಧನದ ಹೆಸರಿನಲ್ಲಿ ದುಡಿಸಿಕೊಳ್ಳುತ್ತಾ ಕಾರ್ಮಿಕರಿಗೆ ಸಿಗಬೇಕಾದ ಶಾಸನಬದ್ಧ ಸೌಲಭ್ಯಗಳಿಂದ ವಂಚಿಸುತ್ತಿವೆ. ಇದೀಗ ತಮ್ಮ ಹಕ್ಕುಗಳಿಗಾಗಿ ಹೋರಾಡುತ್ತಾ ತಮ್ಮ ಹೋರಾಟದ ಹಾದಿಯನ್ನು ಪುನರಾವಲೋಕಿಸುತ್ತಾ ಸ್ಪಷ್ಟ ವಿಚಾರ, ನಿಲುವುಗಳೊಂದಿಗೆ ಒಗ್ಗಟ್ಟನ್ನು ಬೆಸೆದುಕೊಂಡು ಗುರಿ ಮುಟ್ಟಲು ಹಾಗೂ ಐಕ್ಯ ಹೋರಾಟವನ್ನು ಇನ್ನಷ್ಟು ಉನ್ನತ ಹಂತಕ್ಕೆ ಕೊಂಡೊಯ್ಯಲು ಸೆಪ್ಟಂಬರ್ 14 ಮತ್ತು 15 ರಂದು ಪ್ರಥಮ ರಾಜ್ಯ ಸಮ್ಮೇಳನ ನಡೆಸುತ್ತಿದೆ.

ಹೊಸಪೇಟೆಯಲ್ಲಿ ಭತ್ತ ನಾಟಿ ಮಾಡಿದ ಸರ್ಕಾರಿ ಶಾಲಾ ಮಕ್ಕಳು

Jul 19 2024, 12:45 AM IST
ವಿಜಯನಗರ ಜಿಲ್ಲೆಯ ಹೊಸಪೇಟೆ ತಾಲೂಕಿನ ಕಡ್ಡಿರಾಂಪುರದ ಪಿಎಂಶ್ರೀ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಏಳನೇ ತರಗತಿಯ 45 ಬಾಲಕ, ಬಾಲಕಿಯರು ಭತ್ತದ ನಾಟಿ ಮಾಡಿದರು.

ಸರ್ಕಾರಿ ಕಾಲೇಜಿನಲ್ಲಿ ವಿದ್ಯಾರ್ಥಿಗಳ ದಾಖಲಾತಿ, ಹಾಜರಾತಿ ಹೆಚ್ಚಿಸಲು ಕಾಳಜಿ ವಹಿಸಿ-ಶಾಸಕ ಮಾನೆ

Jul 18 2024, 01:37 AM IST
ಸರ್ಕಾರದಿಂದ ಸಿಗುವ ಸೌಲಭ್ಯಗಳನ್ನು ಸದುಪಯೋಗ ಪಡಿಸಿಕೊಂಡು ಉತ್ತಮ ಶಿಕ್ಷಣ ನೀಡಲು ಗಮನ ಹರಿಸಬೇಕು. ಕಾಲೇಜಿನಲ್ಲಿ ವಿದ್ಯಾರ್ಥಿಗಳ ದಾಖಲಾತಿ, ಹಾಜರಾತಿ ಹೆಚ್ಚಿಸಲು ಕಾಳಜಿ ವಹಿಸುವಂತೆ ಶಾಸಕ ಶ್ರೀನಿವಾಸ ಮಾನೆ ಸೂಚಿಸಿದರು.

ಸರ್ಕಾರಿ ಶಾಲೆಗಳ ಉನ್ನತೀಕರಣ, ಗುಣಮಟ್ಟದ ಆಂಗ್ಲ ಶಿಕ್ಷಣ ಅಗತ್ಯ

Jul 18 2024, 01:35 AM IST
ಸರ್ಕಾರಿ ಶಾಲೆಗಳ ಉನ್ನತೀಕರಣ ಹಾಗೂ ಉನ್ನತ ಗುಣಮಟ್ಟದ ಆಂಗ್ಲ ಮಾಧ್ಯಮ ಶಿಕ್ಷಣ ನೀಡಲು ಗಮನಹರಿಸಬೇಕು. ಆ ಮೂಲಕ ದಲಿತ ಕುಟುಂಬ, ಬಡ ಕುಟುಂಬಗಳ ಮಕ್ಕಳು ಉತ್ತಮ ಶಿಕ್ಷಣ ಪಡೆದು, ಉನ್ನತ ಹುದ್ದೆಗಳಿಗೆ ಏರಲು ಪೂರಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕು ಎಂದು ಕರ್ನಾಟಕ ದಲಿತ ಸಂಘರ್ಷ ಸಮಿತಿ ಸಂಸ್ಥಾಪಕ ಡಾ. ಎನ್.ಮೂರ್ತಿ ದಾವಣಗೆರೆಯಲ್ಲಿ ಹೇಳಿದ್ದಾರೆ.

ವೇತನ ಹೆಚ್ಚಳ ಮಾಡಿದ್ದಕ್ಕೆ ಸಿಎಂಗೆ ಸರ್ಕಾರಿ ನೌಕರರಿಂದ ಸನ್ಮಾನ

Jul 18 2024, 01:31 AM IST
ಸರ್ಕಾರಿ ನೌಕರರ ವೇತನ ಪರಿಷ್ಕರಣೆಗೆ ಏಳನೇ ವೇತನ ಆಯೋಗದ ಶಿಫಾರಸು ಅಂಗೀಕರಿಸಿರುವ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘವು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸನ್ಮಾನಿಸಿ ಅಭಿನಂದನೆ ಸಲ್ಲಿಸಿದೆ.

ಸರ್ಕಾರಿ ಹಿಡಿತದಿಂದ ದೇವಾಲಯ ಮುಕ್ತಗೊಳ್ಳಲಿ: ಪೇಜಾವರಶ್ರೀ

Jul 17 2024, 12:54 AM IST
ದೇವಸ್ಥಾನಗಳಿಗೆ ಸ್ವಾಯತ್ತೆ ನೀಡಬೇಕು ಎಂದು ಸುಪ್ರೀಂ ಕೋರ್ಟ್‌ ಹೇಳಿದೆ. ಸ್ವಾಯತ್ತೆ ಸಿಕ್ಕಿದರೆ ಮಾತ್ರ ದೇವಾಲಯಗಳಿಗೆ ಭಕ್ತರು ನೀಡುವ ಸಂಪತ್ತು ನೇರವಾಗಿ ಭಕ್ತರ(ಸಮಾಜ) ವಿನಿಯೋಗಕ್ಕೆ ಸಾಧ್ಯವಾಗುತ್ತದೆ. ಆಗ ದೇವಸ್ಥಾನಗಳಿಂದ ಶಿಕ್ಷಣ, ವೈದಿಕ ಸಂಸ್ಥೆಗಳ‍ನ್ನು ಸ್ಥಾಪಿಸಬಹುದು ಎಂದು ಪೇಜಾವರ ಸ್ವಾಮೀಜಿ ಹೇಳಿದರು.

ವೇತನ ಏರಿಸಿದರೂ ಜು.29ರಿಂದ ಸರ್ಕಾರಿ ನೌಕರರ ಮುಷ್ಕರ?

Jul 16 2024, 12:43 AM IST
ಹಳೆ ಪಿಂಚಣಿ ಯೋಜನೆ ಮರು ಜಾರಿ ಮಾಡಬೇಕು ಎಂದು ಆಗ್ರಹಿಸಿರುವ ರಾಜ್ಯ ಸರ್ಕಾರಿ ನೌಕರರ ಸಂಘ, ಸರ್ಕಾರಿ ನೌಕರರ ಅವಲಂಬಿತ ಕುಟುಂಬದ ಸದಸ್ಯರಿಗೆ ಆರೋಗ್ಯ ಸಂಜೀವಿನಿ ಯೋಜನೆ ಜಾರಿ ಮಾಡದ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದೆ.

7ನೇ ವೇತನ ಆಯೋಗ ವರದಿ ಅನುಷ್ಠಾನಕ್ಕೆ ರಾಮನಗರ ಸರ್ಕಾರಿ ನೌಕರರು ಒತ್ತಾಯ

Jul 16 2024, 12:37 AM IST
ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಜಿಲ್ಲೆಯ ಸರ್ಕಾರಿ ನೌಕರರು ಜಿಲ್ಲಾಧಿಕಾರಿ ಯಶವಂತ್ ಗುರುಕರ್ ಮೂಲಕ ರಾಜ್ಯಸರ್ಕಾರಕ್ಕೆ ಮನವಿ ಸಲ್ಲಿಸಿದರು. ರಾಮನಗರದ ಜಿಲ್ಲಾ ಕಚೇರಿಗಳ ಸಂಕೀರ್ಣದಲ್ಲಿ ರಾಜ್ಯ ಸರ್ಕಾರಿ ನೌಕರರ ಸಂಘ ಜಿಲ್ಲಾ ಶಾಖೆ ಅಧ್ಯಕ್ಷ ಕೆ.ಸತೀಶ್ ಮತ್ತು ಜಿಲ್ಲಾ ಕಾರ್ಯದರ್ಶಿ ಶಿವಸ್ವಾಮಿ ನೇತೃತ್ವದಲ್ಲಿ ಸರ್ಕಾರಿ ನೌಕರರು ಜಿಲ್ಲಾಧಿಕಾರಿ ಯಶವಂತ್ ಗುರುಕರ್ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಿದರು.

ಪ್ರತಿ ಗ್ರಾಪಂ ವ್ಯಾಪ್ತಿಯಲ್ಲೂ ಸರ್ಕಾರಿ ಸೇವೆಗಳು ನಿಮ್ಮನೆ ಬಾಗಿಲಿಗೆ: ಶಾಸಕ ದರ್ಶನ್ ಪುಟ್ಟಣ್ಣಯ್ಯ

Jul 16 2024, 12:34 AM IST
ಪಾಂಡವಪುರ ತಾಲೂಕು ಮಟ್ಟದ ಎಲ್ಲಾ ಇಲಾಖೆ ಅಧಿಕಾರಿಗಳನ್ನು ಒಂದೇ ಸೂರಿನಲ್ಲಿ ಕೂರಿಸಿ ಜನರಿಗೆ ಅಗತ್ಯವಿರುವ ಸರ್ಕಾರಿ ಕೆಲಸ ಕಾರ್ಯಗಳನ್ನು ಮಾಡಿಕೊಡುವುದು ಇದರ ಉದ್ದೇಶ. ಕೆನ್ನಾಳು ಗ್ರಾಪಂ ವ್ಯಾಪ್ತಿಯಲ್ಲಿ ನಡೆದ 15 ದಿನಗಳ ಕಾರ್ಯಕ್ರಮ ಯಶಸ್ವಿಯಾಗಿದ್ದೇವೆ.

ಸರ್ಕಾರಿ ಭೂಪ್ರದೇಶದಲ್ಲಿ ಕುರಿಗಳ ಮೇಯಿಸಲು ಅನುಮತಿಗೆ ಮನವಿ

Jul 16 2024, 12:33 AM IST
ಸರಕಾರಿ ಭೂಪ್ರದೇಶವನ್ನು ಅಕ್ರಮವಾಗಿ ಒತ್ತುವರಿ ಮಾಡಿಕೊಂಡಿರುವವರ ವಿರುದ್ಧ ಸೂಕ್ತ ಕ್ರಮ ಕೈಗೊಂಡು, ಆ ಸ್ಥಳದಲ್ಲಿ ಕುರಿಗಳನ್ನು ಮೇಯಿಸಲು ಅನುಮತಿ ಕಲ್ಪಿಸುವಂತೆ ಒತ್ತಾಯಿಸಿ ಕುರುಬ ಸಂಘದ ಜಿಲ್ಲಾಧ್ಯಕ್ಷ ಮಲ್ಲಣ್ಣ ಐಕೂರ ನೇತೃತ್ವದಲ್ಲಿ ಯಾದಗಿರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಮತ್ತು ಅಪರ ಜಿಲ್ಲಾಧಿಕಾರಿಗಳ ಮುಖಾಂತರ ಜಿಲ್ಲಾಧಿಕಾರಿಗಳಿಗೆ ಮನವಿ ಪತ್ರ ಸಲ್ಲಿಸಲಾಯಿತು.
  • < previous
  • 1
  • ...
  • 97
  • 98
  • 99
  • 100
  • 101
  • 102
  • 103
  • 104
  • 105
  • ...
  • 161
  • next >

More Trending News

Top Stories
ಸಿಎಂ ಅಧಿಕಾರದಲ್ಲಿ ಮುಂದುವರೆಯಬೇಕು : ಸಚಿವ ಕೆ.ಎನ್.ರಾಜಣ್ಣ
ರಾಜ್ಯಾಧ್ಯಕ್ಷ ಹುದ್ದೆ ಬಗ್ಗೆ ಶೀಘ್ರ ನಿರ್ಧಾರ: ಬಿ.ವೈ.ವಿಜಯೇಂದ್ರ
ವಸತಿಗೆ ಲಂಚ: ಬಿ.ಆರ್‌.ಪಾಟೀಲ್‌ ಹೇಳಿಕೆ ವಿರುದ್ಧ ಸಚಿವರ ಆಕ್ರೋಶ
ಟ್ರಂಪ್‌ಗೆ ಶಾಂತಿ ನೊಬೆಲ್‌ : ಪಾಕ್‌ ಸರ್ಕಾರ ಶಿಫಾರಸು
ಉತ್ತರಾಧಿಕಾರಿಯ ಪಟ್ಟಕ್ಕೆ 3 ಹೆಸರು ಸೂಚಿಸಿದ ಖಮೇನಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved