• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸರ್ಕಾರಿ ನೌಕರರ ಸಹಕಾರಿ ಬ್ಯಾಂಕ್‌ಗೆ ಹೊಸ ಆಡಳಿತ

Jan 02 2024, 02:15 AM IST
ನೌಕರರ ಸಂಘದ ಬೆಂಬಲಿತ 13 ನಿರ್ದೇಶಕರ ಸಂಪೂರ್ಣ ಪ್ಯಾನೆಲ್ ಬಹುಮತದೊಂದಿಗೆ ಚುನಾವಣೆಯಲ್ಲಿ ಜಯಗಳಿಸಿ ದಾಖಲೆ ಬರಿದಿದೆ.

ಪಬ್ಲಿಕ್‌ ಮಾದರಿಯಲ್ಲಿ ಸರ್ಕಾರಿ ಶಾಲೆಗಳ ಉನ್ನತೀಕರಣ: ಸಚಿವ ಮಧು

Jan 02 2024, 02:15 AM IST
ರಾಜ್ಯದಲ್ಲಿರುವ ಸರ್ಕಾರಿ ಶಾಲೆಗಳನ್ನು ಕರ್ನಾಟಕ ಪಬ್ಲಿಕ್‌ ಶಾಲೆ ಮಾದರಿಯಲ್ಲಿ ಉನ್ನತೀಕರಿಸಿ ಗುಣಮಟ್ಟದ ಶಿಕ್ಷಣ ನೀಡಲು ಪ್ರಯತ್ನಿಸುತ್ತಿದ್ದೇವೆ.

ಸರ್ಕಾರಿ ಆಸ್ಪತ್ರೆ, ಶಾಲಾ-ಕಾಲೇಜಿಗೆ ಮೂಲ ಸೌಕರ್ಯ ಕಲ್ಪಿಸಿ

Jan 01 2024, 01:15 AM IST
ಜಿಲ್ಲೆಯ ಸರ್ಕಾರಿ ಆಸ್ಪತ್ರೆಗಳು, ವಿದ್ಯಾಸಂಸ್ಥೆಗಳು ಮೂಲ ಸೌಕರ್ಯಗಳ ಕೊರತೆಯಿಂದ ನಲುಗುತ್ತಿವೆ. ಈ ಬಗ್ಗೆ ಸಂಬಂಧಿಸಿದ ಸಚಿವರು, ಜಿಲ್ಲಾ ಉಸ್ತುವಾರಿ ಸಚಿವರು, ಶಾಸಕರು, ಆರೋಗ್ಯ, ಶಿಕ್ಷಣ ಇಲಾಖೆ ಅಧಿಕಾರಿಗಳು, ಜಿಲ್ಲಾಡಳಿತ ಗಮನ ಹರಿಸಿ, ಮೂಲ ಸೌಕರ್ಯ ಕಲ್ಪಿಸಲಿ

ಸರ್ಕಾರಿ ವ್ಯವಸ್ಥೆಯಲ್ಲಿ ಚಾಲಕ ಹುದ್ದೆಯೂ ಪ್ರಮುಖ: ಜಿಲ್ಲಾಧಿಕಾರಿ ಡಾ.ಕುಮಾರ

Jan 01 2024, 01:15 AM IST
ಪ್ರತಿಯೊಂದು ಹುದ್ದೆಗೂ ಅದರದ್ದೇ ಆದ ಘನತೆ-ಗೌರವಗಳಿವೆ. ಅದೇ ರೀತಿ ಚಾಲಕ ಹುದ್ದೆಗೂ ಮಹತ್ವದ ಸ್ಥಾನವಿದೆ. ಯಾವುದೇ ಅಧಿಕಾರಿ ಮತ್ತು ಚಾಲಕರ ನಡುವೆ ಪ್ರೀತಿ-ಬಾಂಧವ್ಯ ಇರುತ್ತದೆ. ಅದು ಚಾಲಕರಾಗಿ ಹೇಗೆ ಕಾರ್ಯನಿರ್ವಹಿಸುತ್ತಿರುತ್ತಾರೆ ಎನ್ನುವುದನ್ನೂ ಅವಲಂಬಿಸಿರುತ್ತದೆ.

ಸರ್ಕಾರಿ ಶಾಲೆಗಳಲ್ಲೂ ಆಂಗ್ಲ ಮಾಧ್ಯಮ ಬೋಧನೆಗೆ ಕ್ರಮ

Dec 31 2023, 01:30 AM IST
ಹೊಸಕೋಟೆ: ಮುಂದಿನ ವರ್ಷದಿಂದ ಸರ್ಕಾರಿ ಶಾಲೆಗಳಲ್ಲಿ ಆಂಗ್ಲ ಮಾಧ್ಯಮದ ಶಿಕ್ಷಣ ಭೋದನೆಗೆ ಚಿಂತನೆ ನಡೆಸಲಾಗಿದ್ದು ಅಗತ್ಯ ಕ್ರಮವನ್ನು ಕೈಗೊಳ್ಳಲಾಗುವುದು ಎಂದು ಶಾಸಕ ಶರತ್ ಬಚ್ಚೇಗೌಡ ತಿಳಿಸಿದರು.

ಮಂಜೂರಾದರೂ ಸ್ವಚ್ಛತೆಗೆ ದೊರಕದ ಸರ್ಕಾರಿ ಯಂತ್ರ!

Dec 30 2023, 01:30 AM IST
ಸೋಮವಾರಪೇಟೆ ತಾಲೂಕಿಗೆ 30 ಲಕ್ಷ ರು. ಮೌಲ್ಯದ ಶೌಚ ಗುಂಡಿ ಸ್ವಚ್ಛಗೊಳಿಸುವ ಯಂತ್ರ ಮಂಜೂರಾಗಿ ಮೂರು ವರ್ಷಗಳೇ ಕಳೆದಿವೆ. ಈ ವಾಹನ ತಾಲೂಕು ಪಂಚಾಯಿತಿ ಕಚೇರಿಯಲ್ಲಿ ಮೂರು ವರ್ಷಗಳಿಂದ ನಿರುಪಯುಕ್ತವಾಗಿ ನಿಂತಿದೆ.

ಸರ್ಕಾರಿ ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಣ: ಪಿ.ಎಸ್.ನಾಯ್ಕೋಡಿ

Dec 30 2023, 01:30 AM IST
ಗಣಿತ ಕಲಿಕಾ ಆಂದೋಲನದಲ್ಲಿ ಪಿಡಿಒ ಪಿ.ಎಸ್.ನಾಯ್ಕೋಡಿ ಮಾತನಾಡಿ, ಸರ್ಕಾರಿ ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಣ ಸಿಗುತ್ತಿದ್ದು, ಇಲ್ಲಿ ಓದಿದ ಅನೇಕರು ಉನ್ನತ ಹುದ್ದೆಯಲ್ಲಿದ್ದಾರೆ ಎಂದು ಹೇಳಿದರು.

ಕಟ್ಟಕಡೆಯ ವ್ಯಕ್ತಿಗೂ ಸರ್ಕಾರಿ ಸೌಲಭ್ಯ ತಲುಪಿಸುವೆ- ಕೊಪ್ಪಳ ಸಂಸದ ಸಂಗಣ್ಣ ಕರಡಿ

Dec 30 2023, 01:15 AM IST
ಭಾರತವನ್ನು ಅಗ್ರಗಣ್ಯ ರಾಷ್ಟ್ರಗಳ ಸಾಲಿನಲ್ಲಿ ನಿಲ್ಲಿಸಲು ಪ್ರಧಾನಮಂತ್ರಿ ನರೇಂದ್ರ ಮೋದಿ ತಪಸ್ಸಿನ ರೀತಿ ಕೆಲಸ ಮಾಡುತ್ತಿದ್ದಾರೆ. ವಿಕಸಿತ ಭಾರತ ಸಂಕಲ್ಪ ಯಾತ್ರೆ 52ನೇ ದಿನಕ್ಕೆ ಕಾಲಿಟ್ಟಿದ್ದು, ಗ್ರಾಮದಲ್ಲಿ ಅತ್ಯುತ್ತಮ ಸ್ಪಂದನೆ ವ್ಯಕ್ತವಾಗುತ್ತಿದೆ.

ಸರ್ಕಾರಿ ಜಾಗಕ್ಕೆ ನಕಲಿ ದಾಖಲೆ ಸೃಷ್ಟಿ<bha>;</bha> ಕ್ರಮ ಇಲ್ಲ: ಆರೋಪ

Dec 30 2023, 01:15 AM IST
ಸರ್ಕಾರಕ್ಕೆ ಸೇರಿದ ಜಾಗವೊಂದನ್ನು ಹಿಂದಿನ ನಗರಸಭಾಧಿಕಾರಿಗಳು ನಿಯಮ ಉಲ್ಲಂಘಿಸಿ ಅಕ್ರಮವಾಗಿ ನಕಲಿ ದಾಖಲೆ ಸೃಷ್ಟಿಸಿ ಖಾತೆ ಮಾಡಿಕೊಟ್ಟ ಪ್ರಕರಣದಲ್ಲಿ ನಾಲ್ಕು ಮಂದಿ ವಿರುದ್ದ ದಾಖಲಾದ ಕ್ರಿಮಿನಲ್ ಪ್ರಕರಣ ವಿರುದ್ಧ ಕ್ರಮಕ್ಕೆ ಸೂಚಿಸಿದ ಹಿರಿಯ ಅಧಿಕಾರಿಗಳ ಆದೇಶವನ್ನು ಸ್ಥಳೀಯ ನಗರಸಭೆ ಅಧಿಕಾರಿಗಳೇ ಉಲ್ಲಂಘಿಸಿರುವ ಪ್ರಕರಣ ಕೊಳ್ಳೇಗಾಲದಲ್ಲಿ ನಡೆದಿದೆ.

ಸಿಂಧನೂರಿನ ಸರ್ಕಾರಿ ಪದವಿ ಮಹಾವಿದ್ಯಾಲಯಕ್ಕೆ 50ರ ಸಂಭ್ರಮ

Dec 30 2023, 01:15 AM IST
ಇಂದು ಕಾಲೇಜಿನಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್‌ ಭಾಗಿ, ಮೂರು ದಿನ ವಿವಿಧ ಕಾರ್ಯಕ್ರಮಗಳು ಆಯೋಜನೆ, ಪ್ರಾರಂಭದಲ್ಲಿ ಪಿಎಲ್‌ಡಿ ಬ್ಯಾಂಕ್‌ ಕಟ್ಟಡದಲ್ಲಿದ್ದ ಕಾಲೇಜಿಗೆ ಹೈಟೆಕ್ ಸಿಂಚನ.
  • < previous
  • 1
  • ...
  • 149
  • 150
  • 151
  • 152
  • 153
  • 154
  • 155
  • 156
  • 157
  • ...
  • 160
  • next >

More Trending News

Top Stories
ಉಗ್ರವಾದದ ವಿರುದ್ಧ ಜಾಗತಿಕ ಕ್ರಮಕ್ಕೆ ಪ್ರಧಾನಿ ಮೋದಿ ಕರೆ
ಇಂಡೋನೇಷ್ಯಾದ ಲೆವೊಟೊಬಿ ಲಕಿ ಲಕಿ ಜ್ವಾಲಾಮುಖಿ ಸ್ಫೋಟ
ನಾಯಿ ಸಾಕುವುದಕ್ಕೆ ಎಷ್ಟೆಲ್ಲಾ ಖರ್ಚು! ತಳಿ ನಾಯಿ ತರಬಯಸುವವರು ಈ ಲೆಕ್ಕ ನೋಡಿಕೊಳ್ಳಿ
ಸಂಭಾವನೆ ತಗೋತಾರೆ, ಪ್ರಚಾರಕ್ಕೆ ಬರಲ್ಲ, ರಚಿತಾ ರಾಮ್‌ರಂಥವರು ಬ್ಯಾನ್‌ ಆಗಬೇಕು: ನಾಗಶೇಖರ್‌
ಬಂಗಾರಿ ಐಶ್ವರ್ಯಾಗೌಡಗೆ ಇ.ಡಿ. ಕೋರ್ಟ್‌ ಜಾಮೀನು
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved