ಸರ್ಕಾರಿ ನೌಕರರ ಹಿತಕ್ಕಾಗಿ ಯಾವುದೇ ಹೋರಾಟಕ್ಕೂ ಸಿದ್ಧ: ಸಿ.ಎಸ್. ಷಡಾಕ್ಷರಿ
Mar 16 2025, 01:50 AM ISTಸವಣೂರು ಪಟ್ಟಣದ ದೊಡ್ಡಹುಣಸೆ ಕಲ್ಮಠದ ಶ್ರೀ ಚನ್ನಬಸವೇಶ್ವರ ಮಂಗಲ ಭವನದಲ್ಲಿ ಶನಿವಾರ ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ ಸವಣೂರು ಶಾಖೆಯ ವತಿಯಿಂದ ಜರುಗಿದ ತಾಲೂಕು ಮಟ್ಟದ ನೌಕರರ ಕಾರ್ಯಾಗಾರ, ಮಹಿಳಾ ದಿನಾಚರಣೆ ಮತ್ತು ನೌಕರರ ಸಮಾವೇಶ ನಡೆಯಿತು.