• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸರ್ಕಾರಿ ಶಾಲೆ ಕೆಡವಿ ಪುರಸಭೆ ಕಟ್ಟಡ ನಿರ್ಮಿಸಬೇಡಿ

Aug 09 2025, 02:04 AM IST
ಪುರಸಭೆ ಕಟ್ಟಡ ನಿರ್ಮಾಣಕ್ಕೆ ಉದ್ದೇಶಿಸಿರುವ ಪಟ್ಟಣದ ಸರ್ಕಾರಿ ಹಿರಿಯ ಪ್ರಾಥಮಿಕ ಬಾಲಕರ ಶಾಲೆಯನ್ನು ಉಳಿಸಿ, ಯಥಾ ಸ್ಥಳದಲ್ಲಿಯೇ ಅಭಿವೃದ್ಧಿಗೊಳಿಸಬೇಕು ಎಂದು ಆಗ್ರಹಿಸಿ ಕರ್ನಾಟಕ ರಕ್ಷಣಾ ವೇದಿಕೆ ಕನ್ನಡ ಸೇನೆ ವತಿಯಿಂದ ಶುಕ್ರವಾರ ಪಟ್ಟಣದ ತಾಲೂಕು ಕಚೇರಿಗೆ ತೆರಳಿ ತಹಸೀಲ್ದಾರ್ ಮಂಜುಳಾ ಹೆಗಡಾಳ್ ಅವರಿಗೆ ಮನವಿ ಸಲ್ಲಿಸಲಾಯಿತು.

ಸರ್ಕಾರಿ ಶಾಲೆ ಉಳಿವಿಗೆ ಜನರ ಸಹಕಾರ ಮುಖ್ಯ: ಕ್ಷೇತ್ರ ಶಿಕ್ಷಣಾಧಿಕಾರಿ ತಿಮ್ಮಯ್ಯ

Aug 09 2025, 02:04 AM IST
ಸರ್ಕಾರಿ ಶಾಲೆಗಳ ಉಳಿವಿಗೆ ಶಿಕ್ಷಣ ಇಲಾಖೆ ಜತೆಗೆ ಸಾರ್ವಜನಿಕರ ಸಹಭಾಗಿತ್ವ ಕೂಡ ಬಹಳ ಮುಖ್ಯವಾಗಿರುತ್ತದೆ ಎಂದು ಕಡೂರು ಶೈಕ್ಷಣಿಕ ವಲಯದ ಕ್ಷೇತ್ರ ಶಿಕ್ಷಣಾಧಿಕಾರಿ ತಿಮ್ಮಯ್ಯ ಹೇಳಿದರು.

ಬುಡಕಟ್ಟು ಜನರಿಗೆ ಸರ್ಕಾರಿ ಯೋಜನೆ ಅಲಭ್ಯ: ಶಾಂತಾರಾಮ ಸಿದ್ದಿ

Aug 09 2025, 12:03 AM IST
ಪರಿಶಿಷ್ಟ ಪಂಗಡದವರನ್ನು ಮುಖ್ಯವಾಹಿನಿಗೆ ತರಲು ಸರ್ಕಾರಗಳು ಹಲವಾರು ಯೋಜನೆಗಳನ್ನು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಿವೆ.

ಸರ್ಕಾರಿ ಗೌರವಗಳೊಂದಿಗೆ ಅಗ್ನಿವೀರ ಯೋಧನಿಗೆ ವಿದಾಯ

Aug 08 2025, 02:00 AM IST
ಪಂಜಾಬ ರಾಜ್ಯದಲ್ಲಿ ಸೇವೆ ಸಲ್ಲಿಸುತ್ತಿದ್ದಾಗ ಹೃದಯಾಘಾತದಿಂದ ನಿಧನ ಹೊಂದಿದ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಐಗಳಿ ಗ್ರಾಮದ ಅಗ್ನಿವೀರ ಯೋಧ ಕಿರಣರಾಜ ಕೇದಾರಿ ತೆಲಸಂಗ (23) ಅಂತ್ಯಕ್ರಿಯೆ ಸಕಲ ಸರ್ಕಾರಿ ಗೌರವಗಳೊಂದಿಗೆ ಸ್ವಗ್ರಾಮದಲ್ಲಿ ಗುರುವಾರ ಸಂಜೆ ನೆರವೇರಿತು.

ಸರ್ಕಾರಿ ಶಾಲೆಯ ಆವರಣ ಪುಂಡಪೋಕರಿ, ಮದ್ಯಪ್ರಿಯರ ಆವಾಸಸ್ಥಾನ!

Aug 08 2025, 02:00 AM IST
ವಿದ್ಯಾ ದೇಗುಲ ಎನ್ನಿಸಿದ ಆವರಣ ಪಾಳು ಬಿದ್ದ ಕಟ್ಟಡದ ಆವರಣವಾಗಿ ಪರಿವರ್ತನೆಯಾಗುತ್ತಿರುವುದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸರ್ಕಾರಿ ಶಾಲೆ ಉನ್ನತಿಗೆ ಎಲ್ಲರ ಸಹಕಾರ ಅಗತ್ಯ

Aug 07 2025, 12:46 AM IST
ದೊಡ್ಡಬಳ್ಳಾಪುರ: ಖಾಸಗಿ ಶಾಲೆಗಳ ಪ್ರಭಾವದಿಂದ ಸರ್ಕಾರಿ ಶಾಲೆಗಳು ಕಾಲಕ್ರಮೇಣ ತನ್ನ ಅಸ್ತಿತ್ವವನ್ನು ಕಳೆದುಕೊಳ್ಳುವ ಪರಿಸ್ಥಿತಿ ಎದುರಾಗುತ್ತಿದೆ. ಈ ನಿಟ್ಟಿನಲ್ಲಿ ಸರ್ಕಾರಿ ಶಾಲೆಗಳ ಉನ್ನತಿಗೆ ಸಮುದಾಯ ಕೈಜೋಡಿಸಿದರೆ ಶಿಕ್ಷಣದ ಗುಣಮಟ್ಟನ್ನು ಹೆಚ್ಚಿಸಬಹುದಾಗಿದೆ ಎಂದು ದೊಡ್ಡತುಮಕೂರು ಗ್ರಾಪಂ ಮಾಜಿ ಅಧ್ಯಕ್ಷ ಟಿ.ಜಿ.ಮಂಜುನಾಥ್ ಹೇಳಿದರು.

ಸರ್ಕಾರಿ ಕೆಲಸಕ್ಕೆ ಕಾಯದೇ ಸ್ಟುಡಿಯೋ ಆರಂಭಿಸಿ

Aug 06 2025, 01:15 AM IST
ಪಿಯುಸಿ, ಪದವಿ ಶಿಕ್ಷಣ ಮುಗಿಸಿದ ಕೂಡಲೇ ಎಲ್ಲರಿಗೂ ಸರ್ಕಾರಿ ಕೆಲಸ ಸಿಗಲ್ಲ. ಆದರೆ, ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ತಮ್ಮ ನೈಪುಣ್ಯತೆಯಿಂದ ಖಾಸಗಿಯಾಗಿ ಸ್ವತಃ ತಾವೇ ಮಾಲೀಕರಾಗಿ ಸ್ಟುಡಿಯೋ ನಿರ್ಮಿಸಿಕೊಂಡು ಹತ್ತಾರು ಜನರಿಗೆ ಕೆಲಸ ಕೊಡಲು ಸಾಧ್ಯವಿದೆ ಎಂದು ದಾವಣಗೆರೆ ಹರಿಹರ ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ದಿನೇಶ ಕೆ. ಶೆಟ್ಟಿ ಹೇಳಿದ್ದಾರೆ.

ಮುಷ್ಕರ ನಡುವೆಯೂ ಸಂಚರಿಸಿದ ಸರ್ಕಾರಿ ಬಸ್‌ಗಳು

Aug 06 2025, 01:15 AM IST
ವೇತನ ಪರಿಷ್ಕರಣೆಯ ಬಾಕಿ ಹಣ ಬಿಡುಗಡೆ ಸೇರಿದಂತೆ ತಮ್ಮ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ರಾಜ್ಯದಾದ್ಯಂತ ಮಂಗಳವಾರ ಕರೆ ನೀಡಿದ್ದ ಕೆಎಸ್ಆರ್‌ಟಿಸಿ ಸೇರಿದಂತೆ ನಾಲ್ಕು ನಿಗಮಗಳ ನೌಕರರು ಅನಿರ್ದಿಷ್ಟಾವಧಿ ಮುಷ್ಕರ ನಡುವೆಯೂ ಜಿಲ್ಲೆಯಲ್ಲಿ ಬೆಳಗ್ಗೆಯಿಂದ ಸಂಜೆವರೆಗೆ ಶೇ.50ಕ್ಕೂ ಹೆಚ್ಚು ಬಸ್‌ಗಳು ಸಂಚರಿಸಿದವು.

ಸರ್ಕಾರಿ ಬಸ್‌ ನೌಕರರ ಮುಷ್ಕರ: ಕ್ಷೀಣಿಸಿದ ಪ್ರಯಾಣಿಕರ ಸಂಖ್ಯೆ

Aug 06 2025, 01:15 AM IST
ಚಿಕ್ಕಮಗಳೂರು, ವೇತನ ಹೆಚ್ಚಳ ಹಾಗೂ ಬಾಕಿ ವೇತನ ಪಾವತಿ ಬೇಡಿಕೆಯನ್ನು ರಾಜ್ಯ ಸರ್ಕಾರದ ಮುಂದಿಟ್ಟು ಮಂಗಳವಾರ ಕೆಎಸ್‌ಆರ್‌ಟಿಸಿ ನೌಕರರು ಕರೆ ನೀಡಿದ ಮುಷ್ಕರಕ್ಕೆ ಕಾಫಿನಾಡು ಚಿಕ್ಕಮಗಳೂರಿನಲ್ಲೂ ಸಂಸ್ಥೆ ಸಿಬ್ಬಂದಿ ಬೆಂಬಲ ಸೂಚಿಸಿದ್ದರು.

ಬಾರ್ಕೂರು ರುಕ್ಮಿಣಿ ಶೆಡ್ತಿ ಸರ್ಕಾರಿ ಕಾಲೇಜ್‌: ಅಭಿವಿನ್ಯಾಸ ಕಾರ್ಯಕ್ರಮ

Aug 05 2025, 11:48 PM IST
ಬಾರ್ಕೂರು ಶ್ರೀಮತಿ ರುಕ್ಮಿಣಿ ಶೆಡ್ತಿ ಸ್ಮಾರಕ ನ್ಯಾಷನಲ್ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಥಮ ವರ್ಷದ ಪದವಿ ವಿದ್ಯಾರ್ಥಿಗಳಿಗೆ ಅಭಿವಿನ್ಯಾಸ ಕಾರ್ಯಕ್ರಮ ಕಾಲೇಜಿನ ಸಭಾಂಗಣದಲ್ಲಿ ನಡೆಯಿತು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 181
  • next >

More Trending News

Top Stories
ಗಣೇಶೋತ್ಸವಕ್ಕೆ ಮಾರ್ಗಸೂಚಿ ಬಿಡುಗಡೆ : ಕಟ್ಟುನಿಟ್ಟಾಗಿ ಅನುಕರಿಸಬೇಕು
ಜಾಲತಾಣ ದುರ್ಬಳಕೆ ಮಾಡಿದ್ರೆ ಕ್ರಮ - ಸುಳ್ಳು ಸುದ್ದಿ ಹರಡುವ ಯೂಟ್ಯೂಬರ್ಸ್‌ ಮೇಲೂ ಕೇಸ್‌ : ಸಲೀಂ
ರಾಜ್ಯದಲ್ಲಿ 5 - 6 ದಿನ ಮಳೆ ಇಳಿಮುಖ : 26ರಿಂದ ಮತ್ತೆ ಮಳೆ
ಮಹಾಮಳೆ ಅಬ್ಬರಕ್ಕೆ ಜನ ತತ್ತರ : 80 ಸಂಪರ್ಕ ಸೇತುವೆ ಜಲಾವೃತ
ಬಡವರ ಜೇಬಿಗೆ ನಮ್ಮ ಸರ್ಕಾರ ₹1 ಲಕ್ಷ ಕೋಟಿ ಹಾಕಿದೆ : ಡಿಕೆಶಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved