• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸರ್ಕಾರಿ, ಖಾಸಗಿ ಶಾಲೆಗಳನ್ನು ಅಲಂಕರಿಸಿ ಮಕ್ಕಳಿಗೆ ಭವ್ಯ ಸ್ವಾಗತ

May 30 2025, 12:26 AM IST
ಹೊನ್ನಾವರ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಹಾಗೂ ಪ್ರೌಢಶಾಲೆಯ ವಿದ್ಯಾರ್ಥಿಗಳನ್ನು ಗ್ರಾಮದ ಮುಖ್ಯ ರಸ್ತೆಯಲ್ಲಿ ಎತ್ತಿನಗಾಡಿಯಲ್ಲಿ ಮೆರವಣಿಗೆ ಮೂಲಕ ಕರೆತಂದು ಶಾಲೆ ಮುಖ್ಯಧ್ವಾರದಲ್ಲಿ ಆತ್ಮೀಯವಾಗಿ ಬರಮಾಡಿಕೊಳ್ಳಲಾಯಿತು.

ರಾಜ್ಯಾದ್ಯಂತ ಸರ್ಕಾರಿ ಶಾಲೆಗಳು ಪುನಾರಂಭ

May 30 2025, 12:11 AM IST
ಒಂದೂವರೆ ತಿಂಗಳ ಬೇಸಿಗೆ ರಜೆ ಬಳಿಕ ರಾಜ್ಯಾದ್ಯಂತ ಸರ್ಕಾರಿ ಶಾಲೆಗಳು ಪುನಾರಂಭಗೊಂಡಿದ್ದು, ಗುರುವಾರ ಸಡಗರ ಸಂಭ್ರಮಗಳಿಂದ ಚಿಣ್ಣರು ಶಾಲೆಗಳತ್ತ ಹೆಜ್ಜೆ ಹಾಕಿದರು.

ಸರ್ಕಾರಿ ಶಾಲೆ ಉಳಿಸಲು ಸಹಿ ಸಂಗ್ರಹ ಅಭಿಯಾನ

May 30 2025, 12:10 AM IST
ಕಳೆದ ಬಿಜೆಪಿ ಸರ್ಕಾರ 13,800 ಸರ್ಕಾರಿ ಶಾಲೆ ಮುಚ್ಚಲು ಹೊರಟ್ಟಿತ್ತು. ನಮ್ಮ ಹೋರಾಟದ ನಂತರ ಹಿಂಪಡೆಯಿತು. ಈಗಿರುವ ಕಾಂಗ್ರೆಸ್‌ ಸರ್ಕಾರ 6000ಕ್ಕೂ ಹೆಚ್ಚು ಶಾಲೆ ಮುಚ್ಚಲು ಮುಂದಾಗುತ್ತಿದೆ.

ಅಕ್ಷರದ ಅಂಗಳದತ್ತ ಸಂಭ್ರಮದಿ ಹೆಜ್ಜೆಯಿಟ್ಟ ಚಿಣ್ಣರು; ಸರ್ಕಾರಿ ಶಾಲೆಗಳಲ್ಲಿ ಹಬ್ಬದ ಸಡಗರ

May 30 2025, 12:02 AM IST
ಪ್ರಸಕ್ತ ಸಾಲಿನ ಶೈಕ್ಷಣಿಕ ವರ್ಷ ಶುರುಗೊಂಡಿದ್ದು, ಜಿಲ್ಲೆಯಲ್ಲಿ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳು ಗುರುವಾರ ಪುನರಾರಂಭಗೊಂಡವು.

ಪೌರ ಸೇವಾ ನೌಕರರನ್ನು ಸರ್ಕಾರಿ ನೌಕರರೆಂದು ಪರಿಗಣಿಸಲಿ: ಹೆಚ್. ಜಯಮ್ಮ

May 29 2025, 02:07 AM IST
ನಗರ ಸ್ಥಳೀಯ ಸಂಸ್ಥೆ ಹಾಗೂ ಪುರಸಭೆಗಳಲ್ಲಿ ವಿವಿಧ ಹುದ್ದೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಪೌರಸೇವಾ ಕಾರ್ಮಿಕರ ಹಲವು ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಇಂದು ಪುರಸಭೆ ಮುಂಭಾಗದಲ್ಲಿ ಪೌರಸೇವಾ ನೌಕರರ ಸಂಘದ ನೇತೃತ್ವದಲ್ಲಿ ಅನಿರ್ದಿಷ್ಟಾವಧಿ ಮುಷ್ಕರ ನಡೆಸಿದರು.

ಸರ್ಕಾರಿ ಕಚೇರಿ ಆವರಣದಲ್ಲಿ ಗುಂಡು, ತುಂಡು ಪಾರ್ಟಿ

May 29 2025, 01:41 AM IST
ಇಲ್ಲಿಯ ಲೋಕೋಪಯೋಗಿ ಇಲಾಖೆಯ ಸಹಾಯಕ ಕಾರ್ಯಪಾಲಕ ಎಂಜಿನಿಯರ್ ನಿವೃತ್ತಿ ಇದೇ ತಿಂಗಳ 31 ಕ್ಕೆ ಇದೆ. ಆದರೆ ಅವರ ನಿವೃತ್ತಿಗೆ ಮೊದಲೇ ಅವರಿಂದ ಲಾಭ ಪಡೆದವರು ಇಲಾಖೆಯ ಆವರಣದಲ್ಲೇ ಶಾಮಿಯಾನ ಹಾಕಿ ಬಾಡೂಟದ ವ್ಯವಸ್ಥೆ ಮಾಡಿದ್ದ ಘಟನೆ ನಡೆದಿದ್ದು ವ್ಯಾಪಕ ಚರ್ಚೆಗೆ ಆಸ್ಪದ ನೀಡಿದೆ.

ಸರ್ಕಾರಿ ಶಾಲೆಗಳ ಮುಚ್ಚುವ ನಿರ್ಧಾರ ಕೈಬಿಡಲು ಒತ್ತಾಯ

May 29 2025, 01:10 AM IST
ರಾಜ್ಯದಲ್ಲಿ 6200ಕ್ಕೂ ಹೆಚ್ಚು ಸರ್ಕಾರಿ ಶಾಲೆಗಳನ್ನು ಮುಚ್ಚಲು ಹೊರಟಿರುವ ಸರ್ಕಾರದ ನಿರ್ಧಾರ ಕೈ ಬಿಡಲು ಒತ್ತಾಯಿಸಿ ಎಐಡಿಎಸ್‌ಓ ವಿದ್ಯಾರ್ಥಿ ಸಂಘಟನೆ ವತಿಯಿಂದ 50 ಲಕ್ಷ ಸಹಿ ಸಂಗ್ರಹ ಅಭಿಯಾನ ಆರಂಭಿಸಲಾಗಿದೆ.

ಸರ್ಕಾರಿ ಶಾಲೆಯಲ್ಲಿ ಮಕ್ಕಳು ಓದುವಂತೆ ಹುರಿದುಂಬಿಸಬೇಕು: ಮಹೇಶ್ ಸುಖಧರೆ

May 29 2025, 01:01 AM IST
ಮಕ್ಕಳು ಮನೋಜ್ಞ ಅಭಿನಯದ ಮೂಲಕ ಪ್ರೇಕ್ಷಕರ ಮೆಚ್ಚುಗೆಗೆ ಪಾತ್ರರಾದರು. ಮಕ್ಕಳ ಪೋಷಕರು, ಸಾರ್ವಜನಿಕರು ನಾಟಕವನ್ನು ನೋಡಿ ಖುಷಿ ಪಟ್ಟರು. ಸುಮಾರು 40 ಮಕ್ಕಳು ಒಂದೇ ವೇದಿಕೆಯಲ್ಲಿ ಅದ್ಭುತ ನಟನೆ ಮಾಡಿದರು.

ದಿವ್ಯಾಂಗರಿಗೆ ಸರ್ಕಾರಿ ಸೌಲಭ್ಯ ಒದಗಿಸಲು ಪ್ರಯತ್ನಿಸಿ: ಸಂಸದ ಗದ್ದಿಗೌಡರ

May 29 2025, 12:33 AM IST
ಬದುಕಿನಲ್ಲಿ ಅಂಗವಿಕಲತೆ, ದೈಹಿಕ ತೊಂದರೆಗಳಿಂದ ಕೊರತೆ ಎಂಬ ಭಾವನೆ ಉಂಟಾಗಿದ್ದರೂ ಮಾನಸಿಕವಾಗಿ ಬಹಳಷ್ಟು ಜ್ಞಾನ ಹೊಂದಿರುವ ಸಮಾಜ ಇದ್ದರೆ, ಅದು ದಿವ್ಯಾಂಗ ಸಮಾಜ ಎಂದು ಸಂಸದ ಪಿ.ಸಿ. ಗದ್ದಿಗೌಡರ ಹೇಳಿದರು.

ಪೌರ ಸೇವಾ ನೌಕರರಿಗೆ ಸರ್ಕಾರಿ ನೌಕರರ ಸೌಲಭ್ಯ ನೀಡಲು ಆಗ್ರಹಿಸಿ ಮುಷ್ಕರ

May 28 2025, 12:21 AM IST
ಕರ್ನಾಟಕ ನಾಗರಿಕ ಸೇವಾ ನಿಯಮ ಅಧಿನಿಯಮ 1978ನ್ನು ಪೌರಸೇವಾ ನೌಕರರಿಗೆ ಅನ್ವಯಿಸಬೇಕು ಹಾಗೂ ಪಂಚಾಯತ್‌ರಾಜ್ ಇಲಾಖೆ ನೌಕರರನ್ನು ರಾಜ್ಯ ಸರ್ಕಾರಿ ನೌಕರರೆಂದು ಪರಿಗಣಿಸಿರುವ ರೀತಿಯಲ್ಲಿಯೇ ರಾಜ್ಯದ ನಗರ ಸ್ಥಳೀಯ ಸಂಸ್ಥೆ ನೌಕರರನ್ನು ಪರಿಗಣಿಸಬೇಕು.
  • < previous
  • 1
  • ...
  • 25
  • 26
  • 27
  • 28
  • 29
  • 30
  • 31
  • 32
  • 33
  • ...
  • 181
  • next >

More Trending News

Top Stories
KAPPEC ಮೌನ ಕ್ರಾಂತಿ : ಸಾಲ ಪಡೆದವರಲ್ಲಿ ಶೇ.85 ಉದ್ದಿಮೆಗಳು ಯಶಸ್ಸು
ಆಹಾರೋದ್ಯಮಿಯಾಗಲು ಹಣಕಾಸು ನೆರವು ಸಿಗೋದೆಲ್ಲಿ? ಪಡೆಯೋದು ಹೇಗೆ?
ಆಹಾರ ಉದ್ದಿಮೆಗಳ ರಫ್ತು ಹೆಚ್ಚಿಸಲು ವಿಶೇಷ ಯೋಜನೆ ರೂಪಿಸುತ್ತೇವೆ: ಹರೀಶ್​​
5 ಸಾವಿರ ಆಹಾರ ಉದ್ಯಮ ಸ್ಥಾಪನೆಯ ಗುರಿ
ಕೇಂದ್ರ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಭೇಟಿಯಾದ ಎಚ್.ಡಿ. ಕುಮಾರಸ್ವಾಮಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved