• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ರಾಜ್ಯ ಸರ್ಕಾರಿ ಶಾಲೆಗಳಲ್ಲಿ ಇನ್ನು ಎಐ ಹಾಜರಾತಿ ಸ್ಕೀಂ

Jun 22 2025, 01:18 AM IST
ಪ್ರಸಕ್ತ ವರ್ಷದಿಂದ ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ವಿದ್ಯಾರ್ಥಿಗಳ ಹೆಸರು ಕೂಗಿ ಹಾಜರಾತಿ ಪಡೆಯುವ ಬದಲಾಗಿ, ಶಿಕ್ಷಕರು ಮೊಬೈಲ್‌ನಲ್ಲಿ ವಿದ್ಯಾರ್ಥಿಗಳ ಫೋಟೋ ಕ್ಲಿಕ್ಕಿಸಿಕೊಳ್ಳುವ ಮೂಲಕ ಹಾಜರಾತಿ ದಾಖಲಿಸಿಕೊಳ್ಳಲಿದ್ದಾರೆ.

ಸಮೀಕ್ಷೆಗೆ ಸರ್ಕಾರಿ ಶಾಲಾ ಶಿಕ್ಷಕರನ್ನು ಬಳಕೆ ಮಾಡುವುದಿಲ್ಲ: ಶಿಕ್ಷಣ ಸಚಿವ ಮಧು ಬಂಗಾರಪ್ಪ

Jun 22 2025, 01:18 AM IST
ರಾಜ್ಯ ಸರ್ಕಾರ ಮತ್ತೊಮ್ಮೆ ನಡೆಸಲಿರುವ ಸಾಮಾಜಿಕ ಮತ್ತು ಶೈಕ್ಷಣಿಕ, ಆರ್ಥಿಕ ಸಮೀಕ್ಷೆಗೆ ಸರ್ಕಾರಿ ಶಾಲಾ ಶಿಕ್ಷಕರನ್ನು ಬಳಕೆ ಮಾಡುವುದಿಲ್ಲ, ಬದಲಿಗೆ ಹೊರಗುತ್ತಿಗೆ ನೀಡಲು ಯೋಚಿಸಲಾಗಿದೆ ಎಂದು ಶಿಕ್ಷಣ ಸಚಿವ ಮಧುಬಂಗಾರಪ್ಪ ತಿಳಿಸಿದರು.

ಸರ್ಕಾರಿ ಶಾಲೇಲಿ ಮಕ್ಕಳ ದಾಖಲಾತಿ ಕುಸಿತ

Jun 22 2025, 01:18 AM IST
೨೦೨೫- ೨೬ನೇ ಸಾಲಿನ ಶೈಕ್ಷಣಿಕ ವರ್ಷ ಈಗಾಗಲೇ ಆರಂಭವಾಗಿದೆ, ಕಳೆದ ವರ್ಷ ತಾಲೂಕಿನ ಫಲಿತಾಂಶ ಕುಸಿದಿದ್ದರಿಂದ ಸರ್ಕಾರ ಇಲಾಖೆಗೆ ನೋಟಿಸ್ ನೀಡಿದೆ. ಆದರೆ ಕಾಯಂ ಶಿಕ್ಷಕರ ಕೊರತೆ ನಡುವೆ ಉತ್ತಮ ಫಲಿತಾಂಶ ಕೊಡಲು ಹೇಗೆ ಸಾಧ್ಯ ಎಂಬುದು ಇಲಾಖೆಯ ಅಧಿಕಾರಿಗಳನ್ನು ಕಾಡುತ್ತಿರುವ ಪ್ರಶ್ನೆಯಾಗಿದೆ.

ಸರ್ಕಾರಿ ಶಾಲೆ ಉಳಿಸಲು ದಾನಿಗಳ ಕೊಡುಗೆ ಅಗತ್ಯ

Jun 21 2025, 12:49 AM IST
ಎಪ್ಸನ್‌ ಸಂಸ್ಥೆಯ ಅಧ್ಯಕ್ಷರಾದ ಎನ್.ಸಾಂಭಮೂರ್ತಿ ಅವರ ಶೈಕ್ಷಣಿಕ ಹಾಗೂ ಸರ್ಕಾರಿ ಶಾಲಾ ಮಕ್ಕಳ ಬಗೆಗಿನ ಕಾಳಜಿಯ ಪ್ರತೀಕವಾಗಿ ಈ ನೆರವನ್ನು ಜಿಲ್ಲೆಗೆ ಹರಿಸುತ್ತಿದ್ದು, ನಮ್ಮ ಪ್ರಯತ್ನಕ್ಕೆ ಶಿಕ್ಷಕರ ಬಳಗ ಕೈಜೋಡಿಸಿ ಮಕ್ಕಳಿಗೆ ಪಾರದರ್ಶಕವಾಗಿ ತಲುಪುವಂತೆ ಮಾಡುತ್ತಿದೆ. ಮಕ್ಕಳಿಗೆ ವಿತರಿಸಲು ೧.೮೦ ಲಕ್ಷ ನೋಟ್‌ಪುಸ್ತಕಗಳನ್ನು ನೀಡಲಾಗಿದೆ.

ಸರ್ಕಾರಿ ಆಸ್ತಿ ಅತಿಕ್ರಮಣ: ಅಧಿಕಾರಿಗಳ ಪರಿಶೀಲನೆ

Jun 21 2025, 12:49 AM IST
ಕೊಳ್ಳೇಗಾಲ ವಾಸವಿ ವಿದ್ಯಾಸಂಸ್ಥೆ ಅತಿಕ್ರಮಿಸಿಕೊಂಡ 80ಸೆಂಟ್ ಜಾಗ ತೆರವಿಗೆ ಬಂದ ಅಧಿಕಾರಿಗಳು ಮನವಿ ಸ್ವೀಕರಿಸಿ ಹಿಂತಿರುಗಿದ್ದನ್ನು ಸಾಮಾಜಿಕ ಕಾರ್ಯಕರ್ತ ದಶರತ್, ಅಂಬೇಡ್ಕರ್ ಸಂಘಟನೆಯ ಮಾಜಿ ಪದಾದಿಕಾರಿ ನಾಗಣ್ಣ, ರೈತ ಸಂಘದ ರೇಚಣ್ಣ ಖಂಡಿಸಿದರು.

ಬಡವರಿಗೆ ಸರ್ಕಾರಿ ಆಸ್ಪತ್ರೆಗಳು ವರದಾನ: ಸುರೇಶ ನಾರಾಯಣ

Jun 21 2025, 12:49 AM IST
ಉಳ್ಳವರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದರೆ, ಬಡವರಿಗೆ ಸರ್ಕಾರಿ ಆಸ್ಪತ್ರೆಗಳೆ ಪುನರಜನ್ಮ ನೀಡುವ ಆರೋಗ್ಯ ಕೇಂದ್ರಗಳಾಗಿವೆ.

ಸರ್ಕಾರಿ ವಸತಿ ಶಾಲೆ ಮಕ್ಕಳಿಂದ ಅಪೂರ್ವ ಸಾಧನೆಃ ಡಾ.ಟಿ.ಎಂ.ದೇವರಾಜ್

Jun 20 2025, 12:34 AM IST
ತರೀಕೆರೆ: ಸರ್ಕಾರಿ ವಸತಿ ಶಾಲೆಯಲ್ಲಿ ವ್ಯಾಸಂಗ ಮಾಡಿದ ಮಕ್ಕಳಿಂದ ಅಪೂರ್ವ ಸಾಧನೆಯಾಗಿದೆ ಎಂದು ಸಾರ್ವಜನಿಕ ಆಸ್ಪತ್ರೆಯ ಆಡಳಿತಾಧಿಕಾರಿ ಡಾ.ಟಿ.ಎಂ.ದೇವರಾಜ್ ಹೇಳಿದ್ದಾರೆ.

ದೇಶದ ಭವಿಷ್ಯ ಅಡಗಿರುವುದೇ ಸರ್ಕಾರಿ ಶಾಲೆಗಳಲ್ಲಿ: ಪ್ರವೀಣ್ ಗೌಡ

Jun 19 2025, 11:50 PM IST
ಪ್ರಸ್ತುತ ಅತಿಯಾದ ಮೊಬೈಲ್ ಬಳಕೆಯಿಂದ ಮಕ್ಕಳು ಬದುಕಿನಲ್ಲಿ ಪ್ರಬುದ್ಧತೆ ಸಾಧಿಸುವಲ್ಲಿ ವಿಫಲರಾಗುತ್ತಿದ್ದಾರೆ. ಆದ್ದರಿಂದ ಮೊಬೈಲ್ ಬದಲು ಪುಸ್ತಕಗಳನ್ನು ಹಿಡಿಯಬೇಕು, ಜ್ಞಾನ ಸಂಪಾದಿಸಿ ಉತ್ತಮ ಭವಿಷ್ಯ ರೂಪಿಸಿಕೊಂಡು ದೇಶದ ಆಸ್ತಿಯಾಗಬೇಕು.

ಸರ್ಕಾರಿ ಶಾಲಾ ಮಕ್ಕಳಿಗೆ ಉಚಿತ ನೋಟ್ ಪುಸ್ತಕಗಳ ವಿತರಣೆ

Jun 19 2025, 11:50 PM IST
ಖಾಸಗಿ ಶಾಲೆಗಳ ಪೈಪೋಟಿ ನಡುವೆ ಮಕ್ಕಳ ಕೊರತೆಯಿಂದ ಸರ್ಕಾರಿ ಶಾಲೆಗಳು ಮುಚ್ಚುತ್ತಿರುವ ಸಂದರ್ಭದಲ್ಲಿ ಹೋಬಳಿಯ ಅಂಗಡಿಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಎಲ್‌ಕೆಜಿಯಿಂದ ೭ನೇ ತರಗತಿವರೆಗೂ ಇರುವ ಸುಮಾರು ೧೯೪ ವಿದ್ಯಾರ್ಥಿಗಳಿದ್ದು ಅದರಲ್ಲಿ ಎಲ್‌ಕೆಜಿ ಮತ್ತು ಯುಕೆಜಿಗೆ ಸುಮಾರು ೩೦ ವಿದ್ಯಾರ್ಥಿಗಳು ದಾಖಲಾಗಿದ್ದಾರೆ. ಮುಂದಿನ ದಿನಗಳಲ್ಲಿ ಈ ಶಾಲೆಗೆ ಒಂದು ಚಾರ್ಜಬಲ್ ಸ್ಪೀಕರ್‌ ಹಾಗೂ ಒಂದು ಸ್ಮಾರ್ಟ್ ಟಿವಿಯನ್ನು ಕೊಡುಗೆಯಾಗಿ ನೀಡುವುದಾಗಿ ಶಿವಕುಮಾರ ತಿಳಿಸಿದ್ದಾರೆ.

ಹುಟ್ಟು ಹಬ್ಬದಂದೇ ಹೊಸ ಸರ್ಕಾರಿ ಬಂಗಲೆಗೆ ರಾಹುಲ್‌ ಸ್ಥಳಾಂತರ

Jun 19 2025, 11:50 PM IST
ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ತಮಗೆ ನೀಡಲಾದ ಹೊಸ ಸರ್ಕಾರಿ ಬಂಗಲೆಗೆ ಗುರುವಾರ, ತಮ್ಮ ಹುಟ್ಟುಹಬ್ಬದಂದೇ ಸ್ಥಳಾಂತರ ಪ್ರಕ್ರಿಯೆ ಆರಂಭಿಸಿದ್ದಾರೆ.
  • < previous
  • 1
  • ...
  • 16
  • 17
  • 18
  • 19
  • 20
  • 21
  • 22
  • 23
  • 24
  • ...
  • 181
  • next >

More Trending News

Top Stories
ಮಳೆ ತಗ್ಗಿದರೂ ಕೃಷ್ಣಾ ನದಿ ತೀರದಲ್ಲಿ ಪ್ರವಾಹ ಭೀಕರ
ಧರ್ಮಸ್ಥಳದಲ್ಲಿ ನೂರಾರು ಶವ ಹೂತ ಅನಾಮಿಕ ಮಂಡ್ಯದವ
ಚೌತಿ ಹಬ್ಬಕ್ಕೆ 26ರಿಂದ ರಾಜಧಾನಿ-ಕರಾವಳಿ ಮಧ್ಯೆ 2 ವಿಶೇಷ ರೈಲು ಸಂಚಾರ
ಸಂಚಾರ ಉಲ್ಲಂಘನೆ ದಂಡ ಪಾವತಿಗೆ 50% ರಿಯಾಯ್ತಿ
ಮೈಕ್ರೋ ಕಿರುಕುಳ ಆತ್ಮ*ತ್ಯೆಗೆ ₹5 ಲಕ್ಷ ಪರಿಹಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved