• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸರ್ಕಾರಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಕಾರ್ಯರಂಭಕ್ಕೆ ಮುಸ್ಲಿಂ ಸಂಘಟನೆಯಿಂದ ಆಗ್ರಹ

Aug 14 2025, 01:00 AM IST
ಈ ಆಸ್ಪತ್ರೆಯಲ್ಲಿ ಹೃದ್ರೋಗ, ಶಸ್ತ್ರ ಚಿಕಿತ್ಸೆ, ನರರೋಗ, ನರ ರೋಗ ಶಸ್ತ್ರ ಚಿಕಿತ್ಸೆ, ಮೂತ್ರಪಿಂಡ, ಗ್ಯಾಸ್ಟ್ರೋ ಎಂಟಾಲಜಿ, ಕ್ಯಾನ್ಸರ್, ಪ್ಲಾಸ್ಟಿಕ್ ಸರ್ಜರಿ ಸೇರಿದಂತೆ ಮಾರಣಾಂತಿಕ ರೋಗದಂಥ ಹತ್ತು ಹಲವು ಗಂಭೀರ ಸ್ವರೂಪದ ಆರೋಗ್ಯದ ಸಮಸ್ಯೆಗಳಿಗೆ ಚಿಕಿತ್ಸೆ ಒದಗಿಸಲು ಇಲ್ಲಿ ಸಾಧ್ಯ ಇದೆ.

ಸರ್ಕಾರಿ ಕಚೇರಿಗಳಲ್ಲಿ ದುಡ್ಡು ಕೇಳಿದ್ರೆ ಲೋಕಾಯುಕ್ತಕ್ಕೆ ದೂರು ಕೊಡಿ

Aug 14 2025, 01:00 AM IST
ಸರ್ಕಾರಿ ಕಚೇರಿಗಳಲ್ಲಿ ಹಣ ಕೇಳುವುದು, ದಲ್ಲಾಳಿಗಳು ಕಂಡು ಬಂದರೆ ಕೂಡಲೇ ಲೋಕಾಯುಕ್ತಕ್ಕೆ ಸಾರ್ವಜನಿಕರು ದೂರು ಸಲ್ಲಿಸಿ ಎಂದು ಲೋಕಾಯುಕ್ತ ಉಪ ಅಧೀಕ್ಷಕ ಗಜೇಂದ್ರ ಪ್ರಸಾದ್‌ ಹೇಳಿದರು.

ಸರ್ಕಾರಿ ಶಾಲೆಗಳಲ್ಲಿ ವಿಶ್ವಮಟ್ಟದ ಶಿಕ್ಷಣ ಅಗತ್ಯ: ವಿನಯಕುಮಾರ್

Aug 14 2025, 01:00 AM IST
ಸರ್ಕಾರಿ ಅಥವಾ ಖಾಸಗಿ ಶಾಲೆಗಳೇ ಆಗಿರಲಿ. ಎಲ್ಲ ಶಾಲೆಗಳಲ್ಲೂ ಪ್ರತಿ ಮಗುವಿಗೂ ಗುಣಮಟ್ಟದ, ಸಮಾನ ಶಿಕ್ಷಣ ಸಿಗುವಂತಾಗಿ, ಶಿಕ್ಷಣದಲ್ಲಿನ ಅಸಮಾನತೆ ತೊಲಗಬೇಕು. ಆಗ ಮಾತ್ರ ಬಡವರು, ಹಿಂದುಳಿದ, ಅಲ್ಪಸಂಖ್ಯಾತ ಸೇರಿದಂತೆ ಎಲ್ಲ ವರ್ಗದ ಮಕ್ಕಳೂ ಉನ್ನತ ಸ್ಥಾನಕ್ಕೆ ಹೋಗಲು ಸಾಧ್ಯ ಎಂದು ಇನ್ ಸೈಟ್ಸ್ ಐಎಎಸ್ ಸಂಸ್ಥೆ ಸಂಸ್ಥಾಪಕ ನಿರ್ದೇಶಕ ಜಿ.ಬಿ. ವಿನಯಕುಮಾರ ಹೇಳಿದ್ದಾರೆ.

ಸರ್ಕಾರಿ ಕಚೇರಿಗಳಿಗೆ ಲೋಕಾ ತಂಡದ ಭೇಟಿ

Aug 13 2025, 02:31 AM IST
ಕನ್ನಡಪ್ರಭ ವಾರ್ತೆ ಬಸವನಬಾಗೇವಾಡಿ ಪಟ್ಟಣದ ತಹಸೀಲ್ದಾರ ಕಚೇರಿ, ಭೂಮಾಪನಾ ಇಲಾಖೆ ಹಾಗೂ ಪುರಸಭೆ ಕಚೇರಿಗಳಿಗೆ ಲೋಕಾಯುಕ್ತ ನಿಬಂಧಕ, ನಿವೃತ್ತ ನ್ಯಾ. ಎಸ್.ಎಲ್.ಪಾಟೀಲ ಹಾಗೂ ಲೋಕಾಯುಕ್ತ ಅಧಿಕಾರಿಗಳು ಮಂಗಳವಾರ ಭೇಟಿ ನೀಡಿ ಕಾರ್ಯವೈಖರಿ ಪರಿಶೀಲಿಸಿದರು.

ಗುಣಮಟ್ಟದ ಶಿಕ್ಷಣ ನೀಡುವಲ್ಲಿ ಸರ್ಕಾರಿ ಶಾಲೆಗಳು ಮುಂದಡಿ

Aug 13 2025, 12:30 AM IST
ಹೊಸಕೋಟೆ: ಖಾಸಗಿ ಶಾಲೆಗಳಷ್ಟೆ ಗುಣಾತ್ಮಕ ಶಿಕ್ಷಣವನ್ನು ಸರ್ಕಾರಿ ಶಾಲೆಗಳಲ್ಲಿ ನೀಡುತ್ತಿದ್ದು ಅಗತ್ಯ ಸೌಲಭ್ಯಗಳನ್ನು ವಿದ್ಯಾರ್ಥಿಗಳಿಗೆ ಒದಗಿಸಲಾಗುತ್ತಿದೆ ಎಂದು ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಡಿ.ಎಸ್.ರಾಜ್ ಕುಮಾರ್ ತಿಳಿಸಿದರು.

ಸರ್ಕಾರಿ ಶಾಲೆಗಳ ಉಳಿವಿಗೆ ಕೈ ಜೋಡಿಸಿ: ಈರಳ್ಳಿ ರಮೇಶ್

Aug 13 2025, 12:30 AM IST
ಕಡೂರು, ಸರ್ಕಾರಿ ಶಾಲೆಗಳ ಉಳಿವಿಗಾಗಿ ಪೋಷಕರು, ಸ್ಥಳೀಯ ಜನಪ್ರತಿನಿಧಿಗಳು ಹಾಗೂ ಹಳೆಯ ವಿದ್ಯಾರ್ಥಿಗಳು ಕೈ ಜೋಡಿಸಬೇಕಾದ ಅಗತ್ಯವಿದೆ ಎಂದು ಕಡೂರು ಪುರಸಭೆ ಹಿರಿಯ ಸದಸ್ಯ ಈರಳ್ಳಿ ರಮೇಶ್ ಹೇಳಿದರು.

೮೪ ಮಕ್ಕಳನ್ನು ಸರ್ಕಾರಿ ಶಾಲೆ ಬಿಡಿಸಿದ ಮೊಟ್ಟೆ

Aug 13 2025, 12:30 AM IST
ಮೊಟ್ಟೆ ತಿನ್ನುವುದನ್ನು ನಾವು ವಿರೋಧಿಸುವುದಿಲ್ಲ. ಈ ಸ್ಥಳದ ಸಮೀಪದಲ್ಲೇ ಇತಿಹಾಸ ಪ್ರಸಿದ್ಧ ಶ್ರೀ ವೀರಭದ್ರೇಶ್ವರಸ್ವಾಮಿ ದೇವಾಲಯ ಇರುವುದರಿಂದ ಇಲ್ಲಿ ಮೊಟ್ಟೆ ಬೇಯಿಸುವುದರಿಂದ ಅದರ ಆಚಾರ- ವಿಚಾರಕ್ಕೆ ಅಡೆತಡೆಯಾಗಿರುವುದರಿಂದ ನಾವು ಈ ನಿರ್ಧಾರ ತೆಗೆದುಕೊಂಡಿದ್ದೇವೆ .

ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜ್ ಬಳಿ ಬಸ್ ನಿಲುಗಡೆಗೆ ಒತ್ತಾಯಿಸಿ ಪ್ರತಿಭಟನೆ

Aug 12 2025, 12:30 AM IST
ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿಗೆ ಸುತ್ತಮುತ್ತ ಪ್ರದೇಶ ಊರಿನ ಸಾವಿರಾರು ವಿದ್ಯಾರ್ಥಿಗಳು ವ್ಯಾಸಂಗ ಮಾಡಲು ಬರುತ್ತಾರೆ.

ಸರ್ಕಾರಿ ಶಾಲೆಗಳ ಉಳಿವು, ಪರಿಸರ ಬಗ್ಗೆ ಜಾಗೃತಿ ಮೂಡಿಸಲು ಸೈಕಲ್​ ಮೂಲಕ ರಾಜ್ಯ ಪರ್ಯಟನೆ

Aug 10 2025, 02:18 AM IST
ಪರಿಸರ ಸಂರಕ್ಷಣೆ ಎಲ್ಲರ ಜವಾಬ್ದಾರಿಯಾಗಿದೆ ಎಂದು ಗಣ್ಯರು ಅಭಿಮತ ವ್ಯಕ್ತಪಡಿಸಿದರು.

ಖಾಸಗಿ ಸ್ವತ್ತಿಗೆ ಸರ್ಕಾರಿ ಫಲಕ!: ನಿವೃತ್ತ ಸೇನಾಧಿಕಾರಿಗೆ ಇಲಾಖೆ ಕಿರುಕುಳ

Aug 10 2025, 01:48 AM IST
ಅಧಿಕಾರಿಗಳು ಮಾಡಿದ ಎಡವಟ್ಟಿನಿಂದ ನಿವೃತ್ತ ಮೇಜರ್‌ ಕೆ. ಸುಶೀಲಾ ರಾಮದಾಸ್‌ ತಾವು ಖರೀದಿಸಿದ್ದ ಜಾಗವನ್ನು ಒಲ್ಲದ ಮನಸ್ಸಿನಿಂದಲೇ ಮಾರಾಟ ಮಾಡಿ ನೋವು ಅನುಭವಿಸುತ್ತಿರುವ ಪ್ರಕರಣ ಬೆಳಕಿಗೆ ಬಂದಿದೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 181
  • next >

More Trending News

Top Stories
ಗಣೇಶೋತ್ಸವಕ್ಕೆ ಮಾರ್ಗಸೂಚಿ ಬಿಡುಗಡೆ : ಕಟ್ಟುನಿಟ್ಟಾಗಿ ಅನುಕರಿಸಬೇಕು
ಜಾಲತಾಣ ದುರ್ಬಳಕೆ ಮಾಡಿದ್ರೆ ಕ್ರಮ - ಸುಳ್ಳು ಸುದ್ದಿ ಹರಡುವ ಯೂಟ್ಯೂಬರ್ಸ್‌ ಮೇಲೂ ಕೇಸ್‌ : ಸಲೀಂ
ರಾಜ್ಯದಲ್ಲಿ 5 - 6 ದಿನ ಮಳೆ ಇಳಿಮುಖ : 26ರಿಂದ ಮತ್ತೆ ಮಳೆ
ಮಹಾಮಳೆ ಅಬ್ಬರಕ್ಕೆ ಜನ ತತ್ತರ : 80 ಸಂಪರ್ಕ ಸೇತುವೆ ಜಲಾವೃತ
ಬಡವರ ಜೇಬಿಗೆ ನಮ್ಮ ಸರ್ಕಾರ ₹1 ಲಕ್ಷ ಕೋಟಿ ಹಾಕಿದೆ : ಡಿಕೆಶಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved