• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಪೌರಕಾರ್ಮಿಕರು ಸರ್ಕಾರಿ ಸೌಲಭ್ಯವನ್ನು ಸದುಪಯೋಗಪಡಿಸಿಕೊಳ್ಳಿ

Feb 29 2024, 02:02 AM IST
ಪೌರಕಾರ್ಮಿಕರು ತಮ್ಮ ಮೂಲಭೂತ ಹಕ್ಕುಗಳನ್ನು ಪಡೆದುಕೊಳ್ಳುವ ಮೂಲಕ ಸರ್ಕಾರದ ಎಲ್ಲಾ ರೀತಿಯ ಸೌಲಭ್ಯಗಳನ್ನು ಸದುಪಯೋಗಪಡಿಸಿಕೊಳ್ಳಿ ಎಂದು ರಾಮದಾಸ್ ಕರೆ ನೀಡಿದರು.

ಸರ್ಕಾರಿ ಆಸ್ತಿ ಕಾವಲಿಗೆ ಲ್ಯಾಂಡ್ ಬೀಟ್ ತಂತ್ರಾಂಶ ಬಳಕೆ: ಡಾ.ಎಂ.ವಿ.ವೆಂಕಟೇಶ್‌

Feb 29 2024, 02:01 AM IST
ದಾವಣಗೆರೆಯ ದೊಡ್ಡಬಾತಿ ಗ್ರಾಮಕ್ಕೆ ಜಿಲ್ಲಾಧಿಕಾರಿ ಡಾ.ಎಂ.ವಿ.ವೆಂಕಟೇಶ್‌ ಭೇಟಿ ನೀಡಿ ಅಲ್ಲಿನ ಸರ್ವೆ ನಂಬರ್ 34 ರಲ್ಲಿನ ಸರ್ಕಾರಿ ಸ್ಮಶಾನದ ಜಮೀನನ್ನು ಸ್ವತಃ ಆಪ್ ಮೂಲಕ ಸರ್ವೆ ಮಾಡಿ ವೀಕ್ಷಿಸಿದರು.

ಚೆಳ್ಳೂರು ಸರ್ಕಾರಿ ಶಾಲೆ ಉಳಿಸಿಕೊಡುವಂತೆ ಮನವಿ

Feb 28 2024, 02:40 AM IST
ಕೊಪ್ಪಳ ಜಿಲ್ಲೆಯ ಕಾರಟಗಿ ತಾಲೂಕಿನ ಚೆಳ್ಳೂರು ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯ ಮೈದಾನವನ್ನು ಅತಿಕ್ರಮಣಕಾರರಿಂದ ಉಳಿಸಿಕೊಡುವಂತೆ ಗ್ರಾಮಸ್ಥರು ಜಿಲ್ಲಾಧಿಕಾರಿ ನಲಿನ್ ಅತುಲ್‌ ಹಾಗೂ ಇತರ ಹಿರಿಯ ಅಧಿಕಾರಿಗಳಿಗೆ ಮನವಿ ಮಾಡಿದ್ದಾರೆ.

ಇಂದು ರಾಜ್ಯ ಸರ್ಕಾರಿ ನೌಕರರ ಮಹಾಸಮ್ಮೇಳನ

Feb 27 2024, 01:36 AM IST
ರಾಮನಗರ: 7ನೇ ವೇತನ ಜಾರಿ ಸೇರಿದಂತೆ ಹಲವಾರು ಬೇಡಿಕೆಗಳನ್ನು ಮುಂದಿಟ್ಟುಕೊಂಡು ಫೆ.27ರಂದು ಬೆಂಗಳೂರಲ್ಲಿ ನಡೆಯಲಿರುವ ರಾಜ್ಯ ಸರ್ಕಾರಿ ನೌಕರರ ಮಹಾ ಸಮ್ಮೇಳನದಲ್ಲಿ ಜಿಲ್ಲೆಯ ಸರ್ಕಾರಿ ಇಲಾಖೆಗಳ ವೃಂದವಾರು ಸಂಘಟನೆಗಳ ಅಧ್ಯಕ್ಷರು, ಪದಾಧಿಕಾರಿಗಳು ಹಾಗೂ ನೌಕರರು ಸ್ವಯಂ ಪ್ರೇರಿತವಾಗಿ ಭಾಗಿಯಾಗುವ ಮೂಲಕ ಒಗ್ಗಟ್ಟು ಪ್ರದರ್ಶನ ಮಾಡಬೇಕು ಎಂದು ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಕೆ.ಸತೀಶ್ ತಿಳಿಸಿದರು.

ಸರ್ಕಾರಿ ಶಾಲೆ, ನೂತನ ಗ್ರಾಪಂ ಕಟ್ಟಡಕ್ಕೆ ಶಾಸಕರಿಂದ ಶಂಕುಸ್ಥಾಪನೆ

Feb 26 2024, 01:33 AM IST
ಶಾಸಕ ಎಚ್.ವಿ. ವೆಂಕಟೇಶ್ ತಾಲೂಕಿನ ಹಲವು ಗ್ರಾಮಗಳಿಗೆ ಶುಕ್ರವಾರ ಭೇಟಿ ನೀಡಿ ಶಾಲೆ, ರಸ್ತೆ ಮತ್ತು ಗ್ರಾಪಂ ಕಟ್ಟಡದ ಪ್ರಗತಿ ಕಾರ್ಯಗಳಿಗೆ ಗುದ್ದಲಿ ಪೂಜೆ ಹಾಗೂ ಇತರೆ ದೇವಸ್ಥಾನದ ಪೂಜಾ ಕಾರ್ಯಕ್ರಮಗಳಲ್ಲಿ ಭಾಗವಹಿಸಿದ್ದರು.

ಫೆಬ್ರವರಿ 27ಕ್ಕೆ ಬೆಂಗಳೂರಲ್ಲಿ ಸರ್ಕಾರಿ ನೌಕರರ ಮಹಾ ಸಮ್ಮೇಳನ: ವಿ. ಜಿ ದ್ಯಾವೇಗೌಡ

Feb 26 2024, 01:33 AM IST
ಫೆ.೨೭ರಂದು ಬೆಂಗಳೂರಿನಲ್ಲಿ ನಡೆಯಲಿರುವ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಮಹಾ ಸಮ್ಮೇಳನದಲ್ಲಿ ರಾಜ್ಯಾಧ್ಯಕ್ಷರ ನೇತೃತ್ವದಲ್ಲಿ ಹಕ್ಕೊತ್ತಾಯ ಮಾಡಲಾಗುವುದು ಎಂದು ತಾಲೂಕು ನೌಕರರ ಸಂಘದ ಗೌರವ ಅಧ್ಯಕ್ಷ ವಿ.ಜಿ. ದ್ಯಾವೇಗೌಡ ತಿಳಿಸಿದ್ದಾರೆ. ಚನ್ನರಾಯಪಟ್ಟಣ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.

ಸರ್ಕಾರಿ ಶಾಲೆ ಉಳಿವಿಗೆ ಸ್ಥಳೀಯರ ಶ್ರಮ ಅಗತ್ಯ: ಗೀತಾ

Feb 26 2024, 01:31 AM IST
ಪೋಷಕರು ಸ್ಥಳೀಯವಾಗಿರುವ ಸರ್ಕಾರಿ ಶಾಲೆಗಳಿಗೆ ಮಕ್ಕಳನ್ನು ದಾಖಲು ಮಾಡುವ ಮನಸ್ಸು ಮಾಡಬೇಕು.

ಓದಿನ ಜತೆ ಸಂಸ್ಕೃತಿ ಬಿಂಬಿಸುವುದು ಸರ್ಕಾರಿ ಶಾಲೆಯ ಧ್ಯೇಯ

Feb 26 2024, 01:30 AM IST
ಪ್ರತಿಯೊಬ್ಬರು ತಾವು ಕಲಿತ ಶಾಲೆಯ ಮೇಲೆ ಹೆಮ್ಮೆ ಮತ್ತು ಅಭಿಮಾನ ಹೊಂದಿರಬೇಕು

ಸರ್ಕಾರಿ ಶಾಲೆಗಳಲ್ಲಿ ಗುಣಾತ್ಮಕ ಶಿಕ್ಷಣ: ರಂಗರಾಜನ್

Feb 26 2024, 01:30 AM IST
ಸರ್ಕಾರಿ ಶಾಲೆಗಳಿಗೆ ಮಕ್ಕಳನ್ನು ದಾಖಲಿಸುವುದರಿಂದ ಗುಣಾತ್ಮಕ ಶಿಕ್ಷಣದ ಜೊತೆಗೆ ಪೋಷಕರಿಗೂ ಲಕ್ಷಾಂತರ ರು. ಹಣ ಉಳಿತಾಯವಾಗುತ್ತದೆ ಎಂದು ಸಮಾಜಸೇವಕ ರಂಗರಾಜನ್ ಅಭಿಪ್ರಾಯಪಟ್ಟರು.

ಸರ್ಕಾರಿ ಶಾಲೆ ಕಟ್ಟಡ ನಿರ್ಮಾಣಕ್ಕೆ ಕಿಡಿಗೇಡಿಗಳಿಂದ ಅಡ್ಡಿ

Feb 25 2024, 01:52 AM IST
ಹೊಸಕೋಟೆ: ಚೊಕ್ಕಹಳ್ಳಿ-ಪಿಲ್ಲಗುಂಪೆ ಕೈಗಾರಿಕಾ ವಲಯದಲ್ಲಿ ಬಡ ಮಕ್ಕಳಿದ್ದು ಅವರಿಗೆ ಆಂಗ್ಲ ಮಾಧ್ಯಮ ಶಿಕ್ಷಣ ಕಲ್ಪಿಸಲು ಸರ್ಕಾರಿ ಶಾಲಾ ಕಟ್ಟಡ ನಿರ್ಮಾಣಕ್ಕೆ ಕೆಲ ಕಿಡಿಗೇಡಿಗಳು ದಲಿತಪರ ಸಂಘಟನೆಗಳ ದಿಕ್ಕು ತಪ್ಪಿಸಿ ಅಡ್ಡಿಪಡಿಸುತ್ತಿದ್ದಾರೆ ಎಂದು ಗ್ರಾಪಂ ಮಾಜಿ ಸದಸ್ಯ ವಿಶ್ವನಾಥ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
  • < previous
  • 1
  • ...
  • 132
  • 133
  • 134
  • 135
  • 136
  • 137
  • 138
  • 139
  • 140
  • ...
  • 160
  • next >

More Trending News

Top Stories
ಗುತ್ತಿಗೆ ಸಿಬ್ಬಂದಿಗೆ ₹5 ಲಕ್ಷ ವರೆಗೆ ಕ್ಯಾಶ್‌ಲೆಸ್‌ ಚಿಕಿತ್ಸೆ
ಕರಾವಳಿಯಲ್ಲಿ ಕೋಮು ಸಂಘರ್ಷಕ್ಕೆ 7 ಕಾರಣ
ಈ ಬಾರಿ ದಸರಾ 11 ದಿನ ಆಚರಣೆ:400 ವರ್ಷಗಳಲ್ಲಿ ಇದೇ ಮೊದಲು?
ಗುತ್ತಿಗೆ, ಖರೀದಿಯಲ್ಲಿ ಅಲ್ಪಸಂಖ್ಯಾತ ಮೀಸಲು ಬಳಿಕ ರಾಜ್ಯ ಸರ್ಕಾರ ಮತ್ತೊಂದು ನಿರ್ಧಾರ
ಕಾಲ್ತುಳಿತ ತಡೆಗೆ ಹೊಸ ಕಾನೂನು - ಮುಂದಿನ ಸಂಪುಟ ಸಭೆಯಲ್ಲಿ ಅನುಮೋದನೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved