• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸರ್ಕಾರಿ ನೌಕರರು ಸಾಮಾನ್ಯರ ಸಮಸ್ಯೆಗೆ ಸ್ಪಂದಿಸಲಿ: ಸಚಿವ ಮಂಕಾಳ ಎಸ್. ವೈದ್ಯ

Jan 02 2025, 12:31 AM IST
ಸರ್ಕಾರಿ ನೌಕರರು ಕೆಲಸ ಮಾಡಿದರೆ ಮಾತ್ರ ಸಾಧನೆ ಮಾಡಿದ್ದೇವೆ ಎನ್ನುವುದನ್ನು ಹೇಳಿಕೊಳ್ಳಲು ಸಾಧ್ಯ.

ಟಿ.ಬೇಕುಪ್ಪೆ ಸರ್ಕಾರಿ ಶಾಲೆ ಮುಚ್ಚಲು ಅಧಿಕಾರಿಗಳ ಸಂಚು

Jan 01 2025, 12:02 AM IST
ಕನಕಪುರ: ತಾಲೂಕಿನ ಟಿ.ಬೇಕುಪ್ಪೆ ಗ್ರಾಮದ ಕಿರಿಯ ಸರ್ಕಾರಿ ಶಾಲೆಯನ್ನು ಅಧಿಕಾರಿಗಳೇ ಉದ್ದೇಶಪೂರ್ವಕವಾಗಿ ಮುಚ್ಚುವ ಮೂಲಕ ಮಕ್ಕಳ ಭವಿಷ್ಯದೊಂದಿಗೆ ಚೆಲಗಾಟ ಆಡುತ್ತಿದ್ದಾರೆ ಎಂದು ಪ್ರಗತಿಪರ ಸಂಘಟನೆಗಳ ಅಧ್ಯಕ್ಷ ಕುಮಾರಸ್ವಾಮಿ ಆರೋಪಿಸಿದರು.

ಸರ್ಕಾರಿ ನಿವೃತ್ತ ನೌಕರರಿಗೆ ನೆರವು ದೊರೆಯಲಿ: ಮುರಳಿಧರ ಹಾಲಪ್ಪ ಆಶಯ

Jan 01 2025, 12:00 AM IST
ತುಮಕೂರು ನಗರ ಮಾದಕ ವ್ಯಸನಿಗಳ ಜಾಗವಾಗುತ್ತಿರುವ ಆತಂಕ ಎದುರಾಗಿದೆ. ಯುವಜನಾಂಗ ಮಾದಕ ಪದಾರ್ಥಗಳ ದಾಸರಾಗಿ ಬದುಕು ಹಾಳು ಮಾಡಿಕೊಳ್ಳುತ್ತಿದ್ದಾರೆ. ನಿಮ್ಮ ಮೊಮ್ಮಕ್ಕಳು ಅಂತಹ ವ್ಯಸನಗಳಿಗೆ ಬಲಿಯಾಗದಂತೆ ಎಚ್ಚರವಹಿಸಿ, ಮಾದಕ ವ್ಯಸನ ತಡೆಗೆ ಜಿಲ್ಲಾಡಳಿತ ಹಾಗೂ ಪೊಲೀಸ್ ಇಲಾಖೆ ಕೈಗೊಳ್ಳುವ ಕಾರ್ಯದಲ್ಲಿ ಕೈ ಜೋಡಿಸಿ, ಆರೋಗ್ಯವಂತ ಸಮಾಜ ನಿರ್ಮಾಣದಲ್ಲಿ ಸಹಕರಿಸಿ .

ಸರ್ಕಾರಿ ಗೋಮಾಳ ಜಾಗಗಳ ಅನಧಿಕೃತ ಒತ್ತುವರಿಅರಣ್ಯ ಇಲಾಖೆ ಅಧಿಕಾರಿಗಳ ವಿರುದ್ಧ ಪ್ರಕರಣ ದಾಖಲಿಸುವಂತೆ ಆಗ್ರಹ

Dec 31 2024, 01:02 AM IST
ಅರಣ್ಯ ಹಕ್ಕು ಕಾಯ್ದೆ 2006 ತಿದ್ದುಪಡಿ 2018ರನ್ವಯ ಪ.ಜಾತಿ ಮತ್ತು ಪಂಗಡದ ತಳವಾರ, ನೀರುಗಂಟಿಗಳ ಜಮೀನುಗಳನ್ನು ಮರು ಮಂಜೂರಾತಿ ಮಾಡಿಕೊಡಬೇಕು. ಮಳವಳ್ಳಿ ತಾಲೂಕು ಕಸಬಾ ಮತ್ತು ಬಿಜಿಪುರ ಹೋಬಳಿ ಕಾಡಂಚಿನ ಗ್ರಾಮಗಳ ಜಮೀನುಗಳಿಗೆ ಪೋಡಿ ದುರಸ್ತಿ ಮಾಡಿಕೊಡಬೇಕು

ಇಂಡಿಗೋ ಪೇಂಟ್ಸ್ ಕಂಪನಿಯಿಂದ ಸರ್ಕಾರಿ ಶಾಲೆಗೆ ಮೆರುಗು

Dec 31 2024, 01:02 AM IST
ಇಂಡಿಗೋ ಪೇಂಟ್ಸ್ ಕಂಪನಿ ವತಿಯಿಂದ ನಮ್ಮ ಶಾಲೆಗೆ ಹೊಸದಾಗಿ ಬಣ್ಣ ಬಳಿಯುತ್ತಿರುವುದು ಸಂತಸದ ವಿಚಾರ. ಸರ್ಕಾರಿ ಶಾಲೆ ಉಳಿವಿಗಾಗಿ ಪ್ರತಿಯೊಬ್ಬರೂ ಕೂಡ ಆಸಕ್ತಿ ವಹಿಸಬೇಕು. ಸರ್ಕಾರಿ ಶಾಲೆಯಲ್ಲಿ ಓದಿರುವ ಬಹುತೇಕ ಮಂದಿ ಉನ್ನತ ಹುದ್ದೆ ಅಲಂಕರಿಸಿದ್ದಾರೆ.

ಸರ್ಕಾರಿ ಬಸ್‌ ಮುಷ್ಕರಕ್ಕೆ ಹಬ್ಬದವರೆಗೆ ಸಿದ್ದು ಬ್ರೇಕ್‌ - ಸಂಕ್ರಾಂತಿಯ ಬಳಿಕ ಸಭೆ: ಮುಷ್ಕರ ಮುಂದಕ್ಕೆ

Dec 30 2024, 07:07 AM IST

 ಸಂಕ್ರಾಂತಿ ಬಳಿಕ ಸಾರಿಗೆ ನೌಕರರ ಸಂಘಟನೆಗಳ ಜತೆ ಸಭೆ ನಡೆಸುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿರುವ ಹಿನ್ನೆಲೆಯಲ್ಲಿ ಡಿ.31ರಿಂದ ಕರೆ ನೀಡಿದ್ದ ಅನಿರ್ದಿಷ್ಟಾವಧಿ ಮುಷ್ಕರವನ್ನು ಮುಂದೂಡಿರುವುದಾಗಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ  ಜಂಟಿ ಕ್ರಿಯಾ ಸಮಿತಿ ತಿಳಿಸಿದೆ.

ಹೊಸಪೇಟೆ ಸರ್ಕಾರಿ ಆಸ್ಪತ್ರೆಗಳಲ್ಲಿ ಸೌಕರ್ಯಕ್ಕೆ ಡಿವೈಎಫ್ಐ ಸಂಘಟನೆ ಒತ್ತಾಯ

Dec 30 2024, 01:03 AM IST
ಸರ್ಕಾರಿ ಆಸ್ಪತ್ರೆ ಮತ್ತು ತಾಯಿ ಮತ್ತು ಮಕ್ಕಳ ಆಸ್ಪತ್ರೆ ಅವ್ಯವಸ್ಥೆಯಿಂದ ಕೂಡಿದ್ದು, ರೋಗಿಗಳು ಬವಣೆ ಪಡುವಂತಾಗಿದೆ

ಕುಂಬಾರಕೊಪ್ಪಲು ಸರ್ಕಾರಿ ಪ್ರೌಢಶಾಲೆಯಲ್ಲಿ ಮಕ್ಕಳ ವೃತ್ತಿ ಮೇಳ

Dec 30 2024, 01:03 AM IST
ಪುಸ್ತಕದ ಜ್ಞಾನದ ಜೊತೆಗೆ ಇಂದಿನ ವಿದ್ಯಾರ್ಥಿಗಳಿಗೆ ಕೌಶಲ್ಯಗಳ ಮಹತ್ವ ಮತ್ತು ವೃತ್ತಿಗಳ ಬಗೆಗಿನ ಜ್ಞಾನವು ಅಗತ್ಯವಾಗಿದೆ.

ನಡುಗೋಡು ಸರ್ಕಾರಿ ಶಾಲೆ ವಾರ್ಷಿಕೋತ್ಸವ

Dec 30 2024, 01:02 AM IST
ಜಿಲ್ಲಾ ರಾಜೋತ್ಸವ ಪ್ರಶಸ್ತಿ ಪುರಸ್ಕೃತ ಪದ್ಮನಾಭ ಶೆಟ್ಟಿಗಾರ್ ಪಕ್ಷಿಕೆರೆ ಅವರನ್ನು ಸನ್ಮಾನಿಸಲಾಯಿತು. ಹಳೆ ವಿದ್ಯಾರ್ಥಿ ಸಂಘದ ವತಿಯಿಂದ ಸಹಾಯ ಹಸ್ತ ನಡುಗೋಡು ಹೆಸರಿನಲ್ಲಿ ಯೋಜನೆ ಪ್ರಾರಂಭಿಸಿದ್ದು ಇದರ ಉದ್ಘಾಟನೆಯನ್ನು ಫಲಾನುಭವಿಗಳಿಗೆ ಆರ್ಥಿಕ ನೆರವು ನೀಡುವ ಮೂಲಕ ಯೋಜನೆಗೆ ಚಾಲನೆ ನೀಡಲಾಯಿತು.

ಹಿರೋಳಿ ಸರ್ಕಾರಿ ಸ್ಮಶಾನದಲ್ಲಿ ಅಂತ್ಯಕ್ರಿಯೆಗೆ ಅಡ್ಡಿ

Dec 30 2024, 01:02 AM IST
ತಾಲೂಕಿನ ಮಾದನ ಹಿಪ್ಪರಗಾ ಪೊಲೀಸ್ ಠಾಣೆ ವ್ಯಾಪ್ತಿಯ ಹಿರೋಳಿಯ ಗ್ರಾಮದಲ್ಲಿನ ಸರ್ಕಾರಿ ಸ್ಮಶಾನ ಭೂಮಿಯಲ್ಲಿ ಶನಿವಾರ ಮೃತ ಮಹಿಳೆಯೊಬ್ಬರ ಅಂತ್ಯಕ್ರಿಯೆಗೆ ಅಡ್ಡಿಯಾದ ಹಿನ್ನೆಲೆ ಗ್ರಾಮಸ್ಥರು ತಮ್ಮ ಗ್ರಾಮದ ಗೇಟ್‍ಮುಂಭಾಗದಿಂದ ಹಾದು ಹೋಗಿರುವ ವಾಗ್ದರಿ, ರಿಬ್ಬನಪಲ್ಲಿಯ ರಾಜ್ಯ ಹೆದ್ದಾರಿಯ ಮೇಲೆ 2 ಗಂಟೆಗಳ ಕಾಲ ಶವಿಟ್ಟು ಪ್ರತಿಭಟನೆ ಕೈಗೊಂಡ ಘಟನೆ ನಡೆದಿದೆ.
  • < previous
  • 1
  • ...
  • 46
  • 47
  • 48
  • 49
  • 50
  • 51
  • 52
  • 53
  • 54
  • ...
  • 161
  • next >

More Trending News

Top Stories
ಹಲವು ರೋಗಗಳಿಗೆ ಯೋಗಾಭ್ಯಾಸ ರಾಮಬಾಣ
ಆತ್ಮೋದ್ಧಾರಕ್ಕೂ ಯೋಗ ಸಾಧನ : ಜೀವನ ನಡೆಸುವ, ಮನಸ್ಸನ್ನು ನಿರ್ವಹಿಸುವ ಕೌಶಲ್ಯ
ಪೊಲೀಸ್‌ ಪೇದೆಗಳ ಟೋಪಿ ಬದಲಾವಣೆ ಇಲ್ಲ
ಮೋದಿಯಿಂದ ಆರೋಗ್ಯ ವ್ಯವಸ್ಥೆಯಲ್ಲಿ ಕ್ರಾಂತಿ : ಶಾ
ಕೇಂದ್ರದ ಕಾರ್ಯಕ್ರಮದಂತೆ ವಸತಿ ಯೋಜನೇಲಿ ಮೀಸಲು ಹೆಚ್ಚಳ: ಸಿಎಂ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved