• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸರ್ಕಾರಿ ನೌಕರನಿಂದಲೇ ಅಕ್ರಮ ಕಟ್ಟಡ ತೆರವು

Jun 17 2024, 01:35 AM IST
ಕೊಳ್ಳೇಗಾಲ ತಾಲೂಕಿನ ಪಾಳ್ಯದಲ್ಲಿ ಗ್ರಾಪಂ ಕಾರ್ಯದರ್ಶಿ ನಿರ್ಮಿಸಿದ್ದ ಅಕ್ರಮ ಕಟ್ಟಡ ತೆರವುಗೊಳಿಸುತ್ತಿರುವುದು.

ಪ್ರಸಕ್ತ ಶೈಕ್ಷಣಿಕ ವರ್ಷದಿಂದಲೇ ಹಾನಗಲ್ಲಿನಲ್ಲಿ ಸರ್ಕಾರಿ ಪ್ರೌಢಶಾಲೆ

Jun 17 2024, 01:34 AM IST
ಹಾನಗಲ್ಲ ನಗರದಲ್ಲಿ ಶಾಲೆಯ ಅನುಮತಿಗೆ ನಾನಾ ತಾಂತ್ರಿಕ ಕಾರಣಗಳೂ ಅಡ್ಡಿಯಾಗಿದ್ದವು. ಆದರೀಗ ಎಲ್ಲ ಅಡ್ಡಿಗಳೂ ದೂರವಾಗಿದ್ದು, ಪ್ರಸಕ್ತ ಶೈಕ್ಷಣಿಕ ವರ್ಷದಿಂದಲೇ ಸರ್ಕಾರಿ ಪ್ರೌಢಶಾಲೆ ಆರಂಭಗೊಳ್ಳುತ್ತಿದ್ದು, ಜನತೆಯ ಕನಸು ನನಸಾಗಿದೆ ಎಂದು ಶಾಸಕ ಶ್ರೀನಿವಾಸ ಮಾನೆ ಹೇಳಿದರು.

ಸರ್ಕಾರಿ ಶಾಲೆಗೆ ಪ್ರೊಜೆಕ್ಟರ್ ಕೊಡುಗೆ

Jun 17 2024, 01:32 AM IST
ದಾಬಸ್‌ಪೇಟೆ: ಗ್ರಾಮೀಣ ಪ್ರದೇಶದ ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ತಂತ್ರಜ್ಞಾನ, ಸ್ಮಾರ್ಟ್ ಕ್ಲಾಸ್ ಬೋಧನೆ ಕಡೆಗೆ ಹೆಚ್ಚು ಗಮನಹರಿಸುವ ಉದ್ದೇಶದಿಂದ ಶಾಲೆಗೆ ಪ್ರೊಜೆಕ್ಟರ್ ಕೊಡುಗೆ ನೀಡಲಾಗಿದೆ ಎಂದು ಇನ್ನರ್ ವೀಲ್ ಕ್ಲಬ್ ಚಳ್ಳಕೆರೆ ಶಾಖೆ ಅಧ್ಯಕ್ಷೆ ಮೀರಾ ತಿಳಿಸಿದರು.

ಖಾಸಗಿ ಶಾಲೆ ಮೀರಿಸಿದ ಸರ್ಕಾರಿ ಶಾಲೆ: ಡಿಡಿಪಿಐ ಮೆಚ್ಚುಗೆ

Jun 16 2024, 01:57 AM IST
ಖಾಸಗಿ ಶಾಲೆಗಳಿಗೆ ಮೀರಿಸುವಂತೆ ಹೆಚ್ಚಿನ ಕಲಿಕಾ ಸೌಲಭ್ಯ ಹೊಂದಿರುವ ಹಾಗೂ ಮಕ್ಕಳು ಗುಣಾತ್ಮಕ ಶಿಕ್ಷಣ ಪಡೆಯುತ್ತಿರುವ ತಾಲೂಕಿನ ಹುಲ್ಲಿಕೇರಿ ಎಸ್.ಪಿ ಗ್ರಾಮದ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಮಾದರಿಯಾಗಿದೆ ಎಂದು ಡಿಡಿಪಿಐ ಬಿ.ಕೆ. ನಂದನೂರ ಮೆಚ್ಚುಗೆ ವ್ಯಕ್ತಪಡಿಸಿದರು.

ಸರ್ಕಾರಿ ಶಾಲೆಯಲ್ಲಿ ಎಲ್‌ಕೆಜಿ ಯುಕೆಜಿ ಗೊಂದಲ ಪೋಷಕರು ಕಂಗಾಲು

Jun 16 2024, 01:53 AM IST
ಪ್ರಸಕ್ತ ಶೈಕ್ಷಣಿಕ ವರ್ಷ ಶುರುಗೊಳ್ಳುತ್ತಿದ್ದಂತೆಯೇ ಸರ್ಕಾರಿ ಶಾಲೆಗಳಲ್ಲಿ ಇಂಗ್ಲೀಷ್ ಮಾಧ್ಯಮದ ಪೂರ್ವ ಪ್ರಾಥಮಿಕ ಶಿಕ್ಷಣ ನೀಡಬೇಕು

ಸರ್ಕಾರಿ ಶಾಲೆಗೆ ಸೈನಿಕ ಶಾಲೆಯಿಂದ ಡೆಸ್ಕ್‌ ಕೊಡುಗೆ

Jun 15 2024, 02:04 AM IST
ನಗರದ ಮೇಖ್ರಿ ವೃತ್ತದ ಸಮೀಪದ ಭಾರತೀಯ ರಕ್ಷಣೆ ಇಲಾಖೆ ಅಧೀನದ ‘ಪ್ಯಾರಚೂಟ್‌ ರೆಜಿಮೆಂಟ್‌ ಟ್ರೈನಿಂಗ್‌ ಸೆಂಟರ್‌’ ಮತ್ತು ‘ಶತ್ರುಜೀತ್‌ ಆರ್ಮಿ ಪ್ರಿ-ಪ್ರೈಮರಿ ಸ್ಕೂಲ್‌’ (ಎಸ್‌ಎಪಿಪಿಎಸ್‌-ಪಿಆರ್‌ಟಿಸಿ) ಸಹಯೋಗದಲ್ಲಿ ಜೆ.ಸಿ.ನಗರದ ಸರ್ಕಾರಿ ಕನ್ನಡ ಪ್ರಾಥಮಿಕ ಶಾಲೆಯ ಎಲ್ಲಾ ಮಕ್ಕಳಿಗೆ ಡೆಸ್ಕ್‌ ಕೊಡುಗೆ ನೀಡಲಾಗಿದೆ.

ಜಿಲ್ಲೆಯಲ್ಲಿ ಮೊದಲ ಸರ್ಕಾರಿ ಗೋಶಾಲೆ ಪ್ರಾರಂಭ

Jun 15 2024, 01:06 AM IST
ಮದ್ದೂರು ತಾಲೂಕಿನ ಹೂತಗೆರೆ ಗ್ರಾಮದಲ್ಲಿ 50 ಲಕ್ಷ ರು ವೆಚ್ಚದಲ್ಲಿ ಮೊದಲ ಸರ್ಕಾರಿ ಗೋಶಾಲೆ ನಿರ್ಮಾಣವಾಗಿದೆ. ಇದನ್ನು ಶೀಘ್ರದಲ್ಲೇ ಪ್ರಾರಂಭಿಸಲಾಗುವುದು ಎಂದು ಜಿಲ್ಲಾಧಿಕಾರಿ ಡಾ। ಕುಮಾರ ತಿಳಿಸಿದರು.

ಆದ್ಯತೆ ಮೇರೆಗೆ ಇನ್ನೂ 4 ಸರ್ಕಾರಿ ಬಸ್‌ ಸೇವೆ: ಶಾಸಕ ಭರವಸೆ

Jun 15 2024, 01:06 AM IST
ವಿದ್ಯಾರ್ಥಿಗಳಿಗೆ ಮತ್ತು ಸಾರ್ವಜನಿಕರ ಅನುಕೂಲಕ್ಕಾಗಿ ಹೊನ್ನಾಳಿಯಿಂದ ನ್ಯಾಮತಿ ಮಾರ್ಗವಾಗಿ ಶಿವಮೊಗ್ಗಕ್ಕೆ ಸಂಚರಿಸಲು ಸರ್ಕಾರಿ ಬಸ್‌ ಸೇವೆ ಕಲ್ಪಿಸಲಾಗಿದೆ ಎಂದು ಶಾಸಕ ಡಿ.ಜಿ.ಶಾಂತನಗೌಡ ನ್ಯಾಮತಿ ಪಟ್ಟಣದಲ್ಲಿ ಹೇಳಿದ್ದಾರೆ.

ಸರ್ಕಾರಿ ಕೈಗಾರಿಕಾ ತರಬೇತಿ ಕೇಂದ್ರಕ್ಕಿಲ್ಲ ಸ್ವಂತ ಕಟ್ಟಡ

Jun 15 2024, 01:04 AM IST
2006ರಲ್ಲಿ ಪ್ರಾರಂಭವಾದ ಈ ಸರ್ಕಾರಿ ಕೈಗಾರಿಕಾ ತರಬೇತಿ ಕೇಂದ್ರ ಇದೀಗ 2 ದಶಕದ ಸನಿಹ ಬಂದರೂ ಇಂದಿಗೂ ಸ್ವಂತ ಕಟ್ಟಡ ಹೊಂದಿಲ್ಲ. ಕಟ್ಟಡ ನಿರ್ಮಾಣಕ್ಕೆ ಸರ್ಕಾರದಿಂದ ಬಂದ ಅನುದಾನವು ಮರಳಿ ಹೋಗಿದೆ.

ಭಟ್ಕಳ ಸರ್ಕಾರಿ ಆಸ್ಪತ್ರೆ ಮೇಲ್ದರ್ಜೆಗೇರಿಸಲು ಪ್ರಯತ್ನ: ಮಂಕಾಳು ವೈದ್ಯ

Jun 15 2024, 01:03 AM IST
ಸರ್ಕಾರಿ ಆಸ್ಪತ್ರೆ 250 ಹಾಸಿಗೆ ಆದರೆ ಹೆಚ್ಚಿನ ಸೌಲಭ್ಯದ ಜತೆಗೆ ಜನತೆಗೆ ಉತ್ತಮ ಆರೋಗ್ಯ ಸೇವೆ ಕೊಡಲು ಅನುಕೂಲವಾಗಲಿದೆ.
  • < previous
  • 1
  • ...
  • 112
  • 113
  • 114
  • 115
  • 116
  • 117
  • 118
  • 119
  • 120
  • ...
  • 161
  • next >

More Trending News

Top Stories
ಹಲವು ರೋಗಗಳಿಗೆ ಯೋಗಾಭ್ಯಾಸ ರಾಮಬಾಣ
ಆತ್ಮೋದ್ಧಾರಕ್ಕೂ ಯೋಗ ಸಾಧನ : ಜೀವನ ನಡೆಸುವ, ಮನಸ್ಸನ್ನು ನಿರ್ವಹಿಸುವ ಕೌಶಲ್ಯ
ಪೊಲೀಸ್‌ ಪೇದೆಗಳ ಟೋಪಿ ಬದಲಾವಣೆ ಇಲ್ಲ
ಮೋದಿಯಿಂದ ಆರೋಗ್ಯ ವ್ಯವಸ್ಥೆಯಲ್ಲಿ ಕ್ರಾಂತಿ : ಶಾ
ಕೇಂದ್ರದ ಕಾರ್ಯಕ್ರಮದಂತೆ ವಸತಿ ಯೋಜನೇಲಿ ಮೀಸಲು ಹೆಚ್ಚಳ: ಸಿಎಂ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved