• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸರ್ಕಾರಿ ಭೂಮಿ ಒತ್ತುವರಿ ಮಾಡಿಕೊಂಡಿರುವ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿಗೆ ನೋಟಿಸ್ ಜಾರಿ

Mar 21 2025, 12:36 AM IST

 ಬಿಡದಿ ಹೋಬಳಿ ಕೇತಗಾನಹಳ್ಳಿ ಗ್ರಾಮದಲ್ಲಿ ಸರ್ಕಾರಿ ಭೂಮಿಯನ್ನು ಒತ್ತುವರಿ ಮಾಡಿಕೊಂಡಿರುವ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಸೇರಿದಂತೆ 11 ಮಂದಿ ಒತ್ತುವರಿದಾರರಿಗೆ ರಾಮನಗರ ತಹಸೀಲ್ದಾರ್ ತೇಜಸ್ವಿನಿ ನೋಟಿಸ್ ಜಾರಿ ಮಾಡಿದ್ದಾರೆ.

ಮಡಿಕೇರಿ: ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನಲ್ಲಿ ಜನಪದ ಹಬ್ಬ

Mar 21 2025, 12:34 AM IST
ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನಲ್ಲಿ ಜನಪದ ಹಬ್ಬವನ್ನು ಆಚರಿಸಲಾಯಿತು. ಕೊಡಗು ತನ್ನದೇ ಆದ ಜಾನಪದ ಶ್ರೀಮಂತಿಕೆ ಹೊಂದಿದೆ ಎಂದು ಗಣ್ಯರು ಅಭಿಪ್ರಾಯಪಟ್ಟರು.

ಸರ್ಕಾರಿ ಯೋಜನೆಗಳು ಬಡ ಜನರಿಗೆ ವರದಾನ

Mar 21 2025, 12:31 AM IST
ಅಥಣಿ ನಗರೋತ್ಥಾನ ಯೋಜನೆಯಡಿ ಪುರಸಭೆಯಿಂದ ಫಲಾನುಭವಿಗಳಿಗೆ ಇನ್ವರ್ಟರ್‌ ಹಾಗೂ ಶೈಕ್ಷಣಿಕ ಸಹಾಯಧನ ಚೆಕ್ ವಿತರಿಸಲಾಯಿತು.

ಹಂಸಭಾವಿ ಸರ್ಕಾರಿ ಶಾಲೆ ದತ್ತು ಪಡೆದು ಅಭಿವೃದ್ಧಿಗೆ ನಿರ್ಧಾರ

Mar 21 2025, 12:30 AM IST
ಶಾಲೆಯ ಮಕ್ಕಳಿಗೆ ಕಲಿಕೆಯ ಅಭಿವವೃದ್ಧಿಗಾಗಿ ಮೂಲ ಸೌಕರ್ಯ ಒದಗಿಸಲಾಗುವುದು. ಸರ್ಕಾರದ ಜತೆಗೆ ದಾನಿಗಳು ಸಹ ಸರ್ಕಾರಿ ಶಾಲೆಗಳ ಉನ್ನತಿಗೆ ಕೈಜೋಡಿಸುವುದು ಅನಿವಾರ್ಯವಾಗಿದೆ.

ಸರ್ಕಾರಿ ಪ್ರಮಾಣ ಪತ್ರಗಳ ತ್ವರಿತ ಸೇವೆ: ದ.ಕ. ರಾಜ್ಯಕ್ಕೇ ದ್ವಿತೀಯ!

Mar 20 2025, 01:21 AM IST
ವಿವಿಧ ಪ್ರಮಾಣ ಪತ್ರಗಳ ಸೇವೆಗಳನ್ನು ಅಟಲ್‌ಜೀ ಜನಸ್ನೇಹಿ ಕೇಂದ್ರ ಯೋಜನೆಯಡಿ ನಾಡಕಚೇರಿಗಳಲ್ಲಿ ಸಕಾಲದ ಹೊರತೂ ತ್ವರಿತವಾಗಿ ನೀಡುವಲ್ಲಿ ದಕ್ಷಿಣ ಕನ್ನಡ ಜಿಲ್ಲೆ ರಾಜ್ಯದಲ್ಲೇ ದ್ವಿತೀಯ ಸ್ಥಾನದಲ್ಲಿದೆ. ಅದೇ ರೀತಿ ದ.ಕ. ಜಿಲ್ಲೆಯ ಸುರತ್ಕಲ್‌ ನಾಡಕಚೇರಿ ರಾಜ್ಯದ ನಾಡಕಚೇರಿಗಳ ಪೈಕಿ ತೃತೀಯ ಸ್ಥಾನ ಪಡೆದಿದೆ.

ಇದು ಒಂದು ಮಗುವಿನ ಶಾಲೆಯ ಕಥೆ - ವ್ಯಥೆ ! ಒಬ್ಬ ವಿದ್ಯಾರ್ಥಿನಿಗಾಗಿ ನಡೆಯುತ್ತಿರುವ ಸರ್ಕಾರಿ ಶಾಲೆ

Mar 20 2025, 01:19 AM IST
ಖಾಸಗಿ ಶಾಲೆಗಳ ಪೈಪೋಟಿಯಿಂದ ಸರ್ಕಾರಿ ಶಾಲೆಗಳಿಗೆ ದಾಖಲಾತಿ ಕಡಿಮೆಯಾಗುತ್ತಿರುವುದಕ್ಕೆ ಶಿರಾ ತಾಲೂಕಿನ ಮದ್ದೇವಳ್ಳಿ ಗ್ರಾಮದಲ್ಲಿ ಕೇವಲ ಒಬ್ಬ ವಿದ್ಯಾರ್ಥಿನಿಗಾಗಿ ನಡೆಯುತ್ತಿರುವ ಸರ್ಕಾರಿ ಶಾಲೆ ತಾಜಾ ಉದಾಹರಣೆಯಾಗಿದೆ.

ಬಾರ್ಕೂರು: ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಏಡ್ಸ್‌ ಜಾಗೃತಿ

Mar 19 2025, 12:34 AM IST
ಬಾರಕೂರು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಎನ್.ಎಸ್.ಎಸ್, ರೆಡ್ ರಿಬ್ಬನ್ ಕ್ಲಬ್, ಮತ್ತು ಆಂತರಿಕ ಗುಣಮಟ್ಟದ ಭರವಸೆ ಕೋಶದ ಸಹಯೋಗದಲ್ಲಿ ಏಡ್ಸ್ ಮತ್ತು ರಕ್ತದಾನದ ಬಗ್ಗೆ ಜಾಗೃತಿ ಕಾರ್ಯಕ್ರಮ ನೆರವೇರಿತು.

ಸರ್ಕಾರಿ ಶಾಲೆಗಳಲ್ಲಿ ಮಕ್ಕಳ ಹಾಜರಾತಿ ಕುಸಿತ

Mar 19 2025, 12:31 AM IST
ಸರ್ಕಾರಿ ಶಾಲೆಗಳನ್ನು ಸಮಾಜಕ್ಕೆ ಮಾದರಿಯನ್ನಾಗಿಸುವಲ್ಲಿ ಶಿಕ್ಷಕರು, ಮಕ್ಕಳು ಹಾಗೂ ಪೋಷಕರ ಸಹಕಾರ ಅಗತ್ಯ. ಮಕ್ಕಳಿಗೆ ಉತ್ತಮ ಮೌಲ್ಯಗಳನ್ನು ಕಲಿಸಿಕೊಡುವ ಕೆಲಸ ಶಿಕ್ಷಕರಿಂದ ಆಗಬೇಕು ಮಕ್ಕಳನ್ನು ಇಂದಿನ ಸ್ಪರ್ಧಾತ್ಮಕ ಯುಗಕ್ಕೆ ತಕ್ಕಂತೆ ಬೆಳೆಸಬೇಕು. ಪಠ್ಯದ ಜೊತೆಗೆ ಪಠ್ಯೇತರ ಚಟುವಟಿಕೆಗಳನ್ನು ಹೆಚ್ಚು ಆಯೋಜಿಸಬೇಕು

ಶೃಂಗೇರಿ ಕೆರೆಮನೆ ಸರ್ಕಾರಿ ಶಾಲೆ ಕಟ್ಟಡ ದುರಸ್ತಿಗೆ ಆಗ್ರಹ

Mar 19 2025, 12:31 AM IST
ಶೃಂಗೇರಿತಾಲೂಕಿನ ಮೆಣಸೆ ಪಂಚಾಯಿತಿ ಕೆರೆಮನೆ ಸರ್ಕಾರಿ ಶಾಲಾ ಕಟ್ಟಡ ಶಿಥಿಲಾವಸ್ಥೆಯಲ್ಲಿದ್ದು ದುರಸ್ತಿ ಮಾಡಲು ಅಗತ್ಯ ಅನುದಾನ ನೀಡುವಂತೆ ಶಾಲೆ ಹಳೆ ವಿದ್ಯಾರ್ಥಿಗಳು ಬೆಂಗಳೂರಿನ ವಿಕಾಸ ಸೌಧದಲ್ಲಿ ಅನಿವಾಸಿ ಭಾರತೀಯ ಸಮಿತಿ ಉಪಾಧ್ಯಕ್ಷೆ ಡಾ.ಆರತಿ ಕೃಷ್ಣಾ ರವರಿಗೆ ಮನವಿ ಸಲ್ಲಿಸಿದರು.

ಮಾ.23 - 25ರವರೆಗೆ ವಿವಿಧ ಬೇಡಿಕೆ ಈಡೇರಿಕೆಗೆ ಬ್ಯಾಂಕ್‌ ಮುಷ್ಕರ ಸರ್ಕಾರಿ ಬ್ಯಾಂಕ್‌ಗಳ ವಹಿವಾಟು ಬಂದ್‌

Mar 18 2025, 12:35 AM IST
ಬ್ಯಾಂಕ್‌ ನೌಕರರ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ರಾಷ್ಟ್ರಾದ್ಯಂತ ಮಾ.23ರ ಮಧ್ಯರಾತ್ರಿಯಿಂದ ಮಾ.25ರ ಮಧ್ಯರಾತ್ರಿವರೆಗೆ ಬ್ಯಾಂಕ್‌ ಮುಷ್ಕರ ನಡೆಸುವುದಾಗಿ ಬ್ಯಾಂಕ್ ಯೂನಿಯನ್​​ಗಳ ಸಂಯುಕ್ತ ವೇದಿಕೆ ತಿಳಿಸಿದೆ.
  • < previous
  • 1
  • ...
  • 23
  • 24
  • 25
  • 26
  • 27
  • 28
  • 29
  • 30
  • 31
  • ...
  • 160
  • next >

More Trending News

Top Stories
ಗುತ್ತಿಗೆ ಸಿಬ್ಬಂದಿಗೆ ₹5 ಲಕ್ಷ ವರೆಗೆ ಕ್ಯಾಶ್‌ಲೆಸ್‌ ಚಿಕಿತ್ಸೆ
ಕರಾವಳಿಯಲ್ಲಿ ಕೋಮು ಸಂಘರ್ಷಕ್ಕೆ 7 ಕಾರಣ
ಈ ಬಾರಿ ದಸರಾ 11 ದಿನ ಆಚರಣೆ:400 ವರ್ಷಗಳಲ್ಲಿ ಇದೇ ಮೊದಲು?
ಗುತ್ತಿಗೆ, ಖರೀದಿಯಲ್ಲಿ ಅಲ್ಪಸಂಖ್ಯಾತ ಮೀಸಲು ಬಳಿಕ ರಾಜ್ಯ ಸರ್ಕಾರ ಮತ್ತೊಂದು ನಿರ್ಧಾರ
ಕಾಲ್ತುಳಿತ ತಡೆಗೆ ಹೊಸ ಕಾನೂನು - ಮುಂದಿನ ಸಂಪುಟ ಸಭೆಯಲ್ಲಿ ಅನುಮೋದನೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved