• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಒತ್ತುವರಿಯಾಗಿದ್ದ 31.35 ಕೋಟಿ ರು. ಮೌಲ್ಯದ 18.13 ಎಕರೆ ಸರ್ಕಾರಿ ಜಮೀನು ವಶಕ್ಕೆ

Jun 07 2025, 09:37 AM IST

ಬೆಂಗಳೂರು ನಗರ ಜಿಲ್ಲೆ ವ್ಯಾಪ್ತಿಯಲ್ಲಿ ಒತ್ತುವರಿಯಾಗಿದ್ದ 31.35 ಕೋಟಿ ರು. ಮೌಲ್ಯದ 18.13 ಎಕರೆ ಸರ್ಕಾರಿ ಜಮೀನುಗಳನ್ನು ಜಿಲ್ಲಾಡಳಿತ ಶುಕ್ರವಾರ ವಶಕ್ಕೆ ಪಡೆದಿದೆ.

ಸರ್ಕಾರಿ ಶಾಲೆಯ 51.61 ಲಕ್ಷ ಮಕ್ಕಳಿಗೆ 6 ದಿನ ಮೊಟ್ಟೆ, ಬಾಳೆಹಣ್ಣು ವಿತರಣೆ

Jun 07 2025, 04:39 AM IST
ರಾಜ್ಯದ ಸರ್ಕಾರಿ ಮತ್ತು ಅನುದಾನಿತ ಶಾಲೆಗಳ 51.61 ಲಕ್ಷ ಮಕ್ಕಳಿಗೆ 2025-26ನೇ ಸಾಲಿನ ಶೈಕ್ಷಣಿಕ ವರ್ಷದಲ್ಲಿ 244 ದಿನ ಮೊಟ್ಟೆ/ಬಾಳೆಹಣ್ಣು ವಿತರಿಸಲು ಶಾಲಾ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ.

ಬಾರಕೂರು ರುಕ್ಮಿಣಿ ಶಡ್ತಿ ಸರ್ಕಾರಿ ಕಾಲೇಜಿನಲ್ಲಿ ಪರಿಸರ ದಿನಾಚರಣೆ

Jun 07 2025, 03:06 AM IST
ಬಾರಕೂರಿನ ಶ್ರೀಮತಿ ರುಕ್ಮಿಣಿ ಶೆಡ್ತಿ ಸ್ಮಾರಕ ನ್ಯಾಷನಲ್ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರದ ಎನ್.ಸಿ.ಸಿ., ರೇಂಜರ್ಸ್ ರೋವರ್ಸ್, ಯೂತ್ ರೆಡ್ ಕ್ರಾಸ್ ಮತ್ತು ಐಕ್ಯೂಎಸಿ ವತಿಯಿಂದ ಪರಿಸರ ದಿನಾಚರಣೆ ಗುರುವಾರ ನಡೆಯಿತು.

ಸರ್ಕಾರಿ ಕಾಲೇಜು ನಿರ್ಮಾಣಕ್ಕೆ 3 ಕೋಟಿ ಅನುದಾನ

Jun 07 2025, 02:07 AM IST
ನಿಪ್ಪಾಣಿ ನಗರಸಭೆ ವತಿಯಿಂದ ಬಸವೇಶ್ವರ ಪೊಲೀಸ್ ಠಾಣೆ ಎದುರಿಗೆ 2 ಎಕರೆ ಜಾಗವನ್ನು ಕಾಲೇಜಿಗೆ ನೀಡಿದ್ದು, ಅಲ್ಲಿ ಹೈಟೆಕ್ ಕಾಲೇಜು ನಿರ್ಮಿಸಿ ವಿದ್ಯಾರ್ಥಿಗಳ ಕಲಿಕೆಗೆ ಅನುಕೂಲ ಮಾಡಿಕೊಡಲಾಗುವುದು.

ಕಾರ್ಕಳ: ಪೊಲೀಸ್‌ ಠಾಣೆ, ಸರ್ಕಾರಿ ಶಾಲೆಯಲ್ಲಿ ಪರಿಸರ ದಿನಾಚರಣೆ

Jun 07 2025, 02:02 AM IST
ಕರ್ನಾಟಕ ರಕ್ಷಣಾ ವೇದಿಕೆ (ಪ್ರವೀಣ್ ಶೆಟ್ಟಿ ಬಣ)ಯ ಕಾರ್ಕಳ ತಾಲೂಕು ಘಟಕದ ವತಿಯಿಂದ ಪರಿಸರ ದಿನಾಚರಣೆಯ ಆಚರಣೆ ಅಂಗವಾಗಿ ಕಾರ್ಕಳ ಪೊಲೀಸ್ ಠಾಣೆ ಹಾಗೂ ಸರ್ಕಾರಿ ಶಾಲೆಯ ಆವರಣದಲ್ಲಿ ಸಸಿ ಗಿಡಗಳನ್ನು ನೆಡಲಾಯಿತು.

ಯಡೂರು ಸರ್ಕಾರಿ ಶಾಲೆ: ಎಲ್‌ಕೆಜಿ, ಯುಕೆಜಿ ಪ್ರಾರಂಭೋತ್ಸವ

Jun 07 2025, 01:10 AM IST
ಯಡೂರು ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಆಂಗ್ಲ ಮಾಧ್ಯಮದ ಎಲ್‌ಕೆಜಿ ಮತ್ತು ಯುಕೆಜಿ ತರಗತಿಗಳ ಪ್ರಾರಂಭೋತ್ಸವ ಕಾರ್ಯಕ್ರಮ ಶುಕ್ರವಾರ ನಡೆಯಿತು.

೧೬೧೬ ಸರ್ಕಾರಿ ಬಾವಿ, ಕೊಳವೆ ಬಾವಿಗಳಲ್ಲಿ ೪೪ಕ್ಕೆ ಮಾತ್ರ ಮಳೆ ಕೊಯ್ಲು!

Jun 07 2025, 01:06 AM IST
ಜಿಲ್ಲೆಯಲ್ಲಿ ಅಂತರ್ಜಲ ವೃದ್ಧಿಗೊಳಿಸಲು ಮಳೆನೀರು ಕೊಯ್ಲನ್ನು ಅಳವಡಿಸಿಕೊಳ್ಳುವುದು ಅತ್ಯವಶ್ಯ. ಆದ್ದರಿಂದ ಸರ್ಕಾರದ ಎಲ್ಲಾ ತೆರೆದ ಹಾಗೂ ಕೊಳವೆ ಬಾವಿಗಳಿಗೆ ಮಳೆ ನೀರು ಕೊಯ್ಲು ಕಡ್ಡಾಯವಾಗಿ ಅಳವಡಿಸಬೇಕು ಎಂದು ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ವನಹಳ್ಳಿ ಸರ್ಕಾರಿ ಶಾಲೆಯ ಅವ್ಯವಸ್ಥೆ: ಶಾಸಕ ಪಠಾಣ ಗರಂ

Jun 06 2025, 01:47 AM IST
ಶಾಲಾಭಿವೃದ್ಧಿ ಸಮಿತಿ ಹೆಚ್ಚಿನ ಕಾಳಜಿ ವಹಿಸದೇ ಇರುವುದು ಸಹ ಈ ಶಾಲೆ ಸ್ಥಿತಿ ಹಿಂದುಳಿಯಲು ಕಾರಣವಾಗಿದೆ ಕೆಲವು ಗ್ರಾಮಸ್ಥರು ದೂರಿದ್ದಾರೆ.

ಸರ್ಕಾರಿ ಶಾಲೆ 300 ಮಕ್ಕಳ ಸಮವಸ್ತ್ರಕ್ಕಾಗಿ ಗದ್ದೇಮನೆ ವಿಶ್ವನಾಥ್‌ ₹3 ಲಕ್ಷ ನೆರವು: ಪಿ.ಜೆ.ಆಂಟೋನಿ

Jun 06 2025, 12:00 AM IST
ನರಸಿಂಹರಾಜಪುರಸರ್ಕಾರಿ ಶಾಲೆಗಳು ಉಳಿಯಬೇಕು ಎಂದು ಉದ್ಯಮಿ, ದಾನಿ ಗದ್ದೇಮನೆ ವಿಶ್ವನಾಥ್ ತಾಲೂಕಿನ 10 ಶಾಲೆಗಳ ಮಕ್ಕಳ ಸಮವಸ್ತ್ರ ಹಾಗೂ ಇತರ ವಸ್ತುಗಳ ಖರೀದಿಗೆ ₹3 ಲಕ್ಷ ನೆರವು ನೀಡಿದ್ದಾರೆ ಎಂದು ಲಯನ್ಸ್ ಕ್ಲಬ್ ನ ನಿಯೋಜಿತ ಅಧ್ಯಕ್ಷ ಪಿ.ಜೆ.ಆಂಟೋನಿ ತಿಳಿಸಿದರು.

ಮತ್ತೆ ಚಿಣ್ಣರ ಕಲರವ: ಫೀನಿಕ್ಸ್‌ ಪಕ್ಷಿಯಂತೆ ಎದ್ದು ನಿಂತ ಫಂಡಿಜೆ ಸರ್ಕಾರಿ ಶಾಲೆ

Jun 05 2025, 03:53 AM IST
ಸುಮಾರು 42 ವರ್ಷಗಳ ಬಳಿಕ ಕಳೆದ ಫೆಬ್ರುವರಿ ತಿಂಗಳಲ್ಲಿ ಫಂಡಿಜೆ ವಾಳ್ಯ ಸರ್ಕಾರಿ ಶಾಲೆಯಲ್ಲಿ ವಾರ್ಷಿಕೋತ್ಸವ ನಡೆಸಿದರು. ಇದರ ಪರಿಣಾಮದಿಂದಾಗಿ ಮುಂದಿನ ವರ್ಷದಿಂದ ಶಾಲೆಯಲ್ಲಿ ಮಕ್ಕಳ ಸಂಖ್ಯೆಯನ್ನು ಹೆಚ್ಚಿಸಬೇಕು ಎಂಬ ಸಂಕಲ್ಪಕ್ಕೆ ಬದ್ಧರಾದರು. ಹೀಗಾಗಿ ಎಲ್ಲರ ಸತತ ಪ್ರಯತ್ನದಿಂದಾಗಿ ಇದೀಗ 2025 ರ ಶೈಕ್ಷಣಿಕ ವರ್ಷದಿಂದ ವಿದ್ಯಾರ್ಥಿಗಳ ಸಂಖ್ಯೆ 23 ಕ್ಕೆ ಏರಿದೆ.
  • < previous
  • 1
  • ...
  • 36
  • 37
  • 38
  • 39
  • 40
  • 41
  • 42
  • 43
  • 44
  • ...
  • 197
  • next >

More Trending News

Top Stories
ನವೆಂಬರ್‌ಗಲ್ಲ, 2028ಕ್ಕೆ ಕ್ರಾಂತಿ: ಡಿಸಿಎಂ ಡಿಕೆಶಿ
ಕೆಜಿಎಫ್‌ ಚಾಚಾ ಖ್ಯಾತಿಯ ನಟ ಹರೀಶ್‌ ರಾಯ್‌ ಇನ್ನಿಲ್ಲ
ಕಬ್ಬು ಬೆಳೆಗಾರರ ಹೋರಾಟ ಕುರಿತು ಪ್ರಧಾನಿ ಮೋದಿಗೆ ಸಿದ್ದರಾಮಯ್ಯ ಪತ್ರ
ಸ್ಥಳೀಯ ಭಾಷಿಕರನ್ನೇ ಬ್ಯಾಂಕ್‌ ನೌಕರಿಗಳಿಗೆ ನೇಮಿಸಿ : ನಿರ್ಮಲಾ
ಸಕ್ಕರೆ ಕಾರ್ಖಾನೆ, ರೈತರ ಜತೆಗಿಂದು ಸಿಎಂ ಸಭೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved