ಪಿಜೆ ಬಡಾವಣೆ 4.13 ಎಕ್ರೆ ಈಗ ಸರ್ಕಾರಿ ಖರಾಬು
Nov 25 2024, 01:01 AM ISTದಾವಣಗೆರೆ: ದಾವಣಗೆರೆ ಪಿಜೆ ಬಡಾವಣೆಯ 4.13 ಎಕರೆ ವಕ್ಫ್ ಆಸ್ತಿಯಲ್ಲ. ಅದು ಸರ್ಕಾರಿ ಖರಾಬು ಎಂಬುದಾಗಿ ಪಹಣಿಯಲ್ಲಿ ತಿದ್ದುಪಡಿ ಮಾಡಿರುವ ಬೆನ್ನಲ್ಲೇ ನಿಟ್ಟಿಸಿರುವ ಬಿಟ್ಟಿರುವ ಸ್ಥಳೀಯ ನಿವಾಸಿಗಳು ಇದಕ್ಕೆ ಕಾರಣರಾದ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್.ಮಲ್ಲಿಕಾರ್ಜುನ್, ದೂಡಾ ಅಧ್ಯಕ್ಷ ದಿನೇಶ್ ಕೆ.ಶೆಟ್ಟಿಗೆ ಕೃತಜ್ಞತೆ ಸಲ್ಲಿಸಿದ್ದಾರೆ.