• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸರ್ಕಾರಿ ಸಾರಿಗೆ ಬಸ್‌ ಪ್ರಯಾಣ ದರ ಹೆಚ್ಚಳದ ನಂತರ ಇದೀಗ ಮೆಟ್ರೋ ಪ್ರಯಾಣ ದರವೂ ದುಬಾರಿ!

Feb 09 2025, 01:15 AM IST
ಬಿಎಂಟಿಸಿ ಬಸ್‌ ದರ ಏರಿಕೆ ಬೆನ್ನಲ್ಲೇ ನಮ್ಮ ಮೆಟ್ರೋ ಪ್ರಯಾಣ ದರವೂ ಏರಿಕೆ ಆಗಿದೆ. ಕನಿಷ್ಠ 10ನಿಂದ ಗರಿಷ್ಠ 90ರವರೆಗೆ ದರ ಏರಿಸಲಾಗಿದೆ.

ಸರ್ಕಾರಿ ಶಾಲೆಗಳಂತ ಅಸಡ್ಡೆ ಬೇಡ: ಶಾಸಕ ಬಸವಂತಪ್ಪ

Feb 09 2025, 01:15 AM IST
ಸರ್ಕಾರಿ ಶಾಲೆಗಳು ಅಂದರೆ ಸಾಕು, ಕೆಲ ಜನರಿಗೆ ಅಸಡ್ಡೆ. ಅಲ್ಲಿ ಮಕ್ಕಳು ಕಲಿಯೋದಿಲ್ಲ, ಸರಿಯಾಗಿ ಕಲಿಸೋರು ಇರಲ್ಲ, ಸೌಲಭ್ಯಗಳಂತೂ ಇಲ್ಲವೇ ಇಲ್ಲ ಎನ್ನುವ ಪೋಷಕರಿದ್ದಾಎರ. ಅಂಥವರ ಆರೋಪಕ್ಕೆ ಆನಗೋಡು ಗ್ರಾಮದ ಸರ್ಕಾರಿ ಶಾಲೆ ಶೈಕ್ಷಣಿಕ ಪ್ರಗತಿ, ಮಕ್ಕಳ ಹಾಜರಾತಿಯಲ್ಲಿ ಹೆಚ್ಚು ಮೇಲುಗೈ ಸಾಧಿಸಿದೆ ಎಂದು ಮಾಯಕೊಂಡ ಕ್ಷೇತ್ರ ಶಾಸಕ ಕೆ.ಎಸ್. ಬಸವಂತಪ್ಪ ದಾವಣಗೆರೆಯಲ್ಲಿ ಹೇಳಿದ್ದಾರೆ.

ಜನರು ಸರ್ಕಾರಿ ಯೋಜನೆಗಳ ಸದ್ಭಳಕೆ ಮಾಡಿಕೊಳ್ಳಬೇಕು: ವೀಣಾ

Feb 08 2025, 12:32 AM IST
ಶೃಂಗೇರಿ, ನರೇಗಾ, ಸಾಮಾಜಿಕ ಅರಣ್ಯ ಸಮೀತಿ, ಉದ್ಯೋಗ ಖಾತ್ರಿ ಸೇರಿದಂತೆ ವಿವಿಧ ಯೋಜನೆಗಳನ್ನು ಸರ್ಕಾರ ಜಾರಿಗೊಳಿಸಿದ್ದು, ಜನರು ಸರ್ಕಾರದ ಯೋಜನೆಗಳನ್ನು ಸಮರ್ಪಕವಾಗಿ ಸದ್ಭಳಕೆ ಮಾಡಿಕೊಳ್ಳಬೇಕು ಎಂದು ಮಹಿಳಾ ಮತ್ತು ಶಿಶು ಅಭಿವೃದ್ದಿ ಯೋಜನಾಧಿಕಾರಿ ವೀಣಾ ಸಲಹೆ ನೀಡಿದರು.

ಸರ್ಕಾರಿ ಶಾಲೆಗಳ ಉಳಿವಿಗೆ ಸಹಭಾಗಿತ್ವ ಅಗತ್ಯ

Feb 08 2025, 12:32 AM IST
ಇಡೀ ಜಿಲ್ಲೆಯಲ್ಲಿ ಇರುವ ಏಕೈಕ ವಸತಿ ಶಾಲೆ ಇದಾಗಿದ್ದು, ಬಡವರ ನಿರ್ಗತಿಕರು, ಮತ್ತು ಅನಾಥ ಮಕ್ಕಳೇ ಹೆಚ್ಚಿನ ಸಂಖ್ಯೆಯಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದಾರೆ. ಮುಚ್ಚುವ ಹಂತದಲ್ಲಿದ್ದ ಈ ವಸತಿ ಶಾಲೆಯಲ್ಲಿ ಇಂದು 120 ಕ್ಕೂ ಹೆಚ್ಚು ವಿದ್ಯಾರ್ಥಿಗಳು ದಾಖಲಾಗಿ ವಿದ್ಯಾಭ್ಯಾಸ ಮಾಡುತ್ತಿದ್ದಾರೆಂದರೆ ಇಲ್ಲಿನ ಶಾಲಾ ಶಿಕ್ಷಕರ ಕಾರ್ಯವೈಖರಿ ಹೇಗಿದೆ ಎಂದು ತಿಳಿಯುತ್ತದೆ.

ಸರ್ಕಾರಿ ಹಾಸ್ಟೆಲ್, ಪ್ರೌಢಶಾಲೆ ಪಕ್ಕದಲ್ಲೇ ಸೋಲಾರ್ ಘಟಕ ನಿರ್ಮಾಣ: ವಿರೋಧ

Feb 08 2025, 12:31 AM IST
ತಾಲೂಕಿನಲ್ಲಿ ಸೋಲಾರ್ ಘಟಕಗಳು ಎಲ್ಲೆಂದರಲ್ಲೇ ತಲೆ ಎತ್ತುತ್ತಿವೆ.

ಸರ್ಕಾರಿ ನೌಕರರಿಗೆ ಗೃಹ ನಿರ್ಮಾಣ ಹೆಸರಲ್ಲಿ ಬ್ಯಾಂಕ್‌ಗೆ ವಂಚನೆ : ಕೃಷ್ಣಯ್ಯಗೆ 3 ವರ್ಷ ಜೈಲು

Feb 07 2025, 11:40 AM IST

ಬ್ಯಾಂಕ್‌ಗೆ ನಕಲಿ ದಾಖಲೆ ಸಲ್ಲಿಸಿ ವಂಚನೆ ಮಾಡಿದ್ದ ಪ್ರಕರಣದಲ್ಲಿ 20 ವರ್ಷಗಳ ಬಳಿಕ ಮಾಜಿ ಸಚಿವ ಎಸ್‌.ಎನ್‌.ಕೃಷ್ಣಯ್ಯ ಶೆಟ್ಟಿ ಸೇರಿ ನಾಲ್ವರು ಆರೋಪಿಗಳು ದೋಷಿ ಎಂದು ನಿರ್ಣಯಿಸಿರುವ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ, ಎಲ್ಲಾ ಆರೋಪಿಗಳಿಗೆ ಮೂರು ವರ್ಷಗಳ ಜೈಲು ಶಿಕ್ಷೆ ವಿಧಿಸಿ ತೀರ್ಪು ನೀಡಿದೆ.

ಪುರಾತನ ಈಶ್ವರ ದೇವಸ್ಥಾನದ ಸರ್ಕಾರಿ ಜಾಗ ಒತ್ತುವರಿ ತೆರವಿಗೆ ಕೋರ್ಟ್‌ ಸೂಚನೆ

Feb 06 2025, 12:17 AM IST
ಗ್ರಾಮಸ್ಥರು ಧಾರ್ಮಿಕ ಕಾರ್ಯಕ್ರಮಗಳಿಗೆ ಬಳಕೆ ಮಾಡುತ್ತಿದ್ದರು

ಸರ್ಕಾರಿ ಕಾಲೇಜಿನ ಮೂಲಸೌಕರ್ಯಕ್ಕೆ ಪ್ರಯತ್ನಿಸುವೆ

Feb 06 2025, 12:16 AM IST
ಗುಂಡ್ಲುಪೇಟೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ೨ ನೇ ಅಂತಸ್ತಿನ ಕೊಠಡಿ ಕಾಮಗಾರಿ ಗುದ್ದಲಿ ಪೂಜೆ ಸಮಾರಂಭವನ್ನು ಶಾಸಕ ಎಚ್.ಎಂ.ಗಣೇಶ್‌ ಪ್ರಸಾದ್‌ ಉದ್ಘಾಟಿಸಿದರು.

ಮೆಲ್ಲಹಳ್ಳಿಯ ಸರ್ಕಾರಿ ಶಾಲೆಯಲ್ಲಿ ಮಕ್ಕಳ ಸಂತೆ ಸಂಪನ್ನ

Feb 06 2025, 12:15 AM IST
ಮಕ್ಕಳ ಸಂತೆಯಲ್ಲಿ ವಿವಿಧ ರೀತಿಯ ಸೊಪ್ಪು, ತರಕಾರಿ, ಹಣ್ಣುಗಳು, ತಿಂಡಿ ತಿನಿಸುಗಳನ್ನು ಮಾರಾಟಕ್ಕಿಡಲಾಗಿತ್ತು

ಸರ್ಕಾರಿ ಶಾಲೆಗಳು ಪ್ರತಿಭಾವಂತರನ್ನು ರೂಪಿಸುವ ಕೇಂದ್ರಗಳು

Feb 06 2025, 12:15 AM IST
ದೇಶ ಕಟ್ಟುವಲ್ಲಿ ವಿದ್ಯಾರ್ಥಿಗಳ ಪಾತ್ರ ಅತ್ಯಗತ್ಯವಾಗಿದ್ದು, ಸರ್ಕಾರಿ ಶಾಲೆಗಳು ಪ್ರತಿಭಾವಂತರನ್ನು ರೂಪಿಸಿ ಸಮಾಜಕ್ಕೆ ಕೊಡುಗೆಯಾಗಿ ನೀಡಿ ಮಹತ್ವಾಕಾಂಕ್ಷೆಯ ಯೋಜನೆಗಳನ್ನು ಸಕಾರಗೊಳಿಸುತ್ತಿವೆ ಎಂದು ಬಿಎಒ ಎ.ಎನ್.ಪ್ಯಾಟಿ ಹೇಳಿದರು.
  • < previous
  • 1
  • ...
  • 36
  • 37
  • 38
  • 39
  • 40
  • 41
  • 42
  • 43
  • 44
  • ...
  • 161
  • next >

More Trending News

Top Stories
ಹಲವು ರೋಗಗಳಿಗೆ ಯೋಗಾಭ್ಯಾಸ ರಾಮಬಾಣ
ಆತ್ಮೋದ್ಧಾರಕ್ಕೂ ಯೋಗ ಸಾಧನ : ಜೀವನ ನಡೆಸುವ, ಮನಸ್ಸನ್ನು ನಿರ್ವಹಿಸುವ ಕೌಶಲ್ಯ
ಪೊಲೀಸ್‌ ಪೇದೆಗಳ ಟೋಪಿ ಬದಲಾವಣೆ ಇಲ್ಲ
ಮೋದಿಯಿಂದ ಆರೋಗ್ಯ ವ್ಯವಸ್ಥೆಯಲ್ಲಿ ಕ್ರಾಂತಿ : ಶಾ
ಕೇಂದ್ರದ ಕಾರ್ಯಕ್ರಮದಂತೆ ವಸತಿ ಯೋಜನೇಲಿ ಮೀಸಲು ಹೆಚ್ಚಳ: ಸಿಎಂ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved