• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸರ್ಕಾರಿ ಶಾಲಾ ಶಿಕ್ಷಣದಿಂದ ಉತ್ತಮ ಸಂಸ್ಕಾರ ಲಭ್ಯ: ಭೈರೇಗೌಡ ಕರೆ

Jul 05 2024, 12:49 AM IST
ಮಕ್ಕಳಿಗೆ ಪಠ್ಯ ಕಲಿಕೆ ಮಾತ್ರವಲ್ಲ, ಕ್ರೀಡೆ, ಸಾಂಸ್ಕೃತಿಕ ಚಟುವಟಿಕೆ, ಸಂಸ್ಕಾರ, ಬದುಕು ಕಲಿಸುವ ಸಮಗ್ರ ಶಿಕ್ಷಣದ ಅಗತ್ಯವಿದೆ. ಇಂದು ಅತ್ಯುನ್ನತ ವ್ಯಾಸಂಗ ಮಾಡಿದ ಅನೇಕರು ಭಯೋತ್ಪಾದಕ ಚಟುವಟಿಕೆಗಳಡಿ ಬಂಧನಕ್ಕೆ ಒಳಗಾಗಿರುವುದನ್ನು ಕಂಡಿದ್ದೇವೆ, ಆದ್ದರಿಂದ ಶಿಕ್ಷಣದಲ್ಲಿ ಮೌಲ್ಯಗಳಿರಬೇಕು, ಸಂಸ್ಕಾರ,ಸಮುದಾಯದೊಂದಿಗೆ ಸಂಬಂಧದ ಮಹತ್ವ ಮಕ್ಕಳಿಗೆ ತಿಳಿಸಿಕೊಡಬೇಕು.

ಸರ್ಕಾರಿ ಕಚೇರಿಗಳನ್ನು ಒಂದೇ ಸೂರಿನಡಿ ತರಲು ಕ್ರಮ ವಹಿಸಿ: ಪಾಪು ಒತ್ತಾಯ

Jul 04 2024, 01:16 AM IST
ಶ್ರೀರಂಗಪಟ್ಟಣ ತಾಪಂ ಕಟ್ಟಡ ನಿರ್ಮಾಣವಾಗುತ್ತಿರುವ ಜಾಗ ತುಂಬಾ ವಿಶಾಲವಾಗಿದೆ. ಬೆಂಗಳೂರು- ಮೈಸೂರು ಹೆದ್ದಾರಿಯ ಆಸುಪಾಸಿನಲ್ಲಿದೆ. ಸರ್ಕಾರಿ ಹಾಗೂ ಖಾಸಗಿ ಬಸ್ ನಿಲ್ದಾಣಗಳು, ಆಸ್ಪತ್ರೆಗಳು, ಕೃಷಿ ಇಲಾಖೆಗಳು, ರೇಷ್ಮೆ ಇಲಾಖೆ, ತೋಟಗಾರಿಕೆ ಇಲಾಖೆಗಳು ಅಕ್ಕಪಕ್ಕದಲ್ಲೆ ಇದ್ದು, ಜನವಸತಿ ಪ್ರದೇಶದಲ್ಲಿದೆ.

ಸರ್ಕಾರಿ ಕಚೇರಿಗಳಿಗೆ ಸಾರ್ವಜನಿಕರನ್ನು ಅಲೆದಾಡಿಸಬೇಡಿ: ಶಾಸಕಿ ರೂಪಕಲಾ

Jul 04 2024, 01:06 AM IST
ಒಬ್ಬ ರೈತ ತನ್ನೆಲ್ಲಾ ಕಷ್ಟದ ದಿನಗಳನ್ನು ಬದಿಗೊತ್ತಿ ಬಿಸಿಲು, ಮಳೆ ಎನ್ನದೇ ಕೃಷಿ ಚಟುವಟಿಕೆಗಳನ್ನು ಮಾಡದೇ ಹೋದಲ್ಲಿ ನಾವು ಮೂರು ಹೊತ್ತು ಹೊಟ್ಟೆ ತುಂಬ ಅನ್ನವನ್ನು ತಿನ್ನಲು ಸಾಧ್ಯವಾಗುವುದಿಲ್ಲ, ಆದ್ದರಿಂದ ರೈತರು ತಮ್ಮ ಜಮೀನುಗಳಿಗೆ ಸಂಬಂಧಿಸಿ ಪಹಣಿ, ಸರ್ವೇ ಮತ್ತಿತರ ಕೆಲಸ- ಕಾರ್ಯಗಳಿಗೆಂದು ನಿಮ್ಮ ಬಳಿ ಬಂದಲ್ಲಿ ಅವರ ಕಷ್ಟಗಳಿಗೆ ಸ್ಪಂದಿಸಿ.

ಸೋಮವಾರದಿಂದ ಸರ್ಕಾರಿ ಆಸ್ಪತ್ರೆಯಲ್ಲಿ ಆಯುಷ್ಮಾನ್ ಕಾರ್ಡ್‌

Jul 04 2024, 01:04 AM IST

ಪ್ರಕೃತಿ ನೀಡಿದ ಅನೇಕ ಭಾಗ್ಯಗಳಲ್ಲಿ ಆರೋಗ್ಯ ಭಾಗ್ಯವೂ ಒಂದು. ಪ್ರತಿಯೊಬ್ಬರೂ ತಮ್ಮ ಆರೋಗ್ಯವನ್ನು ಉತ್ತಮವಾಗಿ ಕಾಪಾಡಿಕೊಳ್ಳಬೇಕು ಎಂದು ಆರೋಗ್ಯ ಮಿತ್ರ ಕಾರ್ತಿಕಗೌಡ ಹೇಳಿದರು.

ಸರ್ಕಾರಿ ಶಾಲೆ ಜಾಗಕ್ಕೆ ಅತಿಕ್ರಮಪ್ರವೇಶ: ಕಾನೂನು ಕ್ರಮಕ್ಕೆ ಆಗ್ರಹ

Jul 04 2024, 01:04 AM IST
ಸದರಿ ಮುನಿನಾರಾಯಣಪ್ಪ ಶಾಲಾಭಿವೃದ್ಧಿ ಸಮಿತಿ ಅಥವಾ ಶಾಲೆಯ ಮುಖ್ಯಶಿಕ್ಷಕರ ಗಮನಕ್ಕೂ ತರದೇ ಶಾಲಾ ಜಾಗದಲ್ಲಿನ ಮರಗಳನ್ನು ಏಕಾಏಕಿ ಕಡಿದು ಸಾಗಾಟ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ.

ಸರ್ಕಾರಿ ಇಂಟರ್ ನ್ಯಾಷನಲ್ ಮಾಡೆಲ್ ಶಾಲೆ ನಿರ್ಮಾಣ: ರಾಘವೇಂದ್ರ ಹಿಟ್ನಾಳ

Jul 04 2024, 01:04 AM IST
ತಾಲೂಕಿನಲ್ಲಿ ಮೂರು ಕಡೆ ಪ್ರಾಥಮಿಕ, ಪ್ರೌಢ ಹಾಗೂ ಪಿಯು ಕಾಲೇಜು ಒಳಗೊಂಡಂತೆ ₹12 ಕೋಟಿ ವೆಚ್ಚದಲ್ಲಿ ಸರ್ಕಾರಿ ಇಂಟರ್ ನ್ಯಾಷನಲ್ ಮಾಡೆಲ್ ಶಾಲೆ ನಿರ್ಮಾಣ ಮಾಡಲಾಗುವುದು.

ಸಾಮೆತ್ತಡ್ಕ ಸರ್ಕಾರಿ ಶಾಲೆಯಲ್ಲಿ ಆಂಗ್ಲ ಮಾಧ್ಯಮ ತರಗತಿಗೆ ಚಾಲನೆ

Jul 04 2024, 01:02 AM IST
ಆಂಗ್ಲ ಮಾಧ್ಯಮ ತರಗತಿಗೆ ಪುತ್ತೂರಿನಿಂದ ಎರಡು ಮತ್ತು ಬಂಟ್ವಾಳ ವ್ಯಾಪ್ತಿಯಿಂದ ಎರಡು ಅರ್ಜಿಗಳು ಮಾತ್ರ ಸಲ್ಲಿಸಲಾಗಿದೆ. ಆಂಗ್ಲ ಮಾಧ್ಯಮಕ್ಕೆ ಬೇಡಿಕೆಗಳು ಇದ್ದಲ್ಲಿ ಇನ್ನೂ ಹೆಚ್ಚಿನ ಶಾಲೆಗಳಿಗೆ ಅನುಮತಿ ಪಡೆದುಕೊಳ್ಳಲು ಅವಕಾಶಗಳಿವೆ ಎಂದು ಹೇಳಿದರು.

ಸಕಲ ಸರ್ಕಾರಿ ಗೌರವಗಳೊಂದಿಗೆ ಯೋಧನ ಅಂತ್ಯಕ್ರಿಯೆ

Jul 04 2024, 01:01 AM IST
ಜಮ್ಮು-ಕಾಶ್ಮೀರದಲ್ಲಿ ವೀರ ಮರಣ ಹೊಂದಿದ ತಿಕೋಟಾದ ಯೋಧ ರಾಜು ಕರ್ಜಗಿ ಅವರ ಅಂತಿಮ ಸಂಸ್ಕಾರ ಸಕಲ ಸರ್ಕಾರಿ ಗೌರವಗಳೊಂದಿಗೆ ಪಟ್ಟಣದ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದ ಆವರಣದಲ್ಲಿ ಬುಧವಾರ ನಡೆಯಿತು.

ಸರ್ಕಾರಿ ಆಸ್ತಿ ಸಂರಕ್ಷಣೆಯಲ್ಲಿ ಕೋಲಾರ ಜಿಲ್ಲೆ ಪ್ರಥಮ

Jul 03 2024, 12:20 AM IST
ಲ್ಯಾಂಡ್ ಬೀಟ್ ಆ್ಯಪ್ ಮೂಲಕ ಜಿಲ್ಲೆಯಲ್ಲಿನ ಸರ್ಕಾರಿ ಭೂಮಿಗಳನ್ನು ಗುರುತಿಸಿ, ಜಿಯೋ ಫೆನ್ಸಿಂಗ್ ಮಾಡುವ ಮೂಲಕ ಅವುಗಳನ್ನು ಸಂರಕ್ಷಿಸುವ ಕಾರ್ಯವನ್ನು ಅಧಿಕಾರಿಗಳು ಸಮರೋಪಾದಿಯಲಿ ಕೈಗೊಂಡಿದ್ದಾರೆ.

ಸರ್ಕಾರಿ ದಾಖಲೆ ಮನೆಗಳಲ್ಲಿ ಇಟ್ಟುಕೊಂಡರೆ ಕೇಸ್

Jul 03 2024, 12:20 AM IST
ಅಧಿಕಾರಿಗಳು ನಿವೃತ್ತಿಯಾದ ನಂತರವೂ ಸರ್ಕಾರಿ ದಾಖಲೆಗಳನ್ನು ಮನೆಗಳಲ್ಲಿ ಇಟ್ಟುಕೊಂಡರೆ ಅಂಥವರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲು ಮಾಡುವಂತೆ ಶಾಸಕ ಟಿ.ಬಿ.ಜಯಚಂದ್ರ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದರು.
  • < previous
  • 1
  • ...
  • 104
  • 105
  • 106
  • 107
  • 108
  • 109
  • 110
  • 111
  • 112
  • ...
  • 161
  • next >

More Trending News

Top Stories
ಸಿಎಂ ಅಧಿಕಾರದಲ್ಲಿ ಮುಂದುವರೆಯಬೇಕು : ಸಚಿವ ಕೆ.ಎನ್.ರಾಜಣ್ಣ
ರಾಜ್ಯಾಧ್ಯಕ್ಷ ಹುದ್ದೆ ಬಗ್ಗೆ ಶೀಘ್ರ ನಿರ್ಧಾರ: ಬಿ.ವೈ.ವಿಜಯೇಂದ್ರ
ವಸತಿಗೆ ಲಂಚ: ಬಿ.ಆರ್‌.ಪಾಟೀಲ್‌ ಹೇಳಿಕೆ ವಿರುದ್ಧ ಸಚಿವರ ಆಕ್ರೋಶ
ಟ್ರಂಪ್‌ಗೆ ಶಾಂತಿ ನೊಬೆಲ್‌ : ಪಾಕ್‌ ಸರ್ಕಾರ ಶಿಫಾರಸು
ಉತ್ತರಾಧಿಕಾರಿಯ ಪಟ್ಟಕ್ಕೆ 3 ಹೆಸರು ಸೂಚಿಸಿದ ಖಮೇನಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved