• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಎಲ್ಲರೂ ಕಾನೂನನ್ನು ತಿಳಿದು ಪಾಲಿಸಬೇಕು: ಸರ್ಕಾರಿ ಅಭಿಯೋಜಕಿ ವಾಣಿ

Jun 11 2024, 01:39 AM IST
ಮಕ್ಕಳಿಂದ ವೃದ್ಧರವರೆಗೂ ವಯಸ್ಸು, ವರ್ಗ, ಜಾತಿ, ಧರ್ಮ ಹಾಗೂ ಅಂತಸ್ತಿನ ಭೇದಭಾವವಿಲ್ಲದೆ ಎಲ್ಲರೂ ಕಾನೂನನ್ನು ತಿಳಿದುಕೊಳ್ಳಬೇಕು. ಪಾಲಿಸಲೂ ಬೇಕು. ನನಗೆ ಕಾನೂನಿನ ಅರಿವು ಇಲ್ಲದೆ ತಪ್ಪು ಮಾಡಿದೆ ಎಂದರೂ ಕಾನೂನಿನ ಕುಣಿಕೆಯಿಂದ ಪಾರಾಗುವ ಪ್ರಶ್ನೆಯೇ ಇಲ್ಲ.

ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಸಿಗದೇ ರೋಗಿಗಳ ಪರದಾಟ

Jun 11 2024, 01:33 AM IST
ಕಾಯಂ ವೈದ್ಯರಿಲ್ಲದೇ ಇರುವುದರಿಂದ ಬೇರೊಂದು ಆರೋಗ್ಯ ಕೇಂದ್ರದ ವೈದ್ಯರನ್ನು ಪ್ರಭಾರವಾಗಿ ಇಲ್ಲಿ ನಿಯೋಜಿಸಿದ್ದಾರೆ. ವೈದ್ಯರು ತಡವಾಗಿ ಆಸ್ಪತ್ರೆಗೆ ಬರುತ್ತಾರೆ,

ಸರ್ಕಾರಿ ಜಾಗಕ್ಕೇ ಖಾಸಗಿ ವ್ಯಕ್ತಿಗೆ ಬಿಡಿಎ ಪರಿಹಾರ

Jun 11 2024, 01:30 AM IST
ನಾಡಪ್ರಭು ಕೆಂಪೇಗೌಡ ಬಡಾವಣೆ ನಿರ್ಮಾಣದ ಸಂದರ್ಭದಲ್ಲಿ ಸರ್ಕಾರಿ ಗೋಮಾಳವನ್ನು ಒತ್ತುವರಿ ಮಾಡಿಕೊಂಡು ದಾಖಲೆ ತಿರುಚಿದ ಖಾಸಗಿ ವ್ಯಕ್ತಿಗೆ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (ಬಿಡಿಎ) ಪರಿಹಾರ ನೀಡಿದೆ ಎಂಬ ಆರೋಪ ಕೇಳಿ ಬಂದಿದೆ.

ಎಸ್‌ಪಿಬಿ ಹಾಡುಗಳಿಂದ ಮನಸ್ಸಿಗೆ ನೆಮ್ಮದಿ: ಜಿಲ್ಲಾ ಸರ್ಕಾರಿ ನೌಕರರ ಸಂಘದ ಈ.ಕೃಷ್ಣೇಗೌಡ

Jun 10 2024, 12:51 AM IST
ಎಸ್.ಪಿ. ಬಾಲಸುಬ್ರಮಣ್ಯ ಮತ್ತು ಡಾ.ರಾಜ್‌ಕುಮಾರ್ ಅವರ ಹಾಡನ್ನು ಕೇಳಿದರೆ ಮನಸ್ಸಿಗೆ ನೆಮ್ಮದಿ ಸಿಗುತ್ತದೆ ಎಂದು ಜಿಲ್ಲಾ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಈ.ಕೃಷ್ಣೇಗೌಡ ತಿಳಿಸಿದರು. ಹಾಸನದಲ್ಲಿ ನಡೆದ ಎಸ್‌.ಪಿ.ಬಾಲಸುಬ್ರಮಣ್ಯ ಜನ್ಮ ದಿನ ಕಾರ್ಯಕ್ರಮದಲ್ಲಿ ಮಾತನಾಡಿದರು.

ಅಂಕನಹಳ್ಳಿ ಸರ್ಕಾರಿ ಶಾಲೆ: ಎಲ್‍ಕೆಜಿ ಯುಕೆಜಿ ತರಗತಿಗೆ ಅನುಮತಿ

Jun 10 2024, 12:51 AM IST
ಎಲ್‌ಕೆಜಿ ಮತ್ತು ಯುಕೆಜಿ ತರಗತಿ ಪ್ರಾರಂಭೋತ್ಸವ ಅಂಗವಾಗಿ ಮಕ್ಕಳ ಕಲರವ ನಡೆಯಿತು. ಎಲ್‌ಕೆಜಿ ಮತ್ತು ಯುಕೆಜಿ ತರಗತಿಗೆ ಆಗಮಿಸಿದ ಪುಟಾಣಿಗಳಿಗೆ ಶಾಲಾ ಶಿಕ್ಷಕರು, ಗ್ರಾ.ಪಂ. ಸದಸ್ಯರು, ಎಸ್‌ಡಿಎಂಸಿ ಸದಸ್ಯರು ಹೂವುಗುಚ್ಛ ನೀಡಿ ಸ್ವಾಗತಿಸಿದರು.

ಸರ್ಕಾರಿ ಶಾಲೆಗೆ ದಾಖಲಾಗುವ ಪ್ರತಿ ಮಗುವಿಗೂ ₹1000 ನಿಶ್ಚಿತ ಠೇವಣಿ

Jun 10 2024, 12:48 AM IST
ಸರ್ಕಾರಿ ಶಾಲೆಗಳ ಸಬಲೀಕರಣಕ್ಕಾಗಿ ಸದಾ ಕೈಜೋಡಿಸುತ್ತಾ ಗುಣಾತ್ಮಕ ಶಿಕ್ಷಣ ನೀಡುವಲ್ಲಿ ಸಹಕರಿಸುತ್ತಿರುವ ಭಾಗ್ಯನಗರದ ಇನ್ನರ್‌ ವ್ಹೀಲ್‌ ಕ್ಲಬ್‌ನ ಕಾರ್ಯ ಶ್ಲಾಘನೀಯ.

ಸರ್ಕಾರಿ ಶಾಲೆಗೆ ಇಲಾಖೆ ಪ್ರಧಾನ ಕಾರ್ಯದರ್ಶಿ, ಆಯುಕ್ತರ ಭೇಟಿ

Jun 10 2024, 12:31 AM IST
ಶಾಲೆಯ ನಿರ್ವಹಣೆ, ಶಿಕ್ಷಣದ ಗುಣಮಟ್ಟ ಉತ್ತಮವಾಗಿದ್ದು ಶೌಚಾಲಯ, ಕೊಠಡಿ ನಿರ್ವಹಣೆ ಸೇರಿ ಕೆಲವು ಬದಲಾವಣೆಗಳನ್ನು ಮಾಡಿಕೊಳ್ಳಬೇಕಾಗಿದೆ ಎಂದು ಸೂಚನೆ ನೀಡಿದರು. ಅಡುಗೆ ಮನೆ ಕಟ್ಟಡ ನಿರ್ಮಾಣ ಕೆಲಸ ಶೀಘ್ರ ಮುಗಿಸಿ ಅನುಕೂಲವಾಗುವಂತೆ ಮಾಡಿ ಎಂದು ಸೂಚನೆ ನೀಡಿದರು.

ಮಕ್ಕಳನ್ನು ಸರ್ಕಾರಿ ಶಾಲೆಗಳಿಗೆ ಕಳಿಸಬೇಕು: ಎಂ.ಆರ್‌.ರವಿಶಂಕರ್‌

Jun 09 2024, 01:41 AM IST
ನರಸಿಂಹರಾಜಪುರ, ಈಗ ಸರ್ಕಾರಿ ಶಾಲೆಗಳು ಉತ್ತಮವಾಗಿ ನಡೆಯುತ್ತಿದ್ದು ಪೋಷಕರು ತಮ್ಮ ಮಕ್ಕಳನ್ನು ಸರ್ಕಾರಿ ಶಾಲೆಗೆ ಕಳಿಸಬೇಕು ಎಂದು ದಾನಿ ಭಾಗ್ಯರಾಮ ಲೇಔಟ್ ಮಾಲೀಕ ಎಂ.ಆರ್.ರವಿಶಂಕರ್ ತಿಳಿಸಿದರು.

ಸರ್ಕಾರಿ ಯೋಜನೆಗಳ ಲಾಭ ಪಡೆಯಿರಿ: ಡಾ. ವೈಶಾಲಿ

Jun 09 2024, 01:37 AM IST
ಜನರು ಉಚಿತವಾಗಿ ಸಿಗುವ ಚಿಕಿತ್ಸೆಗಾಗಿ ಮಾಹಿತಿ ಕೊರತೆಯಿಂದ ಲಕ್ಷಾಂತರ ರುಪಾಯಿ ಖರ್ಚು ಮಾಡಿ ಸಾಲದ ಹೊರೆ ಸಿಲುಕುತ್ತಿ ದ್ದಾರೆ. ಇದನ್ನು ಬದಲಾಯಿಸಲು ಇಂಥ ಶಿಬಿರಗಳ ಮೂಲಕ ಪ್ರಯತ್ನಿಸಲಾಗಿದೆ.

ಸರ್ಕಾರಿ ಬಸ್‌ ಅವ್ಯವಸ್ಥೆ: ಎಬಿವಿಪಿ ಪ್ರತಿಭಟನೆಯಲ್ಲಿ ಶಾಸಕ ಗಂಟಿಹೊಳೆ ಆಕ್ರೋಶ

Jun 09 2024, 01:35 AM IST
ಎಡೆಬಿಡದೆ ಮಳೆ ಸುರಿಯುತ್ತಿದ್ದರೂ, ಮಳೆಯನ್ನು ಲೆಕ್ಕಸಿದೆ ನೂರಾರು ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
  • < previous
  • 1
  • ...
  • 114
  • 115
  • 116
  • 117
  • 118
  • 119
  • 120
  • 121
  • 122
  • ...
  • 161
  • next >

More Trending News

Top Stories
ಹಲವು ರೋಗಗಳಿಗೆ ಯೋಗಾಭ್ಯಾಸ ರಾಮಬಾಣ
ಆತ್ಮೋದ್ಧಾರಕ್ಕೂ ಯೋಗ ಸಾಧನ : ಜೀವನ ನಡೆಸುವ, ಮನಸ್ಸನ್ನು ನಿರ್ವಹಿಸುವ ಕೌಶಲ್ಯ
ಪೊಲೀಸ್‌ ಪೇದೆಗಳ ಟೋಪಿ ಬದಲಾವಣೆ ಇಲ್ಲ
ಮೋದಿಯಿಂದ ಆರೋಗ್ಯ ವ್ಯವಸ್ಥೆಯಲ್ಲಿ ಕ್ರಾಂತಿ : ಶಾ
ಕೇಂದ್ರದ ಕಾರ್ಯಕ್ರಮದಂತೆ ವಸತಿ ಯೋಜನೇಲಿ ಮೀಸಲು ಹೆಚ್ಚಳ: ಸಿಎಂ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved