• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸರ್ಕಾರಿ ಶಾಲೆಗಳಿಗೆ ಖಾಸಗಿ ಸಹಭಾಗಿತ್ವ ಅಗತ್ಯ

Feb 18 2025, 12:30 AM IST
ಸರ್ಕಾರಿ ಶಾಲೆಗಳಲ್ಲಿ ಬೇಕಾಗಿರುವ ಅಗತ್ಯತೆಗಳನ್ನು ತಿಳಿದು ಅವುಗಳನ್ನು ನೀಗಿಸುವ ಕೆಲಸಗಳನ್ನು ರೋಟರಿ ಸಂಸ್ಥೆ ನಿರ್ವಹಿಸುತ್ತಿದೆ ಹಾಗೂ ಗ್ರಾಮಾಂತರ ಟ್ರಸ್ಟ್ ಜೊತೆಗೂಡಿ ತಾಲೂಕಿನಲ್ಲಿ ಹಲವು ಪ್ರಾಜೆಕ್ಟ್ ಗಳನ್ನು ಕೈಗೆತ್ತಿಗೊಂಡಿದೆ. ಶಾಲೆಯಲ್ಲಿ ಶೌಚಾಲಯ ನಿರ್ಮಾಣ, ಡೆಸ್ಕ್‌ ಮುಂತಾದ ನೆರವು ನೀಡಲಾಗಿದೆ.

ಸರ್ಕಾರಿ ಶಾಲೆಯಲ್ಲೇ ಉತ್ತಮ ಶಿಕ್ಷಣ: ಪ್ರಕಾಶ ತಾರೀಕೊಪ್ಪ

Feb 17 2025, 12:35 AM IST
ಖಾಸಗಿ ಶಾಲೆಗಳಲ್ಲಿ ಮಾತ್ರ ಉತ್ತಮ ಶಿಕ್ಷಣ ದೊರಕುತ್ತದೆ ಎಂಬ ಭ್ರಮೆ ಅನೇಕರಲ್ಲಿದೆ. ಆದರೆ ಅಲ್ಲಿಗಿಂತ ಸರ್ಕಾರಿ ಶಾಲೆಗಳಲ್ಲಿ ಉತ್ತಮ ಶಿಕ್ಷಣ ಸಿಗುತ್ತದೆ.

ಸರ್ಕಾರಿ ಅಧಿಕಾರಿಗಳು ಪರಿಸರ ಸ್ವಚ್ಛತೆಯಲ್ಲಿ ಪಾಲ್ಗೊಳ್ಳಲಿ: ಎನ್.ಎಂ. ಶ್ರೀಧರ್

Feb 17 2025, 12:34 AM IST
ಸ್ವಾಸ್ಥ್ಯ ಸಮಾಜದ ನಿರ್ಮಾಣಕ್ಕಾಗಿ ಸ್ವಚ್ಛ, ಸುಂದರ ಮತ್ತು ಮಾಲಿನ್ಯರಹಿತ ಪರಿಸರ ನಿರ್ಮಾಣ ಅಗತ್ಯ. ಸರ್ಕಾರಿ ಅಧಿಕಾರಿಗಳು ಹಾಗೂ ಸಿಬ್ಬಂದಿ ತಮ್ಮ ಕರ್ತವ್ಯ ಒತ್ತಡದ ನಡುವೆಯೂ ಸ್ವಚ್ಛತೆ ಹಾಗೂ ಪರಿಸರ ಸಂರಕ್ಷಣೆಯ ಕಾರ್ಯದಲ್ಲಿ ಪಾಲ್ಗೊಳ್ಳಬೇಕೆಂದು ಪರೋಪಕಾರಂನ ಎನ್.ಎಂ. ಶ್ರೀಧರ್ ಸಲಹೆ ನೀಡಿದರು.

ಸರ್ಕಾರಿ ಯೋಜನೆಗಳಿಂದಾಗಿ ಜೀತ ಪದ್ಧತಿಗೆ ಕಡಿವಾಣ

Feb 17 2025, 12:34 AM IST
ಸರ್ಕಾರದ ಯೋಜನೆಗಳಿಂದ ಬಡವರೂ ಬದುಕನ್ನು ಕಟ್ಟಿಕೊಂಡಿದ್ದು, ಜೀತ ಪದ್ಧತಿ ನಿರ್ಮೂಲನೆಗೂ ಸಹಕಾರಿಯಾಗಿದೆ ಎಂದು ಹಿರಿಯ ಸಿವಿಲ್ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಮಹಾವೀರ ಮ. ಕರೆಣ್ಣವರ ಹೇಳಿದ್ದಾರೆ.

ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯ ಶಾಲಾ ವಾರ್ಷಿಕೋತ್ಸವ

Feb 16 2025, 01:47 AM IST
ಕುಶಾಲನಗರ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯ ಶಾಲಾ ವಾರ್ಷಿಕೋತ್ಸವ ಅದ್ದೂರಿಯಿಂದ ನಡೆಯಿತು.

ನಡವತ್ತಿ ಸರ್ಕಾರಿ ಜಾಗದಲ್ಲಿ ಅಕ್ರಮ ಬಡಾವಣೆ

Feb 15 2025, 12:31 AM IST
ಹೊಸಕೋಟೆ: ತಾಲೂಕಿನ ನಡವತ್ತಿಯ ಸರ್ಕಾರಿ ಜಾಗದಲ್ಲಿ ಅಕ್ರಮ ಬಡಾವಣೆ ನಿರ್ಮಿಸಿ ಕೆಲ ಗ್ರಾಪಂ ಸದಸ್ಯರು ಮಾರಾಟಕ್ಕೆಮುಂದಾಗಿದ್ದು ಸರ್ಕಾರಿ ಜಾಗದಲ್ಲಿ ಬಡವರಿಗೆ ತಲಾ 4 ಎಕರೆ ಜಮೀನು ಅಂಬೇಡ್ಕರ್ ಭವನಕ್ಕೆ 1 ಎಕರೆ ಭೂಮಿ ಮಂಜೂರು ಮಾಡಬೇಕು ಎಂದು ಪ್ರಜಾ ವಿಮೋಚನಾ ಚಳವಳಿ ರಾಜ್ಯಾಧ್ಯಕ್ಷ ಆನೇಕಲ್ ಕೃಷ್ಣಪ್ಪ ಮನವಿ ಮಾಡಿದರು.

ಸರ್ಕಾರಿ ಐಟಿಐ ಕಾಲೇಜಿಗೆ ₹46 ಲಕ್ಷ ಸಿಎನ್‌ಸಿ ಲ್ಯಾಬ್ ಸ್ಥಾಪನೆ

Feb 14 2025, 12:31 AM IST
ನಗರದ ಸರ್ಕಾರಿ ಐಟಿಐ ಕಾಲೇಜಿನಲ್ಲಿ ೪೬ ಲಕ್ಷ ರು. ವೆಚ್ಚದಲ್ಲಿ ಅತ್ಯಾಧುನಿಕ ಸಿ.ಎನ್.ಸಿ. ಲ್ಯಾಬ್ ಸ್ಥಾಪನೆ ಮಾಡುತ್ತಿರುವುದಾಗಿ ಹಂಜಳಿಗೆ ಕಾಳಿಂಗಪ್ಪ ವೆಲ್ವೇರ್ ಅಸೋಸಿಯೇಷನ್ ಸಂಸ್ಥಾಪಕ ಮಂಜುನಾಥ್ ತಿಳಿಸಿದರು.

ಸಕಲ ಸರ್ಕಾರಿ ಗೌರವದೊಂದಿಗೆ ಜಾನಪದ ಕೋಗಿಲೆ ಸುಕ್ರಿಗೌಡಗೆ ಸಕಲ ಸರಕಾರಿ ಗೌರವಗಳನ್ನು ನೀಡಿ ಅಂತಿಮ ವಿದಾಯ

Feb 14 2025, 12:30 AM IST
ಜಾನಪದ ಕೋಗಿಲೆಯ ಅಂತಿಮ ದರ್ಶನವನ್ನು ಸಹಸ್ರಾರು ಜನರು ಪಡೆದು ಕಂಬನಿ ಮಿಡಿದರು. ಜಿಲ್ಲಾಡಳಿತ, ತಾಲೂಕು ಆಡಳಿತ, ಪೊಲೀಸ್ ಇಲಾಖೆಯಿಂದ ಸಕಲ ಸರಕಾರಿ ಗೌರವಗಳನ್ನು ನೀಡಿ ಗೌರವಿಸಲಾಯಿತು.

ಅಧ್ಯಯನ ಪ್ರವಾಸ ವೇಳೆ ಸರ್ಕಾರಿ ಖರ್ಚಲ್ಲಿ ಶಾಸಕರು ಪ್ರಯಾಗ್‌ರಾಜ್‌, ಕಾಶಿಗೆ ಭೇಟಿ: ವಿವಾದ

Feb 13 2025, 11:37 AM IST

ವಿಧಾನಸಭೆ ಅರ್ಜಿ ಸಮಿತಿ ಹಾಗೂ ವಸತಿ ಸೌಕರ್ಯಗಳ ಸಮಿತಿ ಅಧ್ಯಕ್ಷರೂ ಆಗಿರುವ ಉಪಸಭಾಧ್ಯಕ್ಷ ರುದ್ರಪ್ಪ ಲಮಾಣಿ ನೇತೃತ್ವದಲ್ಲಿ ಶಾಸಕರು ಉತ್ತರಪ್ರದೇಶದ ಅಧ್ಯಯನ ಪ್ರವಾಸದ ವೇಳೆ ಕುಂಭಮೇಳ ನಡೆಯುವ ಪ್ರಯಾಗ್‌ರಾಜ್‌ ಸೇರಿ ಕಾಶಿ ಮತ್ತಿತರ ಕಡೆ ಭೇಟಿ ಮಾಡಲು ಹೊರಟಿರುವುದು ವಿವಾದಕ್ಕೆ ಕಾರಣವಾಗಿದೆ.

ಸರ್ಕಾರಿ ಮೆಡಿಕಲ್ ಕಾಲೇಜಿಗೆ ಅನುದಾನ ಮೀಸಲಿಡಿ: ಎಚ್‌.ವೈ. ಮೇಟಿ

Feb 13 2025, 12:48 AM IST
ಪ್ರಸಕ್ತ ಬಜೆಟ್‌ ನಲ್ಲಿ ಬಾಗಲಕೋಟೆ ಸರ್ಕಾರಿ ಮೆಡಿಕಲ್ ಕಾಲೇಜಿಗೆ ಅನುದಾನ ನೀಡಬೇಕು, ಮುಳಗಡೆಯಾಗಿರುವ ಬಾಗಲಕೋಟೆ ನಗರದ ವ್ಯಾಪಾರ ಉತ್ತೇಜನಕ್ಕೆ 200 ಎಕರೆ ಮೀಸಲಿರಿದ್ದು, ವಿಶಾಲವಾದ ವಾಣಿಜ್ಯ ಸಂಕೀರ್ಣ ನಿರ್ಮಿಸಲು ₹200 ಕೋಟಿ ಮಂಜೂರು ಮಾಡುವುದು ಸೇರಿದಂತೆ ವಿವಿಧ ಬೇಡಿಕೆಗಳ ಕುರಿತು ಬಿಟಿಡಿಎ ಅಧ್ಯಕ್ಷ, ಶಾಸಕ ಎಚ್.ವೈ. ಮೇಟಿ ಮನವಿ ಮಾಡಿದ್ದಾರೆ.
  • < previous
  • 1
  • ...
  • 33
  • 34
  • 35
  • 36
  • 37
  • 38
  • 39
  • 40
  • 41
  • ...
  • 161
  • next >

More Trending News

Top Stories
ಪೊಲೀಸ್‌ ಪೇದೆಗಳ ಟೋಪಿ ಬದಲಾವಣೆ ಇಲ್ಲ
ಮೋದಿಯಿಂದ ಆರೋಗ್ಯ ವ್ಯವಸ್ಥೆಯಲ್ಲಿ ಕ್ರಾಂತಿ : ಶಾ
ಕೇಂದ್ರದ ಕಾರ್ಯಕ್ರಮದಂತೆ ವಸತಿ ಯೋಜನೇಲಿ ಮೀಸಲು ಹೆಚ್ಚಳ: ಸಿಎಂ
ಕಾರ್ಮಿಕರ ಕೆಲಸದ ಅವಧಿ ವಿಸ್ತರಣೆ ನಿರ್ಧಾರವಾಗಿಲ್ಲ : ಸಂತೋಷ್‌ ಲಾಡ್‌
ಸನ್‌ ಗ್ರೂಪ್‌ನಲ್ಲಿ ದಾಯಾದಿ ಕಲಹ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved