• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕ್ಷೇತ್ರದ ಎಲ್ಲ ಸರ್ಕಾರಿ ಶಾಲೆಗಳಲ್ಲಿ ಸ್ಮಾಟ್೯ಕ್ಲಾಸ್ ವ್ಯವಸ್ಥೆ: ಶಾಸಕ ಬಣಕಾರ ಭರವಸೆ

Jan 02 2024, 02:15 AM IST
ನನ್ನ ಈ ಅವಧಿಯಲ್ಲಿ ಕ್ಷೇತ್ರದ ಎಲ್ಲ ಸರ್ಕಾರಿ ಶಾಲೆಗಳಲ್ಲಿ ಸ್ಮಾರ್ಟ್‌ ಕ್ಲಾಸ್ ವ್ಯವಸ್ಥೆ ಅಳವಡಿಕೆ ಮಾಡಲು ಸೂಕ್ತ ಕ್ರಮ ಕೈಗೊಳ್ಳುತ್ತೇನೆ

ಕ್ಷೇತ್ರದ ಎಲ್ಲ ಸರ್ಕಾರಿ ಶಾಲೆಗಳಲ್ಲಿ ಸ್ಮಾಟ್೯ಕ್ಲಾಸ್ ವ್ಯವಸ್ಥೆ: ಶಾಸಕ ಬಣಕಾರ ಭರವಸೆ

Jan 02 2024, 02:15 AM IST
ನನ್ನ ಈ ಅವಧಿಯಲ್ಲಿ ಕ್ಷೇತ್ರದ ಎಲ್ಲ ಸರ್ಕಾರಿ ಶಾಲೆಗಳಲ್ಲಿ ಸ್ಮಾರ್ಟ್‌ ಕ್ಲಾಸ್ ವ್ಯವಸ್ಥೆ ಅಳವಡಿಕೆ ಮಾಡಲು ಸೂಕ್ತ ಕ್ರಮ ಕೈಗೊಳ್ಳುತ್ತೇನೆ

ಸರ್ಕಾರಿ ನೌಕರರ ಸಹಕಾರಿ ಬ್ಯಾಂಕ್‌ಗೆ ಹೊಸ ಆಡಳಿತ

Jan 02 2024, 02:15 AM IST
ನೌಕರರ ಸಂಘದ ಬೆಂಬಲಿತ 13 ನಿರ್ದೇಶಕರ ಸಂಪೂರ್ಣ ಪ್ಯಾನೆಲ್ ಬಹುಮತದೊಂದಿಗೆ ಚುನಾವಣೆಯಲ್ಲಿ ಜಯಗಳಿಸಿ ದಾಖಲೆ ಬರಿದಿದೆ.

ಪಬ್ಲಿಕ್‌ ಮಾದರಿಯಲ್ಲಿ ಸರ್ಕಾರಿ ಶಾಲೆಗಳ ಉನ್ನತೀಕರಣ: ಸಚಿವ ಮಧು

Jan 02 2024, 02:15 AM IST
ರಾಜ್ಯದಲ್ಲಿರುವ ಸರ್ಕಾರಿ ಶಾಲೆಗಳನ್ನು ಕರ್ನಾಟಕ ಪಬ್ಲಿಕ್‌ ಶಾಲೆ ಮಾದರಿಯಲ್ಲಿ ಉನ್ನತೀಕರಿಸಿ ಗುಣಮಟ್ಟದ ಶಿಕ್ಷಣ ನೀಡಲು ಪ್ರಯತ್ನಿಸುತ್ತಿದ್ದೇವೆ.

ಸರ್ಕಾರಿ ಆಸ್ಪತ್ರೆ, ಶಾಲಾ-ಕಾಲೇಜಿಗೆ ಮೂಲ ಸೌಕರ್ಯ ಕಲ್ಪಿಸಿ

Jan 01 2024, 01:15 AM IST
ಜಿಲ್ಲೆಯ ಸರ್ಕಾರಿ ಆಸ್ಪತ್ರೆಗಳು, ವಿದ್ಯಾಸಂಸ್ಥೆಗಳು ಮೂಲ ಸೌಕರ್ಯಗಳ ಕೊರತೆಯಿಂದ ನಲುಗುತ್ತಿವೆ. ಈ ಬಗ್ಗೆ ಸಂಬಂಧಿಸಿದ ಸಚಿವರು, ಜಿಲ್ಲಾ ಉಸ್ತುವಾರಿ ಸಚಿವರು, ಶಾಸಕರು, ಆರೋಗ್ಯ, ಶಿಕ್ಷಣ ಇಲಾಖೆ ಅಧಿಕಾರಿಗಳು, ಜಿಲ್ಲಾಡಳಿತ ಗಮನ ಹರಿಸಿ, ಮೂಲ ಸೌಕರ್ಯ ಕಲ್ಪಿಸಲಿ

ಸರ್ಕಾರಿ ವ್ಯವಸ್ಥೆಯಲ್ಲಿ ಚಾಲಕ ಹುದ್ದೆಯೂ ಪ್ರಮುಖ: ಜಿಲ್ಲಾಧಿಕಾರಿ ಡಾ.ಕುಮಾರ

Jan 01 2024, 01:15 AM IST
ಪ್ರತಿಯೊಂದು ಹುದ್ದೆಗೂ ಅದರದ್ದೇ ಆದ ಘನತೆ-ಗೌರವಗಳಿವೆ. ಅದೇ ರೀತಿ ಚಾಲಕ ಹುದ್ದೆಗೂ ಮಹತ್ವದ ಸ್ಥಾನವಿದೆ. ಯಾವುದೇ ಅಧಿಕಾರಿ ಮತ್ತು ಚಾಲಕರ ನಡುವೆ ಪ್ರೀತಿ-ಬಾಂಧವ್ಯ ಇರುತ್ತದೆ. ಅದು ಚಾಲಕರಾಗಿ ಹೇಗೆ ಕಾರ್ಯನಿರ್ವಹಿಸುತ್ತಿರುತ್ತಾರೆ ಎನ್ನುವುದನ್ನೂ ಅವಲಂಬಿಸಿರುತ್ತದೆ.

ಸರ್ಕಾರಿ ಶಾಲೆಗಳಲ್ಲೂ ಆಂಗ್ಲ ಮಾಧ್ಯಮ ಬೋಧನೆಗೆ ಕ್ರಮ

Dec 31 2023, 01:30 AM IST
ಹೊಸಕೋಟೆ: ಮುಂದಿನ ವರ್ಷದಿಂದ ಸರ್ಕಾರಿ ಶಾಲೆಗಳಲ್ಲಿ ಆಂಗ್ಲ ಮಾಧ್ಯಮದ ಶಿಕ್ಷಣ ಭೋದನೆಗೆ ಚಿಂತನೆ ನಡೆಸಲಾಗಿದ್ದು ಅಗತ್ಯ ಕ್ರಮವನ್ನು ಕೈಗೊಳ್ಳಲಾಗುವುದು ಎಂದು ಶಾಸಕ ಶರತ್ ಬಚ್ಚೇಗೌಡ ತಿಳಿಸಿದರು.

ಮಂಜೂರಾದರೂ ಸ್ವಚ್ಛತೆಗೆ ದೊರಕದ ಸರ್ಕಾರಿ ಯಂತ್ರ!

Dec 30 2023, 01:30 AM IST
ಸೋಮವಾರಪೇಟೆ ತಾಲೂಕಿಗೆ 30 ಲಕ್ಷ ರು. ಮೌಲ್ಯದ ಶೌಚ ಗುಂಡಿ ಸ್ವಚ್ಛಗೊಳಿಸುವ ಯಂತ್ರ ಮಂಜೂರಾಗಿ ಮೂರು ವರ್ಷಗಳೇ ಕಳೆದಿವೆ. ಈ ವಾಹನ ತಾಲೂಕು ಪಂಚಾಯಿತಿ ಕಚೇರಿಯಲ್ಲಿ ಮೂರು ವರ್ಷಗಳಿಂದ ನಿರುಪಯುಕ್ತವಾಗಿ ನಿಂತಿದೆ.

ಸರ್ಕಾರಿ ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಣ: ಪಿ.ಎಸ್.ನಾಯ್ಕೋಡಿ

Dec 30 2023, 01:30 AM IST
ಗಣಿತ ಕಲಿಕಾ ಆಂದೋಲನದಲ್ಲಿ ಪಿಡಿಒ ಪಿ.ಎಸ್.ನಾಯ್ಕೋಡಿ ಮಾತನಾಡಿ, ಸರ್ಕಾರಿ ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಣ ಸಿಗುತ್ತಿದ್ದು, ಇಲ್ಲಿ ಓದಿದ ಅನೇಕರು ಉನ್ನತ ಹುದ್ದೆಯಲ್ಲಿದ್ದಾರೆ ಎಂದು ಹೇಳಿದರು.

ಕಟ್ಟಕಡೆಯ ವ್ಯಕ್ತಿಗೂ ಸರ್ಕಾರಿ ಸೌಲಭ್ಯ ತಲುಪಿಸುವೆ- ಕೊಪ್ಪಳ ಸಂಸದ ಸಂಗಣ್ಣ ಕರಡಿ

Dec 30 2023, 01:15 AM IST
ಭಾರತವನ್ನು ಅಗ್ರಗಣ್ಯ ರಾಷ್ಟ್ರಗಳ ಸಾಲಿನಲ್ಲಿ ನಿಲ್ಲಿಸಲು ಪ್ರಧಾನಮಂತ್ರಿ ನರೇಂದ್ರ ಮೋದಿ ತಪಸ್ಸಿನ ರೀತಿ ಕೆಲಸ ಮಾಡುತ್ತಿದ್ದಾರೆ. ವಿಕಸಿತ ಭಾರತ ಸಂಕಲ್ಪ ಯಾತ್ರೆ 52ನೇ ದಿನಕ್ಕೆ ಕಾಲಿಟ್ಟಿದ್ದು, ಗ್ರಾಮದಲ್ಲಿ ಅತ್ಯುತ್ತಮ ಸ್ಪಂದನೆ ವ್ಯಕ್ತವಾಗುತ್ತಿದೆ.
  • < previous
  • 1
  • ...
  • 170
  • 171
  • 172
  • 173
  • 174
  • 175
  • 176
  • 177
  • 178
  • ...
  • 181
  • next >

More Trending News

Top Stories
ಬುರುಡೆ ಕೇಸ್‌ ತಿಮರೋರಿ ಅರೆಸ್ಟ್‌ - ಪೊಲೀಸರ ಜತೆಗೆ ಬೆಂಬಲಿಗರ ತೀವ್ರ ವಾಗ್ವಾದ
ಬಂಧನದಿಂದ ಯೂಟ್ಯೂಬರ್‌ ಸಮೀರ್‌ ಸ್ವಲ್ಪದರಲ್ಲೇ ಪಾರು
ಧರ್ಮಸ್ಥಳ ಬಗ್ಗೆ ಮುಸುಕುಧಾರಿ ಆರೋಪ ಸುಳ್ಳು : ಮೊದಲ ಪತ್ನಿ
ದಿಲ್ಲಿ ಬೀದಿ ನಾಯಿ ಶೆಡ್‌ಗೆ : ಇಂದು ಸುಪ್ರೀಂನಲ್ಲಿ ತೀರ್ಪು
ಧರ್ಮಸ್ಥಳಕ್ಕಾಗಿ ಧರ್ಮಯುದ್ಧ- 1 ವಾರ ರಾಜ್ಯದ ಎಲ್ಲ ಕ್ಷೇತ್ರಗಳಲ್ಲೂ ಪ್ರತಿಭಟನೆ : ಬಿವೈವಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved