• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸರ್ಕಾರಿ ಕಚೇರಿಗಳಲ್ಲಿ ನಾಡಪ್ರಭು ಕೆಂಪೇಗೌಡರ ಭಾವಚಿತ್ರ ಇಟ್ಟು ಪೂಜೆ ಸಲ್ಲಿಸಿ: ಪೈಲ್ವಾನ್ ಮುಕುಂದ

Jun 25 2024, 12:38 AM IST
ರಾಜ್ಯ ರಾಜಧಾನಿ ಬೆಂಗಳೂರು ನಿರ್ಮಾಣಕ್ಕೆ ಕೆಂಪೇಗೌಡರ ಕೊಡುಗೆ ಅಪಾರವಾಗಿದೆ. ಅಲ್ಲದೆ ಪ್ರತಿ ಸಮಾಜದವರಿಗೂ ನಾಡಪ್ರಭು ಕೆಂಪೇಗೌಡರಿಂದ ಅವರದೇ ಆದ ಕೊಡುಗೆಗಳನ್ನು ನೀಡಿದ್ದು, ಇದರಿಂದಾಗಿ ಸರ್ಕಾರ ಜೂ.27ರಂದು ಕೆಂಪೇಗೌಡ ಜಯಂತಿ ಆಚರಣೆ ಮಾಡಲು ಘೋಷಣೆ ಮಾಡಿದೆ.

ಸರ್ಕಾರಿ ಶಾಲೆಗಳಿಗೆ ಇನ್ನೂ ಪಠ್ಯ ಪುಸ್ತಕ ಪೂರ್ಣ ವಿತರಣೆಯಾಗಿಲ್ಲ

Jun 25 2024, 12:35 AM IST
೮, ೯ ಮತ್ತು ೧೦ ನೇ ತರಗತಿ ವಿದ್ಯಾರ್ಥಿಗಳಿಗೆ ಕನ್ನಡ, ಸಮಾಜ ವಿಜ್ಞಾನ ವಿಷಯದ ಪಠ್ಯಪುಸ್ತಕ ಇನ್ನೂ ತಲುಪಿಲ್ಲ. ಮೇ ೩೧ರಿಂದ ಮಕ್ಕಳು ಶಾಲೆಗಳಿಗೆ ಬರುತ್ತಿದ್ದಾರೆ. ಆದರೆ ಅವರ ಕಲಿಕೆಗೆ ಬೇಕಾದ ಪುಸ್ತಕಗಳೇ ಲಭ್ಯವಿಲ್ಲ.

ರೈತರು ಆರ್ಥಿಕ ಸದೃಢರಾಗಲು ಸರ್ಕಾರಿ ಯೋಜನೆ ಸಹಕಾರಿ: ಶಾಸಕ ಯು.ಬಿ. ಬಣಕಾರ

Jun 25 2024, 12:32 AM IST
ರಟ್ಟೀಹಳ್ಳಿ ಪಟ್ಟಣದಲ್ಲಿ ನೂತನವಾಗಿ ನಿರ್ಮಾಣವಾದ ಸಮಗ್ರ ಕೃಷಿ ಪದ್ಧತಿಯ ಶ್ರೇಷ್ಠತಾ ಕೇಂದ್ರ ನೂತನ ಕಟ್ಟಡ ಲೋಕಾರ್ಪಣೆಗೊಳಿಸಲಾಯಿತು.

ಸೋಮವಾರಪೇಟೆ ಸರ್ಕಾರಿ ಆಸ್ಪತ್ರೆಗೆ ತಜ್ಞ ವೈದ್ಯರ ನೇಮಕ: ಸಚಿವ ಗುಂಡೂರಾವ್‌

Jun 25 2024, 12:31 AM IST
ಸೋಮವಾರಪೇಟೆ ಸಾರ್ವಜನಿಕ ಸರ್ಕಾರಿ ಆಸ್ಪತ್ರೆಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸಚಿವ ದಿನೇಶ್ ಗುಂಡೂರಾವ್ ಭೇಟಿ ನೀಡಿದರು. ಆ ಸಂದರ್ಭ , ಡಿಎಚ್‍ಒ ಸತೀಶ್ ಕುಮಾರ್, ತಾಲೂಕು ವೈದ್ಯಾಧಿಕಾರಿ ಇಂದೂಧರ್ ಅವರಿಂದ ಮಾಹಿತಿ ಪಡೆದುಕೊಂಡರು.

ಸರ್ಕಾರಿ ಶಾಲೆಯಲ್ಲಿ ಮಕ್ಕಳ ದಾಖಲಾತಿಗೆ ಹಿನ್ನಡೆ

Jun 24 2024, 01:39 AM IST
ಬಂಗಾರಪೇಟೆ ತಾಲೂಕಿನ ಗಡಿ ಗ್ರಾಮಗಳಾದ ದೋಣಿಮಡಗು ಗ್ರಾಪಂನ ಬಹುತೇಕ ಸರ್ಕಾರಿ ಶಾಲೆಗಳ ಸ್ಥಿತಿ ಚಿಂತಾಜನಕವಾಗಿದೆ, ಸುಣ್ಣ ಬಣ್ಣ ಕಂಡು ವರ್ಷಗಳೇ ಕಳೆದಿದೆ, ಕಟ್ಟಡವನ್ನು ನೋಡಿದರೆ ಇದು ಶಾಲೆಯೋ ಇಲ್ಲ ಪಾಳು ಬಿದ್ದಿರುವ ಕಟ್ಟಡವೋ ಎಂಬ ಅನುಮಾನ ಮೂಡುವಂತಿದೆ.

ಬಲವರ್ಧನೆಗೊಂಡ ಸರ್ಕಾರಿ ಶಾಲೆಗಳು

Jun 24 2024, 01:33 AM IST
ಮಕ್ಕಳ ಸರ್ವತೋಮುಖ ವಿಕಾಸನದಲ್ಲಿ ಶಿಕ್ಷಕರಷ್ಟೆ ಪಾತ್ರ ಪಾಲಕರದ್ದು ಎಂಬುವುದನ್ನು ಮರೆಯಬಾರದು ಎಂದು ಮೂಡಲಗಿ ತಾಲೂಕು ಪಂಚಾಯತಿ ಕಾರ್ಯನಿರ್ವಾಹಕ ಅಧಿಕಾರಿ ಎಫ್.ಜಿ.ಚಿನ್ನನ್ನವರ ಹೇಳಿದರು.

ಜಗಳೂರು ಸರ್ಕಾರಿ ಆಸ್ಪತ್ರೆ ಅವ್ಯವಸ್ಥೆಗೆ ಬೇಕಿದೆ ಶೀಘ್ರ ಚಿಕಿತ್ಸೆ!

Jun 24 2024, 01:32 AM IST
ಸಮಾಜದ ಬಡಜನತೆಗೆ ಸರ್ಕಾರ ಆರೋಗ್ಯ ಸೇವೆಯನ್ನು ಒದಗಿಸಲು ಕೋಟ್ಯಂತರ ಹಣ ವೆಚ್ಚ ಮಾಡುತ್ತಿದೆ. ಆದರೆ, ಜಗಳೂರು ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ಸಮರ್ಪಕ ವೈದ್ಯರಿಲ್ಲದೇ ಸಾರ್ವಜನಿಕ ಆರೋಗ್ಯ ರಕ್ಷಣೆ ಮಾಡಿಕೊಳ್ಳಲು ರೋಗಿಗಳು ಪರದಾಡುವಂತ ಸ್ಥಿತಿ ಉದ್ಭವಿಸಿದೆ.

ಬಾಡ ಸರ್ಕಾರಿ ಪ್ರಥಮದರ್ಜೆ ಕಾಲೇಜು ಸ್ಥಳಾಂತರಕ್ಕೆ ಆದೇಶ

Jun 24 2024, 01:30 AM IST
ಬಾಡ ಕಾಲೇಜನ್ನು ಕನಿಷ್ಠ ತಾಲೂಕಿನಲ್ಲೇ ಉಳಿಸಿಕೊಳ್ಳುವ ಬಗ್ಗೆ ಗಟ್ಟಿ ಹೋರಾಟ ನಡೆಯಲೇ ಇಲ್ಲ.

ಅಮ್ಮತ್ತಿ ಸರ್ಕಾರಿ ಶಾಲೆಗೆ ಕಲಿಕೋಪಕರಣ ಕೊಡುಗೆ

Jun 23 2024, 02:07 AM IST
ಲೇಖನಿ, ಕೊಡೆ, ಕಲಿಕೋಪಕರಣ ಸೇರಿದಂತೆಆಹಾರ ಕಿಟ್‌ ವಿತರಿಸಲಾಯಿತು. ಶಾಲಾವರಣದಲ್ಲಿ ಗಿಡಗಳನ್ನು ನೆಟ್ಟು ಸ್ವಚ್ಛತೆಯನ್ನು ಕೈಗೊಳ್ಳಲಾಯಿತು.

ಸರ್ಕಾರಿ ಶಾಲೆ ಉಳಿಸಲು ಎಲ್ಲರು ಒಗ್ಗಟ್ಟಾಗಿ ಕೆಲಸ ಮಾಡೋಣ: ಬಿ.ಪಿ.ದಯಾನಂದ ಕರೆ

Jun 23 2024, 02:05 AM IST
ನರಸಿಂಹರಾಜಪುರಸರ್ಕಾರಿ ಶಾಲೆಗಳು ಮುಚ್ಚುವ ಹಂತಕ್ಕೆ ಬಂದಿದ್ದು ಎಲ್ಲಾ ಪೋಷಕರು, ಗ್ರಾಮಸ್ಥರು ಒಟ್ಟಾಗಿ ಸರ್ಕಾರಿ ಶಾಲೆಗಳನ್ನು ಉಳಿಸಿಕೊಳ್ಳಲು ಪ್ರಾಮಾಣಿಕ ಪ್ರಯತ್ನ ಮಾಡೋಣ ಎಂದು ನಿವೃತ್ತ ಪ್ರಾಂಶುಪಾಲ ಬಿ.ಪಿ.ದಯಾನಂದ್ ಕರೆ ನೀಡಿದರು.
  • < previous
  • 1
  • ...
  • 108
  • 109
  • 110
  • 111
  • 112
  • 113
  • 114
  • 115
  • 116
  • ...
  • 161
  • next >

More Trending News

Top Stories
ವಸತಿಗೆ ಲಂಚ: ಬಿ.ಆರ್‌.ಪಾಟೀಲ್‌ ಹೇಳಿಕೆ ವಿರುದ್ಧ ಸಚಿವರ ಆಕ್ರೋಶ
ಟ್ರಂಪ್‌ಗೆ ಶಾಂತಿ ನೊಬೆಲ್‌ : ಪಾಕ್‌ ಸರ್ಕಾರ ಶಿಫಾರಸು
ಉತ್ತರಾಧಿಕಾರಿಯ ಪಟ್ಟಕ್ಕೆ 3 ಹೆಸರು ಸೂಚಿಸಿದ ಖಮೇನಿ!
ಹಲವು ರೋಗಗಳಿಗೆ ಯೋಗಾಭ್ಯಾಸ ರಾಮಬಾಣ
ರಾಜ್ಯ ಸರ್ಕಾರಿ ಶಾಲೆಗಳಲ್ಲಿ ಇನ್ನು ಎಐ ಹಾಜರಾತಿ ಸ್ಕೀಂ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved