• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮಾರ್ಚ್ 10ರಿಂದ ಹಾವೇರಿಯಲ್ಲಿ ಸರ್ಕಾರಿ ನೌಕರರ ಕ್ರೀಡಾಕೂಟ

Feb 28 2025, 12:46 AM IST
ಮಾ. 10ರಂದು ಉದ್ಘಾಟನಾ ಕಾರ್ಯಕ್ರಮ ಜರುಗಲಿದ್ದು, ಸ್ಥಳೀಯ ಜನಪ್ರತಿನಿಧಿಗಳು, ಜಿಲ್ಲಾಧಿಕಾರಿಗಳು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ.

ಸರ್ಕಾರಿ ಪದವಿ ಪೂರ್ವ ಕಾಲೇಜು ಉಳಿಸಲು ಸಮಾನ ಮನಸ್ಕರ ಸಭೆ

Feb 28 2025, 12:46 AM IST
ಸರ್ಕಾರಿ ಬಸ್ಸುಗಳಲ್ಲಿ ಪ್ರಯಾಣಿಕರ ಜೊತೆ ವಿದ್ಯಾರ್ಥಿಗಳು ಅತಿ ಪ್ರಯಾಸದಿಂದ ಇತರ ಕಾಲೇಜುಗಳಿಗೆ ಹೋಗುತ್ತಿರುವುದರಿಂದ ಈ ಭಾಗದ ವಿದ್ಯಾರ್ಥಿಗಳ ಅತ್ಯಮೂಲ್ಯ ಕಲಿಕಾ ಸಮಯ ತಿರುಗಾಟದಲ್ಲಿಯೇ ಕಳೆದು ಹೋಗುತ್ತಿದೆ. ಇದರಿಂದ ಈ ಭಾಗದ ಮಕ್ಕಳ ಕಲಿಕೆ ಮೇಲೆ ದುಷ್ಪರಿಣಾಮ ಬೀರುತ್ತಿದೆ.

ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ಚಿಂತನೆ: ಕೊಡಗು ಮೈಸೂರು ಲೋಕಸಭಾ ಸದಸ್ಯ ಯದುವೀರ್‌ ಒಡೆಯರ್‌

Feb 27 2025, 12:36 AM IST
ಕುಶಾಲನಗರ ಪಿಎಂಶ್ರೀ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಮಕ್ಕಳಿಗೆ ಸ್ವೇಟರ್‌ ವಿತರಣಾ ಕಾರ್ಯಕ್ರಮ ನಡೆಯಿತು. ಲೋಕಸಭಾ ಸದಸ್ಯ ಯದುವೀರ್‌ ಒಡೆಯರ್‌ ಭಾಗವಹಿಸಿದ್ದರು.

ರಾಮಾಪುರದಲ್ಲಿ 15ಕ್ಕೂ ಹೆಚ್ಚು ಸರ್ಕಾರಿ ಮೆಟ್ರಿಕ್ ಬಾಲಕರ ವಿದ್ಯಾರ್ಥಿ ನಿಲಯ ವಿದ್ಯಾರ್ಥಿಗಳಿಗೆ ಅಲರ್ಜಿ

Feb 27 2025, 12:34 AM IST
ಹನೂರು ತಾಲೂಕಿನ ರಾಮಾಪುರ ಸರ್ಕಾರಿ ಮೆಟ್ರಿಕ್ ಬಾಲಕರ ವಿದ್ಯಾರ್ಥಿ ನಿಲಯ ವಿದ್ಯಾರ್ಥಿಗಳಿಗೆ ವಿಚಿತ್ರ ಕಾಯಿಲೆ ತಪಾಸಣೆ ನಡೆಯಿತು.

ಒಂದರಿಂದ 7 ನೇ ತರಗತಿ ವರೆಗೆ ಹತ್ತೇ ಮಕ್ಕಳಿರುವ ಸರ್ಕಾರಿ ಶಾಲೆಯಲ್ಲಿ ಸಂಭ್ರಮದ ಸ್ಕೂಲ್‌ಡೇ!

Feb 27 2025, 12:33 AM IST

ಒಂದರಿಂದ 7 ನೇ ತರಗತಿ ವರೆಗೆ ಇರುವ ಈ ಸರ್ಕಾರಿ ಕನ್ನಡ ಮಾಧ್ಯಮ ಶಾಲೆಗೆ ಬರುತ್ತಿರುವುದು ಹತ್ತೇ ಮಕ್ಕಳು.  ಊರವರು, ಹಳೆ ವಿದ್ಯಾರ್ಥಿಗಳ ಸಹಕಾರದಿಂದ ಮುಖ್ಯ ಶಿಕ್ಷಕಿ ನೇತೃತ್ವದಲ್ಲಿ ಇತ್ತೀಚೆಗೆ ಸಂಭ್ರಮದಿಂದ ವಾರ್ಷಿಕೋತ್ಸವ ನೆರವೇರಿತು.

ನಾಪೋಕ್ಲುವಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿಗೆ ನ್ಯಾಕ್ ಶ್ರೇಣಿ

Feb 26 2025, 01:01 AM IST
ಸ್ಥಳೀಯ ಸರ್ಕಾರಿ ಪ್ರಥಮ ದರ್ಜೆ ರಾಷ್ಟ್ರೀಯ ಮೌಲ್ಯಮಾಪನ ಹಾಗೂ ಮಾನ್ಯತಾ ಮಂಡಳಿಯಿಂದ ನಡೆದ ಮೌಲ್ಯಮಾಪನ ಪ್ರಕ್ರಿಯೆಯಲ್ಲಿ ಬಿ ಪ್ಲಸ್‌ ಪ್ಲಸ್‌ ಶ್ರೇಣಿ ಪಡೆದುಕೊಂಡಿದೆ.

ಗ್ರಾಮೀಣ ಸರ್ಕಾರಿ ಶಾಲೆ ಅಭಿವೃದ್ಧಿಗೆ ಸಹಕಾರ ಇರಲಿ

Feb 25 2025, 12:50 AM IST
ಶಿವಮೊಗ್ಗ: ಗ್ರಾಮೀಣ ಸರ್ಕಾರಿ ಶಾಲೆಗಳ ಮೂಲಭೂತ ಸೌಕರ್ಯಗಳು ಸೇರಿದಂತೆ ಸರ್ವಾಂಗೀಣ ಅಭಿವೃದ್ಧಿಗೆ ಹಳೇ ವಿದ್ಯಾರ್ಥಿಗಳು, ಸಿಎಸ್‌ಆರ್ ಮತ್ತು ದಾನಿಗಳ ಸಹಕಾರ ಸದಾ ಇರಲಿ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಮನವಿ ಮಾಡಿದರು.

ಅಮ್ಮತ್ತಿ ಸರ್ಕಾರಿ ಶಾಲೆಯಲ್ಲಿ ಸ್ವಚ್ಛತಾ ಕಾರ್ಯ: ತಡೆಗೋಡೆಗೆ ಬಣ್ಣ, ಚಿತ್ರ

Feb 25 2025, 12:47 AM IST
ಬೆಂಗಳೂರಿನ ಜಾಗೃತಿ ಟ್ರಸ್ಟ್ ಹಾಗೂ ಸಿಸ್ಕೋ ಸಂಸ್ಥೆ ವತಿಯಿಂದ ಅಮ್ಮತ್ತಿಯ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯ ತಡೆಗೋಡೆಗಳನ್ನು ಸ್ವಚ್ಛಗೊಳಿಸಿ ಬಣ್ಣ ಬಳಿದು ಶಾಲಾ ಮಕ್ಕಳಿಗೆ ಅಗತ್ಯವಾದ ಕಲಿಕೋಪಕರಣಗಳನ್ನು ನೀಡಿ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ನೀಡಲಾಯಿತು.

ಅಸಂಘಟಿತ ಕಾರ್ಮಿಕರಿಗೆ ಸರ್ಕಾರಿ ಸೌಲಭ್ಯ ತಲುಪಿಸುವುದು ಅಗತ್ಯ: ಯಶ್ಪಾಲ್‌

Feb 25 2025, 12:45 AM IST
ಭಾನುವಾರ ಬೈಲೂರಿನ ಆಶಾನಿಲಯದಲ್ಲಿ ಜಿಲ್ಲಾ ಗ್ಯಾರೇಜು ಮಾಲಕರ ಮಹಾಸಭೆ ಮತ್ತು ಸಮ್ಮೇಳನ ಉದ್ಘಾಟಿಸಿ ಮಾತನಾಡಿದ ಉಡುಪಿ ಶಾಸಕ ಯಶ್ಪಾಲ್ ಸುವರ್ಣ, ಅಸಂಘಟಿತ ಕಾರ್ಮಿಕರು ಮಾಹಿತಿಯ ಕೊರತೆಯಿಂದ ಸರ್ಕಾರದ ಸೌಲಭ್ಯಗಳನ್ನು ಪಡೆದುಕೊಳ್ಳುವಲ್ಲಿ ವಂಚಿತರಾಗುತ್ತಾರೆ. ವೃತ್ತಿಪರ ಸಂಘಟನೆಗಳು ಶಿಬಿರಗಳನ್ನು ಕಾರ್ಯಗಾರವನ್ನು ಸಂಯೋಜಿಸಿ ಅವುಗಳನ್ನು ಸೂಕ್ತ ಫಲಾನುಭವಿಗಳಿಗೆ ದೊರಕಿಸಿಕೊಡುವ ಕೆಲಸ ಮಾಡಬೇಕು ಎಂದು ಹೇಳಿದ್ದಾರೆ.

ಯಾದಗಿರಿ : ಸರ್ಕಾರಿ ಶಾಲೆಯ ದಲಿತರ ಊಟದ ತಟ್ಟೆ ಸ್ವಚ್ಛಕ್ಕೆ ನಕಾರ - ಬಿಸಿಯೂಟವೇ ಸ್ಥಗಿತ!

Feb 24 2025, 05:55 AM IST

ಸರ್ಕಾರಿ ಶಾಲೆಯ ದಲಿತ ಮಕ್ಕಳು ಬಿಸಿಯೂಟ ಮಾಡಿದ್ದ ತಟ್ಟೆ ತೊಳೆಯಲು ಅಡುಗೆ ಸಹಾಯಕ ಸಿಬ್ಬಂದಿ ನಿರಾಕರಿಸಿದ ಕಾರಣ ಮಧ್ಯಾಹ್ನದ ಬಿಸಿಯೂಟ ಸ್ಥಗಿತಗೊಂಡ ಘಟನೆ ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕಿನ ಗೋಗಿ ಸಮೀಪದ ಕರಕಳ್ಳಿ ಗ್ರಾಮದಲ್ಲಿ ನಡೆದಿದೆ.

  • < previous
  • 1
  • ...
  • 30
  • 31
  • 32
  • 33
  • 34
  • 35
  • 36
  • 37
  • 38
  • ...
  • 161
  • next >

More Trending News

Top Stories
ಗುತ್ತಿಗೆ ಸಿಬ್ಬಂದಿಗೆ ₹5 ಲಕ್ಷ ವರೆಗೆ ಕ್ಯಾಶ್‌ಲೆಸ್‌ ಚಿಕಿತ್ಸೆ
ಕರಾವಳಿಯಲ್ಲಿ ಕೋಮು ಸಂಘರ್ಷಕ್ಕೆ 7 ಕಾರಣ
ಈ ಬಾರಿ ದಸರಾ 11 ದಿನ ಆಚರಣೆ:400 ವರ್ಷಗಳಲ್ಲಿ ಇದೇ ಮೊದಲು?
ಗುತ್ತಿಗೆ, ಖರೀದಿಯಲ್ಲಿ ಅಲ್ಪಸಂಖ್ಯಾತ ಮೀಸಲು ಬಳಿಕ ರಾಜ್ಯ ಸರ್ಕಾರ ಮತ್ತೊಂದು ನಿರ್ಧಾರ
ಕಾಲ್ತುಳಿತ ತಡೆಗೆ ಹೊಸ ಕಾನೂನು - ಮುಂದಿನ ಸಂಪುಟ ಸಭೆಯಲ್ಲಿ ಅನುಮೋದನೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved