• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಚುನಾವಣಾ ಕರ್ತವ್ಯ ನಿರ್ವಹಿಸುವ ಗಡಿ ಭಾಗದ ಸರ್ಕಾರಿ ನೌಕರರು ಅಂಚೆ ಮತದಾನ ವಂಚಿತ

Apr 19 2024, 01:08 AM IST
ಅಂಚೆ ಮತಪತ್ರ ತೆಗೆದುಕೊಂಡು ಹೋಗಿ ಮನೆಯಲ್ಲಿ ಮತದಾನ ಮಾಡಿ ವಾಪಸ್‌ ನೀಡುತ್ತಿದ್ದರು. ಇದರಲ್ಲಿ ಮತದಾನದ ಗೌಪ್ಯತೆಗೆ ಅವಕಾಶ ಇರುವುದಿಲ್ಲ ಎಂದು ಈ ಸಲದಿಂದ ಅಂಚೆ ಮತದಾನದ ವ್ಯವಸ್ಥೆಯನ್ನೇ ಬದಲಾವಣೆ ಮಾಡಲಾಗಿದೆ

ಸರ್ಕಾರಿ ಸಂಸ್ಥೆಗಳ ಖಾಸಗೀಕರಣದಿಂದ ಉದ್ಯೋಗ ನಾಶ: ಕೆ. ಜಯಪ್ರಕಾಶ್ ಹೆಗ್ಡೆ

Apr 19 2024, 01:06 AM IST
ಕೋಟೇಶ್ವರ ಬಸ್ ನಿಲ್ದಾಣದಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಬೃಹತ್ ಸಮಾವೇಶ ನಡೆಯಿತು. ಸಮಾವೇಶದಲ್ಲಿ ಜೆಪಿ ಹೆಗ್ಡೆ ಕೇಂದ್ರ ಬಿಜೆಪಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡರು.

ಜನಪ್ರಿಯ ಸರ್ಕಾರಿ ಕಾರ್ಯಕ್ರಮಗಳ ಬಗ್ಗೆ ಮತದಾರರಲ್ಲಿ ಜಾಗೃತಿ ಮೂಡಿಸಿ: ಜಿ.ಎಚ್.ಶ್ರೀನಿವಾಸ್

Apr 18 2024, 02:16 AM IST
ಸರ್ಕಾರದ ಜನಪ್ರಿಯ ಕಾರ್ಯಕ್ರಮಗಳ ಬಗ್ಗೆ ಮತದಾರರಲ್ಲಿ ಜಾಗೃತಿ ಮೂಡಿಸುವ ಮೂಲಕ ಕಾಂಗ್ರೆಸ್ ಅಭ್ಯರ್ಥಿ ಜಯಪ್ರಕಾಶ್ ಹೆಗ್ಡೆ ಜಯಗಳಿಸಲು ಪ್ರತಿ ಬೂತ್ ಮಟ್ಟದಲ್ಲಿ ಮತಯಾಚನೆ ಮಾಡಬೇಕು ಎಂದು ಶಾಸಕ ಜಿ.ಎಚ್. ಶ್ರೀನಿವಾಸ್ ಹೇಳಿದ್ದಾರೆ.

ಸರ್ಕಾರಿ ಬಾಲಕಿಯರ ಪಿಯು ಕಾಲೇಜಿಗೆ ಶೇ. 91 ಫಲಿತಾಂಶ

Apr 14 2024, 01:45 AM IST
ವಾಣಿಜ್ಯ ವಿಭಾಗದಲ್ಲಿ- 33 ವಿದ್ಯಾರ್ಥಿನಿಯರು ಹಾಜರಾಗಿ 31 ವಿದ್ಯಾರ್ಥಿನಿಯರು ಉತೀರ್ಣರಾಗುವ ಮೂಲಕ ಶೇ. 94 ರಷ್ಟು ಫಲಿತಾಂಶ ಬಂದಿದೆ. ಇದರಲ್ಲಿ 9 ವಿದ್ಯಾರ್ಥಿನಿಯರು ಅತ್ಯುನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ.

ಮಾಗಳ ಸರ್ಕಾರಿ ಶಾಲೆಗೆ ಕೆನರಾ ಬ್ಯಾಂಕಿನಿಂದ ಶುದ್ಧ ನೀರಿನ ಘಟಕ ಹಸ್ತಾಂತರ

Apr 13 2024, 01:14 AM IST
ಮಾಗಳ ಪಿಎಂಶ್ರೀ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 680ಕ್ಕೂ ಹೆಚ್ಚು ಮಕ್ಕಳು ಅಭ್ಯಾಸ ಮಾಡುತ್ತಾರೆ. ಶಾಲಾ ಮಕ್ಕಳಿಗೆ ಶುದ್ಧ ಕುಡಿವ ನೀರಿನ ಸಮಸ್ಯೆ ಇತ್ತು. ಈಗ ಬಗೆಹರಿದಿದೆ

ಸರ್ಕಾರಿ ಬಸ್, ಓಮ್ನಿ ಡಿಕ್ಕಿ: ಮೂವರ ಸಾವು

Apr 12 2024, 01:04 AM IST
ನ್ಯಾಮತಿ ತಾಲೂಕು ವ್ಯಾಪ್ತಿಯ ಚಿನ್ನಿಕಟ್ಟೆ ಗ್ರಾಮದ ಬಳಿ ಶಿವಮೊಗ್ಗ- ಶಿಕಾರಿಪುರ ರಸ್ತೆಯಲ್ಲಿ ಗುರುವಾರ ಕೆಎಸ್‍ಆರ್‌ಟಿಸಿ ಬಸ್ ಮತ್ತು ಓಮ್ನಿ ಕಾರು ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಮೂರು ಸಾವು ಕಂಡು, ಮೂವರು ಗಂಭೀರ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಹೆಚ್ಚಿನ ಚಿಕಿತ್ಸೆಗೆ ಶಿವಮೊಗ್ಗ ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಹೊ.ನ.ಪುರದ ಸರ್ಕಾರಿ ಪಿಯು ಕಾಲೇಜಿಗೆ ಶೇ.90.20 ಅಂಕ

Apr 11 2024, 12:46 AM IST
ಕರ್ನಾಟಕ ರಾಜ್ಯದ ದ್ವಿತೀಯ ಪಿಯುಸಿ ಫಲಿತಾಂಶ ಬುಧವಾರ ಪ್ರಕಟಗೊಂಡಿದೆ. ಹೊಳೆನರಸೀಪುರದ ಸರ್ಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜಿನ ವಿಜ್ಞಾನ ವಿಭಾಗದಲ್ಲಿ ಕೀರ್ತನ 580, ರಕ್ಷಿತಾ ಎಚ್.ವೈ., ವಾಣಿಜ್ಯ ವಿಭಾಗದಲ್ಲಿ 579 ಹಾಗೂ ದ್ರಾಕ್ಷಾಯಿಣಿ ಕಲಾ ವಿಭಾಗದಲ್ಲಿ 549 ಅಂಕಗಳಿಸಿ ತಾಲೂಕಿಗೆ ಪ್ರಥಮ ಸ್ಥಾನ ಪಡೆದಿದ್ದಾರೆ.

ಸರ್ಕಾರಿ ನೌಕರರ ಸಂಬಳಕ್ಕೂ ಈ ಸರ್ಕಾರದಲ್ಲಿ ಹಣ ಇರಲ್ಲ

Apr 09 2024, 12:54 AM IST
ತವರು ಕ್ಷೇತ್ರ ಶಿವಮೊಗ್ಗದ ಶಿಕಾರಿಪುರದಲ್ಲಿ ಸತತ 2ನೇ ದಿನವಾದ ಸೋಮವಾರವೂ ಅಣ್ಣ, ಶಿವಮೊಗ್ಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ.ವೈ.ರಾಘವೇಂದ್ರ ಪರ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಭರ್ಜರಿ ಪ್ರಚಾರ ನಡೆಸಿದರು.

ಸರ್ಕಾರಿ ಶಾಲೆಗಳ ಸಬಲೀಕರಣ ಇಂದಿನ ಅಗತ್ಯ

Apr 06 2024, 12:47 AM IST
ನವೀನ ಚಟುವಟಿಕೆಯುಳ್ಳ ಕಲಿಕಾ ಪ್ರಯತ್ನಗಳಿಂದ ನಿರಂತರ ಹಾಗೂ ವ್ಯಾಪಕ ಮೌಲ್ಯಮಾಪನದೊಂದಿಗೆ ಸಮುದಾಯದ ಸಹಭಾಗಿತ್ವ ಹಾಗೂ ಇಲಾಖೆಯ ಶೈಕ್ಷಣಿಕ ಬೆಂಬಲ ವ್ಯವಸ್ಥೆಯ ಪೂರ್ಣ ಸಹಕಾರ ಪಡೆದು ಹಂತ ಹಂತವಾಗಿ ಸರ್ಕಾರಿ ಶಾಲೆಗಳನ್ನು ಸಬಲೀಕರಣಗೊಳಿಸಬಹುದಾಗಿದ್ದು

ಬೆಂಗಳೂರು : ಸರ್ಕಾರಿ ಭೂ ಒತ್ತುವರಿ ಮಾಡಿ ಶಾಲೆ ನಿರ್ಮಾಣ: ನೋಟಿಸ್‌

Apr 05 2024, 01:46 AM IST
ನಗರದ ಆನೇಕಲ್ ತಾಲೂಕಿನ ತಿರುಪಾಳ್ಯ ಗ್ರಾಮದಲ್ಲಿ ಸಾರ್ವಜನಿಕ ಉದ್ದೇಶ ಬಳಕೆಗೆ ಮೀಸಲಿಟ್ಟಿದ್ದ ಎರಡು ಎಕರೆ ಜಾಗವನ್ನು ಸೂರ್ಯೋದಯ ಎಜುಕೇಷನಲ್ ಟ್ರಸ್ಟ್ ಒತ್ತುವರಿ ಮಾಡಿ ಶಾಲೆ ನಿರ್ಮಾಣ ಮಾಡಿದೆ ಎಂಬ ಆರೋಪಿಸಿ ಸಲ್ಲಿಸಲಾದ ಅರ್ಜಿ ಸಂಬಂಧ ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್ ಜಾರಿಗೊಳಿಸಿದೆ.
  • < previous
  • 1
  • ...
  • 145
  • 146
  • 147
  • 148
  • 149
  • 150
  • 151
  • 152
  • 153
  • ...
  • 181
  • next >

More Trending News

Top Stories
KAPPEC ಮೌನ ಕ್ರಾಂತಿ : ಸಾಲ ಪಡೆದವರಲ್ಲಿ ಶೇ.85 ಉದ್ದಿಮೆಗಳು ಯಶಸ್ಸು
ಆಹಾರೋದ್ಯಮಿಯಾಗಲು ಹಣಕಾಸು ನೆರವು ಸಿಗೋದೆಲ್ಲಿ? ಪಡೆಯೋದು ಹೇಗೆ?
ಆಹಾರ ಉದ್ದಿಮೆಗಳ ರಫ್ತು ಹೆಚ್ಚಿಸಲು ವಿಶೇಷ ಯೋಜನೆ ರೂಪಿಸುತ್ತೇವೆ: ಹರೀಶ್​​
5 ಸಾವಿರ ಆಹಾರ ಉದ್ಯಮ ಸ್ಥಾಪನೆಯ ಗುರಿ
ಕೇಂದ್ರ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಭೇಟಿಯಾದ ಎಚ್.ಡಿ. ಕುಮಾರಸ್ವಾಮಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved