• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸರ್ಕಾರಿ ನೌಕರರು ಆರೋಗ್ಯದ ಕಾಳಜಿ ವಹಿಸಲಿ: ತಹಸೀಲ್ದಾರ್‌ ನಾಗರಾಜ

Mar 21 2024, 01:08 AM IST
ಸರ್ಕಾರಿ ನೌಕರರು ದೈಹಿಕ ಮತ್ತು ಮಾನಸಿಕವಾಗಿ ಒತ್ತಡದಲ್ಲಿದ್ದು, ಅವರು ಆರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿ ವಹಿಸಬೇಕಿದೆ.

ದೇವತಗಲ್ ಸರ್ಕಾರಿ ಶಾಲೆಯಲ್ಲಿ ಗುರುವಂದನೆ

Mar 21 2024, 01:07 AM IST
ಕವಿತಾಳದ ದೇವತಗಲ್ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ವಾರ್ಷಿಕೋತ್ಸವ ಹಾಗೂ ಗುರುವಂದನಾ 5ನೇ ತರಗತಿ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಸಮಾರಂಭ ಕಾರ್ಯಕ್ರಮ ನಡೆಯಿತು.

ತುರುಪಲಾಯ ಸರ್ಕಾರಿ ಶಾಲೆಗೆ ಡೆಸ್ಕ್‌ಗಳ ವಿತರಣೆ

Mar 21 2024, 01:01 AM IST
ನಗರದ ಅರ್ಕೇಶ್ವರ ಕಾಲೋನಿಯ ತುರುಪಲಾಯದಲ್ಲಿರುವ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ರೋಟರಿ ಸಿಲ್ಕ್‌ ಸಿಟಿ ಮತ್ತು ಸಹಯೋಗ ಸಂಸ್ಥೆಗಳು ಡೆಸ್ಕ್‌ಗಳನ್ನು ವಿತರಿಸುವ ಜೊತೆಗೆ ಶೌಚಾಲಯವನ್ನು ನಿರ್ಮಿಸಿಕೊಟ್ಟಿದೆ.

ಪಾಳುಬಿದ್ದ ಶತಮಾನ ಕಂಡ ಸರ್ಕಾರಿ ಶಾಲೆ ಕಂಡು ಡಾ.ತಿಪ್ಪೇಸ್ವಾಮಿ ಕಿಡಿ ಆಕ್ರೋಶ

Mar 20 2024, 01:20 AM IST
ಪಾಳುಬಿದ್ದ ಕಟ್ಟಡಗಳು, ಬಣ್ಣಕಂಡು ದಶಕಗಳೇ ಕಳೆದಿರುವ ಗೋಡೆಗಳು, ಮುರಿದು ಹೋದ ಕಬ್ಬಿಣದ ಶೀಟ್ ಗಳು, ಎಲ್ಲಿ ನೋಡಿದರು ದೊಳೋ ದೂಳು. ಇದೆಲ್ಲವೂ ನಗರದ ಶಕ್ತಿಕೇಂದ್ರ ಜಿಲ್ಲಾಧಿಕಾರಿಗಳ ಕಚೇರಿಯ ಎದುರಿಗೆ ಕೂಗಳತೆ ದೂರದಲ್ಲಿರುವ ಕೋಟೆ ಆಂಜನೇಯ ಸ್ವಾಮಿ ದೇವಾಲಯದ ಮುಂಭಾಗ ಇರುವ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠ ಶಾಲೆಗೆ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ ಡಾ.ತಿಪ್ಪೇಸ್ವಾಮಿ ಕೆ.ಟಿ ಅನಿರೀಕ್ಷಿತವಾಗಿ ಭೇಟಿ ನೀಡಿದಾಗ ಕಂಡುಬಂದ ಚಿತ್ರಣ.

ಕಾರು ಬೈರ್‌ಗೆ ಡಿಕ್ಕಿ: ಸರ್ಕಾರಿ ಶಾಲಾ ಮುಖ್ಯಶಿಕ್ಷಕ ಸ್ಥಳದಲ್ಲೇ ಸಾವು

Mar 20 2024, 01:20 AM IST
ನಾಗಮಂಗಲ ತಾಲೂಕಿನ ಇಜ್ಜಲಘಟ್ಟ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮುಖ್ಯ ಶಿಕ್ಷಕರಾಗಿದ್ದ ರಾಮಕೃಷ್ಣೇಗೌಡ ಕರ್ತವ್ಯ ಮುಗಿಸಿಕೊಂಡು ಸ್ವಗ್ರಾಮಕ್ಕೆ ತೆರಳುತ್ತಿದ್ದ ವೇಳೆ ನಾಗಮಂಗಲದಿಂದ- ಮೈಸೂರು ಕಡೆಗೆ ಅತಿವೇಗವಾಗಿ ಬಂದ ಕಾರು ಡಿಕ್ಕಿ ಹೊಡೆದು ಈ ಅವಘಡ ಸಂಭವಿಸಿದೆ.

ಸರ್ಕಾರಿ ಶಾಲೆಯಲ್ಲಿ ಗುಣಮಟ್ಟದ ಶಿಕ್ಷಣ: ಹಾವರಗಿ

Mar 19 2024, 12:48 AM IST
ರಾಗಿ ಮಾಲ್ಟ್ ವಿತರಣೆ ಸರ್ಕಾರ ಮತ್ತು ಶಿಕ್ಷಣ ಇಲಾಖೆಯ ಬಹು ಮಹತ್ವಕಾಂಕ್ಷಿ ಯೋಜನೆಯಾಗಿದೆ.

ಸರಕಾರಿ ಶಾಲೆ ಕಟ್ಟಡ ಬಾಡಿಗೆಗೆ ಕೊಟ್ಟ ಮುಖ್ಯಶಿಕ್ಷಕ !?

Mar 19 2024, 12:45 AM IST
ಸುರಪುರ ತಾಲೂಕಿನ ಹುಣಸಿಹೊಳೆಯ ಸರಕಾರಿ ಶಾಲೆ ನೂತನ ಕಟ್ಟಡದಲ್ಲಿ ಜೆ.ಜೆ.ಎಂ. ಕಾಮಗಾರಿ ಕೆಲಸಗಾರರು ತಂಗಿರುವುದು. ಕಟ್ಟಡದಲ್ಲಿ ಬೈಕ್‌ಗಳನ್ನು ನಿಲ್ಲಿಸಿರುವುದು.

ಕೆಜಿಎಫ್ ಸರ್ಕಾರಿ ಆಸ್ಪತ್ರೆಯಲ್ಲಿ ವೈದ್ಯ, ಸಿಬ್ಬಂದಿ ಕೊರತೆ

Mar 19 2024, 12:45 AM IST
ಓಪಿಡಿಗಳನ್ನು ನೂತನ ಕಟ್ಟಡಕ್ಕೆ ಸ್ಥಳಾಂತರಿಸಿರುವುದರಿಂದ ಪ್ರತಿನಿತ್ಯ ಬರುವ ರೋಗಿಗಳು ತಮ್ಮ ಸರತಿ ಬಂದು ಚಿಕಿತ್ಸೆ ಪಡೆದುಕೊಳ್ಳುವ ವೇಳೆಗೆ ಸಾಕಪ್ಪಾ ಸಾಕು ಎನ್ನುವಷ್ಟರ ಮಟ್ಟಿಗೆ ಬಸವಳಿಯಬೇಕಾದ ಅನಿವಾರ್ಯತೆ ಎದುರಾಗಿದೆ.

ದೇಶದ ತಾಯಿ ಮಹಿಳೆಗೆ ಗೌರವ ನೀಡಬೇಕು: ಸರ್ಕಾರಿ ಕೆಪಿಎಸ್ ಶಾಲೆಯ ಉಪ ಪ್ರಾಂಶುಪಾಲ ಮುಳ್ಳಯ್ಯ

Mar 18 2024, 01:50 AM IST
ಭಾರತ ದೇಶದ ಮೊದಲನೇ ಪ್ರಜೆ ರಾಷ್ಟ್ರಪತಿಯು ಮಹಿಳೆ. ಆದ್ದರಿಂದ ನಾವು ಮಹಿಳೆಯರಿಗೆ ಅತ್ಯಂತ ಗೌರವ ನೀಡಬೇಕು ಎಂದು ಸರ್ಕಾರಿ ಕೆಪಿಎಸ್ ಶಾಲೆಯ ಉಪ ಪ್ರಾಂಶುಪಾಲ ಮುಳ್ಳಯ್ಯ ತಿಳಿಸಿದರು. ಹಳೇಬೀಡಲ್ಲಿ ಮಹಿಳಾ ದಿನಾಚರಣೆ ಅಂಗವಾಗಿ ನಿತ್ಯ ದಾಸೋಹ ನೀಡುವ ಮಹಿಳೆಯರಿಗೆ ಹಾಗೂ ಶಾಲೆಯ ಮಹಿಳಾ ಶಿಕ್ಷಕರಿಗೆ ಸನ್ಮಾನ ಕಾರ್ಯಕ್ರಮದಲ್ಲಿ ಮಾತನಾಡಿದರು.

ಸರ್ಕಾರಿ ಶಾಲೆಗಳಲ್ಲಿ ಇಂಗ್ಲಿಷ್‌ ಮಾಧ್ಯಮಕ್ಕೆ ಸರ್ಕಾರ ಸಿದ್ಧತೆ

Mar 18 2024, 01:50 AM IST
ಸರ್ಕಾರಿ ಶಾಲೆಗಳಲ್ಲಿ ದ್ವಿಭಾಷಾ ಮಾಧ್ಯಮ (ಕನ್ನಡ ಮತ್ತು ಇಂಗ್ಲಿಷ್‌) ಆರಂಭಿಸಲು ಸರ್ಕಾರ ಮುಂದಾಗಿದ್ದು, ಈ ಸಂಬಂಧ ಹೆಚ್ಚಾಗಬಹುದಾದ ಮಕ್ಕಳ ದಾಖಲಾತಿ ಪ್ರಮಾಣ, ಅಗತ್ಯಾನುಸಾರ ಮೂಲಸೌಲಭ್ಯ, ತರಗತಿ ಕೊಠಡಿಗಳು ಮತ್ತು ಬೋಧಕ ವರ್ಗದ ಲಭ್ಯತೆಯ ಬಗ್ಗೆ ಜಿಲ್ಲಾವಾರು ವರದಿ ಕೇಳಿದೆ.
  • < previous
  • 1
  • ...
  • 127
  • 128
  • 129
  • 130
  • 131
  • 132
  • 133
  • 134
  • 135
  • ...
  • 161
  • next >

More Trending News

Top Stories
ಗುತ್ತಿಗೆ ಸಿಬ್ಬಂದಿಗೆ ₹5 ಲಕ್ಷ ವರೆಗೆ ಕ್ಯಾಶ್‌ಲೆಸ್‌ ಚಿಕಿತ್ಸೆ
ಕರಾವಳಿಯಲ್ಲಿ ಕೋಮು ಸಂಘರ್ಷಕ್ಕೆ 7 ಕಾರಣ
ಈ ಬಾರಿ ದಸರಾ 11 ದಿನ ಆಚರಣೆ:400 ವರ್ಷಗಳಲ್ಲಿ ಇದೇ ಮೊದಲು?
ಗುತ್ತಿಗೆ, ಖರೀದಿಯಲ್ಲಿ ಅಲ್ಪಸಂಖ್ಯಾತ ಮೀಸಲು ಬಳಿಕ ರಾಜ್ಯ ಸರ್ಕಾರ ಮತ್ತೊಂದು ನಿರ್ಧಾರ
ಕಾಲ್ತುಳಿತ ತಡೆಗೆ ಹೊಸ ಕಾನೂನು - ಮುಂದಿನ ಸಂಪುಟ ಸಭೆಯಲ್ಲಿ ಅನುಮೋದನೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved