• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸರ್ಕಾರಿ ಆಸ್ಪತ್ರೆಯಲ್ಲಿ 600 ಮಂದಿಗೆ ಶಸ್ತ್ರ ಚಿಕಿತ್ಸೆ

Jul 01 2024, 01:45 AM IST
ಅಥಣಿ ಸರ್ಕಾರಿ ಆಸ್ಪತ್ರೆಯಲ್ಲಿ ನಡೆದ ಎರಡು ದಿನಗಳ ಶಿಬಿರದಲ್ಲಿ ಸಾವಿರಕ್ಕೂ ಅಧಿಕ ಜನರಿಗೆ ನೇತ್ರ ತಪಾಸಣೆ

ಸರ್ಕಾರಿ ಇಲಾಖೆಗಳನ್ನು ಒಗ್ಗೂಡಿಸಿ ಜನ ಸಂಪರ್ಕ ಸಭೆ: ಜಿಲ್ಲಾ ಪೊಲೀಸ್‌ ವರಿಷ್ಟಾಧಿಕಾರಿ ವಿಕ್ರಂ ಅಮಟೆ

Jul 01 2024, 01:45 AM IST
ನರಸಿಂಹರಾಜಪುರ, ಮುಂದಿನ ದಿನಗಳಲ್ಲಿ ಎನ್‌.ಆರ್‌.ಪುರ ತಾಲೂಕಿನಲ್ಲಿ ಎಲ್ಲಾ ಸರ್ಕಾರಿ ಇಲಾಖೆಗಳ ಅಧಿಕಾರಿಗಳೊಂದಿಗೆ ಜನ ಸಂಪರ್ಕ ಸಭೆ ನಡೆಸುತ್ತೇನೆ ಎಂದು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ವಿಕ್ರಂ ಅಮಟೆ ಭರವಸೆ ನೀಡಿದರು.

ಜನ ಸಾಮಾನ್ಯರನ್ನು ಸರ್ಕಾರಿ ಕಚೇರಿಗೆ ಅಲೆದಾಡಿಸದಿರಿ

Jun 29 2024, 12:42 AM IST
ತಾಲೂಕು ಕಚೇರಿಯಲ್ಲಿ ಸಾರ್ವಜನಿಕರ ಅರ್ಜಿಗಳನ್ನು ವಿಲೇವಾರಿ ಮಾಡಲು ಬಹಳ ವಿಳಂಬವಾಗುತ್ತಿದೆ. ಅಧಿಕಾರಿಗಳು ಸಮಸ್ಯೆಗಳನ್ನು ಕೂಡಲೇ ಇತ್ಯರ್ಥ ಮಾಡಬೇಕು ಎಂದು ಶಾಸಕ ಎಂ.ಟಿ.ಕೃಷ್ಣಪ್ಪ ತಹಸೀಲ್ದಾರ್ ವೈ.ಎಂ.ರೇಣುಕುಮಾರ್‌ಗೆ ಸೂಚನೆ ನೀಡಿದರು.

ಸರ್ಕಾರಿ ವೈದ್ಯರ ಸೇವೆ ಖಾಸಗಿ ಆಸ್ಪತ್ರೆ ಮೀರಿಸಲಿ: ದಿನೇಶ ಗುಂಡೂರಾವ್‌

Jun 29 2024, 12:36 AM IST
ಬಾಗಲಕೋಟೆ ಜಿಪಂ ಸಭಾಂಗಣದಲ್ಲಿ ಶುಕ್ರವಾರ ಆರೋಗ್ಯ ಸಚಿವ ದಿನೇಶ ಗುಂಡುರಾವ್ ಅಧ್ಯಕ್ಷತೆಯಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಗತಿ ಪರಿಶೀಲನೆ ನಡೆಯಿತು.

ಜಿ. ಶಂಕರ್ ಸರ್ಕಾರಿ ಮಹಿಳಾ ಕಾಲೇಜಿನಲ್ಲಿ ಡಿಜಿಟಲ್ ಗ್ರಂಥಾಲಯ ಆರಂಭ

Jun 29 2024, 12:31 AM IST
ಈ ಗ್ರಂಥಾಲಯದಲ್ಲಿ ವಿದ್ಯಾರ್ಥಿನಿಯರು ಯಾವುದೇ ಸಮಯದಲ್ಲಿ ಪಠ್ಯಪುಸ್ತಕಗಳು, ನೂತನ ಶಿಕ್ಷಣ ನೀತಿಗೆ ಸಂಬಂಧಪಟ್ಟ ಪುಸ್ತಕಗಳು, ಸ್ಪರ್ಧಾತ್ಮಕ ಪರೀಕ್ಷೆಗಳ ಪುಸ್ತಕಗಳು, ಪರಾಮರ್ಶನ ಗ್ರಂಥಗಳು, ದಿನಪತ್ರಿಕೆಗಳು, ನಿಯತಕಾಲಿಕೆಗಳು, ಪದವಿ ಪರೀಕ್ಷೆಗಳ ಹಳೆಯ ಪ್ರಶ್ನೆಪತ್ರಿಕೆಗಳು, ೯೦೦೦ ಸಾವಿರಕ್ಕೂ ಅಧಿಕ ವಿರಳ ಕನ್ನಡದ ಪುಸ್ತಕಗಳು ಹಾಗೂ ಇತರ ಮಾಹಿತಿಯನ್ನು ಮೊಬೈಲ್ ಮತ್ತು ಕಂಪ್ಯೂಟರ್‌ನ್ನು ಬಳಸಿಕೊಂಡು ಮಾಹಿತಿಯನ್ನು ಪಡೆಯಬಹುದು.

ಸರ್ಕಾರಿ ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಣ ಲಭ್ಯ: ಅಂತಾರಾಷ್ಟ್ರೀಯ ಕ್ರೀಡಾಪಟು ಪ್ರಕಾಶ್

Jun 28 2024, 12:57 AM IST
ಪೋಷಕರು ತಮ್ಮ ಮಕ್ಕಳ ವಿದ್ಯಾಭ್ಯಾಸಕ್ಕಾಗಿ ಖಾಸಗಿ ಶಾಲೆಗಳೆಡೆ ಆಸಕ್ತಿ ತೋರುತ್ತಿದ್ದಾರೆ. ಆದರೆ ರಾಜ್ಯ ಸರ್ಕಾರ ಪ್ರತಿ ಹಳ್ಳಿಗೊಂದು ಸರ್ಕಾರಿ ಶಾಲೆಗಳನ್ನು ತೆರೆದಿದೆ ಹಾಗೂ ಗುಣಮಟ್ಟದ ಶಿಕ್ಷಕರನ್ನೂ ಸಹ ನೀಡಿದೆ, ಆದರೂ ಸಹ ಸರ್ಕಾರಿ ಶಾಲೆಗಳಲ್ಲಿ ಓದುವವರ ಸಂಖ್ಯೆ ದಿನೇ ದಿನೇ ಕ್ಷೀಣಿಸುತ್ತಾ ಬಂದಿದೆ.

ಸರ್ಕಾರಿ ಸೌಲಭ್ಯ ಪಡೆಯಲು ಒಕ್ಕಲಿಗರು ಒಗ್ಗಟ್ಟಾಗಬೇಕು

Jun 28 2024, 12:53 AM IST
ಒಕ್ಕಲಿಗರ ಜಾಗೃತಿ ಸಂಘಕ್ಕೆ ಸ್ವಂತ ಕಟ್ಟಡ ನಿರ್ಮಿಸಲು ಸರ್ಕಾರ ಉಚಿತ ನಿವೇಶನ ನೀಡಿದರೆ ಸಾರ್ವಜನಿಕರ ಸಹಕಾರದಿಂದ ಕಟ್ಟಡ ನಿರ್ಮಿಸಲಾಗುವುದು. ಟೇಕಲ್‌ನಲ್ಲಿ ನಾಡಪ್ರಭು ಕೆಂಪೇಗೌಡರ ಪ್ರತಿಮೆ ನಿರ್ಮಾಣ ಮಾಡಲು ಸಂಘ ಪ್ರಯತ್ನಿಸಲಿದೆ

ಕೂರ್ಗಳ್ಳಿ ಸರ್ಕಾರಿ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

Jun 27 2024, 01:11 AM IST
ಸಂಘದ ಸದಸ್ಯರಿಗೆ ಶುದ್ಧ ಗಾಳಿ ಮಳೆ ಪರಿಸರದ ಉಳಿವಿಗಾಗಿ ಈ ಪರಿಸರ ದಿನಾಚರಣೆ ಎನ್ನುವ ಮಾತಿನಂತೆ ನೀರಿನ ಮಿತ ಬಳಕೆ ಹಸಿ ಮತ್ತು ಒಣ ಕಸವನ್ನು ಬೇರ್ಪಡಿಸಬೇಕು

ಸಸಿಗಳನ್ನು ನೆಟ್ಟು, ಪೋಷಿಸಿ ಪರಿಸರ ರಕ್ಷಣೆ ಮಾಡಿ: ಸರ್ಕಾರಿ ಗೃಹ ವಿಜ್ಞಾನ ಕಾಲೇಜಿನ ಪ್ರಾಂಶುಪಾಲೆ ಆಶಾಜ್ಯೋತಿ

Jun 27 2024, 01:09 AM IST
ಸಸಿಗಳನ್ನು ನೆಟ್ಟು, ಪೋಷಿಸಿ, ಮರವಾಗಿ ಬೆಳೆಸುವ ಮೂಲಕ ಪರಿಸರವನ್ನು ರಕ್ಷಿಸಬೇಕು ಎಂದು ಸರ್ಕಾರಿ ಗೃಹ ವಿಜ್ಞಾನ ಕಾಲೇಜಿನ ಪ್ರಾಂಶುಪಾಲೆ ಆಶಾಜ್ಯೋತಿ ಹೇಳಿದರು. ಹೊಳೆನರಸೀಪುರದಲ್ಲಿ ಸಾವಿರ ಗಿಡ ನೆಡುವ ಅಭಿಯಾನಕ್ಕೆ ಬುಧವಾರ ಚಾಲನೆ ನೀಡಿ ಮಾತನಾಡಿದರು.

ಸರ್ಕಾರಿ ಸೇವೆಗಳು ನಿಮ್ಮನೆ ಬಾಗಿಲಿಗೆ ಶೇ.75 ರಷ್ಟು ಸೇವೆಗಳು ಪೂರ್ಣ

Jun 27 2024, 01:09 AM IST
ಕೆನ್ನಾಳು ಗ್ರಾಪಂ ವ್ಯಾಪ್ತಿಯಲ್ಲಿ ಪೌತಿ ಖಾತೆಗಾಗಿ 20 ಅರ್ಜಿಗಳು ಸಲ್ಲಿಕೆಯಾಗಿದ್ದವು, ಈ ಪೈಕಿ 8 ಅರ್ಜಿಗಳನ್ನು ಇತ್ಯಾರ್ಥ ಪಡಿಸಲಾಗಿದೆ. ಉಳಿದಂತೆ ಆಧಾರ್ ತಿದ್ದುಪಡಿ ಇನ್ನಿತರ ಸಮಸ್ಯೆಗಳಿಂದ ಅರ್ಜಿಗಳ ವಿಲೇವಾರಿ ತಡವಾಗಿದೆ. ಅದನ್ನು ಕೂಡ ಇನ್ನೂ ಹತ್ತು ದಿನಗಳಲ್ಲಿ ಪೂರ್ಣಗೊಳಿಸಲಾಗುವುದು.
  • < previous
  • 1
  • ...
  • 106
  • 107
  • 108
  • 109
  • 110
  • 111
  • 112
  • 113
  • 114
  • ...
  • 161
  • next >

More Trending News

Top Stories
ವಸತಿಗೆ ಲಂಚ: ಬಿ.ಆರ್‌.ಪಾಟೀಲ್‌ ಹೇಳಿಕೆ ವಿರುದ್ಧ ಸಚಿವರ ಆಕ್ರೋಶ
ಟ್ರಂಪ್‌ಗೆ ಶಾಂತಿ ನೊಬೆಲ್‌ : ಪಾಕ್‌ ಸರ್ಕಾರ ಶಿಫಾರಸು
ಉತ್ತರಾಧಿಕಾರಿಯ ಪಟ್ಟಕ್ಕೆ 3 ಹೆಸರು ಸೂಚಿಸಿದ ಖಮೇನಿ!
ಹಲವು ರೋಗಗಳಿಗೆ ಯೋಗಾಭ್ಯಾಸ ರಾಮಬಾಣ
ರಾಜ್ಯ ಸರ್ಕಾರಿ ಶಾಲೆಗಳಲ್ಲಿ ಇನ್ನು ಎಐ ಹಾಜರಾತಿ ಸ್ಕೀಂ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved