• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ರಾಜ್ಯ ಸರ್ಕಾರಿ ನಿವೃತ್ತ ನೌಕರರು ಮತ್ತು ಕುಟುಂಬ ಪಿಂಚಣಿದಾರರಿಗೆ ‘ಸಂಧ್ಯಾ ಕಿರಣ’ ಜಾರಿಗೆ ಚರ್ಚೆ

Apr 05 2025, 01:45 AM IST
ರಾಜ್ಯ ಸರ್ಕಾರಿ ನಿವೃತ್ತ ನೌಕರರು ಮತ್ತು ಕುಟುಂಬ ಪಿಂಚಣಿದಾರರಿಗೆ ಸಂಧ್ಯಾ ಕಿರಣ ನಗದು ರಹಿತ ಆರೋಗ್ಯ ಸೇವೆ ಜಾರಿಗೊಳಿಸುವುದು ಸೇರಿ ವಿವಿಧ ಬೇಡಿಕೆ ಈಡೇರಿಸುವ ನಿಟ್ಟಿನಲ್ಲಿ ಮುಖ್ಯಮಂತ್ರಿ ಜತೆಗೆ ಮಾತುಕತೆ ನಡೆಸುವುದಾಗಿ ಶಿಕ್ಷಣ ಸಚಿವ ಮಧು ಬಂಗಾರಪ್ಪ ಭರವಸೆ ನೀಡಿದರು.

ಸರ್ಕಾರಿ ಶಾಲೆಯಲ್ಲಿ ಓದಿದರೆ ಅಧಿಕಾರಿಗಳಾಗುತ್ತಾರೆ

Apr 05 2025, 12:49 AM IST
ಖಾಸಗಿ ಶಾಲೆಗಳಲ್ಲಿ ಓದಲು ಲಕ್ಷಾಂತರ ರೂಪಾಯಿ ಹಣ ಖರ್ಚಾಗುತ್ತದೆ, ಆದರೆ ಸರ್ಕಾರಿ ಶಾಲೆಗಳಲ್ಲಿ ಎಲ್ಲವೂ ಉಚಿತ ಮಧ್ಯಾಹ್ನ ಬಿಸಿಯೂಟ,ಬಟ್ಟೆ, ಪುಸ್ತಕ,ಪ್ರತಿದಿನ ಮೊಟ್ಟೆ, ಬಾಳೆಹಣ್ಣು, ಹಾಗೂ ಮಕ್ಕಳಿಗೆ ಪಾಠ ಮಾಡಲು ಉನ್ನತ ಮಟ್ಟದ ಶಿಕ್ಷಕರನ್ನು ನೇಮಕ ಮಾಡಲಾಗಿದೆ. ಆದ್ದರಿಂದ ಪೋಷಕರು ಸರ್ಕಾರಿ ಶಾಲೆಗೆ ಮಕ್ಕಳನ್ನು ಸೇರಿಸಬೇಕು.

ಬೆಳಗಾವಿ ಸರ್ಕಾರಿ ಪಾಲಿಟೆಕ್ನಿಕ್ ವಿದ್ಯಾರ್ಥಿಗಳಿಗೆ ದ್ವಿತೀಯ ಬಹುಮಾನ

Apr 05 2025, 12:48 AM IST
ಹಿರಾಶುಗರ್‌ ಇನ್‌ಸ್ಟಿಟ್ಯೂಟ್‌ ಆಫ್ ಟೆಕ್ನಾಲಾಜಿಯಲ್ಲಿ ಜರುಗಿದ Technovision-25 ಡಿಪ್ಲೋಮಾ ವಿದ್ಯಾರ್ಥಿಗಳಿಗೆ ಈಚೆಗೆ ನಡೆದ ರಾಜ್ಯಮಟ್ಟದ ತಂತ್ರಜ್ಞಾನ ಮಾದರಿಗಳ ಸ್ಪರ್ಧೆಯನ್ನು ನಡೆಸಲಾಯಿತು.

ಸರ್ಕಾರಿ ಸೌಲಭ್ಯಗಳ ಬಗ್ಗೆ ಸ್ತ್ರೀಶಕ್ತಿ ಸಂಘಟನೆ ಸದಸ್ಯರಿಗೆ ಅರಿವು ಮುಖ್ಯ

Apr 05 2025, 12:47 AM IST
ಭಾರತ ಸಂವಿಧಾನದಡಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಂದ ಸಿಗುವ ಸೌಲಭ್ಯಗಳ ಬಗ್ಗೆ ಸ್ತ್ರೀಶಕ್ತಿ ಸಂಘಗಳ ಸದಸ್ಯರು ಮತ್ತು ಒಕ್ಕೂಟದ ಮಹಿಳೆಯರು ಅರಿತು, ಸದ್ಬಳಕೆ ಮಾಡಿಕೊಳ್ಳಬೇಕು ಎಂದು ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಪರಮೇಶ್ವರಪ್ಪ ಕೊಳೂರ ಹೇಳಿದರು.

ಇಂದಿನಿಂದ ಸರ್ಕಾರಿ ನೌಕರರ ಕ್ರೀಡಾ ಕೂಟ

Apr 05 2025, 12:46 AM IST
ಶಿವಮೊಗ್ಗ: ನಗರದ ನೆಹರೂ ಕ್ರೀಡಾಂಗಣ, ಸರ್ಕಾರಿ ನೌಕರರ ಭವನ, ಅಂಬೇಡ್ಕರ್ ಭವನದಲ್ಲಿ ಏ.5 ಮತ್ತು 6 ರಂದು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಕ್ರೀಡಾ ಕೂಟ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳು ನಡೆಯಲಿವೆ ಎಂದು ಸಂಘದ ಜಿಲ್ಲಾಧ್ಯಕ್ಷ ಆರ್.ಮೋಹನ್ ಕುಮಾರ್ ತಿಳಿಸಿದರು.

ಶಾಂತಳ್ಳಿ ಸರ್ಕಾರಿ ಶಾಲೆ ಶತಮಾನೋತ್ಸವ ಸಿದ್ಧತೆ ಪೂರ್ಣ: ಎಸ್.ಜಿ. ಮೇದಪ್ಪ

Apr 04 2025, 12:48 AM IST
100 ವರ್ಷಗಳು ತುಂಬಿದ ಹಿನ್ನಲೆಯಲ್ಲಿ ಶತಮಾನೋತ್ಸವ ನಡೆಸಲು ಸಿದ್ಧತೆಗಳು ಪೂರ್ಣಗೊಂಡಿವೆ ಎಂದು ಎಸ್‌.ಜಿ. ಮೇದಪ್ಪ ಹೇಳಿದರು.

ಸರ್ಕಾರಿ ನೌಕರಿ ಎನ್ನದೇ ರೈತರ ಮಕ್ಕಳಿಗೆ ಕನ್ಯೆ ಕೊಡಿ: ಶಿವಯೋಗಿ ಶಿವಕುಮಾರ ಸ್ವಾಮೀಜಿ

Apr 04 2025, 12:48 AM IST
ಎಲ್ಲ ತಾಯಂದಿರು ಯೋಚಿಸಿ ರೈತರ ಮಕ್ಕಳಿಗೆ ಮಗಳನ್ನು ಕೊಟ್ಟು ಕನ್ಯಾದಾನ ಮಾಡಿದರೆ ರೈತರ ಮಕ್ಕಳು ಉತ್ತಮ ಜೀವನ ನಡೆಸಲು ಸಹಕಾರಿಯಾಗುತ್ತದೆ ಎಂದು ಶಿವಯೋಗಿ ಶಿವಕುಮಾರ ಸ್ವಾಮೀಜಿ ತಿಳಿಸಿದರು.

ಸರ್ಕಾರಿ ಮೆಡಿಕಲ್‌ ಕಾಲೇಜು: ಸಚಿವರ ಭೇಟಿಯಾದ ಶಾಸಕ ಅಶೋಕ್ ರೈ

Apr 04 2025, 12:48 AM IST
ಪುತ್ತೂರಿಗೆ ಮಂಜೂರಾಗಿರುವ ಸರ್ಕಾರಿ ಮೆಡಿಕಲ್ ಕಾಲೇಜು ವಿಚಾರಕ್ಕೆ ಸಂಬಂಧಿಸಿದಂತೆ ಪುತ್ತೂರು ಶಾಸಕ ಅಶೋಕ್ ರೈ ಗುರುವಾರ ಬೆಂಗಳೂರಿನಲ್ಲಿ ವೈದ್ಯಕೀಯ ಶಿಕ್ಷಣ ಸಚಿವ ಶರಣಪ್ರಕಾಶ್ ಹಾಗೂ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಜೊತೆ ಚರ್ಚೆ ನಡೆಸಿದ್ದಾರೆ.

ಪಶ್ಚಿಮ ಬಂಗಾಳದ ಸರ್ಕಾರಿ ಹಾಗೂ ಅನುದಾನಿತ ಶಾಲೆಗಳ 25, 753 ಶಿಕ್ಷಕರ ನೇಮಕ ಅಸಿಂಧು : ಸುಪ್ರೀಂ

Apr 04 2025, 12:47 AM IST
ಪಶ್ಚಿಮ ಬಂಗಾಳದ ಸರ್ಕಾರಿ ಹಾಗೂ ಅನುದಾನಿತ ಶಾಲೆಗಳ 25,753 ಶಿಕ್ಷಕರ ನೇಮಕಾತಿ ದೋಷಯುಕ್ತವಾಗಿದೆ ಎಂದು ಹೇಳಿರುವ ಸುಪ್ರೀಂಕೋರ್ಟ್‌, ನೇಮಕಾತಿಯನ್ನು ಅಮಾನ್ಯಗೊಳಿಸಿದೆ.

ಸರ್ಕಾರಿ ಶಾಲೆಯಲ್ಲಿ ಏಪ್ರಿಲ್‌ ಕೂಲ್‌ ದಿನ ಆಚರಣೆ!

Apr 04 2025, 12:46 AM IST
ಏ. ೧ರಂದು ಬಹುತೇಕರು ಎಪ್ರಿಲ್ ಫೂಲ್ ದಿನ (ಮೂರ್ಖರ ದಿನ) ಆಚರಣೆ ಮಾಡುತ್ತಾರೆ. ಆದರೆ, ತಾಲೂಕಿನ ಅಲಗಿಲವಾಡ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಪಕ್ಷಿಗಳಿಗೆ ಕುಡಿಯಲು ನೀರು ಮತ್ತು ಆಹಾರ ನೀಡುವ ಮೂಲಕ "ಏಪ್ರಿಲ್ ಕೂಲ್‌ ದಿನ " ಆಚರಣೆ ಮಾಡಿ ಮಾನವೀಯತೆ ಮೆರೆದಿದ್ದಾರೆ.
  • < previous
  • 1
  • ...
  • 19
  • 20
  • 21
  • 22
  • 23
  • 24
  • 25
  • 26
  • 27
  • ...
  • 160
  • next >

More Trending News

Top Stories
ಗುತ್ತಿಗೆ ಸಿಬ್ಬಂದಿಗೆ ₹5 ಲಕ್ಷ ವರೆಗೆ ಕ್ಯಾಶ್‌ಲೆಸ್‌ ಚಿಕಿತ್ಸೆ
ಕರಾವಳಿಯಲ್ಲಿ ಕೋಮು ಸಂಘರ್ಷಕ್ಕೆ 7 ಕಾರಣ
ಈ ಬಾರಿ ದಸರಾ 11 ದಿನ ಆಚರಣೆ:400 ವರ್ಷಗಳಲ್ಲಿ ಇದೇ ಮೊದಲು?
ಗುತ್ತಿಗೆ, ಖರೀದಿಯಲ್ಲಿ ಅಲ್ಪಸಂಖ್ಯಾತ ಮೀಸಲು ಬಳಿಕ ರಾಜ್ಯ ಸರ್ಕಾರ ಮತ್ತೊಂದು ನಿರ್ಧಾರ
ಕಾಲ್ತುಳಿತ ತಡೆಗೆ ಹೊಸ ಕಾನೂನು - ಮುಂದಿನ ಸಂಪುಟ ಸಭೆಯಲ್ಲಿ ಅನುಮೋದನೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved