• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ವಕ್ಫ್‌ ಮಂಡಳಿಯಿಂದ ಕೋಟ್ಯಂತರ ಸರ್ಕಾರಿ ಜಾಗ ತನ್ನದೆಂದು ಹೇಳಿಕೊಂಡಿದೆ: ಮಂಜುನಾಥ್

Nov 11 2024, 11:50 PM IST
ಮಂಡ್ಯ ಜಿಲ್ಲಾದ್ಯಂತ ಶಾಲೆ, ದೇವಾಲಯ, ರೈತರ ಜಾಮೀನು, ಐತಿಹಾಸಕ ಸ್ಮಾರಕಗಳು ಸೇರಿದಂತೆ ಸರ್ಕಾರಿ ಜಾಗಗಳು, ಗುಂಡು ತೋಪು, ಮೈಷುಗರ್ ಟೌನ್ ಅಸ್ತಿ ಸೇರಿ ಸೇರಿ ಇತರ ಆಸ್ತಿಗಳ ಮೇಲೆ ವಕ್ಫ್‌ ತನ್ನ ವಕ್ರ ದೃಷ್ಟಿ ಬೀರಿದೆ. ವಕ್ಫ್‌ ಮಂಡಳಿ ನಗರದ ಒಳಗೆ ಹಾಗೂ ಸುತ್ತಮುತ್ತ ಕೋಟ್ಯಂತರ ರು. ಬೆಲೆಬಾಳುವ 96.280 ಚದರ ಅಡಿ ಸರ್ಕಾರಿ ಜಾಗವನ್ನು ತನ್ನದೆಂದು ಹೇಳಿಕೊಂಡಿದೆ.

ಸರ್ಕಾರಿ ಜಮೀನು ಗುತ್ತಿಗೆ ಪಡೆಯುವ ಅರ್ಜಿ ಕಾಲಾವಕಾಶ ವಿಸ್ತರಣೆ

Nov 11 2024, 01:08 AM IST
ಸರ್ಕಾರಿ ಜಮೀನಿನಲ್ಲಿ ಪ್ಲಾಂಟೇಶನ್ ಬೆಳೆಗಳನ್ನು ಬೆಳೆದಿರುವ ಜಮೀನುಗಳನ್ನು ಗುತ್ತಿಗೆ ಆಧಾರದಲ್ಲಿ ನೀಡಲು ಅರ್ಜಿಗಳನ್ನು ಆನ್ಲೈನ್ ಮೂಲಕ ಸಲ್ಲಿಸಲು ೨೦೨೪ ಡಿಸೆಂಬರ್ ೩೧ರ ವರೆಗೂ ಕಾಲಾವಕಾಶ ನೀಡಿರುವುದಕ್ಕೆ ಕರ್ನಾಟಕ ಬೆಳೆಗಾರರ ಒಕ್ಕೂಟದ ಅಧ್ಯಕ್ಷರಾದ ಎಚ್.ಟಿ. ಮೋಹನ್ ಕುಮಾರ್ ಸರ್ಕಾರಕ್ಕೆ ಅಭಿನಂದನೆ ತಿಳಿಸಿದರು. ಬೆಳೆಗಾರರು ಗಡುವು ನೀಡಿರುವ ದಿನದೊಳಗೆ ಅರ್ಜಿಗಳನ್ನು ಸಲ್ಲಿಸಿ ಗುತ್ತಿಗೆ ಆಧಾರದಲ್ಲಿ ಪಡೆಯಲು ಮುಂದಾಗಬೇಕೆಂದು ಹೇಳಿದರು.

ಕಿನ್ನಾಳದ ಸರ್ಕಾರಿ ಭೂಮಿ ಕೊಪ್ಪಳ ವಿವಿಗೆ ಸೂಕ್ತ

Nov 11 2024, 01:07 AM IST
ಕೊಪ್ಪಳ ವಿಶ್ವವಿದ್ಯಾಲಯ ಈಗ ಸೂಕ್ತ ಜಾಗ ಇಲ್ಲದಂತೆ ಆಗಿರುವುದರಿಂದ ತಾತ್ಕಾಲಿಕವಾಗಿ ಕುಕನೂರಿನ ತಳಕಲ್ ಎಂಜಿನಿಯರಿಂಗ್ ಕಾಲೇಜಿನ ಕಟ್ಟಡದಲ್ಲಿ ನಡೆಯುತ್ತಿದೆ.

ಸರ್ಕಾರಿ ಪಿಯು ನೂತನ ಕೊಠಡಿ ಉದ್ಘಾಟಿಸಿದ ಜಿಪಂ ಸಿಇಒ

Nov 10 2024, 02:01 AM IST
ಬೈಲಹೊಂಗಲ ಪಟ್ಟಣದ ಸರಕಾರಿ ಪದವಿ ಪೂರ್ವ ಕಾಲೇಜಿನ ನೂತನ ಕೊಠಡಿಗಳನ್ನು ಜಿಪಂ ಸಿಇಒ ರಾಹುಲ್ ಶಿಂಧೆ ಉದ್ಘಾಟಿಸಿದರು.

ದೊಡ್ಡಕವಲಂದೆ ಸರ್ಕಾರಿ ಶಾಲೆಯಲ್ಲಿ ಬಯಲೇ ಶೌಚಾಲಯ!

Nov 10 2024, 01:51 AM IST
ಗ್ರಾಪಂ ವತಿಯಿಂದ ಕಳೆದ ಎರಡು ವರ್ಷಗಳ ಹಿಂದೆ ಶಾಲೆಯಲ್ಲಿ ಹೈಟೆಕ್ ಶೌಚಾಲಯ ನಿರ್ಮಾಣಕ್ಕೆ ನರೇಗಾ ಯೋಜನೆ ಅಡಿಯಲ್ಲಿ 3.30 ಲಕ್ಷ ವೆಚ್ಚದಲ್ಲಿ ಗುದ್ದಲಿ ಪೂಜೆ ನೆರವೇರಿಸಿ ಅಡಿಪಾಯ ಹಾಕಲಾಗಿತ್ತು.

ಸರ್ಕಾರಿ ಸೇವೆಯಲ್ಲಿ ವಯೋನಿವೃತ್ತಿ ಸರ್ವೇ ಸಾಮಾನ್ಯ: ಸಿ.ಮಂಜುನಾಥ

Nov 10 2024, 01:42 AM IST
ಸರ್ಕಾರಿ ಸೇವೆಯಲ್ಲಿ ವರ್ಗಾವಣೆ, ನಿವೃತ್ತಿ ಸರ್ವೇಸಾಮಾನ್ಯವಾದದ್ದು ಎಂದು ಪದವಿಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಸಿ.ಮಂಜುನಾಥ್ ಪ್ರಸನ್ನ ತಿಳಿಸಿದರು.

ದಾನಿಗಳಿಂದ ಸರ್ಕಾರಿ ಶಾಲೆಗೆ ಕಂಪ್ಯೂಟರ್‌ ಮತ್ತು ಪ್ರಿಂಟರ್ ಕೊಡುಗೆ

Nov 10 2024, 01:39 AM IST
ಹಳೇಬೀಡು ಹೋಬಳಿ ಕರಿಕಟ್ಟೆಹಳ್ಳಿ ಗ್ರಾಮದ ಸರ್ಕಾರಿ ಹಿರಿಯ ಮಾಧ್ಯಮಿಕ ಪಾಠಶಾಲೆಗೆ ದಾನಿಗಳಾದ ದಯಾನಂದ್ ಕಾವ್ಯ ಅವರು ತಮ್ಮ ಹಿರಿಯರ ಹೆಸರಿನಲ್ಲಿ ಕಂಪ್ಯೂಟರ್, ಪ್ರಿಂಟರ್ ಸೇರಿದಂತೆ ಇನ್ನಿತರ ಪರಿಕರಗಳನ್ನು ಕೊಡುಗೆಯಾಗಿ ನೀಡಿದರು. ಮಕ್ಕಳಿಗೆ ಪಠ್ಯದ ಜೊತೆಯಲ್ಲಿ ತಾಂತ್ರಿಕ ವಿಷಯಗಳನ್ನು ಪಾಠ ಮಾಡುವುದು ಕೂಡ ಅವಶ್ಯಕವಾಗಿದೆ. ವಿದ್ಯಾರ್ಥಿಗಳು ಕಂಪ್ಯೂಟರ್‌ ಬಳಕೆಯನ್ನು ಮಾಡಿಕೊಳ್ಳುವುದರ ಮೂಲಕವಾಗಿ ತಮ್ಮ ಭವಿಷ್ಯವನ್ನು ರೂಪಿಸಿಕೊಳ್ಳಬೇಕೆಂದು ಕರೆ ನೀಡಿದರು.

ಸಿದ್ದಾಪುರದಲ್ಲಿ ಬಾಣಂತಿ ಸಾವು: ಸರ್ಕಾರಿ ಆಸ್ಪತ್ರೆ ಎದುರು ಶವ ಇಟ್ಟು ಪ್ರತಿಭಟನೆ

Nov 09 2024, 01:18 AM IST
ಹಾರ್ಸಿಕಟ್ಟಾ ಸಮೀಪದ ಕೊಣೆಗದ್ದೆಯ ಜ್ಯೋತಿ ರವಿ ನಾಯ್ಕ (೩೬) ಮೃತಪಟ್ಟ ಮಹಿಳೆ. ನ. ೫ರಂದು ತಾಲೂಕು ಆಸ್ಪತ್ರೆಯ ವೈದ್ಯರು ಜ್ಯೋತಿ ಅವರಿಗೆ ಸಿಜೆರಿಯನ್ ಮೂಲಕ ಹೆರಿಗೆ ಮಾಡಿಸಿದ್ದರು. ನಂತರ ರಕ್ತಸ್ರಾವ ಹೆಚ್ಚಾಗಿದ್ದರಿಂದ ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗಕ್ಕೆ ಕಳುಹಿಸಲಾಗಿದ್ದು, ಆದರೆ ಚಿಕಿತ್ಸೆ ಫಲಕಾರಿಯಾಗದೇ ಶುಕ್ರವಾರ ಬೆಳಗ್ಗೆ ಜ್ಯೋತಿ ಮೃತಪಟ್ಟಿದ್ದಾರೆ.

ಸರ್ಕಾರಿ ಆದೇಶದಂತೆ ಹಂಗಾಮಿನಲ್ಲಿ ಕಬ್ಬು ನುರಿಸಿ

Nov 09 2024, 01:15 AM IST
ಕನ್ನಡಪ್ರಭ ವಾರ್ತೆ ವಿಜಯಪುರ ಜಿಲ್ಲೆಯಲ್ಲಿನ ಎಲ್ಲ ಸಕ್ಕರೆ ಕಾರ್ಖಾನೆಗಳು ಪ್ರಸಕ್ತ ಸಾಲಿನ ಹಂಗಾಮಿಗೆ ಸರ್ಕಾರದ ಆದೇಶದಂತೆ ಕಬ್ಬು ನುರಿಸುವ ಕಾರ್ಯ ಆರಂಭಿಸಬೇಕು ಎಂದು ಜಿಲ್ಲಾಧಿಕಾರಿ ಟಿ.ಭೂಬಾಲನ್ ಸೂಚನೆ ನೀಡಿದರು. ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜಿಲ್ಲೆಯ ಸಕ್ಕರೆ ಕಾರ್ಖಾನೆಗಳ ವ್ಯವಸ್ಥಾಪಕ ನಿರ್ದೇಶಕರು ಹಾಗೂ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಅವರು, ಜಿಲ್ಲೆಯ ಸಕ್ಕರೆ ಕಾರ್ಖಾನೆಗಳು ಸರ್ಕಾರದ ಆದೇಶದಂತೆ ಕಬ್ಬು ನುರಿಸುವ ಕಾರ್ಯ ಆರಂಭಿಸಬೇಕು.

ಸರ್ಕಾರಿ ನೌಕರರ ಸಂಘದ ನಿರ್ದೇಶಕರಿಗೆ ಸನ್ಮಾನ

Nov 08 2024, 12:39 AM IST
ತಾಲೂಕು ಸರ್ಕಾರಿ ನೌಕರರ ಸಂಘದ ಪದಾಧಿಕಾರಿಗಳ ಆಯ್ಕೆಯನ್ನು ಚುನಾವಣೆ ನಡೆಸದೆ ಅವಿರೋಧವಾಗಿ ಆಯ್ಕೆ ಮಾಡಿಕೊಳ್ಳಬೇಕು
  • < previous
  • 1
  • ...
  • 98
  • 99
  • 100
  • 101
  • 102
  • 103
  • 104
  • 105
  • 106
  • ...
  • 197
  • next >

More Trending News

Top Stories
ಕಬ್ಬು ದರ ಹೆಚ್ಚಳಕ್ಕೆ ಕೇಂದ್ರಕ್ಕೆ ನಿಯೋಗ : ಸಿಎಂ
83 ವರ್ಷದಿಂದ ರಂಗಂಪೇಟೆ-ತಿಮ್ಮಾಪುರ ಸಂಘದ ಕನ್ನಡ ಸೇವೆ
ಹುಲಿ ದಾಳಿಗೆ ರೈತ ಬಲಿ: ಬಂಡೀಪುರ, ನಾಗರಹೊಳೆ ಸಫಾರಿ ಬಂದ್‌
ಕನ್ನಡಕ್ಕಾಗಿ ಕೈ ಎತ್ತಿದ್ದಕ್ಕಾಗಿ ಬಿತ್ತು 2000 ಕೇಸ್‌!
ಕಾನೂನಿಂದಷ್ಟೇ ಸಮಾಜ ನಡೆಯಲ್ಲ : ಭಾಗ್ವತ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved